ಸಿನಿಮಾ ನೋಡಬೇಕು ಅಂದರೆ, ಥಿಯೇಟರ್ಗೆ ಹೋಗಿ ಕ್ಯೂನಲ್ಲಿ ನಿಂತು ಟಿಕೆಟ್ ಖರೀದಿ ಮಾಡುತ್ತೇವೆ. ಕೆಲವರು ಆನ್ಲೈನ್ ವೆಬ್ಸೈಟ್ ಮೂಲಕ ಸಿನಿಮಾ ಟಿಕೆಟ್ ಬುಕ್ ಮಾಡುತ್ತಾರೆ. ಇದು ಹಲವು ವರ್ಷಗಳಿಂದ ನಡೆದು ಬಂದಿರುವ ಪದ್ಧತಿ. ಆದರೆ, ಈಗ ಈ ಎರಡೂ ಪದ್ಧತಿಗಳಿಗೂ ಶೀಘ್ರದಲ್ಲೇ ತಿಲಾಂಜಲಿ ಇಡಲಾಗುತ್ತಿದೆ. ಸರ್ಕಾರದ ಆನ್ಲೈನ್ ಪ್ಲಾಟ್ಫಾರಂ ಮೂಲಕವೇ ಸಿನಿಮಾ ಟಿಕೆಟ್ ಮಾರಾಟ...
ನಿವೃತ್ತ ಶಿರಸ್ತೇದಾರನ ಕೊಲೆ ಪ್ರಕರಣ ಭೇಧಿಸಿದ ರಾಯಚೂರಿನ ಪಶ್ಚಿಮ ಠಾಣಾ ಪೋಲಿಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಅಖಿಲೇಶ್ ಮತ್ತು ಗೌತಮ್ ಬಂಧಿತ ಆರೋಪಿಗಳಾಗಿದ್ದರೆ.ನವೆಂಬರ್ 21 ರಂದು ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ಶಿರಸ್ತೇದಾರನ ಕೊಲೆಯಾಗಿತ್ತು ,ಹೊಸ ಮೊಬೈಲ್ ಕೊಳ್ಳಲು ಹಣ ಬೇಕಾಗಿತ್ತು ಈ ಕಾರಣಕ್ಕಾಗಿ ಮೊಮ್ಮೊಕ್ಕಳೆ ತಾತನ ಕೊಲೆಗೆ ಸ್ಕೆಚ್ ಹಾಕಿದ್ದರು...
ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಮೂಲಕ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅನುಮೋದನೆ ನೀಡಲಾದ ಮನೆಗಳ ಸಂಖ್ಯೆ 1.14 ಕೋಟಿ.
ಕೇಂದ್ರ ವಸತಿ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ...
ತಿರುವನಂತಪುರಂ : ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸ್ತುತ ವಾರ್ಷಿಕ ತೀರ್ಥಯಾತ್ರೆ ನಡೆಯುತ್ತಿದೆ. ಈ ತೀರ್ಥಯಾತ್ರೆಯಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ವರ್ಚುವಲ್ ಕ್ಯೂ ಬುಕ್ಕಿಂಗ್ ವ್ಯವಸ್ಥೆಯನ್ನು ಆರಂಭ ಮಾಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಜನಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಕೈಗೊಂಡಿರುವ ಈ ವರ್ಚುವಲ್ ಕ್ಯೂ ವ್ಯವಸ್ಥೆಯಲ್ಲಿ ಶಬರಿಮಲೆ ಯತ್ರಾರ್ಥಿಗಳಿಗೆ ನಿರ್ದಿಷ್ಟ...
ಚಿಕ್ಕಬಳ್ಳಾಪುರ: ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಹಾಕಿದ ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಆ ಜಮೀನಿಗೆ ಬೇಲಿ ಹಾಕಿದ ಮಾಲೀಕನನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ.
ರೈತನಾದ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಗ್ರಾಮಸ್ಥರು ಆ ಜಮೀನಿನ ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ದೊಡ್ಡಬಳ್ಳಾಪುರದ ಖಾಸಗಿ...
ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ಆದೇಶ ನೀಡಿದೆ.
1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡಲೂ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದರ್, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ,...
ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ...
ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬೂಕಹಳ್ಳಿ ಮಂಜು, ಬಸವರಾಜ ಬೊಮ್ಮಾಯಿ ಅವರ...
ಸ್ಯಾಂಡಲ್ವುಡ್: ಡಿಸೆಂಬರ್ ನಲ್ಲಿ ಸ್ಯಾಂಡಲ್ವುಡ್ನಲ್ಲಿ ದೊಡ್ಡ ಸಂಭ್ರಮವೇ ನಡೆಯಲಿದೆ. ಬಿಗ್ ಬಜೆಟ್ ಸಿನಿಮಾಗಳು ಒಂದೊಂದು ಡೇಟ್ ಹಿಡಿದು ಗ್ರ್ಯಾಂಡ್ ಆಗಿ ಥಿಯೇಟರ್ಗೆ ಎಂಟ್ರಿ ಕೊಡಲು ಸಜ್ಜಾಗಿ ನಿಂತಿವೆ. ಬಿಡುಗಡೆಗೆ ಸಜ್ಜಾಗಿ ನಿಂತಿರುವ ಸಿನಿಮಾಗಳಲ್ಲಿ ಮದಗಜ ಒಂದು. ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಮುಂದಾಗಿರುವ ತಂಡ ಹಿಂದಿ ರೈಟ್ಸ್ ಅನ್ನು ಭಾರೀ ಮೊತ್ತಕ್ಕೆ ಮಾರಾಟ...
ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುದವಾರ ಹೇಳಿಕೆ ನೀಡಿದ್ದಾರೆ.
ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು`ಮಧ್ಯಪ್ರದೇಶದವನಾದ ನಾನು ಕರ್ನಾಟಕಕ್ಕೆ ಬಂದಿರುವುದು ಸಂತಸವಾಗುತ್ತಿದೆ. ನಾನು ಕೂಡ ಕನ್ನಡ ಕಲಿಯುತ್ತಿದ್ದೇನೆ. ಭಾರತದಲ್ಲಿಯೇ ಕರ್ನಾಟಕ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...