Wednesday, May 27, 2026

karnatakatv.net

ಈಗಲ್ಟನ್ ರೆಸಾರ್ಟ್ ಒತ್ತುವರಿ ಜಾಗದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಮನವಿ

www.karnatakatv.net: ಬೆಂಗಳೂರು: ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಕೋರ್ಟ್‍ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಶಾಲವಾಗಿರುವ ಈ ನಿವೇಶನ ಕ್ರೀಡಾ ಚಟುವಟಿಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಸ್ಥಳವನ್ನು ಕ್ರೀಡಾ ಸಮುಚ್ಚಯ ನಿರ್ಮಾಣಕ್ಕಾಗಿ ನೀಡಿ ಅಂತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ...

ನಾಯಕತ್ವದಿಂದ ಕೆಳಗಿಳಿಯುವ ಕೊಹ್ಲಿ..!

www.karnatakatv.net :ಭಾರತ ತಂಡದ ನಾಯಕನಾಗಿರುವ ವಿರಾಟ್ ಕೊಹ್ಲಿ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ವಿಚಾರದ ಕುರಿತಾಗಿ ಟ್ವೀಟ್ ಮೂಕಲ ತಿಳಿಸಿದ್ದಾರೆ. ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕ ಸ್ಥಾನದಿಂದ  ಕೆಳಗಿಳಿಯುವುದರ ಬಗ್ಗೆ ಅಧಿಕೃತವಾಗಿ ಘೋಚಣೆಯನ್ನು ಮಾಡಿದ್ದಾರೆ. ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುದಾಗಿ ಹೇಳಿದ ಬೆನ್ನಲೇ ಮುಂದಿನ ನಾಯಕನ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಈ...

ಕಲಬುರ್ಗಿಯಲ್ಲಿ ಧ್ವಜಾರೋಹಣ ನೇರವೇರಿಸಿದ ಸಿಎಂ ಬೊಮ್ಮಾಯಿ..!

www.karnatakatv.net :ಕಲಬುರ್ಗಿ : ಕಲ್ಯಾಣ ಕರ್ನಾಟಕ  ಉತ್ಸವ ಹಿನ್ನಲೆಯಲ್ಲಿ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ. ಕಲಬುರ್ಗಿಯ ಡಿ ಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. ನಂತರ ಸರ್ದಾರ್ ವಲ್ಲಭಬಾಯಿ ಪಟೇಲ್ ಪುಸ್ಥಳಿಗೆ ಮಾಲಾರ್ಪಣೆ ಮಾಡಿ, ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ನುಡಿ ನಮನ ನುಡಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ…!

www.karnatakatv.net :ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ  ಮಾಡಿದರು. ಧ್ವಜಾರೋಹಣದ ನಂತರ ಪೊಲೀಸರು ಪರೆಡ್ ಮಾಡಿದರು. ಹಾಗೇ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬೆಳಿಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು. ಅನಿಲ್...

ಅಧಿವೇಶನದಲ್ಲಿ ಪ್ರತಿಧ್ವನಿಸಿದ ರೈತರ ‘ಅರಣ್ಯ’ರೋಧನ- ಸ್ಪೀಕರ್ ಗಮನ ಸೆಳೆದ ಶಾಸಕ ನಿರಂಜನ್ ಕುಮಾರ್

www.karnatakatv.net: ಗುಂಡ್ಲುಪೇಟೆ: ನಗರದ ಕಾಡಂಚಿನ ಗ್ರಾಮದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾಡಂಚಿನ ರೈತರು ತಾವು ಬೆಳೆದ ಬೆಳೆಯನ್ನು ಸಹ ಮಾರಾಟ ಮಾಡಲಾಗುತ್ತಿಲ್ಲ ಇದಕ್ಕೆ ಅನೇಕ ಕಾರಣಗಳಿವೆ ಆದುದರಿಂದ ಕಾಡಂಚಿನ ಗ್ರಾಮದ ರೈತರ ಜಮೀನುಗಳನ್ನು ಅರಣ್ಯ ಇಲಾಖೆ ಖರೀದಿಸಿ ಪರಿಹಾರ ಒದಗಿಸಿಕೊಡಲು ಅವಕಾಶ ಮಾಡಿಕೊಡಬೇಕೆಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸರ್ಕಾರಕ್ಕೆ ಮತ್ತು ಅರಣ್ಯ...

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಮಹಾ ಮೇಳ..!

www.karnatakatv.net :ಚಾಮರಾಜನಗರ: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾ ಮೇಳವನ್ನು ಆಯೋಜಿಸಲಾಗಿದ್ದು, 12 ಗಂಟೆಯ ಅವಧಿಯಲ್ಲಿ ಜಿಲ್ಲೆಯಾದ್ಯಂತ 50 ಸಾವಿರ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ಮಹಾ ಮೇಳಕ್ಕೆ ಚಾಲನೆ...

ಈ ದಿನದ ಪ್ರಮುಖ ಸುದ್ಧಿಗಳು..!

1.ರೈತರ ವಿರುದ್ಧದ ಕೇಸ್ ವಾಪಸ್...! ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರೋ ಮಧ್ಯೆ ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳೋದಕ್ಕೆ ಯೋಗಿ ಸರ್ಕಾರ ನಿರ್ಧರಿಸಿದೆ. ಪೈರಿಗೆ ಬೆಂಕಿ ಇಡೋ ಮೂಲಕಪರಿಸರ ಮಾಲಿನ್ಯಕ್ಕೆ ಕಾರಣವಾಗಿದ್ದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ದಾಖಲಾಗಿತ್ತು. ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರೋ ರೈತರ...

ವರ್ಷವಿಡೀ ಮೊಟ್ಟೆಯಿಡುತ್ತೆ ಈ ಕೋಳಿ..!!!

www.karnatakatv.net :ರಾಯಚೂರು: ಸಾಮಾನ್ಯವಾಗಿ ಒಂದು ಕೋಳಿ ಸುಮಾರು ಎರಡು ಮೂರು ತಿಂಗಳಿಗೊಮ್ಮೆ 10-15 ಮೊಟ್ಟೆ ಇಡೋದನ್ನ ನೋಡಿದ್ದೇವೆ. ಆದ್ರೆ ಈ ಕೋಳಿ ಮಾತ್ರ ಇಡೀ ವರ್ಷ ದಿನಕ್ಕೊಂದು ಮೊಟ್ಟೆಯಿಡುತ್ತೆ. ಹೌದು.. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಈ ಯುವಕ ನರಸಿಂಗ ರೆಡ್ಡಿ ಸದ್ಯ ಈ ಕೋಳಿಗಳನ್ನು ಸಾಕುತ್ತಿದ್ದು ಭರ್ಜರಿ ಲಾಭ ಗಳಿಸ್ತಿದ್ದಾರೆ. ನಾಟಿ ಕೋಳಿಯಲ್ಲಿರುವಷ್ಟೇ ಪ್ರೊಟೀನ್...

ಚೀನಾದಲ್ಲಿ ಪ್ರಬಲ ಭೂಕಂಪ- ಮೂವರ ಸಾವು

www.karnatakatv.net :ಚೀನಾದ ಸಿಚುವಾಂಗ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.0ರಷ್ಟು ತೀವ್ರತೆ ದಾಖಲಾಗಿದೆ. ಇಂದು ಬೆಳಗಿನ ಜಾವ ಸುಮಾರು 4.30ರ ವೇಳೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಕಟ್ಟಡಗಳು ಹಾನಿಯಾಗಿವೆ. ಅಲ್ಲದೆ ಅವಶೇಷದಡಿ ಸಿಲುಕಿ ಮೂವರು ಮೃತಪಟ್ಟು ಸುಮಾರು 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಇಲ್ಲಿನ ಲೌಝೂವು ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ...

ವಿಶೇಷಚೇತನರ ಸಂಗೀತ ಸುಧೆಗೆ ಫಿದಾ ಆದ ಹುಬ್ಬಳ್ಳಿ ಮಂದಿ..!

www.karnatakatv.net :ಹುಬ್ಬಳ್ಳಿ: ವಿಕಲಚೇತನರು ಎಂದಾಕ್ಷಣ ಕೈಲಾಗದವರು ಎಂದರ್ಥವಲ್ಲ. ಅವರಲ್ಲಿಯೂ ವಿಶೇಷ ಸಾಮರ್ಥ್ಯವಿರುತ್ತದೆ. ಈ ಮಾತನ್ನು ಅಕ್ಷರಶಃ ನಿರೂಪಿಸಿದ್ದಾರೆ. ಹೌದು.. ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿನ ಶ್ರೀ ಬಸವೇಶ್ವರ ಅಂಧ ಮತ್ತು ಅಂಗವಿಕಲರ ಸಂಸ್ಥೆ ಕಳೆದ ಎರಡು ವರ್ಷಗಳಿಂದ ಅಂಗವಿಕಲರ, ನಿರಾಶ್ರಿತರ, ಮಹಿಳೆಯರ, ಮಕ್ಕಳ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಾ ಬಂದಿದ್ದು, ನಾಡಿನಲ್ಲಿ ಭಿಕ್ಷಾಟನೆ, ನಿರುದ್ಯೋಗ ನಿರ್ಮೂಲನೆ, ಶಿಕ್ಷಣ ಆರ್ಥಿಕ ಸಮತೋಲನ ಕಾಪಾಡಿಕೊಳ್ಳಬೇಕೆಂಬ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img