Saturday, July 25, 2026

karnatakatv.net

ಎಚ್ಚರ ಎಚ್ಚರ..! ಮೋದಿ ಹೆಸರಲ್ಲಿ ಮೋಸ- ನೀವು ಹುಷಾರಾಗಿರಿ…!

 ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಉಚಿತ ಲ್ಯಾಪ್‌ಟಾಪ್‌ ನೀಡುತ್ತಿದ್ದಾರೆ. ಈ ಯೋಜನೆಗಾಗಿ ನಿಮ್ಮ ಹೆಸರು ನೋಂದಾಯಿಸಿ ಅಂತ ಕೆಲ ದಿನಗಳ ಹಿಂದೆ ಕಾಣಿಸಿಕೊಳ್ಳುತ್ತಿದ್ದ ಜಾಹೀರಾತಿನ ವಂಚನೆ ಇದೀಗ ಬಟಾಬಯಲಾಗಿದೆ. ಪ್ರಧಾನ ಮಂತ್ರಿ ಉಚಿತ ಲ್ಯಾಪ್ ಟಾಪ್ ವಿತರಣಾ ಯೋಜನೆಯಲ್ಲಿ 2 ಕೋಟಿ ಯುವಕರಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗುತ್ತೆ ಅಂತ ಸುಳ್ಳು ಮಾಹಿತಿ ನೀಡಿದ್ದ ಯುವಕನನ್ನು ಪೊಲೀಸರು...

‘ಹಿಂದಿ ಕಲಿಯಲೇಬೇಕೆಂಬ ಬಲವಂತ ಸರಿಯಲ್ಲ’- ಸಿದ್ದರಾಮಯ್ಯ

ಬೆಂಗಳೂರು: ಮುನವ ಸಂಪನ್ಮೂಲ  ಸಚಿವರಿಗೆ ಸಲ್ಲಿಸಲಾಗಿರೋ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗುತ್ತಿರುವ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ,ಕನ್ನಡದ ಮೇಲೆ ಹಿಂದಿ ಭಾಷೆಯ ಸವಾರಿ ಬೇಕಿಲ್ಲ. ಬಲವಂತ ಹಿಂದಿ ಹೇರಿಕೆಯನ್ನ ಸಹಿಸಲಾಗದು....

‘ಸೋತರೂ ಮಂಡ್ಯ ಬಿಡೋದಿಲ್ಲ’- ನಿಖಿಲ್

ಮಂಡ್ಯ: ಲೋಕಸಭಾ ಚುನವಾಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರ್ ಮತ್ತೆ ಮಂಡ್ಯಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋತರೂ ಧೃತಿಗೆಡದ ನಿಖಿಲ್ ಕುಮಾರ್, ನಾನು ಸೋತಿದ್ದರೂ ಸಹ ಮಂಡ್ಯ ಕ್ಷೇತ್ರವನ್ನು ಬಿಡೋದಿಲ್ಲ ಅಂತ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ನಿಖಿಲ್ ಕುಮಾರ್ ಸೋಲಿನ ಬಳಿಕ ಚರ್ಚೆ ಮಾಡ್ತಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....

ರಿಲ್ಯಾಕ್ಸ್ ಮೋಡ್ ನಲ್ಲಿ ಬ್ಲೂ ಬಾಯ್ಸ್

ಲಂಡನ್: ಏಕದಿನ ವಿಶ್ವಕಪ್ ಮಹಾ ಸಮರ ಆರಂಭವಾಗಿ ಎರಡು ದಿನ ಕಳೆದಿದೆ. ಇದುವರೆಗು ಎರಡು ಪಂದ್ಯಗಳು ನಡೆದಿದ್ದು, ಮೊದಲ ಪಂದ್ಯದಲ್ಲಿ  ದಕ್ಷಿಣ ಆಫ್ರಿಕಾ ವಿರುದ್ದ ಇಂಗ್ಲೆಂಡ್ ಗೆಲುವು ದಾಖಲಿಸಿದ್ರೆ. ನಿನ್ನೆ ನಡೆದ ಎರಡನೇಯ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ವೆಸ್ಟ್ ಇಂಡೀಸ್ ಭರ್ಜರಿ ಗೆಲುವು ದಾಖಲಿಸಿದೆ.  ಮೇ 5ರಂದು ನಡೆಯಲಿರೋ ವಿಶ್ವಕಪ್ ಟೂರ್ನಿಯ ಮೊದಲ ಹೋರಾಟದಲ್ಲಿ...

‘ಸಿದ್ದರಾಮಯ್ಯ ಮರಕೋತಿ ಆಡೋದಕ್ಕೇ ಲಾಯಕ್ಕು’- ಆಯನೂರು

ಶಿವಮೊಗ್ಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಮರಕೋತಿ ಆಡೋದಕ್ಕೆ ಸರಿ ಅಂತ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಚುನಾವಣೆ ವೇಳೆ ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡದೆ, ಪ್ರಧಾನಿ ಮೋದಿಯವರಿಂದ ಹಿಡಿದು ಯಡಿಯೂರಪ್ಪರವರ ವರೆಗೂ ಏಕಪಾತ್ರಾಭಿನಯ ಮಾಡಿ ಟೀಕಿಸಿದ್ರು. ಸಿದ್ದರಾಮಯ್ಯ ರಾಹುಲ್ ಗಾಂಧಿಯವರ ಭಟ್ಟಂಗಿ ರೀತಿ ವರ್ತಿಸಿದ್ರು....

‘ರಾಜ್ಯವನ್ನೇ ಮಾರೋದಕ್ಕೆ ಸರ್ಕಾರ ಯತ್ನ’- ಯಡಿಯೂರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಸೋತ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ಮೈತ್ರಿ ನಾಯಕರು ಪ್ರಧಾನಿ ಬಗ್ಗೆ, ನನ್ನ ಬಗ್ಗೆ ಹಗುರವಾಗಿ ಮಾತಾಡಿದ್ರು. ಆದ್ರೆ ಈ ರಾಜ್ಯದ ಮತದಾರರು ವಿಚಲಿತರಾಗಲಿಲ್ಲ. ಶಿವಮೊಗ್ಗ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಸಂಸದನಾಗೋ ವಿಶ್ವಾಸದಿಂದ...

‘ಗೃಹ ಸಚಿವ ಅಲ್ಲ, ಕ್ಲೀನ್ ಚಿಟ್ ಸಚಿವ’- ಪ್ರಿಯಾಂಕ್ ಖರ್ಗೆ ಟೀಕೆ

ಬೆಂಗಳೂರು: ಕೇಂದ್ರ ಗೃಹ ಖಾತೆ ಸಚಿವರಾಗಿ ಅಮಿತ್ ಶಾ ಅಧಿಕಾರ ಸ್ವೀಕರಸಿದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಗೆ ಗೃಹ ಖಾತೆ ನೀಡಲಾಗಿದೆ. ಹೀಗಾಗಿ ಗೃಹ ಇಲಾಖೆ ಅನ್ನೋ ಬದಲು ಅದನ್ನು ಕ್ಲೀನ್ ಚಿಟ್ ಇಲಾಖೆ ಅಂತ ಹೆಸರಿಡಬೇಕು ಅಂತ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡೋ ಮೂಲಕ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ...

ಕಾಂಗ್ರೆಸ್ ಪಕ್ಷಕ್ಕೆ ಮಾರಾಟವಾಯ್ತಾ ಜೆಡಿಎಸ್…??

ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನ ಕಾಂಗ್ರೆಸ್ ಗೆ ಮಾರಾಟ ಮಾಡಿದ್ದಾರೆ ಅಂತ ಮಾಜಿ ಶಾಸಕ ಮಂಜುನಾಥ್ ಗೌಡ ಆರೋಪ ಮಾಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ, ಜಿಲ್ಲೆಯಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ಕಾರಣ. ಮಾಲೂರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಅಂತ...

‘ಡಿಕೆಶಿ ಟೈರ್ ಟ್ಯೂಬ್ ಗಿರಾಕಿ’- ಆಯನೂರು ಟೀಕೆ

ಶಿವಮೊಗ್ಗ:  ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮೈತ್ರಿ ನಾಯಕರನ್ನು ಟೀಕಿಸಿದ್ದಾರೆ. ಏನೇ ಮಾಡಿದ್ರೂ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸೋದಕ್ಕೆ ಆಗಲಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರನ್ನು ಸೋಲಿಸೋದಕ್ಕೆ ಮೈತ್ರಿ ಕೂಟದ ನಾಯಕರೆಲ್ಲರೂ ಶಿವಮೊಗ್ಗಕ್ಕೆ ಬಂದಿದ್ರು. ಸಚಿವ...

ಫೈವ್ ಸ್ವಾರ್ ಹೋಟೆಲ್ ಗೆ ಸಿಎಂ ಟಾಟಾ…!!

ಬೆಂಗಳೂರು:  ಮೈತ್ರಿ ಸರ್ಕಾರದಲ್ಲಿ ಅಪಸ್ವರ ಶಮನ ಮಾಡೋದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಸಲಹೆಯನ್ನು ಸಿಎಂ ಕುಮಾರಸ್ವಾಮಿ ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಸಿಎಂ ಮೇಲೆ ಮುನಿಸಿಕೊಂಡಿದ್ದಕ್ಕೆ ಸಲಹೆ ನೀಡಿದ್ದ  ಸಿದ್ದರಾಮಯ್ಯ ನೀವು ಮೊದಲು ಈ ಫೈವ್ ಸ್ಟಾರ್ ಹೋಟೆಲ್ ಬಿಟ್ಟು ಸರ್ಕಾರಿ ವಸತಿ ಗೃಹಕ್ಕೆ ಶಿಫ್ಟ್ ಆಗಿ ಅಂತ ಹೇಳಿದ್ರು. ಅಲ್ಲದೆ ಇದರಿಂದ ನಿಮ್ಮನ್ನ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img