Monday, June 22, 2026

karnatakatv.net

‘Kanneri’ ಸಿನಿಮಾಗೆ ಸಾಥ್ ಕೊಟ್ಟ ವಸಿಷ್ಠ ಸಿಂಹ‌… ಕಾಣದ ಊರಿಗೆ ಸಾಂಗ್ ರಿಲೀಸ್..!

ಕನ್ನಡ ಚಿತ್ರರಂಗದಲ್ಲಿ  ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಸಿನಿಮಾ 'ಕನ್ನೇರಿ' (Kanneri). ಈಗಾಗಲೇ ಕನ್ನೇರಿ ಸಿನಿಮಾದ ಕೆಲ ಹಾಡುಗಳು ಕೇಳುಗರ ಮನ ಮುಟ್ಟಿದ್ದು, ಈಗ ಕಾಣದ ಊರಿಗೆ ಎಂಬ ಹಾಡನ್ನು ಕಂಚಿನ ಕಂಠದ ಗಾಯಕ ವಸಿಷ್ಠ ಸಿಂಹ (Vasishta Simha) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಕೋಟಿಗಾನಹಳ್ಳಿ ರಾಮಯ್ಯ...

“Badava Rascal” ಗೆ ಐವತ್ತರ ಸಂಭ್ರಮ, ಸಹಕಾರ ನೀಡಿದವರಿಗೆ ಸನ್ಮಾನಿಸಿದ ಡಾಲಿ..!

ತಮ್ಮ ನಟನೆಯ ಮೂಲಕ ಹೆಸರಾಗಿದ್ದ ಡಾಲಿ ಧನಂಜಯ (Dhananjay), "ಬಡವ ರಾಸ್ಕಲ್" ಚಿತ್ರದಿಂದ ನಿರ್ಮಾಪಕರಾದರು. ಕಳೆದವರ್ಷದ ಅಂತ್ಯದಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡ ಧನಂಜಯ್ ಅಭಿನಯದ "ಬಡವ ರಾಸ್ಕಲ್" ಚಿತ್ರ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಡಾಲಿ, ಸುಂದರ ಸಮಾರಂಭವೊಂದನ್ನು ಆಯೋಜಿಸಿದ್ದರು. ಕಾರ್ಮಿಕರು, ತಂತ್ರಜ್ಞರು, ಕಲಾವಿದರು, ಪ್ರದರ್ಶಕರು, ಸ್ನೇಹಿತರು ಹೀಗೆ ಸುಮಾರು...

Raichur : ಮಾದರಿಯಾದ ವಸತಿ ನಿಲಯದ‌ ಮೇಲ್ವಿಚಾರಕಿ ರಜಿಯಾ ಸುಲ್ತಾನ್..!

ರಾಯಚೂರು : ಚೆಂಡು, ದಾಸವಾಳ, ಸೇವಂತಿ,ಹಾಗೂ ಗುಲಾಬಿ ಹೂಗಳ ಪರಿಮಳ. ಮತ್ತೊಂದೆಡೆ ಮೆಂತ್ಯೆ, ಪಾಲಕ್, ಕೊತ್ತಂಬರಿ ಸುವಾಸನೆ. ಮೆಣಸಿನಕಾಯಿ, ಟೊಮ್ಯೋಟೋ ಬೀನ್ಸ್ ನ ಸಂಗಮ.  ಇಲ್ಲಿ ಬೆಂಡೇಕಾಯಿ, ಈರೇಕಾಯಿ ಚೌಳೇಕಾಯಿ‌ ಸಸಿಗಳನ್ನ ನೋಡುವುದೇ ಒಂದು ಸೊಗಸು. ಅಷ್ಟಕ್ಕೂ ಇದೆಲ್ಲ ಇರೋದು ಎಲ್ಲಿ ಅಂತೀರ ಈ ಸ್ಟೋರಿ ನೋಡಿ. ಹೌದು ಇದೆಲ್ಲ ನಿಮಗೆ ಕಂಡು ಬರೋದು...

Ram Pothineni – Boyapati srinu ಕಾಂಬಿನೇಷನ್ ನಲ್ಲಿ ಪ್ಯಾನ್ ಇಂಡಿಯಾ ಸಿನಿಮಾ..!

ಪ್ಯಾನ್-ಇಂಡಿಯಾ ಚಲನಚಿತ್ರಕ್ಕಾಗಿ (pan-India movie) ನಿರ್ದೇಶಕ ಬೋಯಾಪತಿ ಶ್ರೀನು (Boyapati Srinu), ಹೀರೋ ರಾಮ್ ಪೋತಿನೇನಿ (Ram Pothineni) ಮತ್ತು ನಿರ್ಮಾಪಕ ಶ್ರೀನಿವಾಸ ಚಿತ್ತೂರಿ (Producer Srinivasa Chittoori) ಜೊತೆಗೂಡಿದ್ದಾರೆ. ಇದನ್ನು ಕ್ರೇಜಿ ಮಾಸ್ ಕಾಂಬಿನೇಷನ್ (Crazy Mass Combination) ಎಂದು ಹೇಳಲಾಗುತ್ತಿದೆ. ಈ  ಕಾಂಬಿನೇಷನ್ ನಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಲಿರುವ ಚಿತ್ರದ ಬಗ್ಗೆ ಔಪಚಾರಿಕ...

ಶನಿವಾರ ದಿನ ಹುಟ್ಟಿದವರ ಗುಣಲಕ್ಷಣಗಳ ಬಗ್ಗೆ ನಿಮಗೆ ಗೊತ್ತಾ..!

ಸ್ನೇಹಿತರೆ ಶನಿವಾರ ದಿನ ಹುಟ್ಟಿರುವವರ ಲಕ್ಷಣಗಳು ಹೇಗೆ ಇರುತ್ತದೆ, ಅವರು ಯಾವ ಕ್ಷೇತ್ರದಲ್ಲಿ ಮುಂದೆ ಇರುತ್ತಾರೆ ಆರೋಗ್ಯ ಪರವಾಗಿ ಯಾವ ಜಾಗ್ರತೆ ತೆಗೆದುಕೊಳ್ಳಬೇಕು ಹಾಗೂ ಐಶ್ವರ್ಯ ಪ್ರಾಪ್ತಿ ಮಾಡಿಕೊಳ್ಳಲು ಯಾವ ದೇವರನ್ನು ಪೂಜಿಸಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಸಂಖ್ಯಾ ಶಾಸ್ತ್ರದಲ್ಲಿ ಶನಿವಾರ ಮತ್ತು 8 ನೆ ಸಂಖ್ಯೆ ಗೆ ಎಲ್ಲಿಲ್ಲದ ಹತ್ತಿರ ಸಂಬಂಧ...

ಕ್ಯಾಲ್ಸಿಯಂ ಕೊರತೆಗೆ ಈ ಡ್ರಿಂಕ್ ಕುಡಿಯಿರಿ..!

ನಮಸ್ತೆ ಗೆಳೆಯರೇ ಕೇವಲ ಮೂರು ಬಾರಿ ಈ ಮಿಶ್ರಣವನ್ನು ಮಾಡಿ ಕುಡಿದರೆ ಯಾವುದೇ ರೀತಿಯ ಸುಸ್ತು ಆಯಾಸ ಮೈ ಕೈ ನೋವು ಸೊಂಟದ ನೋವು ರಕ್ತ ಹೀನತೆ ಸಮಸ್ಯೆ ಇದ್ದರೆ ಗುಣಮುಖವಾಗುತ್ತದೆ. ಈ ಮಿಶ್ರಣ ಕುಡಿಯುವುದರಿಂದ. ಜೊತೆಗೆ ನಿಮ್ಮ ದೇಹವು ಫಿಟ್ ಅಂಡ್ ಫೈನ್ ಆಗಿ ಇರುತ್ತದೆ. ಇಂದಿನ ಮಾಹಿತಿಯಲ್ಲಿ ಈ ಚಮತ್ಕಾರಿ ಡ್ರಿಂಕ್...

Ramesh Jarakiholi ಗೆ ಮತ್ತೆ ಸಂಕಷ್ಟ..!

ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಲ್ಲಿ (case of CD) ಸಂಕಷ್ಟ ಎದುರಾಗಿದೆ. ರಮೇಶ್ ಜಾರಕಿಹೊಳಿ (Ramesh Jarakiholi) ಸಿಡಿ  ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಹೈಕೋರ್ಟ್ ಗೆ ಸಲ್ಲಿಸಿದ ಬಿ ರಿಪೋರ್ಟ್ (B Report) ಅನ್ನು  ಸುಪ್ರೀಂಕೋರ್ಟ್ (Supreme Court) ತಡೆಹಿಡಿದಿದೆ. ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ....

NHM : ಕಮ್ಯುನಿಟಿ ಹೆಲ್ತ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ರಾಷ್ಟ್ರೀಯ ಆರೋಗ್ಯ ಮಿಷನ್(National Health Mission)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 180 ಕಮ್ಯುನಿಟಿ ಹೆಲ್ತ್​ ಆಫೀಸರ್(Community Health Officer) ಹುದ್ದೆಗಳು ಖಾಲಿ ಇದ್ದು, ಬಿಎಸ್ಸಿ ನರ್ಸಿಂಗ್(B. Sc Nursing), ಎಂಎಸ್ಸಿ ನರ್ಸಿಂಗ್, BAMS, GNM ​​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ...

Majestic ಚಿತ್ರಮಂದಿರದಲ್ಲಿ ರೀರಿಲೀಸ್ ವೈಭವ..!

2O ವರ್ಷಗಳ ನಂತರ ಮತ್ತೆ ಮೆಜೆಸ್ಟಿಕ್ ಬಿಗ್ ಸ್ಕ್ರೀನ್ ನಲ್ಲಿ ವಿಜೃಂಬಿಸ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಫೆಬ್ರವರಿ 16ರ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳನ್ನು ಭೇಟಿಯಾಗಿರಲಿಲ್ಲ ಆದರೆ ದರ್ಶನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ಮೆಜೆಸ್ಟಿಕ್ ಇವತ್ತು ಪ್ರಸನ್ನ ಚಿತ್ರಮಂದಿರಲ್ಲಿ ತೆರೆಕಂಡಿದ್ದು ಡಿ ಬಾಸ್ ಫ್ಯಾನ್ಸ್ (D Boss Fans) ಫುಲ್...

Bytwo love : ರಾಜ್ಯಾದ್ಯಂತ ಶುರುವಾಯಿತು ಬೈಟೂ ಲವ್ ಹವಾ..!

ಭಾರೀ ನಿರೀಕ್ಷೆ ಮೂಡಿಸಿದ್ದ ಬೈ ಟೂ ಲವ್ ಇವತ್ತು ರಿಲೀಸ್ ಆಗಿದೆ. ಧನ್ವೀರ್-ಶ್ರೀಲೀಲಾ (Dhanveer-SriLeela) ಜೋಡಿಯಾಗಿರೋ ಚಿತ್ರದ ಹಾಡುಗಳು ಸೂಪರ್‌ಹಿಟ್ ಆಗಿತ್ತು. ಟ್ರೈಲರ್ (Trailer) ನೋಡಿ ಥ್ರಿಲ್ ಆಗಿದ್ದವರು ಫಸ್ಟ್ ಡೇ ಫಸ್ಟ್ ಶೋ (First Day First Show) ಸಿನಿಮಾ ನೋಡೋಕೆ ಬಂದಿದ್ರು. ಮೆಜೆಸ್ಟಿಕ್‌ನ ಮುಖ್ಯಚಿತ್ರಮಂದಿರ ಅನುಪಮದಲ್ಲಿ ಧನ್ವೀರ್-ಶ್ರೀಲೀಲಾ ಎಂಟ್ರಿಗೆ ಅಭಿಮಾನಿಗಳು ಫುಲ್...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img