Wednesday, May 27, 2026

karnatakatv.net

ನನಸಾಯ್ತು ಆ್ಯಕ್ಷನ್ ಕಿಂಗ್ ಕನಸು…!

www.karnatakatv.net: ಚೆನ್ನೈ- ನಟ ಅರ್ಜುನ್ ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಅಪಾರ ಭಕ್ತರು. ಸರ್ಜಾ ಕುಟುಂಬ ಮತ್ತೊಂದು ಮಹತ್ತರ ಕಾರ್ಯ ಮಾಡಿದೆ. ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯ ದೇವಸ್ಥಾನ ನಿರ್ಮಿಸಿದ್ದಾರೆ. ಅವರ ಕನಸಿನ ದೇವಸ್ಥಾನದ ಉದ್ಘಾಟನಾ ಕಾರ್ಯಕ್ಕೆ ಇದೀಗ ದಿನಾಂಕ ಫಿಕ್ಸ್ ಆಗಿದೆ. ಚೆನ್ನೈನಲ್ಲಿ ಬೃಹತ್ ಆಂಜನೇಯ ವಿಗ್ರಹ ಸ್ಥಾಪಿಸಿದ್ದು, ದೇವಸ್ಥಾನದ ಕೆಲಸ ಸಂಪೂರ್ಣವಾಗಿದೆ....

ನಾಯಕತ್ವ ಬದಲಾವಣೆ ವಿಚಾರ- ರಾಜಕೀಯ ಬಣ್ಣ ಬಳಿಯುವುದು ಬೇಡ: ಬಿ.ವೈ.ವಿಜಯೇಂದ್ರ

www.karnatakatv.net: ರಾಜ್ಯ- ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ. ಹಾಗಾಗಿ, ಪದೇ-ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡವೆಂದ್ರು. ಯಾರಾದರೂ ದೆಹಲಿಗೆ ಹೋಗಿದ್ರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ...

ಕೋವಿಡ್ -19 ವಿರುದ್ಧ ಶೇ.50ರಷ್ಟು ಮಕ್ಕಳು ಪ್ರತಿಕಾಯಗಳನ್ನು ಹೊಂದಿದ್ದಾರೆ- ಸಿರೋ ಸಮೀಕ್ಷಾ ವರದಿಯಿಂದ ಮಾಹಿತಿ

www.karnatakatv.net: ರಾಷ್ಟ್ರೀಯ- ಮುಂಬೈ: ಕೊವಿಡ್ 2ನೇ ಅಲೆ ದೇಶಾದ್ಯಂತ ವ್ಯಾಪಕವಾಗಿ ಹರಡುವ ಮೊದಲೇ, ಸೆರೋಲಾಜಿಕಲ್ ಸಮೀಕ್ಷೆಗಳು ಜನಸಂಖ್ಯೆ ನಡುವೆ ಕೊರೊನಾ ವೈರಸ್ ಹರಡುವ ಪ್ರವೃತ್ತಿಯ ಬಗ್ಗೆ ಅಧ್ಯಯನ ನಡೆಸಿತ್ತು. ಮುಂಬೈ ನಗರದ ಎರಡು ಆಸ್ಪತ್ರೆಗಳಲ್ಲಿ 2,000ಕ್ಕೂ ಹೆಚ್ಚು ಮಕ್ಕಳಲ್ಲಿ ಈ ಸಮೀಕ್ಷೆ ನಡೆಸಿದ್ರು. ಇದೀಗ, ತಜ್ಞರು ಮತ್ತು ಸಾರ್ವಜನಿಕರನ್ನು ಅಚ್ಚರಿಗೊಳಿಸುವ ಅಂಕಿ ಅಂಶಗಳನ್ನ ಹೊರಹಾಕಿದೆ....

ರಾಜ್ಯದಲ್ಲಿ 6 IAS ಅಧಿಕಾರಿಗಳ ವರ್ಗಾವಣೆ

www.karnatakatv.net: ರಾಜ್ಯ- ಬೆಂಗಳೂರು:ರಾಜ್ಯ ಸರ್ಕಾರ ಇಂದು 6 IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಹೆಸರು ಮತ್ತು ಸ್ಥಳ ಕೆಳಕಂಡಂತಿದೆ. 1.ಡಾ.ಅಜಯ್ ನಾಗಭೂಷಣ್- ಕಾರ್ಯದರ್ಶಿ, ನಗರಾಭಿವೃಜದ್ಧಿ ಇಲಾಖೆ 2.ಶಿಖಾ- ಆಯುಕ್ತರು, ವಾಣಿಜ್ಯತೆರಿಗೆ ಇಲಾಖೆ, ಬೆಂಗಳೂರು 3. ಸಲ್ಮಾ ಫಲೀಂ- ಜಂಟಿ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ, ಬೆಂಗಳೂರು 4. ಕನಕವಾಲಿ- ಕೆಪಿಎಸ್‍ಸಿ ಪರೀಕ್ಷೆ ಕಂಟ್ರೋಲರ್ 5.ರಘುನಂದನ್ ಮೂರ್ತಿ-...

ದೆಹಲಿಯಲ್ಲಿ ರಮೇಶ್ ಜಾರಕಿಹೊಳಿ- ಫಡ್ನವಿಸ್ ಭೇಟಿ, ಕುತೂಹಲ ಮೂಡಿಸಿದೆ ಗೋಕಾಕ್ ಶಾಸಕರ ನಡೆ…

www.karnatakatv.net:- ರಾಜ್ಯ- ಬೆಂಗಳೂರು: ಸಿಎಂ ಬಿ.ಎಸ್​.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲು ಕಸರತ್ತು ನಡೆಸಿರುವ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ದೆಹಲಿಗೆ ದಿಢೀರ್ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದಾರೆ ಎಂದು ಹೇಳಲಾಗ್ತಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ದಿಲ್ಲಿಯಲ್ಲಿ ಕೆಲವು ನಾಯಕರನ್ನು ಭೇಟಿ...

ಬರ್ತ್ ಡೇಗೆ ಬ್ರೇಕ್ ಹಾಕಿದ ಗೋಲ್ಡನ್ ಸ್ಟಾರ್…

www.karnatakatv.net: ಸಿನಿಮಾ- ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈ ಬಾರಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ. ಜುಲೈ-02ರಂದು ಗೋಲ್ಡನ್ ಸ್ಟಾರ್ ಗಣೇಷ್ ಬರ್ತಡೇ ಇದ್ದು, ಅವರು ಪ್ರತೀ ವರ್ಷ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸುತ್ತಿದ್ರು. ಆದ್ರೆ, ಈ ಬಾರಿ ಕೊರೊನಾದಿಂದಾಗಿ ಹುಟ್ಟು ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ. ಈ ಕುರಿತು ಗಣೇಶ್...

ರಾಹುಲ್ ಗಾಂಧಿಯನ್ನ ಹೊಗಳಿದ ರಮ್ಯಾ…

www.karnatakatv.net: ಸಿನಿಮಾ: ನಟಿ ರಮ್ಯಾ ಬಹಳ ಹಿಂದೆ ನಡೆದಿದ್ದ ಘಟನೆಯನೆಲ್ಲಾ ಇದೀಗ ನೆನಪಿಸಿಕೊಂಡಿದ್ದಾರೆ. ತಮ್ಮ ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ವಿವರವಾಗಿ ಬರೆದಿದ್ದಾರೆ..‘ಕಾಂಗ್ರೆಸ್​ನ ಕೆಲವು ಮಾಜಿ ಸಂಸದರು, ಅಂದಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಜೊತೆ ಜರ್ಮನಿ ಪ್ರವಾಸಕ್ಕೆ ತೆರಳಿದ್ವಿ.. ಒಂದು ದಿನ ಬರ್ಲಿನ್​ನ ಒಂದು ಮ್ಯೂಸಿಯಂಗೆ ಭೇಟಿ ನೀಡಿದ್ದೆವು. ಅಲ್ಲಿನ ರಾಜಕಾರಣಿಗಳು ನಮಗೆ...

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗಿದೆ- ಹೆಚ್. ವಿಶ್ವನಾಥ್ ಆಗ್ರಹ

www.karnatakatv.net: ರಾಜ್ಯ- ಮೈಸೂರು: ಕೋವಿಡ್ ಸಮಯದಲ್ಲಿ SSLC ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ, ಇದರಿಂದ ಅಕ್ಷರ, ಆರೋಗ್ಯ ಎರಡೂ ಹಾಳಾಗಲಿದೆ ಎಂದು ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಯಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆ ಆದರೆ ಯಾರೂ ಹೊಣೆ ಎಂದು ಪ್ರಶ್ನಿಸಿದ್ರು. ಜುಲೈ 19-22ರಂದು ಪರೀಕ್ಷೆ...

ಟ್ವಿಟರ್ ಅಧಿಕಾರಿಗಳ ವಿರುದ್ಧ FIR

www.karnatakatv.net:-ರಾಷ್ಟ್ರೀಯ: ನೋಯ್ಡಾ- ಸಾಮಾಜಿಕ ಜಾಲತಾಣದಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ಬಿಂಬಿಸಿದ್ದ ಟ್ವಿಟರ್ ಇಂಡಿಯಾ ಸಂಸ್ಥೆಯ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಭಜರಂಗದವರು ನೀಡಿದ ದೂರಿನ ಆಧಾರದ ಮೇಲೆ ಉತ್ತರಪ್ರದೇಶದ ಖುಜರ್ ನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಟ್ವಿಟರ್ ನಲ್ಲಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯಗಳು ಭಾರತ ಭೂಪಟದಿಂದ...

ಡೆಲ್ಟಾ ಪ್ಲಸ್ ವೈರಸ್ ಬಹಳ ಡೇಂಜರ್…!

www.karnatakatv.net- ಅಂತರಾಷ್ಟ್ರೀಯ:-ಲಸಿಕೆ ಹಾಕದ ಜನರಿಗೆ ಡೆಲ್ಟಾ ಪ್ಲಸ್ ರೂಪಾಂತರಿ ಇನ್ನೂ ವೇಗವಾಗಿ ಹರಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಡೆಲ್ಟಾ ಪ್ಲಸ್ ರೂಪಾಂತರವು ಇಲ್ಲಿಯವರೆಗೆ ಗುರತಿಸಲ್ಪಟ್ಟ ರೂಪಾಂತರಗಳಲ್ಲಿ ಹೆಚ್ಚು ಹರಡಬಲ್ಲದು ಮತ್ತು ಲಸಿಕೆ ಹಾಕಿಸಿಕೊಳ್ಳದ ಜನರಲ್ಲಿ ವೇಗವಾಗಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಧಾನೊಮ್ ಘೆಬ್ರೆಯೆಸಸ್...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img