Saturday, March 7, 2026

karnatakatv news

ನಾಯಕ ರೋಹಿತ್ ಶರ್ಮಾ ಕೈ ವಶವಾದ ಟಿ20 ಸರಣಿ

ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20  ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20  ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...

ಡಾ. ಅಭಿನವ ಅನ್ನದಾನ ಸ್ವಾಮೀಜಿ ಲಿಂಗೈಕ್ಕೆ : ಶೋಕಸಾಗರದಲ್ಲಿ ಭಕ್ತರು

ನರೇಗಲ್: ಗದಗ ಜಿಲ್ಲೆಯ ನರೇಗಲ್ ಹೋಬಳಿಯ ಹಾಲಗೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಅಭಿನವ ಅನ್ನದಾನ ಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ. ಹಾಲಕೆರೆ,ನರೇಗಲ್,ಜಕ್ಕಲಿ,ಇಟಗಿ,ರೋಣ,ಗಜೋ0ದ್ರಗಡ,ನಿಡಗು0ದಿ,ಮಾರನಬಸರಿ,ಬೂದಿಹಾಳ,ಅಬ್ಬಿಗೇರಿ,ನಿಡೆಗುAದಿಕೊಪ್ಪ,ಸೂಡಿ,ಕಳಕಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ 28 ಶಾಖಾ ಮಠಗಳ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಹಾಲಕೆರೆಯ ಶ್ರೀಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ವಿವಿಧ ಹಳ್ಳಿಗಳಲ್ಲಿ ಸ್ವಯಂ ಪೇರಿತರಾಗಿ ಸಂಗಡಿಗಳನ್ನು ಬಂದ್ ಮಾಡಲಾಗಿದೆ....

ಇನ್ಮುಂದೆ ವಿಳಾಸ ಬದಲಾವಣೆ ಸುಲಭ, ದೇಶಾದ್ಯಂತ 166 ಸೇವಾ ಕೇಂದ್ರ ಓಪನ್

ನವದೆಹಲಿ: ದೇಶದಾದ್ಯಂತ 166 ಆಧಾರ್ ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಅಲ್ಲಿ ಆಧಾರ್ ನೋಂದಣಿ ಮತ್ತು ವಿಳಾಸ ಬದಲಾವಣೆಯಂತಹ ಸೇವೆಗಳನ್ನು ಒದಗಿಸಲಾಗುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಯುಐಡಿಎಐ ತಿಳಿಸಿದೆ. ಯುಐಡಿಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೌರವ್ ಗಾರ್ಗ್ ಅವರು ಗಾಜಿಯಾಬಾದ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೆ ದೇಶದಲ್ಲಿ 58 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆಸಕ್ತ...

ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಭಾರೀ ಹಾನಿಯಾಗಿದೆ. ಕೋಲಾರದಲ್ಲಿ ಮಳೆರಾಯ ಅಬ್ಬರಿದು ಬೊಬ್ಬೆರೆಯುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ತಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಕೋಲಾರ ಜಿಲ್ಲೆಯಾದ್ಯಂತ ಎರಡು ದಿನಗಳ ಹಿಂದೆ 120 ಮಿಲಿ ಮೀಟರ್‌ಗೂ ಹೆಚ್ಚು ದಾಖಲೆಯ ಮಳೆಯಾಗಿತ್ತು. ಮಳೆಯಿಂದಾಗಿ...

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ...

ನೂತನವಾಗಿ ಆಯ್ಕೆಯಾಗುವ ಶಾಸಕರಿಗೆ ತರಬೇತಿ ; ವಿಶ್ವೇಶ್ವರ ಹೆಗಡೆ ಕಾಗೇರಿ

ನೂತನವಾಗಿ ಆಯ್ಕೆ ಆಗುವ ಶಾಸಕರಿಗೆ ತರಬೇತಿ ನೀಡಬೇಕಿದೆ , ಉತ್ತಮ ವಿಧಾನಸಭೆ ,ಪರಿಷತ್ ಪ್ರಸಸ್ತಿ ನೀಡಲು ಸಮಿತಿ ರಚನೆಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿಕೆ ನೀಡಿದ್ದಾರೆ , ರಾಷ್ಟಪತಿ ,ರಾಜ್ಯಪಾಲರ ಭಾಷಣ ,ಪ್ರಶ್ನೋತ್ತರ ವೇಳೆ ಗದ್ದಲ ಆಗದಂತೆ ನೋಡಿಕೊಳ್ಳಲು ಸಮಾಲೋಚನೆ ಮಾಡಬೇಕಿದೆ. ಸರ್ವಪಕ್ಷಗಳ ಜೊತೆಗೆ ಸಮಾಲೋಚನೆ ನಿರ್ಣಯ ಕೈಗೊಳ್ಳಲಾಗುವುದು...

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬೆಂಗಳೂರು ಬಿಬಿಎಂಪಿ:

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ``ಸ್ವಚ್ಛ ನಗರ'' ಪ್ರಶಸ್ತಿ ಲಭಿಸಿದೆ. ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ``ಸ್ವಚ್ಛ ನಗರ ಪ್ರಶಸ್ತಿ''ಯನ್ನು...

ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಲ್ಕು ತಿಂಗಳ ಬಳಿಕ ಆರಂಭ

ಮಂಗಳೂರು: ಕಳೆದ ನಾಲ್ಕು ತಿಂಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ಕೇರಳ ಸಾರಿಗೆ ಬಸ್‌ಗಳು ಎರಡೂ ರಾಜ್ಯಗಳ ನಡುವೆ ಓಡಾಟ ಆರಂಭಿಸಿವೆ. ನೆರೆಯ ಕಾಸರಗೋಡಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ದಕ್ಷಿಣ ಕನ್ನಡದಿಂದ ಓಡಾಡುವ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಲ್ಲಿನ ಜನರ ಓಡಾಟ, ಸಂಪರ್ಕದಿಂದ...

ರೈತನ ತೋಟದಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ಎಡಬಿಡದೆ ಸುರಿಯುತ್ತಿರುವ ಮಳೆಯಲ್ಲಿ ಮೊಸಳೆಯೊಂದು ರಾಯಚೂರು ಜಿಲ್ಲೆಯ ಲಿಂಗಸಗೂರು ಫೂಲಬಾವಿಯಲ್ಲಿ ಕಾಣಿಸಿಕೊಂಡಿದೆ. ಈ ಮೊಸಳೆ ಎನ್ ಬಿ ಹೂಗಾರ್ ಎಂಬುವವರ ತೋಟದಲ್ಲಿ ಪತ್ತೆಯಾಗಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ . ಇನ್ನು ಅರಣ್ಯ ಇಲಾಖೆಯವರ ನೆರವಿನಿಂದ ಮೊಸಳೆಯನ್ನು ಗ್ರಾಮಸ್ತರು ಸರೆಹಿಡಿದಿದ್ದಾರೆ , ಈ ಮೊಸಳೆಯನ್ನು ನಂತರ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ ಗ್ರಾಮಸ್ತರು . https://www.youtube.com/watch?v=3nTUSiKZYDQ https://www.youtube.com/watch?v=X7qPKWuVA50 https://www.youtube.com/watch?v=vkTU9A6doZI

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಿದ ಕೆಇಎ.

ಬೆಂಗಳೂರು; ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ತಿಂಗಳ ನವೆಂಬರ್ ೩೦ ರವರೆಗೆ ವಿಸ್ತರಿಸಿದೆ. ಶುಲ್ಕ ಪಾವತಿಸಲು ಡಿಸೆಂಬರ್ ೬ ಕೊನೆಯ ದಿನ. ಈ ಮೊದಲು ಅರ್ಜಿ ಸಲ್ಲಿಸಲು ನ.೬ ರ ಕೊನೆಯ ದಿನ ಎಂದು...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img