Wednesday, May 27, 2026

karnatakatv.net

ಹೋಂ ಕ್ವಾರಂಟೈನ್ ಮುಗಿಸಿ ಮಂಡ್ಯಕ್ಕೆ ಬಂದ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ : ಸಂಸತ್ ಅಧಿಕಾವೇಶನ ಹಿನ್ನೆಲೆ ದೆಹಲಿಯಲ್ಲಿದ್ದ ಸಂಸದೆ ಸುಮಲತಾ ಬೆಂಗಳೂರಿಗೆ ಆಗಮಿಸಿದ್ದ ಸುಮಲತಾ ಹೋಂ ಕ್ವಾರಂಟೈನ್ ನಲ್ಲಿ ಇದ್ದರು.  ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಪುತ್ರ ಬಾಲಿವುಡ್ ಗಾಯಕಿ, ಕೊರೊನಾ ಸೋಂಕಿತೆ  ಕನ್ನಿಕಾ ಕಪೂರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ರು. ನಂತರ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ರು.. ಹೀಗಾಗಿ ದುಷ್ಯಂತ್ ಸಿಂಗ್ ಕುಳಿತುಕೊಳ್ಳುವ...

ಸಂಸದೆ ಸುಮಲತಾರಿಂದ ರೈತರಿಂದ ತರಕಾರಿ ಖರೀದಿ, ಜನರಿಗೆ ಉಚಿತ ವಿತರಣೆ

ಮಂಡ್ಯ : ಕೊರೊನಾ ಸೋಂಕು ಹಿನ್ನೆಲೆ ಒಂದೆಡೆ ಜನ ಬಳಲುತ್ತಿದ್ರೆ, ಮತ್ತೊಂದೆಡೆ ಲಾಕ್ ಡೌನ್ ನಿಂದ ರೈತರ ಸ್ಥಿತಿ ಅಯೋಮಯವಾಗಿದೆ.. ಇದೀಗ ಮಂಡ್ಯ ಸಂಸದೆ ಸುಮಲತಾ ತಂಡ ರೈತರಿಂದ ತರಕಾರಿಗಳನ್ನ ಖರೀದಿ ಮಾಡಿ ಕೋವಿಡ್ ಸೋಂಕಿತ ನಿರ್ಬಂಧಿತ ಪ್ರದೇಶದ ಜನರಿಗೆ ಉಚಿತವಾಗಿ ನೀಡಲು ಮುಂದಾಗಿದ್ದಾರೆ.. ಲಾಕ್ ಡೌನ್ ಆದಾಗಿನಿಂದಲೂ ಸುಮಲತಾ ಬೆಂಬಲಿಗರು...

ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಪತ್ತೆ.

ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ   ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿದ್ದು.. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು ಈ ಗ್ರಾಮದ ರೈತರ...

ಪೊಲೀಸರು ಹಾಗೂ ಅಧಿಕಾರಿಗಳಿಗೆ ಮಾಸ್ಕ್ ಹಾಗೂ ಸಾನಿಟೈಸರ್ ವಿತರಣೆ

ಮಂಡ್ಯ : ಕೃಷ್ಣರಾಜಪೇಟೆ ಟೌನ್ ಕ್ಲಬ್ ವತಿಯಿಂದ ಪಟ್ಟಣದ ಪುರಸಭೆ, ಪೋಲಿಸ್ ಠಾಣೆ, ತಾಲ್ಲೂಕು ಕಛೇರಿಗೆ ಸ್ಯಾನಿಟೈಸರ್, ಹ್ಯಾಂಡ್ ಗ್ಲೌಸ್ ಮತ್ತು ಮಾಸ್ಕ್ ಗಳ ವಿತರಣೆ ಮಾಡಿದ್ರು . ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ನಾಗಮಂಗಲ ಡಿವೈಎಸ್ ಪಿ ಕೆ.ಬಿ.ವಿಶ್ವನಾಥ್, ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಅವರಿಗೆ ಸ್ಯಾನಿಟೈಸರ್ ವಿತರಿಸಿದರೆ, ಪುರಸಭೆಯ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿ ಸತೀಶಕುಮಾರ್ ಅವರಿಗೆ ಸ್ಯಾನಿಟೈಸರ್, ಮಾಸ್ಕ್...

ಫೇಸ್ ಬುಕ್ ಪ್ರೀತಿ ನಂತರ ಮದುವೆ ಇದೀಗ ಆತ್ಮಹತ್ಯೆ

ಮಂಡ್ಯ : ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಜಗಳ ಸಾವಿನಲ್ಲಿ ಅಂತ್ಯವಾಗಿದೆ.. ಅಂಜು (19) ಆದಿತ್ಯ (21) ಇಬ್ಬರು ಮನಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ರು. ಇಬ್ಬರಿಗೂ ಇದೀಗ 14 ತಿಂಗಳ ಮುದ್ದಾದ ಮಗುವಿದೆ.. ಮದುವೆಯ ಹೊಸದರಲ್ಲಿ ಚೆನ್ನಾಗಿದ್ದ ದಾಂಪತ್ಯ ನಂತರ ಪತ್ನಿ ಬಳಿ ಹಣ ತರುವಂತೆ ಆದಿತ್ಯ...

129 ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ..

ಮಂಡ್ಯ : ಮದ್ದೂರಿನ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು. ತಾಲ್ಲೂಕು ಆಡಳಿತ , ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ , ಪುರಸಭೆ , ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಲಾಯಿತು.  ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು...

ಮಂಡ್ಯ ಹಾಸನ ಜಿಲ್ಲೆಗಳ ಗಡಿ ರಸ್ತೆಗಳು ಬಂದ್..

ಕರ್ನಾಟಕ ಟಿವಿ : ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಮಂಡ್ಯ ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.   ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ, ಚಿಕ್ಕತರಹಳ್ಳಿ ಗಡಿ ಮಾರ್ಗವಾಗಿ ಬರುವ...

ಸನ್ ನೆಟ್ ವರ್ಕ್ ನಿಂದ 10 ಕೋಟಿ ಪರಿಹಾರ ನಿಧಿಗೆ

ಕರ್ನಾಟಕ ಟಿವಿ : ದೇಶಾದ್ಯಂತ ಕೋವಿಡ್ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆ ಕೋಟ್ಯಂತರ ಜನ ಸಮಸ್ಯೆಗೆ ಸಿಲುಕಿದ್ದಾರೆ. ಪ್ರಧಾನಿ ಸೇರಿದಂತೆ ಆಯಾ ರಾಜ್ಯಗಳು ಪರಿಹಾರ ನಿಧಿಗ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಿತ್ಯವೂ ಸೆಲೆಬ್ರೆಟಿಗಳಿಂದ ಹಿಡಿದು ಕಂಪನಿಳು ರೂಪಾಯಿಂದ ಹಿಡಿದು ಕೋಟಿಗಳ ವರೆಗೆ ನೆರವು ನೀಡ್ತಿದ್ದಾರೆ.. ಇದೀಗ ಸನ್ ನೆಟ್ ವರ್ಕ್ ವತಿಯಿಂದ ಕೋವಿಡ್ ಪರಿಹಾರ ನಿಧಿಗೆ...

ಕರ್ನಾಟಕದ ಟಾಪ್ 5 ನ್ಯೂಸ್ ಚಾನಲ್ಸ್ ಟಿಆರ್ಪಿ..!

ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ ಹಾಗೂ ಲಾಕ್ ಡೌನ್ ನ್ಯೂಸ್ ಚಾನಲ್ ಗಳಿಗೆ ಭರ್ಜರಿ ವೀಕ್ಷಕರನ್ನ ತಂದುಕೊಟ್ಟಿದೆ. ಟಿ ಆರ್ ಪಿ ಮೂರು ಪಟ್ಟು ಎಲ್ಲಾ ಚಾನಲ್ ಗಳದ್ದು ಹೆಚ್ಚಾಗಿದೆ. ಆದ್ರೆ ಯಾರ ಸ್ಥಾನವೂ ಬದಲಾಗಿಲ್ಲ..  ಮೊದಲ ಸ್ಥಾನದಲ್ಲಿ ಟಿವಿ9, ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ,ಮೂರನೇ ಸ್ಥಾನದಲ್ಲಿ ಸುವರ್ಣ ನ್ಯೂಸ್, ನಾಲ್ಕನೇ ಸ್ಥಾನದಲ್ಲಿ ನ್ಯೂಸ್ 18, ಐದನೆ...

ಕೊರೊನಾ ಮೇಡ್ ಇನ್ ಚೈನಾ.. ಇದು 100%..!

ಕರ್ನಾಟಕ ಟಿವಿ : ಕೊರೊನಾ ವೈರಸ್ ನಿಂದ ಬಂದಿರುವುದು 100% ಸತ್ಯ.. ಹಾಗೆಯೇ ಈ ವೈರಸ್ ಸೃಷ್ಟಿಸಿ ಜಗತ್ತನ್ನ ನಾಶ ಮಾಡ್ತಿರುವುದು ಚೀನಾ ಅನ್ನೋದು 100% ಸತ್ಯ ಅಂತಿದೆ ಆಸ್ಟ್ರೇಲಿಯಾ.. ಹೌದು, ಚೀನಾ ಕೊರೊನಾ ಹುಟ್ಟಿನ ಬಗ್ಗೆ ನಾನಾ ಸುಳ್ಳು ಹೇಳ್ತಿದೆ. ಜೊತೆಗೆ ಜಗತ್ತಿನಲ್ಲಿ ಕೊರೊನಾ ಏರುಗತಿಯಲ್ಲಿ ಇರಬೇಕಾದರೆ ಚೀನಾದಲ್ಲಿ ದಿಢೀರನೆ ಎಲ್ಲಾ ಸೋಂಕಿತರು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img