www.karnatakatv.net :ಬೆಳಗಾವಿ: ನಗರದ ಆರ್ಪಿಡಿ ಸರ್ಕಲ್ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.
ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...
www.karnatakatv.net :ಬೆಳಗಾವಿ : ಇದೇ ಪ್ರಪ್ರಥಮ ಬಾರಿಗೆ ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ವಿಜಯ ಸಾಧಿಸಿದೆ. ಒಟ್ಟು 58 ಸಂಖ್ಯಾ ಬಲದ ಬೆಳಗಾವಿ ಮಹಾನಗರ ಪಾಲಿಕೆಯ 35 ಸ್ಥಾನಗಳನ್ನು ಬಿಜೆಪಿ ಗಳಿಸಿದೆ.
ಇನ್ನು ಕಾಂಗ್ರೆಸ್ 10 ಸ್ಥಾನಕ್ಕೆ ತೃಪ್ತಿಪಟ್ಟರೆ, ಪಕ್ಷೇತರರು 12 ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಎಐಎಂಐಎಂ...
ಅರವಿಂದ್ ಹಾಗೂ ದಿವ್ಯಾ ಉರುಡುಗ ಪ್ರೇಮಕಥೆಯನ್ನು ಆಧರಿಸಿ ಸಿನಿಮಾ ಮಾಡ್ತೀನಿ ಅಂತ ಚಕ್ರವರ್ತಿ ಚಂದ್ರಚೂಡ್ ಅವರು ಬಿಗ್ಬಾಸ್ ಮನೆಯಲ್ಲಿ ಘೋಷಣೆ ಮಾಡಿದ್ದರು. ಚಿತ್ರದ ಟೈಟಲ್, ನಾಯಕ-ನಾಯಕಿ-ಸಂಗೀತ ನಿರ್ದೇಶಕ-ನಿರ್ಮಾಪಕ-ನಾಯಕಿ ಅಣ್ಣ-ತಮ್ಮ ಹೀಗೆ ಎಲ್ಲಾ ವಿಚಾರಗಳ ಬಗ್ಗೆ ಬಿಗ್ಹೌಸ್ನಲ್ಲಿ ಓಪನ್ನಾಗಿ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಮ್ಯೂಸಿಕ್ ಕಂಪೋಸಿಷನ್ ಜವಾಬ್ದಾರಿ ಹೊತ್ತಿರುವ ಬ್ರೋ ಶಮಂತ್ ಅವರು ಸೈಲೆಂಟಾಗಿ ಟೈಟಲ್...
www.karnatakatv.netಇದು.. ಇದು.. ಬೆಂಕಿ ಸುದ್ದಿ ಅಂದರೆ. ಕೇಳಿದ್ರೆ ಇಂತಹ ನ್ಯೂಸ್ ಕೇಳಬೇಕು. ಆಗ ಭಗವಂತ ಎರಡು ಕಿವಿ ಕೊಟ್ಟಿದ್ದಕ್ಕೂ ಸಾರ್ಥಕ. ಈಗ ಡೈರೆಕ್ಟಾಗಿ ಮ್ಯಾಟರ್ಗೆ ಬರೋಣ. ಕನ್ನಡದ ಕೆಜಿಎಫ್ ಚಾಪ್ಟರ್-2 ಚಿತ್ರ ಬಾಹುಬಲಿ ಚಿತ್ರವನ್ನು ಹಿಂದಿಕ್ಕಿದೆ. ಈ ಸುದ್ದಿಯ ಸವಿಸ್ತಾರವನ್ನು ತಿಳಿದುಕೊಳ್ಳುವುದಕ್ಕೂ ಮೊದಲೇ ಕನ್ನಡಿಗರು ಎದ್ದುನಿಂತು ಸೆಲ್ಯೂಟ್ ಹೊಡೆಯುತ್ತೀರಾ ಅದರಲ್ಲಿ ಎರಡು ಮಾತೆಯಿಲ್ಲ. ಯಾಕಂದ್ರೆ,...
www.karnatakatv.net ಇಡೀ ಭಾರತೀಯ ಚಿತ್ರರಂಗವೇ ಎದುರುನೋಡ್ತಿರುವ ಕನ್ನಡದ ಮಹೋನ್ನತ ಸಿನಿಮಾ ಕೆಜಿಎಫ್ ಚಾಪ್ಟರ್-2. ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಚಿತ್ರವನ್ನು ತೆರೆಗೆ ತಂದು ವಲ್ಡ್ ವೈಡ್ ಸುನಾಮಿ ಎಬ್ಬಿಸಿರುವ ಕೆಜಿಎಫ್ ಚಿತ್ರದ ಪಾರ್ಟ್2ನ ಕಣ್ತುಂಬಿಕೊಳ್ಳೋದಕ್ಕೆ ಜಾತಕಪಕ್ಷಿಯಂತೆ ಕಾದುಕುಳಿತಿದ್ದಾರೆ.ಪ್ರೇಕ್ಷಕ ಮಹಾಷಯರನ್ನು ಚಿನ್ನದ ಸಾಮ್ರಾಜ್ಯಕ್ಕೆ ಕರೆದೊಯ್ಯಲಿಕ್ಕೆ ಚಿತ್ರತಂಡ ಕೂಡ ಸಿದ್ದತೆ ಮಾಡಿಕೊಳ್ತಿದೆ. ಈ ಹೊತ್ತಲ್ಲಿ ಕೆಜಿಎಫ್ ಚಾಪ್ಟರ್-2 ಆಡಿಯೋ...
www.karnatakatv.net:- ರಾಷ್ಟ್ರೀಯ- ಕಳೆದ ಕೆಲ ದಿನಗಳಿಂದ ಬೇರೆ, ಬೇರೆ ಕಾರಣಗಳಿಂದ ಸುದ್ದಿಯಲ್ಲಿರುವ ಟ್ವಿಟರ್ ಇಂದು ತಾಂತ್ರಿಕ ದೋಷದಿಂದಾಗಿ ಕೆಲ ಕಾಲ ಸ್ಥಗಿತಗೊಂಡಿತ್ತು. ದೋಷ ಕಂಡುಬರುತ್ತಲೇ ತಕ್ಷಣ ಎಚ್ಚೆತ್ತುಕೊಂಡ ಟ್ವಿಟರ್ ಅದರತ್ತ ಗಮನಹರಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಮಾಡಿದೆ. ಇದೀಗ ದೋಷಗಳನ್ನ ಸರಿಪಡಿಸಿರುವುದಾಗಿ ತನ್ನ ಅಧಿಕೃತ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ಟ್ವಿಟರ್, ವೆಬ್ ಮೂಲಕ...
www.karnatakatv.net: ರಾಷ್ಟ್ರೀಯ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನ ಸ್ವಚ್ಛಗೊಳಿಸಿ, ಕಾಂಕ್ರೀಟ್ ಹಾಕಲು ನೆಲವನ್ನು ಸಮತಟ್ಟು ಮಾಡುಲ ಕೆಲಸ ನಡೆಯುತ್ತಿರುವುದು ಸೆಟಲೈಟ್ ಫೋಟೋದಿಂದ ಕಾಣುತ್ತದೆ. ತಜ್ಞರ ಸಲಹೆಯಂತೆ ಮಂದಿರಕ್ಕೆ ಅಡಿಪಾಯ ಹಾಕುವಾಗ ಹೆಚ್ಚುವರಿಯಾಗಿ ಕಾಂಕ್ರೀಟ್ ಪದರಗಳನ್ನ ಹಾಕಲು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಸೂಚಿಸಿದೆ. 1,20,000...
www.karnatakatv.net: ರಾಜ್ಯ-ಹಾವೇರಿ: ಸಚಿವ ಸ್ಥಾನ ಯಾರಿಗ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತದೆ ಎಂದು ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ನೀಡುವುದು ಪ್ರಧಾನಮಂತ್ರಿಗಳ ಡಿಸ್ಕ್ರೀಟ್ರಿ ಪವರ್ ಎಂದ್ರು. ಇನ್ನು, ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಹೆಸರು ಕೇಳಿ ಬಂದಿರೋ ವಿಚಾರ...
www.karnatakatv.net: ರಾಜ್ಯ- ಚಾಮರಾಜನಗರ- ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಹೇಳಿದ್ರು. ಚಾಮರಾಜನಗರದಲ್ಲಿ ಮಾತನಾಡಿದ ಅವರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ. ಮುಖ್ಯಮಂತ್ರಿಗಳು ಜಿಲ್ಲೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ ಎಂದ್ರು. ಇದೇ ವೇಳೆ, ಕೊರೊನಾ ಸಂದರ್ಭದಲ್ಲಿ...
www.karnatakatv.net: ಸಿನಿಮಾ: ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾ ಅವರ ಶ್ವಾಸಕೋಶದಲ್ಲಿ ಒಂದು ಪ್ಯಾಚ್ ಕಂಡು ಬಂದಿದೆ. ಹೀಗಾಗಿ, ಅವರನ್ನು ಕೂಡಲೇ ಮುಂಬೈನ ಹಿಂದೂಜ ಆಸ್ಪತ್ರೆಗೆ ಸೇರಿಸಬೇಕಾಯ್ತು. ಶಾ ಅವರನ್ನು 2 ದಿನಗಳ ಕಾಲ ಮೆಡಿಕಲ್ ಅಬ್ಸರ್ವೇಷನ್ ನಲ್ಲಿ ಇಡಬೇಕೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ...