Monday, June 22, 2026

karnatakatv.net

Hijab Controversy ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್ ನ ತ್ರಿಸದಸ್ಯ ಪೀಠ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್ (high court) ನ ತ್ರಿಸದಸ್ಯ ಪೀಠ ಎರಡು ವಾರಗಳ ಕಾಲ ಸತತವಾಗಿ ವಾದ-ಪ್ರತಿವಾದಗಳನ್ನು ಕೇಳುತ್ತಾ ವಿಚಾರಣೆಯನ್ನು ನಡೆಸಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಅರ್ಜಿ ಅರ್ಜಿ ಸಲ್ಲಿಸಿದವರ ಪರ ದೇವದತ್ ಕಾಮತ್‌ (Devdath Kamath) ವಾದವನ್ನು ಮಾಡಿಸಿದ್ದು, ಸರ್ಕಾರದ ಪರವಾಗಿ ಅಡ್ವಕೇಟ್ ಜನರಲ್ ಪ್ರಭುಲಿಂಗ್  ನಾವದಗಿ...

Corruption ಆರೋಪದ ಹಿನ್ನೆಲೆ ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ..!

ಭ್ರಷ್ಟಾಚಾರದ (corruption) ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ (ACB officers) 8 ತಂಡಗಳು ಬಿಬಿಎಂಪಿ ಕಚೇರಿ (BBMP Office) ಮೇಲೆ ಇಂದು ದಾಳಿ ನಡೆಸಿದೆ. ಬಿಬಿಎಂಪಿಯ ಕೇಂದ್ರ ಕಚೇರಿ, ನಗರ ಯೋಜನೆ ಕೇಂದ್ರ ಕಛೇರಿ ಹಾಗೂ ಎಲ್ಲಾ 8 ವಲಯಗಳ ಮೇಲೆ ದಾಳಿ ನಡೆಸಿ, ತೀವ್ರ ಶೋಧಕಾರ್ಯ ನಡೆಸುತ್ತಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದೆ. ರಾಜಕಾಲುವೆ,...

Tumkur : ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್​ 14ರ ಒಳಗೆ ಆಫ್​​ಲೈನ್​ (Offline) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ. ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್ ಹುದ್ದೆಗಳ ಸಂಖ್ಯೆ: 19ಉದ್ಯೋಗ ಸ್ಥಳ: ತುಮಕೂರು,...

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...

Face book ನಲ್ಲಿಹೆಂಡತಿಯ ಪೋಟೋ ಹಾಕಿ RIP ಎಂದು ಪತಿ, ಕೋಪಗೊಂಡ ಪತ್ನಿ ನಾಪತ್ತೆ‌‌..!

ಬರ್ತ್ ಡೇ  ಪಾರ್ಟಿ (Birthday Party) ವಿಚಾರಕ್ಕೆ ಗಂಡ ಹೆಂಡತಿ ಜಗಳವಾಡಿದ್ದಾರೆ,  ಮರುದಿನ ಗಂಡ ತನ್ನ ಪೇಸ್ ಬುಕ್  ಅಕೌಂಟ್ (Facebook account) ನಲ್ಲಿ ಹೆಂಡತಿಯ ಪೋಟೋ ಹಾಕಿ  RIP ಎಂದು ಶ್ರದ್ಧಾಂಜಲಿ  ಸಲ್ಲಿಸಿದ್ದಾನೆ, ಹೆಂಡತಿ ನಾಪತ್ತೆಯಾಗಿದ್ದು  ಆಕೆಯ ಹೆತ್ತವರ ಆತಂಕಕ್ಕೆ  ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapura) ತಾಲೂಕಿನ ಉದನಹಳ್ಳಿಯ ಆರ್ಕೆಸ್ಟ್ರಾ ಕಲಾವಿದ...

ಥ್ರಿಲ್ ಆದ್ರು ಸಿದ್ಧರಾಮಯ್ಯ!

ಥ್ರಿಲ್ ಆದ್ರು ಸಿದ್ಧರಾಮಯ್ಯ!ನಟಭಯಂಕರ ಸಿನಿಮಾದ ವಿಶೇಷ poster release ಮಾಡಿ ಒಂದೆರಡು ನಿಮಿಷ ಹಾಗೇ ನಿಂತುಬಿಟ್ರು!ಪ್ರಥಮ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ತಾರಗಣದ ಹಾರರ್ ಆಕ್ಷನ್ ಕಾಮಿಡಿ ನಟಭಯಂಕರ ಸಿನಿಮಾದ ತಂಡದೊಂದಿಗೆ ಕಾಲಕಳೆದ ಸಿದ್ಧರಾಮಯ್ಯನವರು ತಂಡಕ್ಕೆ ಹಾರೈಸಿದ್ರು…!ನನ್ನ ಹೆಸರಲ್ಲೂ ರಾಮನಿದ್ದಾನೆ ನಿನ್ ಸಿನಿಮಾದಲ್ಲೂ ರಾಮಭಕ್ತ ನ ಹನುಮನ ಗೆಟಪ್…ಚೆನ್ನಾಗಿದೆ! ನಿನ್ನ ಡೈರೆಕ್ಷನ್ ಅಲ್ವೇನಪ್ಪ… ನಾನ್ ನೋಡೇ...

ಸಮಾಜದಲ್ಲಿ ನಡೆಯುವ ಅನೇಕ ದುಷ್ಟದಂಧೆಗಳ ವಿರುದ್ದ ಹೋರಾಡುವ ಅಸ್ತ್ರವೇ “ಸೋಲ್ಡ್”

ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್‌ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...

Doddaballapura : ಭಕ್ತರಿಗೆ ತಾರತಮ್ಯ, ಆರ್ಚಕನನ್ನ ವಜಾ ಮಾಡಿದ ಟ್ರಸ್ಟ್..!

ದೊಡ್ಡಬಳ್ಳಾಪುರ  : ದೇವರ ಪೂಜಾ ಕಾರ್ಯದಲ್ಲಿ ಭಕ್ತರ ನಡುವೆ  ತಾರತಮ್ಯ ಮತ್ತು ಭಕ್ತರ ಹುಂಡಿ ಹಣದಲ್ಲಿ ವಂಚನೆ ಹಿನ್ನಲೆ ಟ್ರಸ್ಟ್  ನವರು ಆರ್ಚಕನನ್ನ ವಜಾ ಮಾಡಿದ್ದರು, ಆರ್ಚಕ  ದೇವಾಲಯಕ್ಕೆ  ಬಾಗಿಲು ಹಾಕಿ ಭಕ್ತರಿಗೆ ದೇವರ ದರ್ಶನ ಸಿಗದಂತೆ ಮಾಡಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ನಗರದ ಕರೇನಹಳ್ಳಿಯ  ಬಯಲು...

Karnataka ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ನ ಪ್ರಥಮ ವರ್ಷದ ವಾರ್ಷಿಕೋತ್ಸವ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddabbalapura) ನಗರದ ಶ್ರೀ ಸಾಯಿಬಾಬಾ  ದೇವಾಲಯದ (Temple of Sri Sai Baba) ಸಮೀಪ ಮಾರ್ಚ್ 1 ರಂದುಸಂಜೆ 6 ಗಂಟೆಗೆ  ಕರ್ನಾಟಕ ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ (Dasoha Seva Trust of Karnataka State Animal Birds) ಪ್ರಥಮ ವರ್ಷದ...

ONGCನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) 28 ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಪದವಿ (Degree) ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಮಾರ್ಚ್​ 1 ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ. ಪ್ರಮುಖ ದಿನಾಂಕಗಳು,ಅರ್ಜಿ ಸಲ್ಲಿಸಲು ಪ್ರಾರಂಭ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img