Wednesday, March 4, 2026

karnatakatv news

ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವಂತಹ ಗುಣ ನಮ್ಮದು; ಸಿಎಂ ಬೊಮ್ಮಾಯಿ

www.karnatakatv.net: ಇಂದು ಬಸವರಾಜ್ ಬೊಮ್ಮಾಯಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬoಧಿಸಿದoತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇನ್ನು ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮನಾಗಿ ಸ್ವಿಕರಿಸಬೇಕು ಎಂದು ಮತ್ತು ಅಂತಹ ಗುಣವು ನಮ್ಮದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಂದಗಿಯಲ್ಲಿ ಗೆಲುವನ್ನು...

ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ..!

www.karnatakatv.net: ಮಹಾಮಾರಿ ಕೊರೊನಾ ನಂತರ ಶಾಲಾ ಕಾಳೇಜುಗಳನ್ನು ತೆರೆಯಲು ಅನುಮತಿಯನ್ನು ನೀಡಿದ್ದರು, ದೇಶಾದ್ಯಂತ ಕನಿಷ್ಠ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಶಾಲೆಗಳನ್ನು ತೆರೆಯಲಾಗಿದ್ದು, ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರಬೇಕು ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು ಎಂದು...

ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ..!

www.karnatakatv.net: ನ.4 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲೂ ಕಾರ್ಮೋಡ, ತಣ್ಣನೆ ಗಾಳಿ, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆಹಳಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಕೆಲವೆಡೆ...

ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು; ಕೇಂದ್ರ ಹಣಕಾಸು ಸಚಿವಾಲಯ

www.karnatakatv.net : 2022-23 ರ ಬಜೆಟ್ ಗೆ ತಯಾರಿ ನಡೆಸುತ್ತಿರುವ ಕೇಂದ್ರ ಹಣಕಾಸು ಸಚಿವಾಲಯ ಕಾರ್ಪೊರೇಟ್ ನ ಹಲವು ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು ನೀಡಿದೆ. ಸಚಿವಾಲಯವು ಯಾವುದನ್ನು ಮುಂದುವರೆಸಬೇಕು ಯಾವುದನ್ನು ಬಿಡಬೇಕು ಎಂಬ ನಿರ್ಧಾರವನ್ನು ಅಂತಿಮಗೊಳಿಸುವುದಕ್ಕು ಮುನ್ನ ಆರ್ಥಿಕ ವೆಚ್ಚಗಳು ಹಾಗೂ ಉಪಯೋಗಗಳನ್ನು ಮೌಲ್ಯಮಾಪನ ಮಾಡಲು ಮುಂದಾಗಿದೆ. ದರವನ್ನು ಕಡಿಮೆ ಮಾಡಿ ಹಾಗೂ ವಿನಾಯಿತಿಗಳನ್ನು...

11 ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಮೋದಿ ಸಭೆ..!

www.karnatakatv.net: ಇಂದು ನರೇಂದ್ರ ಮೋದಿ ಕೊವಿಡ್ ಲಸಿಕೆ ನೀಡಿಕೆ ಕಡಿಮೆಯಿರುವ ಕನಿಷ್ಠ 11 ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕಡಿಮೆ ವ್ಯಾಕ್ಸಿನೇಷನ್ ಕವರೇಜ್ ಅಥವಾ ಕೊವಿಡ್ ಲಸಿಕೆ ನೀಡಿಕೆ ಕಡಿಮೆಯಿರುವ ರಾಜ್ಯಗಳಲ್ಲಿ ಲಸಿಕೆ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಲು ಸಭೆಯನ್ನು ನಡೇಸಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸಿಂಗ್...

COP26 ಶೃಂಗಸಭೆಯಲ್ಲಿ ಚೀನಾ ಮತ್ತು ರಷ್ಯಾ ಗೈರು..!

www.karnatakatv.net: ಚೀನಾ ಮತ್ತು ರಷ್ಯಾ ಹವಾಮಾನ ಬದಲಾವಣೆಯ ನಾಯಕತ್ವವನ್ನು ತೋರಿಸಲು ಗ್ಲಾಸ್ಗೋದಲ್ಲಿ ನಡೆಯಲಿರುವ COP26 ಶೃಂಗಸಭೆಯಲ್ಲಿ ವಿಫಲವಾಗಿವೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡನ್ ಆರೋಪಿಸಿದ್ದಾರೆ. ಯುಎನ್ ಶೃಂಗಸಭೆಯಲ್ಲಿ ಮಾತನಾಡುತ್ತಾ ಬೈಡನ್, ತನ್ನದೇ ಆದ ಉಪಸ್ಥಿತಿಯನ್ನು ಕರೆದರು ಮತ್ತು ಅವರ ಡೊನಾಲ್ಡ್ ಟ್ರಂಪ್ ಅವರ ಏಕಾಂಗಿ ವಿಧಾನದ ನಂತರ "ಅಮೇರಿಕಾ ಹಿಂತಿರುಗಿದೆ" ಎಂಬುದಕ್ಕೆ ಪುರಾವೆಯನ್ನು ಭರವಸೆ...

ಮೋದಿಗೆ ಇಸ್ರೇಲ್ ಪ್ರಧಾನಿ ತಮ್ಮ ಪಕ್ಷಕ್ಕೆ ಆಹ್ವಾನ..!

www.karnatakatv.net: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ನರೇಂದ್ರ ಮೋದಿಯನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ. "ನೀವು ಇಸ್ರೇಲ್‌ನಲ್ಲಿ ಅತ್ಯಂತ ಜನಪ್ರಿಯ ವ್ಯಕ್ತಿ," ಎಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ "ಧನ್ಯವಾದಗಳು" ಎಂದು ಉತ್ತರಿಸಿದ್ದಾರೆ. ನಂತರ ಇಸ್ರೇಲ್ ಪ್ರಧಾನಿ "ಬನ್ನಿ ನಮ್ಮ ಪಕ್ಷಕ್ಕೆ ಸೇರಿ," ಎಂದು ಪ್ರಧಾನಿ ಮೋದಿ...

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ನವೆಂಬರ್ 6 ರವರೆಗೆ ಇಡಿ ವಶಕ್ಕೆ..!

www.karnatakatv.net: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಇಂದು ಮುಂಬೈನ್ಯಾಯಾಲಯ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ. ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆಯ ನಂತರ ಸೋಮವಾರ ತಡರಾತ್ರಿ ದೇಶಮುಖ್ ರನ್ನು ಇಡಿ ಬಂಧಿಸಿದ್ದು, ಇಂದು ವಿಶೇಷ ರಜಾ...

IAS ಮಾಡುವ ಗುರಿ ಇದ್ದವರಿಗೆ ಕಠಿಣ ತರಬೇತಿ. ಆಸಕ್ತರಿಗೆ ಸುವರ್ಣ ಅವಕಾಶ

www.karnatakatv.net: ಇದೀಗ ಪಿಯುಸಿ ನಂತರ ನೇರವಾಗಿ ಪದವಿ ಯೊಂದಿಗೆ IAS,IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ. ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು. ಹೌದು..ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ ಪ್ರತಿ ವಿದ್ಯಾರ್ಥಿ ಗೊಂದು ಸರ್ಕಾರಿ ಉದ್ಯೋಗ ಕಲ್ಪಿಸಿಕೊಡಲು ಹೊಸಬೆಳಕು ಐಎಎಸ್ ತಪಸ್ಸು...

ಜಪಾನ್ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾಗೆ ಅಭಿನಂದನೆ ತಿಳಿಸಿದ ಮೋದಿ..!

www.karnatakatv.net : ಜಪಾನ್ ನಲ್ಲಿ ನಡೆದ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾರ ಪಕ್ಷ ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿ ಬಹುಮತವನ್ನು ಸಾಧಿಸಿದೆ. ಈ ಮೂಲಕ ಜಪಾನ್ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾ ತನ್ನ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ. ಫುಮಿಯೋ ಕಿಶಿದಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. "ಜಪಾನ್ ಸಂಸತ್ತಿನ ಕೆಳಮನೆಯ ಚುನಾವಣೆಯಲ್ಲಿ ಜಯ ಗಳಿಸಿದ...
- Advertisement -spot_img

Latest News

ಏನ್ರೀ ಮೋದಿಯವರೇ. ಎಷ್ಟು ಸುಳ್ ಹೇಳಿದ್ರೂ ಕೇಳ್ಬೇಕಾ ಮಾರಾಯಾ..?: Ramesh Kumar Exclusive podcast

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/knmwaSeNL7g ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...
- Advertisement -spot_img