Wednesday, May 27, 2026

karnatakatv.net

ನಿಗೂಢ ಸೋಂಕಿಗೆ ಒಣಗುತ್ತಿವೆ ಸಾವಿರಾರು ಮರಗಳು..!

www.karnatakatv.net: ರಾಯಚೂರು: ಬೇವಿನ ಮರಗಳಿಗೆ ವಿಚಿತ್ರ ರೋಗ ತಗುಲುತ್ತಿದ್ದು ರಾಯಚೂರಲ್ಲಿ ನೂರಾರು ಬೇವಿನ ಮರಗಳು ಒಣಗುತ್ತಿವೆ. ಸಿಂಧನೂರು ತಾಲೂಕಿನಾದ್ಯಂತ ಸಾವಿರಾರು ಬೇವಿನ ಮರಗಳು ಏಕಾಏಕಿ ಒಣಗತೊಡಗಿವೆ. ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಬೇವಿನ ಮರಗಳು ಇದೀಗ ಒಣಗುತ್ತಿದ್ದು ಎಲೆಗಳಲೆಲ್ಲಾ ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇನ್ನು ರಸ್ತೆ ಬದಿಗಳಲ್ಲಿ ಒಣಗಿ ನಿಂತ ಮರಗಳು ಯಾವುದೇ ಸಮಯದಲ್ಲಾದ್ರೂ ಬಿದ್ದುಹೋಗಬಹುದು...

ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ ಮುಖ್ಯ..!

www.karnatakatv.net :ತುಮಕೂರು : ಸಾಕ್ಷರತೆ ಅನ್ನೋದು ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅಗತ್ಯ. ನಮ್ಮನಾಳುವ ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ  ಮುಖ್ಯ. ಆದ್ರೆ ಹಲವು ಅಕ್ಷರಸ್ಥರಲ್ಲದವರೂ ಕೂಡ ಜನಪ್ರನಿಧಿಗಳಾಗಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕು ಗ್ರಾಮ ಪಂಚಾಯ್ತಿಯಲ್ಲಿ ಆಯ್ಕೆಯಾದ ಬಹುತೇಕರು ಅನಕ್ಷರಸ್ಥರಾಗಿದ್ದಾರೆ. ಇಂದೇ ಪಂಚಾಯ್ತಿಯಲ್ಲಿ 17 ಮಂದಿ ಅನಕ್ಷರಸ್ಥರನ್ನ ಗುರುತಿಸಲಾಗಿದೆ. ಈ ವಿಚಾರ ಬಲಿಗೆ ಬಂದಿದೆ. ಪಟ್ಟಣದ ಲಯನ್ಸ್ ಕ್ಲಬ್...

ಡ್ರೋನ್ ಮೂಲಕ ಔಷಧ ಮತ್ತು ಲಸಿಕೆ ಪೂರೈಕೆ..!

www.karnatakatv.net :ಹೈದರಾಬಾದ್ :ಡ್ರೋನ್ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟ ಬೆನ್ನಲ್ಲೇ,  ತೆಲಗಾಂಣದ ವಿಕಾರಾಬಾದ್ ಜಿಲ್ಲೆಯಲ್ಲಿ ಡ್ರೋನ್ ಮೂಲಕ ಔಷಧಿಗಳನ್ನು ಸ್ಥಳಾಂತರಿಸಲಾಗಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಆರಂಭಿಸಲಾದ ‘ಮೆಡಿಸಿನ್ ಫ್ರಂ ದಿ ಸ್ಕೈ’ ಯೋಜನೆಯಡಿ 12 ಕೆ.ಜಿ. ಔಷಧ ಮತ್ತು 20 ಡೋಸ್ ಲಸಿಕೆಯನ್ನು ಹೊತ್ತು ಡ್ರೋನ್ 6 ಕಿ.ಮಿ ದೂರದ ಪ್ರದೇಶಕ್ಕೆ...

ಬಾವಲಿಗಳನ್ನು ಸ್ಥಳಾಂತರಿಸುವಂತೆ ಜನರಿಂದ ಆಕ್ಷೇಪ..!

www.karnatakatv.net: ಚಾಮರಾಜನಗರ: ನಗರದ ಹನೂರು ಪಟ್ಟಣದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಬಾವಲಿಗಳಿಂದ ನಿಫಾ ವೈರಸ್ ಭೀತಿ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಹಿನ್ನೆಲೆ ಡಿ ಎಚ್ ಒ ವಿಶ್ವೇಶ್ವರಯ್ಯ ಅವರು ಭೇಟಿ ನೀಡಿ ನಿಫಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹನೂರು ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ಅರಣ್ಯ ಇಲಾಖೆ ಕಚೇರಿಯ ಆವರಣದಲ್ಲಿ ಬಾವಲಿಗಳು...

ಯಾವುದೇ ಸರ್ಕಾರಗಳು ಬಂದರೂ ರೈತರ ಪರವಾಗಿರಬೇಕು..!

www.karnatakatv.net :ತುಮಕೂರು : ಕೊರಟಗೆರೆ ತಾಲೂಕಿನ ಬೈರಗೊಂಡ್ಲು ಬಳಿ ಎತ್ತಿನಹೊಳೆ ಯೋಜನೆಯಡಿ ಡ್ಯಾಂ ನಿರ್ಮಾಣ ಮಾಡದಿದ್ದಲ್ಲಿ ಮಂಚನ ಬೆಲೆ ಕಾಮಗಾರಿ ಹಾಗೂ ಎತ್ತಿನಹೊಳೆ ಕಾಮಗಾರಿಗೆ ನಮ್ಮ ಮಠದ ಜಮೀನು ಬಿಟ್ಟುಕೊಡುವುದಿಲ್ಲ ಎಂದು ಎಲೆರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಎಚ್ಚರಿಸಿದರು. ಪಟ್ಟಣದ ತುಮುಲ್ ಉಪಕೇಂದ್ರದಲ್ಲಿ ತುಮುಲ್ ಕಲ್ಯಾಣ ಟ್ರಸ್ಟ್ ಮತ್ತು ತುಮಕೂರು ಹಾಲು ಒಕ್ಕೂಟದ ವತಿಯಿಂದ...

ನಾನೇನು ನೆನ್ನೆ ಮೊನ್ನೆ ರಾಜಕೀಯಕ್ಕೆ ಬಂದವನಲ್ಲ: ಗಣೇಶ್ ಪ್ರಸಾದ್ ಗೆ ತಿರುಗೇಟು

www.karnatakatv.net :ಗುಂಡ್ಲುಪೇಟೆ: ನಿಮ್ಮ ಹಳೆಯ ಗ್ರಾಂಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಯ ಕೆಲಸಗಳು ಆಗುತ್ತಿಲ್ಲ ಶಾಸಕನಾಗಿ ನಾನು ಆಯ್ಕೆಯಾಗಿ ಮೂರು ವರ್ಷಗಳೇ ಕಳೆದಿವೆ ಆದ್ರೂ ಸಹ ನಮ್ಮ ಅವಧಿಯಲ್ಲಿ ತಂದಂತ ಅನುದಾನಗಳು ಎಂಬ ರೀತಿಯಲ್ಲಿ ಮಾತನಾಡುತ್ತಿರುವುದು ಅವರ ರಾಜಕೀಯ ಅನುಭವವನ್ನ ತಿಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಗೆ ತಿರುಗೇಟು ನೀಡಿದರು. ಕ್ಷೇತ್ರದಲ್ಲಿ ನಿಮ್ಮ ಹಳೆಯ...

ಅಪರಿಚಿತ ವ್ಯಕ್ತಿಯ ಕ್ರೂರ ನಡುವಳಿಕೆ ಸಿಸಿ ಟಿವಿಯಲ್ಲಿ ಸೆರೆ..!

www.karnatakatv.net: ರಾಯಚೂರು : ಮದ್ಯರಾತ್ರಿ ಮಚ್ಚು ಹಿಡಿದು ಮನೆಗಳ ಬಾಗಿಲು ಬಡಿಯುತ್ತಿರುವ ಅಪರಿಚಿತ ವ್ಯಕ್ತಿಯ ನಡುವಳಿಕೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ . ರಾಯಚೂರು ಜಿಲ್ಲೆಯ ಲಿಂಗಸ್ಗೂರ್ ತಾಲ್ಲೂಕಿನಲ್ಲಿ  ಕಳೆದೆರಡು ದಿನಗಳಿಂದ ವಿವಿದ ಏರಿಯಾಗಳಲ್ಲಿ ರಾತ್ರಿ ಮಚ್ಚು ಹಿಡಿದು ತಿರುಗುತ್ತಿರುವ ವ್ಯಕ್ತಿಯನ್ನು ಸಿಸಿ ಟಿವಿ ವಿಡಿಯೋ ನೋಡಿ ಭಯದಿಂದ ಜನ ಆತಂಕ್ಕೆ ಒಳಗಾಗಿದ್ದಾರೆ .ಲಿಂಗಸ್ಗೂರು ನಗರದ...

ಲಕ್ಷ್ಮಿ ಗುಂಟ್ರಾಳ ಮೇಲೆ ಹಲ್ಲೆ ಪ್ರಕರಣ; ಶಾಸಕ ಅಬ್ಬಯ್ಯ ಕೈವಾಡ..!

www.karnatakatv.net :ಹುಬ್ಬಳ್ಳಿ:  ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 69 ರಿಂದ ಸ್ಪರ್ಧಿಸಿದ್ದ, ಕಾಂಗ್ರೆಸ್ ಪರಾಜಿತ್ ಅಭ್ಯರ್ಥಿ ಶ್ರೀನಿವಾಸ ಬೆಳದಡಿ ಅವರು ರಾಜಕೀಯ ಪ್ರೇರಿತವಾಗಿ ಕೊಲೆ ಮಾಡುವ ಉದ್ದೇಶದಿಂದಲೇ ಎಐಎಂಐಎಂ ಪಕ್ಷದ ಪರಾಜಿತ್ ಅಭ್ಯರ್ಥಿ ಲಕ್ಷ್ಮಿ ವಿಜಯ ಗುಂಟ್ರಾಳ ಮೇಲೆ ಹಲ್ಲೇ ಮಾಡಿದ್ದಾರೆ. ಇದರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಕೈವಾಡವಿರುವ...

ವಿಕಲಚೇತನ ಕಲಾವಿದರ ತಂಡ ಹಾಗೂ ಸ್ಲಂ ಸಮಿತಿಯ ಕಾರ್ಯಕರ್ತರಿಗೆ ದಿನಸಿ ಕಿಟ್ಟ ವಿತರಣೆ..!

www.karnatakatv.net :ತುಮಕೂರು : ಜಿಲ್ಲೆಯ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ವತಿಯಿಂದ ದಾನಿಗಳ ಸಹಕಾರದೊಂದಿಗೆ ತುಮಕೂರು ನಗರದಲ್ಲಿ ಹಲವು ವರ್ಷಗಳಿಂದ ಮರಣ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಜನಾ ಹಾಡುಗಳನ್ನು ಹಾಡುತ್ತಾ ಜೀವನ ಸಾಗಿಸುತ್ತಿರುವ ವಿಕಲಚೇತನ ಕಲಾವಿದರ ತಂಡಕ್ಕೆ ಹಾಗೂ ತುಮಕೂರು ಸ್ಲಂ ಸಮಿತಿಯ ಮುಂಚೂಣಿ ಕಾರ್ಯಕರ್ತರಿಗೆ ದಿನಸಿ ಕಿಟ್ಟನ್ನು...

36.50ಕೋಟಿ ರೂ ಗಳ ಬೃಹತ್ ಕಾಮಗಾರಿಗೆ ಚಾಲನೆ ನೀಡಿದ ಶಿಕ್ಷಣ ಸಚಿವ..!

www.karnatakatv.net :ತಿಪಟೂರು : ಹೇಮಾವತಿ ನಾಲೆಯಿಂದ ತಿಪಟೂರು ತಾಲ್ಲೂಕಿನ ಶಿವರ, ಗೌಡನಕಟ್ಟೆ, ಮಾದಿಹಳ್ಳಿ, ಮತ್ತು  ಬೈರನಾಯಕನಹಳ್ಳಿ, ಕೆರೆಗಳಿಗೆ ನೀರು ಹರಿಸಲು ಮತ್ತು ಹೊಸದಾಗಿ ಪೈಪ್ ಲೈನ್ ಅಳವಡಿಸಲು ಭೂಮಿ ಪೂಜೆಯನ್ನು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ನೆರವೇರಿಸಿದರು. ಬರೋಬ್ಬರಿ 36.50 ಕೋಟಿ ರೂ ಗಳ ನೀರಾವರಿ ಕಾಮಗಾರಿಗೆ ತಿಪಟೂರು ತಾಲೂಕಿನ ಶಿವರ ಗ್ರಾಮದಲ್ಲಿ ಭೂಮಿಪೂಜೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img