Sunday, September 8, 2024

karnatakatv.net

ನಮ್ಮನ್ನ ನಾವು ನಂಬಬೇಕು, ನಮ್ಮನ್ನ ನಾವು ಕಾಪಾಡ್ಕೋಬೇಕು ಅಂದಿದ್ಯಾಕೆ ಡಾಲಿ..!

ಡಾಲಿ ಧನಂಜಯ್ ಫಿಲಾಸಫರ್ ತರಹ ಮಾತಾಡ್ತಾರೆ, ಅದಕ್ಕೆ ಕಾರಣ ಅವರು ಕನ್ನಡ ಸಾಹಿತ್ಯ ಓದಿಕೊಂಡಿದ್ದಾರೆ. ತಮ್ಮ ಸಿನಿಮಾಗೆ ತಾವೇ ಲಿರಿಕ್ಸ್ ಬರೆದಿದ್ದಾರೆ. ಕವನಗಳನ್ನು ಕಟ್ಟುತ್ತಾರೆ. ನಟನೊಬ್ಬ ಅಣ್ಣಾವ್ರಂತೆ ಹಾಡೋದ ಹೇಗೆ ಅಪರೂಪವೋ ನಟನೊಬ್ಬ ಬರವಣಿಗೆಯನ್ನೂ ಅದ್ಭುತವಾಗಿ ಮಾಡೋದು ಅಪರೂಪ. ಸದ್ಯ ನಟನೆಯ ವಿಷಯದಲ್ಲಂತೂ ಧನಂಜಯ್ ಈಗ ರೇಸ್‌ನಲ್ಲಿರೋ ಕುದುರೆ, ಹೆಡ್‌ಬುಷ್, ಜಮಾಲಿಗುಡ್ಡ ಸಿನಿಮಾಗಳು ರಿಲೀಸ್‌ಗೆ...

ಸ್ವಲ್ಪ ದಿನದ ಮಟ್ಟಿಗೆ ಈಗ್ಲೇ ಪೆಟ್ರೋಲ್ ಹಾಕಿಸ್ಕೊಳ್ಳಿ ನಿಮ್ಮ ಸೇಫ್ಟಿಗೆ..!

ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗಿ ಕಂಗಾಲಾಗಿದ್ದ ಜನರಿಗೆ ಇತ್ತೀಚೆಗಷ್ಟೇ ರಿಲೀಫ್ ಸಿಕ್ಕಿತ್ತು. ಕೇಂದ್ರ ಸರ್ಕಾರ ೯.೫ ರುಪಾಯಿ ಪೆಟ್ರೋಲ್ ಬೆಲೆ ೭ ರುಪಾಯಿ ಡೀಸೆಲ್ ಬೆಲೆ ಇಳಿಸಿ ವಾಹನ ಸವಾರರಿಗೆ ಗುಡ್‌ನ್ಯೂಸ್ ನೀಡಿತ್ತು. ಈ ಗುಡ್ ನ್ಯೂಸ್ ಬಂದಿದ್ದರಿAದಲೇ ಈಗ ತಾತ್ಕಾಲಿಕವಾಗಿ ಮತ್ತೊಂದು ಶಾಕ್ ಕೊಡ್ತಿವೆ, ಪೆಟ್ರೋಲ್ ಡೀಸೆಲ್ ಬಂಕ್‌ಗಳು. ನಾಳೆ ಒಂದು ದಿನ...

`ರಂಗನಾಯಕ’ನ ಸೈಕೋ ಥ್ರಿಲ್ಲರ್ “ಮೇನಿಯಾ” ಸಿನ್ಸ್ 1999 ಚಿತ್ರ ಜುಲೈನಲ್ಲಿ ಆರಂಭ..

  ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತುವುಳ್ಳ ಚಿತ್ರಗಳು ಹೆಚ್ಚುತ್ತಿದೆ. ಪ್ರೇಕ್ಷಕರಿಗೆ ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರವಿರುವ "ಮೇನಿಯಾ" ಸಿನ್ಸ್ 1999 ಚಿತ್ರ ಕೂಡ ವಿಭಿನ್ನ ಕಥಾವಸ್ತು ಹೊಂದಿರುವ ಚಿತ್ರ. ಜುಲೈನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುನ್ನ ನಾಯಕ ಸ್ವಸ್ತಿಕ್ ಆರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡಿದೆ. ಮಧು.ಎಸ್ ಈ...

ಹೋಪ್ ಇದೆ, ರಕ್ಷಿತ್ ಮಾಡದ್ದನ್ನ, ರಿಷಭ್ ಮಾಡ್ತಾರೆ ಅಂದ್ರು ಪ್ರಮೋದ್ ಶೆಟ್ಟಿ..!

ಈ ಶೆಟ್ಟರ ಪಾರ್ಟಿ ಸ್ಯಾಂಡಲ್‌ವುಡ್ಡಲ್ಲಿ ಕ್ರಿಯೇಟಿವ್ ಸಿನಿಮಾಗಳ ಮೂಲಕ ಸಿನಿಪ್ರಿಯರ ಫೇವರಿಟ್ ಆಗ್ಬಿಟ್ಟಿದೆ. ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಈಗ ಈ ಶೆಟ್ಟರ ಗ್ಯಾಂಗ್‌ನ ಬಗ್ಗೆ ಹೋಪ್‌ಫುಲ್ಲಾಗಿ ಮಾತಾಡಿರೋದು ಪ್ರಮೋದ್ ಶೆಟ್ಟಿ. ಪ್ರಮೋದ್ ಶೆಟ್ಟರು ಆಕ್ಟ್ ಮಾಡಿರೋ ಹೋಪ್ ಸಿನಿಮಾ ಜುಲೈನಲ್ಲಿ ರಿಲೀಸ್ ಆಗ್ತಿದೆ. ಇಲ್ಲಿ ಕರಪ್ಟ್ ಕೆ.ಎ.ಎಸ್ ಆಪೀಸರ್...

ಕೆ.ಆರ್.ಎಸ್. ಪಕ್ಷದಿಂದ “ಬೆಂಗಳೂರು ಪುನಶ್ಚೇತನಾ ಯಾತ್ರೆ”

    ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...

ಮಲೇಷ್ಯಾದಲ್ಲಿ ಕೋಟಿ ಕೊಳ್ಳೆ ಹೊಡೆದು ರಜಿನಿಯನ್ನೂ ಮೀರಿಸ್ತಿದ್ದಾರೆ ರಾಕಿಭಾಯ್..!

ನಿಮ್ಗೆ ಗೊತ್ತಾ ಕನ್ನಡದ ಒಂದು ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗುತ್ತೆ ಅಂದ್ರೆ ಯಾವ ಕನ್ನಡ ಅಂತಿದ್ರು ಮಲೇಷ್ಯಾದವ್ರು..? ಅಲ್ಲಿ ಕನ್ನಡ ಅಂದ್ರೆ ಎನ್ನಡ ಅಂತಾರೆ. ಯಾಕಂದ್ರೆ ಅಲ್ಲಿ ತಮಿಳು ಚಿತ್ರಗಳದ್ದೇ ಅಬ್ಬರ. ರಜನಿಕಾಂತ್ ಮಲೇಷ್ಯಾದಲ್ಲೂ ಸೂಪರ್‌ಸ್ಟಾರ್. ಇನ್ನು ವಿಜಯ್, ವಿಕ್ರಮ್, ಕಮಲ್, ಅಜಿತ್ ಸಿನಿಮಾಗಳೂ ಕೋಟಿ ಕೋಟಿ ಕೊಳ್ಳೆ ಹೊಡೀತವೆ. ಹೇಗೆ ಆಮೀರ್‌ಖಾನ್ ಸಿನಿಮಾಗೆ...

೨೦೦೦ ರುಪಾಯಿ ನೋಟು ಕೇಳೋರೇ ಇಲ್ಲ..!

  ಪಿಂಕ್ ನೋಟು ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲೆಕ್ಷನ್ ಬಂದ್ರೆ ಸಾಕು ಯಾವ ನೋಟು ಕೊಟ್ರು ಅನ್ನೋದೇ ಸುದ್ದಿ. ಪಿಂಕ್ ನೋಟು ಕೊಟ್ರೆ ಓಟ್ ಅವರಿಗೇ ಫಿಕ್ಸ್. ಆದ್ರೆ ಈಗ ನೋಡಿದ್ರೆ ೨೦೦೦ ರುಪಾಯಿ ನೋಟು ಕೇಳೋರೇ ಇಲ್ವಂತೆ. ಚಲಾವಣೆಯಲ್ಲಿರೋ ೨೦೦೦ದ ನೋಟುಗಳ ಸಂಖ್ಯೆ ೨೧೪ ಕೋಟಿಗೆ ಇಳಿಕೆಯಾಗಿದೆ. ಜನರ ಹತ್ರ ದುಡ್ಡೇ...

ಇನ್ಮುಂದೆ ಶಾರುಖ್‌ಖಾನ್ ಮನ್ನತ್‌ನಲ್ಲಿ ನೆಮ್ಮದಿಯಾಗಿ ನಿದ್ರೆ ಮಾಡಬಹುದು..!

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಇನ್ಮುಂದೆ ನೆಮ್ಮದಿಯಾಗಿ ನಿದ್ದೆ ಮಾಡ್ತಾರೆ. ಅದಕ್ಕೆ ಕಾರಣ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್‌ನಿಂದ ರಿಲೀಫ್ ಪಡ್ಕೊಂಡಿರೋದು. ಶಾರುಖ್ ಖಾನ್ ಕುಟುಂಬಕ್ಕೆ ದೊಡ್ಡ ಶಾಕ್ ನೀಡಿದ್ದ ಘಟನೆ ಅದು. ಗೋವಾದಲ್ಲಿ ಸಮುದ್ರದ ನಡುವೆ ಪಾರ್ಟಿ ಮಾಡೋಕೆ ಹೋಗಿದ್ದ ತಂಡವನ್ನು ಡ್ರಗ್ಸ್ ಬಳಸುತ್ತಿದ್ದಾರೆ ಅನ್ನೋ ಕಾರಣಕ್ಕಾಗಿ ಬಂಧಿಸಲಾಗಿತ್ತು. ಮೊದಲಿಗೆ ಆರ್ಯನ್...

ಸದ್ಯದ ಟಾಪ್ ಟೆನ್ ನಟರಲ್ಲಿ ರಾಕಿಭಾಯ್ ಟಾಪ್ ೫ ನಲ್ಲೂ ಇಲ್ಲ.?

  ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ‍್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್‌ಸ್ಟಾರ್ ಟಾಪ್...

ಮೇ ೨೯ರ ಅಂಬಿ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಷ್ ಕೊಡ್ತಾರೆ ಗುಡ್‌ನ್ಯೂಸ್..!

ಅಭಿಷೇಕ್ ಅಂಬರೀಷ್ ಕೈಯ್ಯಲ್ಲಿದೆ ೨ ದೊಡ್ಡ ದೊಡ್ಡ ಸಿನಿಮಾ, ಈ ನಡುವೆ ಮದ್ದೂರು ಚುನಾವಣೆಗೂ ಮಂಡ್ಯದ ಗಂಡು ಅಂಬಿ ಪುತ್ರ ರೆಡಿಯಾಗ್ತಿದ್ದಾರೆ. ಹೀಗೆ ಹಲವು ವಿಷಯಗಳ ರೆಬೆಲ್ ಫ್ಯಾಮಿಲಿ ಸುತ್ತ ಓಡಾಡ್ತಿವೆ. ಇದೆಲ್ಲಾ ನಿಜಾನಾ..? ಅಭಿಷೇಕ್ ಮಾಡ್ತಿರೋ ಬಿಗ್ ಸಿನಿಮಾಗಳ್ಯಾವುದು ಈ ಸ್ಟೋರಿ ನೋಡಿ.. ನಾಳೆ ರೆಬೆಲ್‌ಸ್ಟಾರ್ ಅಂಬರೀಷ್ ಹುಟ್ಟುಹಬ್ಬ. ಈ ಹುಟ್ಟುಹಬ್ಬದ ಜೋಷಲ್ಲಿ ಅಂಬಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img