Wednesday, March 4, 2026

karnatakatv news

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸಿ ಎಂ ಬೊಮ್ಮಯಿಯಿಂದ ಆಶ್ವಾಸನೆ.

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...

ಪೇಜಾವರ ಶ್ರೀ ಕುರಿತಾದ ಹಂಸಲೇಕ ಹೇಳಿಕೆಗೆ ಜಗ್ಗೇಶ್‌ರಿಂದ ಪ್ರತಿಕ್ರಿಯೆ..!

ಇತ್ತೀಚೆಗೆ ನಾದಬ್ರಹ್ಮ ಡಾ.ಹಂಸಲೇಕ ರವರು ಪೇಜಾವರ ಶ್ರೀಗಳ ಬಗ್ಗೆ ಒಂದು ಕಾರ್ಯಕ್ರಮದಲ್ಲಿ ಹಗುರವಾಗಿ ಮಾತನಾಡಿದ್ದರು, ಇದರಿಂದ ಈ ವಿಷಯ ವ್ಯಾಪಕವಾಗಿ ಚರ್ಚೆಗೀಡಾಗಿತ್ತು. ಎಲ್ಲರೂ ಹಂಸಲೇಕರ ವಿರುದ್ದ ವಿರೋಧಿಸಲು ಶುರುಮಾಡಿದರು. ಇದೀಗ ಚಲನಚಿತ್ರದ ನಟ ಜಗ್ಗೇಶ್ ರವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ...

ಜಯದೇವ ಹೃದ್ರೋಗ ಆಸ್ಪತ್ರೆಗೆ ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ 350 ಹಾಸಿಗೆಗಳ ದೇಣಿಗೆ..!

ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ...

ರಾಯಚೂರಿನಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...

ನವೆಂಬರ್ 26 ಕ್ಕೆ ಸಖತ್ ಸಿನಿಮಾ ರಿಲೀಸ್ ಫಿಕ್ಸ್

ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್‌ನಲ್ಲಿ ಸಖತ್ ಸಿನಿಮಾ ಇದೇ ನವೆಂಬರ್ 26 ಕ್ಕೆ ಬಿಡುಗಡೆಯಾಗಲಿದ್ದು .ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ರ‍್ಯಾಪ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ .ಈ ಸಿನಿಮಾದ ಟೈಟಲ್ ಟ್ರ್ಯಾಕ್ ಸಹ ಬಿಡುಗಡೆಯಾಗಿದ್ದು , ಅಭಿಮಾನಿಗಳಲ್ಲಿ ಸಂತಸವನ್ನು ಮೂಡಿಸಿದೆ . ಅದೇ ರೀತಿ ಚಿತ್ರ...

ಮೊದಲ ಬಾರಿಗೆ ಟಿ 20 ವಿಶ್ವಕಪ್ ಗೆ ಮುತ್ತಿಕ್ಕಿದ ಆಸ್ಟ್ರೇಲಿಯಾ..!

ದುಬೈ : ಭಾನುವಾರ ರಾತ್ರಿ ನಡೆದಂತಹ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಆಸ್ಟ್ರೇಲಿಯಾ ಗೆದ್ದು ಮೊದಲ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಶಿಪ್‌ನ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌ನ ತಂಡ, ಕ್ಯಾಪ್ಟನ್ ಕೇನ್ ವಿಲಿಯಮ್ಸನ್ 48 ಎಸೆತಗಳಲ್ಲಿ...

ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟಕ್ಕೆ ತತ್ತರಿಸಿದ ಪಾಕಿಸ್ತಾನ.

ದುಬೈ: ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ 5 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಪರಾಭವಗೊಳಿಸುವುದರ ಮೂಲಕಎರಡನೇ ಬಾರಿ ಪೈನಲ್ ತಲುಪಿದೆ. ಪಂದ್ಯವನ್ನು ಗೆಲ್ಲಲು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಆಟದ ವ್ಯೆಖರಿಯೇ ಕಾರಣ. ಐಸಿಸಿ ಟಿ20 ವಿಶ್ವಕಪ್‌ನ. ಸೆಮಿಪೈನಲ್‌ನಲ್ಲಿ ಟಾಸ್ ವಿನ್ ಆದಂತಹ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 177...

ಸೆನ್ಸಾರ್ ಮುಗಿಸಿದ ಅವತಾರ ಪುರುಷ ಡಿಸೆಂಬರ್ 10 ಕ್ಕೆ ಗ್ರಾಂಡ್ ಎಂಟ್ರಿ

ಕಾಮಿಡಿ ಕಿಂಗ್ ಎಂದೇ ಖ್ಯಾತರಾಗಿರುವ ಶರಣ್ ಅಭಿನಯದ ಅವತಾರ್ ಸಿನೆಮಾ ಡಿಸೆಂಬರ್ 10 ಕ್ಕೆ ತೆರೆಗೆ ಬರುತ್ತಿದೆ .ಈ ಬಗ್ಗೆ ಅವತಾರ್ ಚಿತ್ರದ ನಿರ್ಮಾಪಕಪುಷ್ಕರ್ ಮಲ್ಲಿಕಾರ್ಜುನಯ್ಯ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದಾರೆ .ಟೀಸರ್ ಹಾಗು ಟ್ರೇಲರ್ ನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿರುವ ಚಿತ್ರ ಇದಾಗಿದೆ . ಶರಣ್ ರವರು ಹಿಂದೆoದು ಕಾಣದ ರೀತಿಯಲ್ಲಿ...

ಯೂಟ್ಯೂಬ್‌ನಿಂದ ಉತ್ತಮ ತೀರ್ಮಾನ : ಇನ್ಮುಂದೆ ಯೂಟ್ಯೂಬ್ ವಿಡಿಯೋಗಳ ಕೆಳಗೆ ಇದು ಕಾಣಲ್ಲ..

www.karnatakatv.net ಸಾಮಾಜಿಕ ಜಾಲತಾಣದಲ್ಲಿಯೇ ಪ್ರಸಿದ್ದಿಯನ್ನು ಪಡೆದಿರುವ ಯೂಟ್ಯೂಬ್ ಇತ್ತೀಚೆಗೆ ಮಹತ್ವದ ಕಾರ್ಯವೊಂದಕ್ಕೆ ಕೈ ಹಾಕಲು ಹೊರಟಿದೆ. ಅದೇನೆಂದರೆ ಯೂಟ್ಯೂಬ್ ಕ್ರಿಯೇಟರ್ಸ್ ಡಿಸ್ ಲೈಕ್ ದಾಳಿನಡೆಯುತ್ತಿರುವುದನ್ನು ಕಂಪನಿ ಗಮನಿಸಿದ್ದು ,ಅದಕ್ಕೆ ಬ್ರೇಕ್ ಹಾಕಲು ಈ ನಿಧಾರವನ್ನು ತೆಗೆದುಕೊಂಡಿದೆ .ಯೂಟ್ಯೂಬ್ ಕಂಪನಿ ಟ್ವೀಟ್ ಮೂಲಕ ಈ ನಿರ್ಧಾರವನ್ನು ಘೊಷಣೆ ಮಾಡಿದೆ . ಡಿಸ್ ಲೈಕ್‌ಗಳು ಕ್ರಿಯೇರ‍್ಸ್ ಗಳ ಮೇಲೆ...

ಅಪ್ಪು ಇಷ್ಟಪಟ್ಟಿದ್ದ ಆನೆ ಮರಿಗೆ ಪುನೀತ್ ಹೆಸರು : ಅರಣ್ಯ ಇಲಾಖೆಯಿಂದ ಅಪ್ಪುವಿಗೆ ವಿಶೇಷ ಗೌರವ .

www.karnatakatv.net: ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...
- Advertisement -spot_img

Latest News

Political News: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ!: ಸಿ.ಟಿ.ರವಿ

Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ...
- Advertisement -spot_img