ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada Taluk) ಪಳವಳ್ಳಿ ಕಟ್ಟೆಯ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿ ಹೊಡೆದು ಭೀಕರ ಅಪಘಾತ (A terrible accident) ಸಂಭವಿಸಿದೆ. ಇನ್ನು ಈ ಭೀಕರ ಅಪಘಾತದಲ್ಲಿ ತಳದಲ್ಲಿ 5 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಈ ಪ್ರಕರಣ...
ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರಾಥಮಿಕ ಶಿಕ್ಷಣ (Primary Education) ಮತ್ತು ಪ್ರೌಢ ಶಿಕ್ಷಣ ಸಚಿವರಾದ (Minister of Higher Education) ಬಿ ಸಿ ನಾಗೇಶ್ (B C Nagesh) ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ 21 ಸಾವಿರ ಗಣಿತ (Mathematics) ಶಿಕ್ಷಕರ...
ಬೆಂಗಳೂರು : ಉಕ್ರೇನ್ನಲ್ಲಿ ರಷ್ಯಾ ಶೆಲ್ ದಾಳಿಗೆ ಸಾವನ್ನಪ್ಪಿದ್ದ ಹಾವೇರಿ ಮೂಲದ ನವೀನ್ (Naveen) ಪಾರ್ಥಿವ ಶರೀರ (Dead Body) ಭಾನುವಾರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ತಿಳಿಸಿದ್ದಾರೆ. ನವೀನ್ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ...
ಭಾರತೀಯ ನೌಕಾಪಡೆಯು (Indian Navy) ನಾವಿಕರು (AA ಮತ್ತು SSR) ಪೋಸ್ಟ್ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಸಂಪೂರ್ಣ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (sakkaregollahalli) ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಯ್ತಿ ಅದ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿತ್ತು, ಅಧ್ಯಕ್ಷರಾಗಿ ದೀಪಿಕಾ ರುದ್ರಮೂರ್ತಿ (Deepika Rudramurthy as President), ಉಪಾಧ್ಯಕ್ಷರಾಗಿ ನವೀನ್ (Naveen as Vice President) ಆಯ್ಕೆಯಾಗಿದ್ದಾರೆ. ದೇಶದೆಲ್ಲೆಡೆ ಕಾಂಗ್ರೆಸ್ (Congress) ಸೋಲಿನ ನಡುವೆಯು ಸಕ್ಕರೆಗೊಲ್ಲಹಳ್ಳಿಯ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ...
ರಾಯಚೂರು : ಡಾ.ಪುನೀತ್ ರಾಜಕುಮಾರ (puneeth rajkumar) 47 ನೇ ಜನ್ಮದಿನದ ಹಿನ್ನೆಲೆ ದೇಶದ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಲ್ಲಿ (Hatti gold mine) ಅಪ್ಪು ಹುಟ್ಟು ಹಬ್ಬ (Birthday of Appu) ಆಚರಣೆಯನ್ನು ಅತ್ಯಂತ ಸಡಗರದಿಂದ ಮಾಡಲಾಯಿತು. ಅಪ್ಪು ಭಾವಚಿತ್ರವಿರೊ ಕನ್ನಡ ಭಾವುಟ ಅನಾವರಣ ಮಾಡಿ. ಕಂಠೀರವ ಸ್ಟುಡಿಯೋದ ಸಮಾಧಿ ಹೋಲುವಂತೆ ಇಲ್ಲಿಯೂ...
ರಾಯಚೂರು : ಪುನೀತ್ ರಾಜಕುಮಾರ್ (puneeth rajkumar) ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅಚ್ಚುಮೆಚ್ಚಿನ ಅಪ್ಪುವನ್ನು ಆ ಜಿಲ್ಲೆಯಲ್ಲಿ ವಿಶೇಷವಾಗಿ ಸ್ಮರಿಸಲಾಗ್ತಿದೆ. ಮಕ್ಕಳನ್ನು ಹಿಗ್ಗಿ ಮುದ್ದಾಡುತ್ತಿದ್ದ ಆ ರಾಜಕುಮಾರ ಈಗಲೂ ಆ ಜಿಲ್ಲೆಯ ಪುಟಾಣಿ ಮಕ್ಕಳ ಜೊತೆಯಲ್ಲಿ ಸದಾ ನಗುತ್ತಿದ್ದಾರೆ. ಹೀಗೆ ಮುಗ್ಧತೆಯಿಂದ ಕೂತಿರೊ ಪುಟಾಣಿಗಳು. ಅಲ್ಲೊಬ್ರು ಇಲ್ಲೊಬ್ರು ಹಾಲು ಕುಡಿಯುತ್ತಾ ನಲಿಯುತ್ತಿರೊ ಮತ್ತಿಷ್ಟು...
ಮೊದಲ ಭಾಗದಲ್ಲಿ ನಾವು ಚತ್ರಕ ಮತ್ತು ಆರ್ಯ ತಮ್ಮ ಗಲ್ಲು ಶಿಕ್ಷೆಯ ಅವಧಿಯನ್ನು 6 ತಿಂಗಳಿಗೆ ಮುಂದೂಡಿದ್ದರ ಬಗ್ಗೆ ಹೇಳಿದ್ದೆವು. ಎರಡನೇ ಭಾಗದಲ್ಲಿ ರಾಜನ ಕುದುರೆಗಳು ವಿದ್ಯೆ ಕಲಿಯುತ್ತದಾ..? ಆರ್ಯ, ಚತ್ರಕ ಸಾವಿನಿಂದ ತಪ್ಪಿಸಿಕೊಳ್ಳುತ್ತಾರಾ..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ..
ಚತ್ರಕ ಮತ್ತು ಆರ್ಯನನ್ನು ಸೈನಿಕರ ಕೋಟೆಗೆ ಬಿಡಲಾಗುತ್ತದೆ. ಆಗ ಆರ್ಯ, ಚತ್ರಕನನ್ನು ಕೇಳುತ್ತಾನೆ, ನಿನಗೆ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...
ಹಿಜಾಬ್ ಪರ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸುವ ಮೂಲಕ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡಾಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ.
ಉಚ್ಚ ನ್ಯಾಯಾಲಯ ಹಿಜಾಬ್ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ಅನೇಕರು ವಿಷಾದ ವ್ಯಕ್ತಪಡಿಸಿದ್ದಾರೆ. ಅಮೀರ್-ಇ-ಶರಿಯತ್ ನಾಳೆ 17 ನೇ ಮಾರ್ಚ್ ಗುರುವಾರ ಕರ್ನಾಟಕ ಬಂದ್ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲಾರೂ ಸಹಕರಿಸಬೇಕು ಎಂದು...
Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ನಮ್ಮೂರು ನಮ್ಮವರು...