Wednesday, May 27, 2026

karnatakatv.net

ರಾಜ್ಯದಲ್ಲಿ ಜುಲೈ-5ರಿಂದ ಅನ್ ಲಾಕ್ 3.0 ಜಾರಿ..?

www.karnatakatv.net- ರಾಜ್ಯ:ಕರ್ನಾಟಕದಲ್ಲಿ ಜುಲೈ 5ರಿಂದ ಅನ್ ಲಾಕ್ 3.0 ಜಾರಿಯಾಗುವ ಸಾಧ್ಯತೆ ಇದೆ. ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗುತ್ತಿರುವ ಹಿನ್ನೆಲೆ, ಅನ್ ಲಾಕ್ 3.0 ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಥಿಯೇಟರ್, ಮಾಲ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗೆ ರಿಲೀಫ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ...

ಮನುಕುಲವನ್ನ ಕಾಡಲಿದೆಯಂತೆ 4 ಹೊಸ ರೂಪಾಂತರಿ ವೈರಸ್…!

www.karnatakatv.net: ರಾಷ್ಟ್ರೀಯ- ಕೊರೊನಾ 2ನೇ ಅಲೆಯಿಂದ ಭಾರತ ಇನ್ನೂ ಸುಧಾರಿಸಿಲ್ಲ. ಅಷ್ಟರಲ್ಲೇ, ಡೆಲ್ಟಾ ಪ್ಲಸ್ ವೈರಸ್ ಕೊರೊನಾ 3ನೇ ಅಲೆಯ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ರೂಪಾಂತರಿಯ ಜೊತೆಗೆ ಇತರೆ 4 ಕೊರೊನಾ ರೂಪಾಂತರಿಗಳು ಮುಂದಿನ ದಿನಗಳಲ್ಲಿ ಅಪಾಯ ತರುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಇದು...

ಪರೀಕ್ಷೆ ವಿಚಾರಕ್ಕೆ ಸುರೇಶ್ ಕುಮಾರ್- ಸುಧಾಕರ್ ಜಟಾಪಟಿ

www.karnatakatv.net:ರಾಜ್ಯ- SSLC ವಿದ್ಯಾರ್ಥಿಗಳ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಸಚಿವ ಸುಧಾಕರ್ ನಡುವೆ ಜಟಾಪಟಿ ಶುರುವಾಗಿದ್ದು. ಈ ಸಂಬಂಧ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಿದ್ದು, ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದಿದ್ದಾರೆ. ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ SSLC ಪರೀಕ್ಷೆಯ ದಿನಾಂಕವನ್ನ ಪ್ರಕಟಿಸಿದ್ರು. ಈ ವಿಚಾರದ...

ಕೆಲ ಹೋರಾಟಗಾರರದ್ದು ಡಬಲ್ ಗೇಮ್ – ಸಂಸದೆ ಸುಮಲತಾ ಅಂಬರೀಷ್ ಬೆಂಬಲಿಗರ ಎಚ್ಚರಿಕೆ

www.karnatakatv.net ಮಂಡ್ಯ : ಮಂಡ್ಯದಲ್ಲಿ ಇದೀಗ ಸಕ್ಕರೆ ಕಾರ್ಖಾನೆ ವಿಚಾರ ಭಾರೀ ಕಾವು ಪಡೆದುಕೊಳ್ತಿದೆ. ಮೈಷುಗರ್ ಹಾಗೂ ಪಿಎಸ್ ಎಸ್ ಕೆ ಸ್ಥಗಿತಗೊಂಡಿರುವ ಕಾರಣ ಕಬ್ಬು ಬೆಳೆಗಾರರು ಕಂಗಾಲಾಗಿದ್ದಾರೆ..  ಇದೀಗ ಪಿಎಸ್ ಎಸ್ ಕೆಯನ್ನ ನಿರಾಣಿ ಷುಗರ್ಸ್ ಗೆ 40 ವರ್ಷ ಗುತ್ತಿಗೆ ನೀಡಲಾಗಿದೆ. ಮೈಷುಗರ್ ಸಹ ಆರಂಭ ಮಾಡಿಸಲು ಸಂಸದೆ ಸುಮಲತಾ ಸತತ...

ಭಾರತೀಯ ಅಧಿಕಾರಿಗಳಿಗೆ ಪಾಕಿಸ್ತಾನ ಕಿರಿಕ್, ಭಾರತ ಎಚ್ಚರಿಕೆ..!

https://www.youtube.com/watch?v=ThqctS5YoXE ಕರ್ನಾಟಕ ಟಿವಿ : ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನ್ ನ ಇಬ್ಬರು ಅಧಿಕಾರಿಗಳು ಗೂಢಾಚಾರಿಕೆ ಆರೋಪದ ಮೇಲೆ ಭಾರತದಿಂದ ಗಡಿಪಾರಾದ ಬೆನ್ನಲ್ಲೇ ಇದೀಗ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿರು  ಭಾರತೀಯ ಪಾಕಿಸ್ತಾನ  ಐಎಸ್ ಎ ನಿಂದ ಕಿರುಕುಳ ಶುರುವಾಗಿದೆ.  ಈ ಸಂಬಂಧ ಪಟ್ಟಹಾಗೆ ಭಾರತ ತನ್ನ ಪ್ರತಿಭಟನೆಯನ್ನ ಸಲ್ಲಿಸಿದ್ದು ಭಾರತೀಯ ಹೈಕಮಿಷನ್ ಅಧಿಕಾರಿಗಳ ಹಾಗೂ ಕುಟುಂಬದವರ...

ಕಂಟೇನ್ಮೆಂಟ್ ಜೋನ್ ನಲ್ಲಿ ಡ್ರೋನ್ ಸರ್ವೆಗೆ ಚಾಲನೆ

ಕರ್ನಾಟಕ ಟಿವಿ ಮಂಡ್ಯ ಮೇ 20 : ನಗರದ ಪೇಟೆ ಬೀದಿ ಸೀಲ್ ಡೌನ್ ಆಗಿದ್ದು ಇಲ್ಲಿಗೆ ಡಿಸಿ ಡಾ ವೆಂಕಟೇಶ್ ಭೇಟಿ ನೀಡಿದ್ರು. ಈ ವೇಳೆ ಕಂಟೇನ್ಮೆಂಟ್ ಜೋನ್‍ನಲ್ಲಿ  ಕಾನೂನು ಅನುಷ್ಠಾನವಾಗುತ್ತಿದೆಯಾ  ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲು  ಸೀಲ್ ಡೌನ್ ಪ್ರದೇಶ, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಸಾರ್ವಜನಿಕರು  ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುತ್ತಿದ್ದಾರಾ...

ವಿಷಾನಿಲ ಸೋರಿಕೆ ಸ್ಮಶಾನವಾಯ್ತು ವಿಶಾಖಪಟ್ಟಣಂ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಾಗಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 5 ಸಾವಿರ ಜನ ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ.. ಎಲ್ ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಟೆರೈನ್ ಸೋರಿಕೆಯಾದ ಯಾಗಿ ಫ್ಯಾಕ್ಟರಿ ಸುತ್ತಲಿನ ಜರನ್ನ ಇದೀಗ ಸ್ಥಳಾಂತರ ಮಾಡಲಾಗಿದೆ.. ವಿಷಾನಿಲ ದೇಹ ಸೇರ್ತಿದ್ದ ಹಾಗೆಯೇ ನಿಂತಲ್ಲಿ, ಕೂತಲ್ಲಿಯೇ ಕ್ಷಣಾರ್ಧದಲ್ಲಿ ಜನ ಸಾವನ್ನಪ್ಪಿದ್ದಾರೆ.....

ಅಮೆರಿಕಾಗೆ ಬೇರೆ ವಿದೇಶಿಗರ ಎಂಟ್ರಿಗೆ ನಿಷೇಧ..!

ಕರ್ನಾಟಕ ಟಿವಿ : ಅಮೆರಿಕಾಗೆ ಇನ್ಮುಂದೆ ಬೇರೆ ದೇಶದವರ ಎಂಟ್ರಿಗೆ ಅವಕಾಶವಿಲ್ಲ, ಕೊರೊನಾ ತೀವ್ರವಾಗಿ ಅಮೆರಿಕಾವನ್ನ ಬಾಧಿಸುತ್ತಿರುವ ಹಿನ್ನೆಲೆ ಟ್ರಂಪ್ ಈ ನಿರ್ಧಾರ ಘೋಷಿಸಿದ್ದಾರೆ. ಅಮೆರಿಕಾದಲ್ಲಿ ಸೋಂಕಿತರ ಸಂಖ್ಯೆ 8 ಲಕ್ಷ ಸಮೀಪ ಬಂದಿದೆ. ಹಾಗೆಯೇ ಸಾವವಿನ ಸಂಖ್ಯೆ 42 ಸಾವಿರ ದಾಟಿದೆ. ಈ ಹಿನ್ನೆಲೆ ಈಗಾಗಲೇ ಬಹುತೇಕ ಇಂಟರ್ ನ್ಯಾಷನಲ್ ಫ್ಲೈಟ್ಸ್ ಕ್ಯಾನ್ಸಲ್ ಮಾಡಿದ್ದಾರೆ.. ಕೇವಲ ಔಷಧಿ, ಸರಕು...

ದಿನ ಭವಿಷ್ಯ | ಏಪ್ರಿಲ್ 20 – 2020 | ಕರ್ನಾಟಕ ಟಿ ವಿ

ಜ್ಯೋತಿಷ್ಯರು ಮಂಜುನಾಥ್ ಭಟ್ ಮೇಷ ರಾಶಿ ಈ ದಿನ ನಿಮ್ಮ ಸಂಸಾರಿಕ ಜೀವನದಲ್ಲಿ ವಿಶೇಷ ಸಂಗತಿಗಳು ನಡೆಯಬಹುದು. ಹಿರಿಯರು ಹೊಂದಿಕೊಳ್ಳುವಲ್ಲಿ ಸಮಸ್ಯೆಗಳು ಕಾಡಲಿದೆ. ಆರೋಗ್ಯದ ಬಗ್ಗೆ ಗಮನಹರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಗೌರವಾದರಗಳು ದೊರೆಯುವುದು. ವಿದ್ಯಾಭ್ಯಾಸದಲ್ಲಿ ತೃಪ್ತಿದಾಯಕ ಕಂಡುಬರಲಿವೆ ಆರ್ಥಿಕ ಸುಧಾರಣೆ, ಉದ್ಯಮ ಪ್ರಗತಿ, ಸ್ಥಿರಾಸ್ತಿ ಖರೀದಿ, ಸಹಕಾರಿಯಾಗಲಿದೆ. ಮನೆ ವಾಹನ, ಉಪಯುಕ್ತ ಸಲಕರಣೆಗಳ, ಖರೀದಿ ಅನಾಯಸವಾಗಿ ನಡೆಯಲಿದೆ. ಸಂಸ್ಥೆಯೊಂದರ ಆಡಳಿತ ಚುಕ್ಕಾಣಿ...

ಲಾಕ್ ಡೌನ್ ಸಡಿಲಿಕೆ ಶಾಕಿಂಗ್ ನ್ಯೂಸ್, ಡಿಕೆಶಿ ಅಸಮಾಧಾನ

ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img