Friday, July 24, 2026

karnatakatv.net

ಯುಗಾದಿಗೆ ಬಂತು ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN” ಚಿತ್ರದ ಫಸ್ಟ್ ಲುಕ್

2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್). ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...

ಕೆಜಿಎಫ್ ವರ್ಸಸ್ ಬೀಸ್ಟ್..? ಯಾರಾಗ್ತಾರೆ ಬೆಸ್ಟ್..?

ಸದ್ಯಕ್ಕಂತೂ ಈ ಇಬ್ಬರದ್ದೇ ಹವಾ..! ಕೆಜಿಎಫ್ ಚಾಪ್ಟರ್-೨ ಅಂದಮೇಲೆ ಅದರ ಮೇಲಿರೋ ಎಕ್ಸ್ಪೆಕ್ಟೇಷನ್ ದೊಡ್ಡದೇ ಆದರೆ ಈಗ ಬಂದಿರೋ ಬೀಸ್ಟ್ ನಮ್ಮ ಹವಾನೂ ಬೇರೆ ಲೆವೆಲ್‌ಗೇ ಇರುತ್ತೆ ಅಂತ ಸೂಚನೆ ಕೊಟ್ಟಿದೆ. ೪ ಕೋಟಿ ವೀಕ್ಷಣೆಯತ್ತ ಮುನ್ನುಗ್ಗಿರೋ ಬೀಸ್ಟ್ ತಮಿಳು ಸ್ಟಾರ್ ನಟ ವಿಜಯ್ ಇಂಡಿಯಾ ಸಿನಿಮಾ. ತಮಿಳಿನ ಚಾಲೆಂಜಿAಗ್‌ಸ್ಟಾರ್ ಅಂತ ಕರೆಯಬಹುದಾದಷ್ಟು ಹಾರ್ಡ್ಕೋರ್...

“ಫಿಸಿಕ್ಸ್ ಟೀಚರ್” ಗೆ ಮೆಚ್ಚುಗೆಯ ಮಹಾಪೂರ

ಹಲವು ವರ್ಷಗಳಿಂದ ಕಿರುತೆರೆ ಹಾಗು ಹಿರಿತೆರೆಯ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಶಶಿಕುಮಾರ್ ಹಾಗೂ ನಂದಿತ ಯಾದವ್ ಪುತ್ರ ಸುಮುಖ. ಸುಮುಖ, "ಫಿಸಿಕ್ಸ್ ಟೀಚರ್" ಎಂಬ ವಿಭಿನ್ನ ಕಥೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ ಹಾಗೂ ನಟನೆಯನ್ನು ಮಾಡಿದ್ದಾರೆ. ಈ ಚಿತ್ರ ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಜನಮನಸೂರೆಗೊಂಡಿದೆ. ಚಿತ್ರ ನೋಡಿ ಸಂತಸಪಟ್ಟಿರುವ ಗಣ್ಯರು ತಮ್ಮ ಮಾತುಗಳ...

ಮಾರ್ಚ್ 31ಕ್ಕೆ ‘ಸ್ಟಾಕರ್’ ಸಿನಿಮಾ ರಿಲೀಸ್

  ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ‌ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 31ಕ್ಕೆ 30 ಸ್ಕ್ರೀನ್ ಗಳಲ್ಲಿ ರಾಜ್ಯಾದ್ಯಂತ ಸ್ಟಾಕರ್ ಸಿನಿಮಾ ಬಿಡುಗಡೆಯಾಗಲಿದೆ. ಸಖತ್ ಸಸ್ಪೆನ್ಸ್...

ಶಾನ್ವಿ ಶ್ರೀವಾತ್ಸವ್ ಅಭಿನಯದ “ಕಸ್ತೂರಿ ಮಹಲ್” ಮೇ 13 ರಂದು ಬಿಡುಗಡೆ.

ಇದು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ .ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ "ಕಸ್ತೂರಿ ಮಹಲ್" .ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಮೇ 13 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕ ತಿಳಿಸಲು ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ...

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಗಂಧರ್ವ”ನ ಫಸ್ಟ್‌ ಲುಕ್‌

  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...

ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ

ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ...

ವೀರೇಶ ಸೊಬರದಮಠರ ಮಹದಾಯಿ ಹೋರಾಟ ವೇದಿಕೆಯಿಂದ ಬೃಹತ್ ಪಾದಯಾತ್ರೆ ಮೂಲಕ ಸಮಾವೇಶ

ರೈತ ಸೇನಾ ಕರ್ನಾಟಕ(ರಿ)ರಾಜ್ಯ ಸಮಿತಿ ನರಗುಂದ ಮಹದಾಯಿ ಹೋರಾಟ ವೇದಿಕೆಯಿಂದ ಮಹದಾಯಿ ಯೋಜನೆಯ ಕಾಮಗಾರಿಗೆ ಸರಕಾರ ಶಿಘ್ರವಾಗಿ ಚಾಲನೆಯನ್ನು ಕೊಡಬೇಕು ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಶಾಶ್ವತ ಖರೀದಿ ಕೇಂದ್ರ ತೆರೆಯುವುದು, ಸನ್ 2018-19 ರ ಹಿಂಗಾರಿ, ಸನ್ 2020 ಮತ್ತು 2021ಸಾಲಿನ ಮುಂಗಾರಿ ಬೆಳೆ ಹಾನಿ ಪರಿಹಾರ ಮತ್ತು ಮುರು...

Doddaballapura : ತಲೆ ಮೇಲೆ ಕಲ್ಲು ಹಾಕಿ ಗಂಡನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img