Friday, August 28, 2026

karnatakatv news

ನಟಿಯ ಮಾವನಿಗೆ 27 ಕೋಟಿ ರೂಪಾಯಿ ವಂಚನೆ, ಆರೋಪಿ ಬಂಧನ..

ಬಾಲಿವುಡ್ ನಟಿ ಸೋನಂ ಕಪೂರ್ ಮಾವ ಹರೀಶ್ ಅಹುಜಾರಿಗೆ 27 ಕೋಟಿ ರೂಪಾಯಿ ವಂಚಿಸಿದ್ದ ವಂಚಕನ ಬಂಧನವಾಗಿದೆ. ಸೈಬರ್ ಕ್ರೈಂ ಮೂಲಕ, ಪರವಾನಗಿ ಪತ್ರವನ್ನ ದುರುಪಯೋಗ ಪಡಿಸಿಕೊಂಡು ಹರೀಶ್ ಅಹೂಜಾಗೆ ಈ ರೀತಿ ವಂಚಿಸಲಾಗಿತ್ತು. ಹರೀಶ್ ಅಹೂಜಾ ಫರೀದಾಬಾದ್ ಮೂಲದ ಶಾಹಿ ಎಕ್ಸ್‌ಫೋರ್ಟ್ ಫ್ಯಾಕ್ಟರಿಯನ್ನು ನಡೆಸುತ್ತಿದ್ದರು. ಈ ಕಂಪೆನಿಯ ಲೈಸೆನ್ಸ್‌ನ ಹಣವನ್ನ ಡಿಜಿಟಲ್ ಕೂಪನ್...

ಇಬ್ಬರು ಸಬ್‌ಸ್ಕ್ರೈಬರ್‌ಗಳಿಗಾಗಿ ಫ್ರೀ ಪೆಟ್ರೋಲ್ ಬಂಕ್ ತೆರೆದ ಯೂಟ್ಯೂಬರ್..

ಇತ್ತೀಚೆಗೆ ಯ್ಯೂಟ್ಯೂಬರ್‌ಗಳ ಸಂಖ್ಯೆ ಹೆಚ್ಚಾಗಿದೆ. ಮೂರು ನಾಲ್ಕು ವರ್ಷದಲ್ಲಿ ಯೂಟ್ಯೂಬರ್‌ಗಳ ಸಂಖ್ಯೆ ಸಡನ್ ಆಗಿ ಏರಿಕೆಯಾಗಿದೆ. ತಮ್ಮ ಸಬ್‌ಸ್ಕ್ರೈಬರ್‌ಗಳ ಏರಿಕೆಯಾಗಲೆಂದು ವಿವಿಧ ರೀತಿಯ ಆಟವಾಡಿಸುವುದು, ಪ್ರಶ್ನೆ ಕೇಳುವುದು. ಆ ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ಗಿಫ್ಟ್ ಗಳನ್ನು ನೀಡುವುದೆಲ್ಲ ಈಗ ಕಾಮನ್ ಆಗಿದೆ. ಯಾಕಂದ್ರೆ ಅದರಿಂದಲೇ ಹೆಚ್ಚು ಆದಾಯ ಬರೋದು. ಆದ್ರೆ ಇಲ್ಲೋರ್ವ ಯೂಟ್ಯಬರ್ ತನ್ನ ಸಬ್‌ಸ್ಕ್ರೈಬರ್ಸ್‌ಗಳಿಗಾಗಿ...

Doddaballapura : ಖಾದಿ‌ ಬೋರ್ಡ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿರಾಕರಣೆ, ವಿದ್ಯಾರ್ಥಿಗಳು ಆಕ್ರೋಶ..!

ದೊಡ್ಡಬಳ್ಳಾಪುರ : ಖಾದಿ ಬೋರ್ಡ್ ಪರೀಕ್ಷೆಯನ್ನು (Khadi Board Exam) ಬರೆಯಲು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳನ್ನು(Technical reason) ಹೇಳಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು  ಎಕ್ಸಾಮ್ ಸೆಂಟರ್ ಸಿಬ್ಬಂದಿಗಳ (Exam Center staff) ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapuara) ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿಯಲ್ಲಿ...

ಪ್ರಪಂಚದಲ್ಲಿರುವ ಸುಂದರ ನವಿಲುಗಳ ಬಗ್ಗೆ ಚಿಕ್ಕ ಮಾಹಿತಿ ಇಲ್ಲಿದೆ ನೋಡಿ..

ಪಕ್ಷಿಗಳಲ್ಲಿ ಅತ್ಯಂತ ಸುಂದರವಾದ, ನೋಡಲು ಖುಷಿ ಕೊಡುವ ಪಕ್ಷಿ ಅಂದ್ರೆ ನವಿಲು. ನವಿಲು ಗರಿ ಬಿಚ್ಚಿ ಕುಣಿಯುವುದನ್ನ ನೋಡುವುದೇ ಕಣ್ಣಿಗೊಂದು ಹಬ್ಬವಿದ್ದಂತೆ. ನಾವು ನೀವು ಸಾಮಾನ್ಯವಾದ ನವಿಲುಗಳನ್ನ ಸುಮಾರು ಬಾರಿ ನೋಡಿರ್ತೀವಿ. ಆದ್ರೆ ನಾವಿವತ್ತು, ಪ್ರಪಂಚದಲ್ಲಿರುವ ಸುಂದರವಾದ ನವಿಲುಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆ ಬಗ್ಗೆ ತಿಳಿಯೋಣ ಬನ್ನಿ.. ಕಾಂಗೋ ಪೀಫಾಲ್- ಈ ನವಿಲನ್ನ ಆಫ್ರಿಕನ್...

ಪ್ರಪಂಚದಲ್ಲಿರುವ ಬಿಳಿ ಬಣ್ಣದ ಸುಂದರ ಪ್ರಾಣಿಗಳ ಬಗ್ಗೆ ಚಿಕ್ಕ ಮಾಹಿತಿ ಇಲ್ಲಿದೆ ನೋಡಿ..

ಬಿಳಿ ಬಣ್ಣ ಅಂದ್ರೆ ಎಲ್ಲರಿಗೂ ಇಷ್ಟದ ಬಣ್ಣವೇ. ಇಂಥ ಸುಂದರ ಬಣ್ಣವನ್ನ ಹೊಂದಿರುವ ಅನೇಕ ಪ್ರಾಣಿ, ಪಕ್ಷಿಗಳು ಈ ಭೂಮಿ ಮೇಲಿದೆ. ಆದ್ರೆ ಈ ಪ್ರಾಣಿ, ಪಕ್ಷಿಗಳೆಲ್ಲ ಅಪರೂಪವಾಗಿದೆ. ಹಾಗಾದ್ರೆ ಭೂಮಿ ಮೇಲೆ ಕಾಣ ಸಿಗುವ ಅಪರೂಪದ, ಸುಂದರವಾದ ಬಿಳಿ ಬಣ್ಣದ ಪಕ್ಷಿ, ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.. ಬಿಳಿ ಕಾಗೆ- ನಾವೆಲ್ಲರೂ ಕಪ್ಪು ಬಣ್ಣದ...

ಭಾರತದಲ್ಲಿ ಎಷ್ಟು ರೀತಿಯ ಗೂಬೆಗಳಿದೆ ಗೊತ್ತಾ..?

ಪ್ರಾಣಿ ಪಕ್ಷಿಗಳಲ್ಲಿ ಹಲವು ವಿಧಗಳಿದೆ. ಅದೇ ರೀತಿ ಗೂಬೆಗಳಲ್ಲೂ ಹಲವು ರೀತಿಯ ಗೂಬೆಗಳಿದೆ. ಗೂಬೆಗಳು ಕಾಣಸಿಗುವುದೇ ಅಪರೂಪ. ಅದರಲ್ಲೂ ವಿವಿಧ ತರಹದ ಗೂಬೆಗಳನ್ನ ನಾವು ಟಿವಿ, ಸಾಮಾಜಿಕ ಜಾಲತಾಣಗಳಲ್ಲಷ್ಟೇ ನೀವು ನೋಡಬಹುದು. ಅಂಥ ಗೂಬೆಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಗೂಬೆ ಅಂದ್ರೆ ಸಾಕು ನಮ್ಮಲ್ಲಿ ಅದು ಅನಿಷ್ಟ ಪಕ್ಷಿ, ಅಪಶಕುನದ ಪಕ್ಷಿ, ಅದು ಮನೆಗೆ...

ರಿಯಾಲಿಟಿ ಶೋನಲ್ಲಿ ಹಾಡು ಹಾಡುತ್ತಲೇ ಅನಾರೋಗ್ಯಕ್ಕೀಡಾದ ಗಾಯಕಿ- Video Viral

ದಿ ಮಾಸ್ಕ್‌ಡ್ ಸಿಂಗರ್ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಗಾಯಕಿಯೊಬ್ಬಳು, ಹಾಡು ಹಾಡುವಾಗ ಕೆಮ್ಮಿ ಕೆಮ್ಮಿ, ಉಸಿರಾಟದ ಸಮಸ್ಯೆಯಿಂದ ಬಳಲಿದ ಘಟನೆ ನಡೆದಿದೆ. ಆಕೆಗೆ ತಕ್ಷಣ ಚಿಕಿತ್ಸೆ ನೀಡಿದ್ದು, ಆಕೆ ಚೇತರಿಸಿಕೊಂಡಿದ್ದಾಳೆ. ಸ್ಪರ್ಧೆಯಲ್ಲಿ ದಿ ಗುಡ್ ದಿ ಬ್ಯಾಡ್ ಆ್ಯಂಡ್ ದಿ ಕಡ್ಲಿ ಎಂದು ಫಾರ್ಮ್ಯಾಟ್ ಮಾಡಲಾಗಿದ್ದು, ಅದರಲ್ಲಿ ದಿ ಗುಡ್ ಎಂಬ ಫಾರ್ಮ್ಯಾಟ್ ಆಯ್ಕೆ...

ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ ಎಡವಟ್ಟು ಮಾಡಿಕೊಂಡ ಭೂಪ- ವೀಡಿಯೋ ವೈರಲ್…

ಇಲ್ಲೆಲ್ಲಾ ಹೊಟೇಲ್, ಹಾಲ್, ಇತ್ಯಾದಿ ಸ್ಥಳಗಳಲ್ಲಿ ರಾಜಕಾರಣಿಗಳು, ಸಿನಿ ಕಲಾವಿದರು ಪ್ರೆಸ್ ಮೀಟ್ ಮಾಡೋದನ್ನ ನಾವು ನೋಡಿದಿವಿ. ಪ್ರೆಸ್‌ಮೀಟ್ ವೇಳೆ ಕೆಲವರಿಗೆ ಮುಜುಗರವಾಗುವುದನ್ನೂ ನೋಡಿದ್ದೀವಿ. ಅಂಥ ಮುಜುಗರದ ಸಂಗತಿಯೊಂದು ವಿದೇಶದಲ್ಲಿ ನಡೆದಿದ್ದು, ಈಗ ಇಂಟರ್‌ನ್ಯಾಷನಲ್ ಲೇವಲ್‌ನಲ್ಲಿ ಸುದ್ದಿಯಾಗಿದೆ. ವಿದೇಶದಲ್ಲಿ ಓರ್ವ ವ್ಯಕ್ತಿ ಮರದ ಕೆಳಗೆ ಪ್ರೆಸ್‌ಮೀಟ್ ಮಾಡಿ, ಇಂಟರ್‌ನ್ಯಾಷನಲ್ ಲೆವಲ್‌ನಲ್ಲಿ ಮುಜುಗರಕ್ಕೊಳಗಾಗಿದ್ದಾನೆ. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ...

ಅತ್ಯಾಚಾರ ಆರೋಪ, ಉದಯೋನ್ಮುಖ ನಿರ್ದೇಶಕನ ಬಂಧನ..

ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್‌ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹಿಳೆಯೊಬ್ಬರು...

ಗಡಿ ದಾಟುವಾಗ ಸಿಕ್ಕಿಬಿದ್ದ ವ್ಯಕ್ತಿ: ಆತನ ಬಟ್ಟೆಯೊಳಗೆ ಏನೇನಿತ್ತು ಗೊತ್ತಾ..?

ಈಗಾಗಲೇ ನಾವು ಉಕ್ರೇನ್- ರಷ್ಯಾ ಯುದ್ಧದ ಸಮಯದಲ್ಲಿ ಏನೇನಾಗುತ್ತಿದೆ. ಗಡಿ ದಾಟುವಾಗ ಎಂಥೆಂಥ ಘಟನೆ ಜರುಗಿದೆ ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಆದ್ರೆ ಇಲ್ಲೋರ್ವ ವ್ಯಕ್ತಿ ಕ್ಯಾಲಿಫೋರ್ನಿಯಾದಿಂದ ಅಮೇರಿಕಾ ಗಡಿ ದಾಟಬೇಕಾದರೆ, ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಯಾಕಂದ್ರೆ ಅವನು ತನ್ನ ಬಟ್ಟೆಯಲ್ಲಿ ಕೆಲ ವಸ್ತುಗಳನ್ನ ಇಟ್ಟುಕೊಂಡಿದ್ದ. ಆ ವಸ್ತುಗಳು ಯಾವುದು ಅಂದ್ರೆ, ಹಲ್ಲಿ ಮತ್ತು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img