Wednesday, May 27, 2026

karnatakatv.net

ಶಾಲಾ ಮಕ್ಕಳಿಗೆ ವಿಶೇಷ ರೀತಿಯಲ್ಲಿ ಸ್ವಾಗತ..!

www.karnatakatv.net : ತುಮಕೂರು: ಕೋವಿಡ್ ಸೋಂಕು ಕಡಿಮೆಯಾದ ನಂತರ ಮೊದಲ ಬಾರಿಗೆ ಶಾಲೆಗಳು ಆರಂಭಗೊಂಡಿದ್ದು, ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಲ ಶಾಲೆಗಳಲ್ಲಿ ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಾಗತಿಸಿದ್ರು. ಬಾಳೆ ಕಂದು ಹಾಗೂ ಮಾವಿನ ಸೊಪ್ಪುಗಳಿಂದ ಶಾಲೆಯನ್ನು ಅಲಂಕರಿಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದ ರೀತಿಯೇ ವಿಭಿನ್ನವಾಗಿತ್ತು. ಕೋವಿಡ್ ನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ಶಾಲೆಯ ಮುಖವನ್ನೆ ನೋಡದೇ...

ಕೊಚ್ಚಿಹೋದ ಸೇತುವೆ ಮೇಲೆ ಓಡಾಟ- ಗ್ರಹಚಾರ ಕೆಟ್ಟರೆ ತಪ್ಪಿದ್ದಲ್ಲ ಅಪಾಯ….!

www.karnatakatv.net :ರಾಯಚೂರು- ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದಾನೆ. ರಾಯಚೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ತಡಕಲ್ ಗ್ರಾಮದ ಸೇತುವೆಯೊಂದು ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿರೋ ಸೇತುವೆ ಮೇಲೆ ಗ್ರಾಮಸ್ಥರು ಓಡಾಟ ನಡೆಸ್ತಿದ್ದಾರೆ. ಕೊಚ್ಚಿಹೋಗಿರೋ ಸೇತುವೆ...

ಬಿಜೆಪಿ ಉಪಮೇಯರ್ ಸ್ಥಾನಕ್ಕೆ ಸಂಕಷ್ಟ ತಂದ ಮೀಸಲಾತಿ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ‌ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಹೊರಟಿರೋ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೀಸಲಾತಿಯಿಂದಾಗಿ ಸಮಸ್ಯೆ ಎದುರಾಗಿರೋ ಹಿನ್ನೆಲೆಯಲ್ಲಿ ಮೇಯರ್ ಸ್ಥಾನ ಪಡೆದುಕೊಳ್ಳುವ ಬಿಜೆಪಿಗೆ ಉಪಮೇಯರ್ ಸ್ಥಾನ ಮಾತ್ರ ಪಡೆಯಲು ಸಾಧ್ಯವಾಗುತ್ತಿಲ್ಲ. ಹೌದು, ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ  ಅಭ್ಯರ್ಥಿಯೇ ಇಲ್ಲದಂತಾಗಿದೆ. ಯಾಕಂದ್ರೆ ಅವಳಿ ನಗರದ ಪಾಲಿಕೆಯ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ...

ಲಗ್ಗೇಜ್ ನಲ್ಲಿ ತಲೆಬುರುಡೆ ಕಂಡು ದಂಗಾದ ಏರ್ಪೋರ್ಟ್ ಅಧಿಕಾರಿಗಳು…!

www.karnatakatv.net: ವಿಮಾನ ಏರಬೇಕಿದ್ದ ಪ್ರಯಾಣಿಕರೊಬ್ಬರ ಬ್ಯಾಗ್ ನಲ್ಲಿ ತಲೆ ಬರುಡೆ ನೋಡಿ ವಿಮಾನ ನಿಲ್ದಾಣಗಳು ದಂಗಾದ ಪ್ರಸಂಗ ಇಂಡೋರ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಹೌದು ಇಂಡೋರ್ ಏರ್ಪೋಟ್ ನಲ್ಲಿ ದೆಹಲಿಗೆ ಪ್ರಯಾಣಿಸಲಿದ್ದ ಪ್ರಯಾಣಿಕರೊಬ್ಬರ ಬ್ಯಾಗಿನಲ್ಲಿ ತಲೆಬುರುಡೆ ಪತ್ತೆಯಾಗಿದೆ. ಏರ್ ಪೋರ್ಟ್ ನಲ್ಲಿ ಸ್ಕ್ರೀನಿಂಗ್ ವೇಳೆ ಲಗ್ಗೇಜ್ ನಲ್ಲಿ ಕಾಣಿಸಿಕೊಂಡ ವಿಚಿತ್ರ ವಸ್ತುವನ್ನು ತೆಗೆದು ಪರೀಕ್ಷಿಸಿದಾಗ ಅದು...

ಬೆಂಗಳೂರು ಗಣೇಶನಿಗೆ ಹೊಸ ರೂಲ್ಸ್…!

www.karnatakatv.net: ಬೆಂಗಳೂರು: ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೀ 3 ದಿನ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೋನಾ ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿಯೂ ಗಣೇಶೋತ್ಸವವನ್ನು ಸರಳವಾಗಿ ಆಚರಿಸೋ ಬಗ್ಗೆ ಸಾರ್ವಜನಿಕರಲ್ಲಿ...

ಜೈಲಿನಲ್ಲಿ ಬೆಂಕಿ- 41 ಖೈದಿಗಳ ಸಾವು- ಹಲವರು ಪರಾರಿ

www.karnatakatv.net :ಇಂಡೋನೇಷ್ಯಾದ ಜೈಲಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ 41 ಮಂದಿಗೂ ಹೆಚ್ಚು ಕೈದಿಗಳು ಸಾವನ್ನಪ್ಪಿದ್ದಾರೆ. ಇಲ್ಲಿನ ಬಾಂಟೆನ್ ಪ್ರದೇಶದಲ್ಲಿನ ಕಾರಾಗೃಹದಲ್ಲಿ ಬುಧವಾರ ಮಧ್ಯರಾತ್ರಿ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ವ್ಯಾಪಿಸಿದ ಬೆಂಕಿಯಿಂದಾಗಿ 41 ಮಂದಿ ಖೈದಿಗಳು ಸಾವನ್ನಪ್ಪಿ, 8 ಮಂದಿ ಬೆಂಕಿಯ ಕೆನ್ನಲಾಗಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮಧ್ಯೆ...

ರಾಜ್ಯದಲ್ಲಿ 4 ದಿನ ಭಾರೀ ಮಳೆ

www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.  ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.  ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು...

ವಿಭಿನ್ನವಾಗಿ ತಬಲಾ ವಾದ್ಯ ನುಡಿಸೋ ಶಿಕ್ಷಕಿ…!

www.karnatakatv.net :ಧಾರವಾಡ: ತಬಲಾ ವಾದ್ಯ ನುಡಿಸುತ್ತಿರೊ ಇವರು ವೃತಿಯಲ್ಲಿ ಶಿಕ್ಷಕರು. ಹುಬ್ಬಳ್ಳಿ ತಾಲೂಕಿನ ರೇವಡಿಹಳ ಸರ್ಕಾರ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ತಬಲಾ ಮುಖಾಂತರ ವಿವಿಧ ಟ್ಯೂನ್ ಬಾರಿಸಿ ಸಾಧನೆ ಮಾಡಿದ್ದಾರೆ. ಶಿಕ್ಷಕ ವೃಂದದಲ್ಲಿ ಜರುಗುವ ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ವೀರಗಾಸೆ, ಕತ್ತಿ ವರಸೆ, ಡೊಳ್ಳು ಕುಣಿತ ಸೇರಿದಂತೆ...

ವೀರ ಮದಕರಿ ನಾಯಕ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ…!

www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ‌ ವಿರುದ್ಧ ಧಿಕ್ಕಾರ...

RTPCR ವರದಿ ನೀಡಲು ತಾಲೂಕು ಆಸ್ಪತ್ರೆ ಮಂಡಳಿ ವಿಳಂಭ…!

www.karnatakatv.net :ಗುಂಡ್ಲುಪೇಟೆ: ಕರೋನಾ ಆರ್ಟಿಪಿಸಿಆರ್ ವರದಿಯನ್ನು ನೀಡಲು ತಾಲೂಕು ಆಸ್ಪತ್ರೆ ಆಡಳಿತ ಮಂಡಳಿ ವಿಳಂಭ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾವಲುಪಡೆ ಸದಸ್ಯರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ನೆರೆರಾಜ್ಯ ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ ಮೊದಲ ಬಲಿಯಾಗಿದೆ, ಇಂತಹ ಸಂಧರ್ಭದಲ್ಲಿ ಎಚ್ಚೆತ್ತುಕೊಳ್ಳಬೇಕಿದ್ದ ತಾಲೂಕು ಆರೋಗ್ಯ ಇಲಾಖೆ ನಿರ್ಲಕ್ಷ್ಯ ತೋರುತ್ತಿದೆ ಎಂದು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img