Wednesday, June 24, 2026

karnatakatv news

28 ವರ್ಷದ ಮೊಹಮ್ಮದ್ ಹಾಜರ್ ನ ಕೊಲೆ..?

ಚಿತ್ರದುರ್ಗ: ಸಾಲದ ಹಣ ವಾಪಸ್ ಕೊಡುವುದಾಗಿ ಕರೆ ಮಾಡಿ ಕರೆಸಿಕೊಂಡು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗದ ಬಾಲಕಿಯರ ಪದವಿಪೂರ್ವ ಕಾಲೇಜು ಬಳಿ 28 ವರ್ಷದ ಮಹಮ್ಮದ್ ಹಾಜರ್ ಎಂಬಾತನನ್ನು ಸಾಲ ತೆಗೆದುಕೊಂಡು ಹಣವನ್ನು ವಾಪಸ್ ಕೊಡುವುದಾಗಿ ಕರೆಸಿಕೊಂಡು ಮತ್ತೆ ಮಾಡಲಾಗಿದೆ ಎಂದು ಮುಬಾರಕ್, ಪ್ರದೀಪ್, ಬಾಬು, ಎಂಬುವವರನ್ನು ಆರೋಪಿಸಲಾಗಿದೆ. ಈ ಪ್ರಕರಣ...

ಆಟೋ ಚಾಲಕನ ಕೊಲೆ..!

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿ ಹಳ್ಳಿಯಲ್ಲಿ ಆಟೋ ಚಾಲಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂಬಾರ ಹಳ್ಳಿಯ 25 ವರ್ಷದ ಗಜೇಂದ್ರ ತರಕಾರಿ ತೆಗೆದುಕೊಂಡು ಆಟೋದಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಆಟೋವನ್ನು ಅಡ್ಡ ಹಾಕಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಈ ಪ್ರಕರಣವನ್ನು ಶ್ರೀರಂಗಪಟ್ಟಣದ ಪೊಲೀಸರು...

ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವು.

ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವು ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಂಚೇನಹಳ್ಳಿ ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವನ್ನಪ್ಪಿದೆ. ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ಬೇಲಿ ತಗುಲಿ 30 ವರ್ಷದ ಗಂಡನೇ ಸಾವನ್ನಪ್ಪಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ....

ವಿದ್ಯುತ್ ಸ್ಪರ್ಶ ಯುವಕ ಸಾವು..!

ಮೈಸೂರು: ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕವನ್ನು ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 21 ವರ್ಷದ ಶ್ರೀನಿವಾಸ್ ಎಂಬುವವರು ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕ ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದರು, ಹಾಗ ಸ್ನೇಹಿತರು ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ ಮೃತಪಟ್ಟಿದ್ದಾರೆ. https://www.youtube.com/watch?v=Y6DGCMQb81g https://www.youtube.com/watch?v=4a-ieVBaZ9M https://www.youtube.com/watch?v=wJc5jbWgmwM

ಕರ್ನಾಟಕ ಮೂಲದ ಯೋಧ ಆತ್ಮಹತ್ಯೆಗೆ ಶರಣು

ವಿಜಯಪುರ : ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್​ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್‌ನಲ್ಲಿ ನೇಣು ಹಾಕಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ. ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ...

ಕೊಳ್ಳೆಗಾಲದ ಪ್ರತ್ರಕರ್ತ ರಾಜೇಂದ್ರ ನಿಧನ.

ಕೊಳ್ಳೆಗಾಲ:ದೂರದರ್ಶನದಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ (56) ನಿಧನರಾಗಿದ್ದಾರೆ .ರಾಜೇಂದ್ರ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು , ಅನಾರೋಗ್ಯ ನಿಮಿತ್ತ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದರು . ಚಿಕಿತ್ಸೆ ಫಲಕಾರಿಯಾಗದೆ . ಭಾನುವಾರ ರಾತ್ರಿ ನಿಧನರಾಗಿದ್ದಾರೆ .ಮೃತ ರಾಜೇಂದ್ರ ಕೊಳ್ಳೆಗಾಲದ ನಿವಾಸಿಯಾಗಿದ್ದು . ಕೊಳ್ಳೆಗಾಲದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ...

ಬಿಗ್ ಶಾಕ್ : ಅಕ್ಕಿ ದರ ಕೆಜಿಗೆ 10 ರೂ. ಹೆಚ್ಚಳ

ಬೆಂಗಳೂರು: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ಹೆಚ್ಚಳವಾಗಿದೆ. ಪ್ರತಿ ಕೆಜಿ 4 ರೂ.ನಿಂದ 10 ರೂಪಾಯಿಯವರೆಗೆ ಹೆಚ್ಚಳವಾಗಿದೆ. ಈಗಾಗಲೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ತರಕಾರಿ ಮೊದಲಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಗಾಯದ ಮೇಲೆ ಬರೆ ಎಳೆದಂತೆ ದಿನಬಳಕೆಯ...

ಮಾರುತಿಗೆ 6 ನೇ ವರ್ಷದ ಹುಟ್ಟುಹಬ್ಬ:ಕೆ ಎಸ್ ಈಶ್ವರಪ್ಪ ಬಾಗಿ

ಶಿವಮೊಗ್ಗ :  ಪ್ರತಿ ವರ್ಷ ಡಿಸೆಂಬರ್ 5 ರಂದು ಮಾರುತಿ ಜನ್ಮದಿನದ ಸಂಭ್ರಮವನ್ನು ತುಂಬಾ ಅದ್ಧೂರಿಯಾಗಿ ಮಾಡುತಿದ್ದಾರೆ. ಆರು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಪಾರ್ವತಮ್ಮ ಕುಟುಂಬಕ್ಕೆ ಕೋತಿ ಮರಿಯನ್ನು ಯಾರೋ ಸಾಕಲು ಆಗದೇ ಕೊಟ್ಟು ಹೋಗಿದ್ದರು, ಪಾರ್ವತಮ್ಮ ಅವರ ಪತಿ ಪ್ರಭಾಕರ್ ಕೆಲವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಮನೆಯಲ್ಲಿ ಇಬ್ಬರು ಹೆಣ್ಣು ಮತ್ತು...

ರಾತ್ರಿಯಿಡಿ ಸುರಿದ ಮಳೆಗೆ ಇಬ್ಭಾಗವಾದ ಹಾಸನ ರಸ್ತೆ

ಹಾಸನ: ರಾಜ್ಯದ ಹಲವೆಡೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ರಸ್ತೆ ಸಂಪರ್ಕ ಕಡಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೋಟ, ಗದ್ದೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ರಭಸವಾಗಿ ಹರಿದ...

ಪುನೀತ್ ಪುತ್ಥಳಿ :ಪೊಲೀಸರ ವಶಕ್ಕೆ

ಮೈಸೂರು: ಮೈಸೂರಿನ ಲಿಂಗಾಬುದಿ ಪಾಳ್ಯ ಬಡಾವಣೆಯ ಅಭಿಮಾನಿಗಳು ಪುನೀತ್ ಪುತ್ಥಳಿ ಮಾಡಿಸಿದ್ದರು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಪ್ಪು ಆಗಲಿ ತಿಂಗಳಾದರೂ ಅವರ ನೆನಪು ಮಾತ್ರ ಇನ್ನೂ ಮಾಡುತ್ತಿಲ್ಲ ಅವರ ಆರಾಧನೆ ಹಾಗೂ ಅವರ ಹೆಸರಿನಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಲೇ ಇದೆ. ಇದು ಅವರ ಸರಳತೆ ಸಜ್ಜನಿಕೆ ಯವರ ಜನಸೇವೆ ಹಾಗೂ ಅವರ ನಟನೆ ಡ್ಯಾನ್ಸ್...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img