Thursday, May 28, 2026

karnatakatv.net

ಸಿಎಂ ರಾಜ್ಯ ಪ್ರವಾಸ..!

www.karnatakatv.net: ಬೆಂಗಳೂರು: ಸಿಎಂ ಬೊಮ್ಮಾಯಿ 3 ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಹೌದು,ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆಗೆ ಕ್ರಮಕ್ಕೆ ಒತ್ತಾಯ, ಸಕ್ಕರೆ ಆಯುಕ್ತಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಲು ಆಗ್ರಹ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತರು ಧರಣಿ ನಡೆಸಲಿದ್ದಾರೆ. ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಸುಮಾರು...

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ..!

www.karnatakatv.net: ಬೆಂಗಳೂರು: ತರಗುಪೇಟೆಯಲ್ಲಿನ ನಿಗೂಢ ಸ್ಫೋಟದ ಬೆನ್ನಲ್ಲೇ ರಾಜಧಾನಿಯಲ್ಲಿ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ. ಆನೇಕಲ್ ನ ಅತ್ತಿಬೆಲೆ ಬಳಿಯ ಲೇಟ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಹೊಗೆ ೩ ಕಿ.ಮೀ ವ್ಯಾಪಿಸಿದ್ದು, ೭ ಮಂದಿಗೆ ಗಾಯಗೊಂಡಿದ್ದಾರೆ. ಓರ್ವ ಸಾವಿನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಲ್ಲಿ ಆತಂಕ ಎದುರಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ...

ತಂದೆ ತಾಯಿ ವಿರುದ್ಧವೇ ತಿರುಗಿ ಬಿದ್ದ ವಿಜಯ್ ..!

www.karnatakatv.net: ತಲಪತಿ ಎಂದೇ ಖ್ಯಾತರಾದ ತಮಿಳು ನಟ ವಿಜಯ್ ಇತ್ತೀಚಿಗಷ್ಟೇ ತನ್ನ ತಂದೆ ತಾಯಿ ಸೇರಿ 11 ಜನರ ವಿರುದ್ದ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಖರಣ ದಾಖಲಿಸಲು ಕಾರಣವಾದ  ಪ್ರಮುಖ ವಿಷಯವೆಂದರೆ ವಿಜಯ್ ರವರ ತಂದೆ ಎಸ್. ಚಂದ್ರಶೇಖರ್ ಅವರು ಅಖಿಲಭಾರತ ತಲಪತಿ ವಿಜಯ್ ಮಕ್ಕಳ್ ಅನ್ನೋ ರಾಜಕೀಯ ಪಕ್ಷವನ್ನು ಹುಟ್ಟುಹಾಕಿದ್ರು. ಈ ಪಕ್ಷಕ್ಕೆ ಪ್ರಧಾನ...

ಕೋರ್ಟ್ ಆವರಣದಲ್ಲೇ ಶೂಟೌಟ್- ನಾಲ್ವರ ಹತ್ಯೆ…!

www.karnatakatv.net: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದರ್ ಮನ್ 'ಗೋಗಿ' ಸೇರಿ ನಾಲ್ವರು ಮೃತಪಟ್ಟಿದ್ದಾರೆ. ವಕೀಲರ ಸಮವಸ್ತ್ರ ಧರಿಸಿದ್ದ ಮೂವರು ದಾಳಿಕೋರರನ್ನು ರೋಹಿಣಿ ನ್ಯಾಯಾಲಯದಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಇನ್ನು ಹತ್ಯೆಗೀಡಾಗಿರೋ ಜಿತೇಂದರ್ ಮನ್ 'ಗೋಗಿ'ಯನ್ನು ಪೊಲೀಸರು  ರೋಹಿಣಿ ಕೋರ್ಟ್ ಗೆ ವಿಚಾರಣೆಗೆ ಕರೆತರುವ ವೇಳೆ ದುಷ್ಕರ್ಮಿಗಳು...

ಅಪರಿಚಿತರಿಗೆ ಮೊಬೈಲ್ ಕೊಡುವ ಮುನ್ನ ಎಚ್ಚರ..!

www.karnatakatv.net: ಹುಬ್ಬಳ್ಳಿ: ರೈಲಿನಲ್ಲಿ ಊರಿಗೆ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬನ ಬಳಿ ಮೊಬೈಲ್ ಕಳ್ಳ ಮಾತನಾಡೋ ನೆಪದಲ್ಲಿ ಮೊಬೈಲ್ ತಗೆದುಕೊಂಡು ನಂತರ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ಮೊಬೈಲ್ ಕಸಿದುಕೊಂಡು ಪರಾರಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ಜೆಎಸ್ ಎಸ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಶಂಕರ್ ಮಹಾಜನಶೆಟ್ಟರ್, ಇಂದು ಕಾಲೇಜು ಮುಗಿಸಿ ಹುಬ್ಬಳ್ಳಿಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ...

ಸೆ.27ರ ಭಾರತ್ ಬಂದ್ ಗೆ ಬೆಂಬಲ..!

www.karnatakatv.net: ರಾಯಚೂರು: ರೈತರ ವಿವಿಧ ಬೇಡಿಕ್ಕೆ ಆಗ್ರಹಿಸಿ ಮತ್ತು ಕೆಂದ್ರ ಸರ್ಕಾರದ ಆಶ್ವಾಸನೆ ಹುಸಿಯಾದ ಹಿನ್ನಲೆಯಲ್ಲಿ, ರೈತರಿಗೆ ಮಾರಕವಾದ ಕೃಷಿ ಮಸೂದೆ ಖಂಡಿಸಿ ಇದೆ 27 ರಂದು ರೈತರು ಭಾರತ ಬಂದ್ ಕರೆ ನೀಡಿದ್ದಾರೆ. ರೈತ ಸಂಘದ ರಾಜ್ಯ ಗೌರವ ಅದ್ಯಕ್ಷ ಚಾಮರಸ ಮಾಲೀಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರದ ಬರುವ ಮುಂಚೆ ರೈತರಿಗೆ...

ಹೌಸ್ ಫುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ -ಸ್ಯಾಂಡಲ್ ವುಡ್ ಸಂಕಷ್ಟಕ್ಕೆ ಸಿಎಂ ತೆರೆ..!

www.karnatakatv.net: ಬೆಂಗಳೂರು :ಸಂಕಷ್ಟದಲ್ಲಿರುವ ಸ್ಯಾಂಡಲ್ ವುಡ್ ಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇಂದು ವಿಧಾನಸೌಧದಲ್ಲಿ ಕೋವಿಡ್ ಎಕ್ಸ್ ಪರ್ಟ್ ಕಮಿಟಿ ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ಪಾಸಿಟಿವಿಟಿ ದರ ಶೇಕಡಾ 1ಕ್ಕಿಂತ ಕಡಿಮೆ...

2ಎ ಮಿಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಬೃಹತ್ ರ‍್ಯಾಲಿ..!

www.karnatakatv.net: ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನದ ರ‍್ಯಾಲಿ ಬೆಳಗಾವಿಯಲ್ಲಿ ನಡೆಸಲಾಗಿದೆ. ಜಯಮೃತ್ಯಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಸಮಾಜದ ರಾಷ್ಟಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಅವರ ನೇತೃತ್ವದಲ್ಲಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಗಾಂಧಿಭವನದ ವರೆಗೆ ನಡೆಯಲಿರುವ ರ‍್ಯಾಲಿ ಹಮ್ಮಿಕೊಳ್ಳಾಯಿತು ಈ ವೇಳೆ ತೆರೆದ ಜೀಪಿನಲ್ಲಿ ಜಯಮೃತ್ಯುಂಜಯ...

ಕೃಷಿ ಕಾಯ್ದೆ ರದ್ದುಗೊಳಿಸೋಕೆ ಹೇಳಿ- ಬೈಡನ್ ಗೆ ರೈತ ಟ್ವೀಟ್..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸದಲ್ಲಿರೋ ಮಧ್ಯೆಯೇ ಭಾರತದ ರೈತರ ಸಮಸ್ಯೆ ಬಗ್ಗ ಮೋದಿ ಜೊತೆ ಚರ್ಚಿಸಿ ಅಂತ ರೈತ ಮುಖಂಡ ರಾಕೇಶ್ ಟಿಕಾಯತ್ ಜೋ ಬೈಡನ್ ಗೆ ಟ್ವೀಟ್ ಮಾಡಿದ್ದಾರೆ. ಭಾರತದಲ್ಲಿ ಕಳೆದ 11 ತಿಂಗಳಿನಿಂದ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ. ಇದ್ರಲ್ಲಿ ಸುಮಾರು 700 ರೈತರು ಪ್ರಾಣತೆತ್ತಿದ್ದಾರೆ. ಇದಕ್ಕೆ ಕೇಂದ್ರ...

ಪೋಷಣಾ ಅಭಿಯಾನ ಕಾರ್ಯಕ್ರಮ..!

www.karnatakatv.net: ಗುಂಡ್ಲುಪೇಟೆ: ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಭೀಮನಬೀಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೀಮನಬೀಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಿ.ಜಿ ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ ಕಾರ್ಯಕ್ರಮವು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img