ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರನ್ನು ಇಂದು ಬೆಂಗಳೂರಿನಲ್ಲಿ ಮುಗಳಖೋಡ ಜಿಡಗಾ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳು (Shri Shadakshari Shivayogi Dr. Mr. Murugarajendra Shri) ಭೇಟಿ ಮಾಡಿ ಆಶೀರ್ವದಿಸಿದರು. ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ (Ananda Mamani), ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ,...
ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...
ಕರುನಾಡ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅಭಿಮಾನಿಗಳಿಗೆ ಒಂದು ಸಂತೋಷದ ಸುದ್ದಿ. ಅವರ ಅಕಾಲಿಕ ನಿಧನದಿಂದ ದೇಶ ಹಾಗೂ ಅವರ ಅಭಿಮಾನಿಗಳಿಗೆ (fans) ಆಘಾತ ಉಂಟುಮಾಡಿದ್ದು, ಕರುನಾಡಿನಲ್ಲಿ ಅವರ ಹೆಸರು ಎಂದೆಂದಿಗೂ ಅಜರಾಮರ, ಅವರ ನೆನಪು ಸದಾಕಾಲ ನಮ್ಮೊಂದಿಗೆ ಉಳಿಯಲು 12 ಕಿಲೋ ಮೀಟರ್ ಉದ್ದದ ವರ್ತುಲ ರಸ್ತೆಗೆ ಪುನೀತ್...
ದೇಶದಲ್ಲಿ (India) ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು (Corona cases) ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದ ಜನರು ಕೋವಿಡ್ (covid) ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ದೇಶದಲ್ಲಿ ಇಂದು 25950 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 492 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 66254 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನು 292092...
ಚಾಮರಾಜನಗರ : ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕು (Challakere Taluk) ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘ ಚಾಮರಾಜನಗರ (Chamaraja nagara) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ...
ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡ್ತಿಲ್ಲ.. ಹೀಗಾಗಿ...
ರಾಯಚೂರು : ಹಿಜಾಬ್ ಮತ್ತು ಕೇಸರಿ ಶಾಲು (Hijab and saffron shawl) ಸಂಘರ್ಷ ಹಿನ್ನೆಲೆ ಇಂದು ರಾಯಚೂರು (raichur) ಕಾಲೇಜುಗಳಲ್ಲಿ ಮನೆಯಿಂದ ಕಾಲೇಜಿನವರೆಗೆ ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿನಿ ಮಾತು ಆಗಿರುವಂತಹದು. ಇನ್ನೂ ರಾಯಚೂರು ನಗರದ SSRG ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಅಫ್ಸಾನಾ (Student Afsana) ಮನೆಯಿಂದ ಹಿಜಾಬ್ ಧರಿಸಿ ಕಾಲೇಜು...
ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ (Four have died on the spot) ಹೊಂದಿದ್ದಾರೆ. ಹೊಸಕೋಟೆ (Hoskote) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಕೋಲಾರ ರಸ್ತೆ ಅಟ್ಟೂರು ಗೇಟ್ ಬಳಿ ಘಟನೆ ನಡೆದಿದ್ದು, ಮೃತರು ಗಾರ್ಡನ್...
ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ 1000 ದಂಡ ಹಾಗೂ ಗಾಡಿ ಚಾಲಕನ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...