Friday, August 28, 2026

karnatakatv news

ವಿಚ್ಛೇದನ ಪಡೆದ ಸಿನಿಮಾ ಡೈರೆಕ್ಟರ್ ಬಾಲಾ- ಮುತುಮಲಾರ್ ದಂಪತಿ..!

ಸಿನಿ ಜಗತ್ತಿನಲ್ಲಿ ವಿಚ್ಛೇದನ ಅನ್ನೋದೇನೂ ದೊಡ್ಡ ವಿಷಯವಲ್ಲ. ಹಲವಾರು ನಿರ್ದೇಶಕಕರು, ನಿರ್ಮಾಪಕರು, ನಟ, ನಟಿಯರು ವಿಚ್ಛೇದನ ಪಡೆದು, ಮರು ಮದುವೆಯಾದವರಿದ್ದಾರೆ. ಆದ್ರೆ ಇತ್ತೀಚೆಗೆ ವಿಚ್ಛೇದನ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸಮಂತಾ, ಧನುಷ್ ನಂತರ ಈಗ ತಮಿಳಿನ ನಿರ್ದೇಶಕರು ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ತಮಿಳು ನಿರ್ದೇಶಕ ಬಾಲ, ತಮ್ಮ ಪತ್ನಿ ಮಲಾರ್‌ಗೆ ಡಿವೋರ್ಸ್...

Doddaballapura : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ ಬಾಣಂತಿ ಸಾವು..!

ದೊಡ್ಡಬಳ್ಳಾಪುರ : ಸರ್ಕಾರಿ ಆಸ್ಪತ್ರೆಯಲ್ಲಿ (government hospital) ವೈದ್ಯರ ನಿರ್ಲಕ್ಷ(Doctor's neglect) ದಿಂದಾಗಿ 22 ವರ್ಷದ ಬಾಣಂತಿ ಸವಿತಾ (savitha) ಸಾವನಪ್ಪಿದ್ದಾರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ತಾಲ್ಲೂಕಿನ ತಾಯಿ ಮತ್ತು ಮಕ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು  ಮದ್ಯಾನ 2 ಗಂಟೆಗೆ ಬಾಣಂತಿ ಸವಿತಾ ಸಾವನಪ್ಪಿರುವ ಮಾಹಿತಿ ಕುಟುಂಬಸ್ಥರಿಗೆ ಗೊತ್ತಾಗಿದೆ,...

Doddaballapura : ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡ ಕಾರ್ಯದರ್ಶಿ ಕಿಲಾಡಿ ತಿಮ್ಮರಾಜ್ ಎಸ್.ಜಿ..!

ದೊಡ್ಡಬಳ್ಳಾಪುರ : ಗ್ರಾಮಪಂಚಯ್ತಿ ಅಭಿವೃದ್ಧಿ ಅಧಿಕಾರಿ ನೀಡಬೇಕಾಗಿದ್ದ ಪರವಾನಿಗೆಯನ್ನು ಗ್ರಾಮಪಂಚಾಯ್ತಿ ಕಾರ್ಯದರ್ಶಿಯೇ (Secretary) ಕಟ್ಟಡ ಪರವಾನಗಿ ನೀಡದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ನಡೆದಿದೆ, ದೊಡ್ಡಬಳ್ಳಾಪುರ ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮಪಂಚಯ್ತಿ (Bhaktarahalli Grama Panchayat) ಕಾರ್ಯದರ್ಶಿ ತಿಮ್ಮರಾಜ್ ಎಸ್.ಜಿ (Thimmaraj SG) ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ...

ಯುದ್ಧದ ಬಗ್ಗೆ ಉಕ್ರೇನ್ ಅಧ್ಯಕ್ಷನ ಪತ್ನಿಯ ಮೊದಲ ಪ್ರತಿಕ್ರಿಯೆ..

ತಮ್ಮ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಮೊದಲ ಬಾರಿ ಯುಕ್ರೇನ್ ಅಧ್ಯಕ್ಷನ ಪತ್ನಿ, ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಒಲೆನಾ ಝೆಲೆನ್ಸ್ಕಿ ಈ ಬಗ್ಗೆ ಬರೆದುಕೊಂಡಿದ್ದು, ಕೇವಲ ಒಂದು ವಾರದ ಹಿಂದೆ ನಡೆದ ಘಟನೆ ನಂಬಲು ಅಸಾಧ್ಯವಾಗದ್ದು. ನಮ್ಮ ದೇಶ ಶಾಂತವಾಗಿತ್ತು. ಹಳ್ಳಿ, ಪಟ್ಟಣದಲ್ಲಿದ್ದವರೆಲ್ಲ ಆರಾಮವಾಗಿ ಜೀವನ ನಡೆಸುತ್ತಿದ್ದರು. ಆದ್ರೆ ಫೆಬ್ರವರಿ 24ರಂದು ರಷ್ಯಾ ಉಕ್ರೇನ್...

Raichur : ಗುರು ರಾಯರ ಪಟ್ಟಾಭಿಷೇಕ ಹಾಗೂ ವರ್ಧಂತಿಯ ಗುರು ಭಕ್ತಿ ಉತ್ಸವ ಇಂದು ಸಂಪನ್ನ..!

ರಾಯಚೂರು  : ನಾದ ಪ್ರಿಯ ರಾಘವೇಂದ್ರ ಸ್ವಾಮಿಗಳ (Raghavendra Swamy) 427 ನೇ ವರ್ಧಂತಿ ( ಹುಟ್ಟುಹಬ್ಬ) ಉತ್ಸವ  ಸಡಗರ ಸಂಭ್ರಮದಿಂದ ಆಚರಿಸಲಾಯಿತು. ವೈಣಿಕರಾಗಿ, ಸಂಗೀತ ಪ್ರೇಮಿಯಾಗಿದ್ದ ಗುರು ರಾಯರಿಗೆ ತಮಿಳುನಾಡಿನ ನಾದಾಹಾರ ಟ್ರಸ್ಟ್ (Nadadahara Trust of Tamil Nadu) ನ 150 ವಿದ್ವಾಂಸರಿಂದ ಏಕ ಕಾಲಕ್ಕೆ ಗಾಯನ ಮಾಡಿ ಸಂಗೀತ ಸೇವೆ...

ಮೂರು ಸಾತ್ವಿಕ ಚಪಾತಿ ಮತ್ತು ಸಾತ್ವಿಕ ಪಲ್ಯದ ರೆಸಿಪಿ..

ನಾವು ಸಾಧಾರಣವಾಗಿ ಗೋಧಿ ಹಿಟ್ಟಿನ ಚಪಾತಿ ಮಾಡ್ತೇವೆ. ಆದ್ರೆ ಇದೇನಿದು ಸಾತ್ವಿಕ ಚಪಾತಿ ಅನ್ನೋದು ನಿಮ್ಮ ಪ್ರಶ್ನೆಯಾಗಿದ್ರೆ, ಇದು ತರಕಾರಿಯೊಂದಿಗೆ ಮಾಡುವ ಚಪಾತಿ. ಇದರಲ್ಲಿ ಅರ್ಧ ಭಾಗ ತರಕಾರಿ ಮತ್ತು ಅರ್ಧ ಭಾಗ ಗೋಧಿ ಹಿಟ್ಟನ್ನ ಬಳಸಿ ಚಪಾತಿ ತಯಾರಿಸಲಾಗತ್ತೆ. ಇದರ ಜೊತೆಗೆ ಸಾತ್ವಿಕ ಪಲ್ಯದ ರೆಸಿಪಿನೂ ಇದೆ. ಹಾಗಾದ್ರೆ ಮೂರು ಸಾತ್ವಿಕ ಚಪಾತಿ...

ಮಣ್ಣಿನ ಪಾತ್ರೆಯಲ್ಲಿ ಅಡಿಗೆ ಮಾಡಿ, ಊಟ ಮಾಡಿದ್ರೇನು ಲಾಭ..?

ಹೆಚ್ಚಿನವರು ಸ್ಟೀಲ್ ಪಾತ್ರೆಯಲ್ಲಿ ಅಡಿಗೆ ಮಾಡಿ, ಊಟ ಮಾಡ್ತಾರೆ. ಕೆಲವರು ಅಡಿಗೆಯನ್ನ ಸ್ಟೀಲ್ ಪಾತ್ರೆಯಲ್ಲಿ ಮಾಡಿದ್ರೂ, ಊಟ ಮಾತ್ರಾ, ಬೆಳ್ಳಿ ತಟ್ಟೆ ಅಥವಾ ತಾಮ್ರದ ತಟ್ಟೆ ಅಥವಾ ಬಾಳೆ ಎಲೆಯಲ್ಲಿ ಊಟ ಮಾಡ್ತಾರೆ. ಇದರಿಂದ ಆರೋಗ್ಯಕ್ಕೇನು ಹಾನಿಯಿಲ್ಲ. ಆದ್ರೆ ಮಣ್ಣಿನ ಪಾತ್ರೆಯಲ್ಲಿ ಅಡುಗೆ ತಯಾರಿಸಿ, ಊಟ ಮಾಡಿದ್ರೆ, ಆರೋಗ್‌ಯದಲ್ಲಿ ಹೆಚ್ಚಿನ ಅಭಿವೃದ್ಧಿಯನ್ನ ಕಾಣಬಹುದು. ಹಾಗಾದ್ರೆ...

ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರನ್ನ(ಮಿನರಲ್ ವಾಟರ್) ಯಾಕೆ ಕುಡಿಯಬಾರದು..?

ನಾವು ಪ್ರವಾಸಕ್ಕೆ ಅಥವಾ ಎಲ್ಲಾದರೂ ಹೊರಗಡೆ ಹೋಗುವಾಗ, ನೀರಿನ ಬಾಟಲಿಯನ್ನ ಮರೆತು ಹೋದರೆ, ಅಂಗಡಿಯಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ಮಿನರಲ್ ವಾಟರ್ ಖರೀದಿ ಮಾಡ್ತೇವೆ. ಮತ್ತು ಅದನ್ನ ಅರ್ಧ ದಿನವಾದರೂ ಇರಿಸಿ, ಕುಡಿಯುತ್ತೇವೆ. ಆದ್ರೆ ಅಂಥ ನೀರು ಅದೆಷ್ಟು ಕೆಟ್ಟದ್ದು ಅನ್ನುವ ಅಂದಾಜು ಕೂಡ ನಮಗರೋದಿಲ್ಲಾ. ಹಾಗಾದ್ರೆ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಕುಡಿದರೆ,...

Weavers ಸರ್ಕಾರ ಈ ಕೂಡಲೇ ವೈಜ್ಞಾನಿಕ ಬೆಲೆಯನ್ನು ನೀಡುವಂತೆ ಒತ್ತಾಯ..!

ದೊಡ್ಡಬಳ್ಳಾಪುರ ; ಮೇಕೆದಾಟು ಯೋಜನೆಗೆ 1000 ಕೋಟಿ ನಾಮಕಾವಸ್ತೆಗಷ್ಟೆ,ಅಗತ್ಯವಾದ ಹಣವನ್ನು ಬಿಡುಗಡೆ ಮಾಡಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಕರುನಾಡ ವಿಜಯಸೇನೆ ಸಂಘಟನೆಯ ವತಿಯಿಂದ ನಿನ್ನೆ ಪತ್ರಿಕಾಗೋಷ್ಠಿ ನಡೆಸಿಲಾಯಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರುನಾಡ ವಿಜಯಸೇನೆ ಸಂಘಟನೆಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ರಾಮ್ ಪ್ರಸಾದ್ ಗೌಡ ದೊಡ್ಡಬಳ್ಳಾಪುರ ತಾಲ್ಲೂಕಿನ ನೇಕಾರರಿಗೆ...

Tailor ದಿನಾಚರಣೆ ಅಂಗವಾಗಿ ಇ- ಶ್ರಮ್ ಕಾರ್ಡ್ ನೊಂದಣಿ- ವಿತರಣೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬೆಸ್ತರಪೇಟೆ ಟೈಲರ್ ಅಸೋಸಿಯೇಷನ್ ಕಛೇರಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಹಾಗೂ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಟೈಲರ್ ದಿನಾಚರಣೆಯನ್ನು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಅಸಂಘಟಿತ ವಲಯದವರಿಗೆ ಇ-...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img