Wednesday, March 4, 2026

karnatakatv news

ಇಂದು ಹಾನಗಲ್ ಮತ್ತು ಸಿಂಧಗಿ ಫಲಿತಾಂಶ..!

www.karnatakatv.net: ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಏಣಿಕೆ ಇಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾರಿಗೆ ಗೆಲುವು ಎಂಬುದು ಇಂದು ಮಧ್ಯಾಹ್ನ ಸ್ಪಷ್ಟವಾಗಲಿದೆ. ಚುನಾವಣೆಯ ಮತ ಏಣಿಕೆಯು ಬೆಳಿಗ್ಗೆ 8 ಗಂಟೆಯಿoದ ಆರಂಭವಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ 19 ಸುತ್ತು ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ 22 ಸುತ್ತುಗಳ ಏಣಿಕೆ...

ರಾಯಚೂರಿನ ಬಡ ಹೆಣ್ಣು ಮಕ್ಕಳಿಗೆ ಶಾಪವಾಗಿ ಕಾಡಿದ ಪಿಡ್ಸ್..!

www.karnatakatv.net: ರಾಯಚೂರು: ನಗರದ ಬಡ ಹೆಣ್ಣು ಮಕ್ಕಳಿಗೆ ಶಾಪವಾಗಿ ಕಾಡುತ್ತಿದೆ ಈ ಖಾಯಿಲೆ. ಹುಟ್ಟಿದಾಗ ಚೆನ್ನಾಗಿಯೇ ಇದ್ದ ಮಕ್ಕಳಿಗೆ ಇದ್ದಕ್ಕಿದ್ದ ಹಾಗೆ ಪಿಡ್ಸ್ ಖಾಯಿಲೆ ಕಾಣಿಸಿ ಕೊಂಡಿದೆ. ಹೌದು..ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಬಡಾವಣೆಯಲ್ಲಿ ಇಮಾಮುದ್ದೀನ್ ಎಂಬುವವರಿಗೆ ಸಂಭAದಿಕರ ಅಕ್ಕನ ಮಗಳನ್ನೇ ಮದುವೇ ಯಾಗಿದ್ದ. ಈತಿನಿಗೆ 4 ಮಂದಿ ಹೆಣ್ಣು ಮಕ್ಕಳು ಮೊದಲ ಮಗಳು ಚೆನ್ನಾಗಿ...

ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರ ದುರ್ಮರಣ

ಬೆಳಗಾವಿ- ಕಾಲು ಜಾರಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹೊರ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಳಂ ಬೆಳಿಗ್ಗೆ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಯುವಕ ಹಾಗೂ ಬಾಲಕ ಕಾಲು ಜಾರಿ ಬಿದ್ದಿದ್ದಾರೆ. ಇಬ್ಬರಿಗೂ ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನು...

ಪುನೀತ್ ಆಯಸ್ಸಿನ ಬಗ್ಗೆ ರಾಯರು ಕೊಟ್ಟಿದ್ರಾ ಸೂಚನೆ..?!

ಬೆಂಗಳೂರು- ಪುನೀತ್ ರಾಜ್ ಕುಮಾರ್... ಕರುನಾಡಿನ ಜನ ಮಾನಸದಲ್ಲಿ ಎಂದಿಗೂ ಮರೆಯದೇ ಉಳಿಯಲಿರೋ ವೀರ ಕನ್ನಡಿಗ. ಫಿಕ್ನೆಸ್ ವಿಚಾರದಲ್ಲಿ ಸಾವಿರಾರು ಮಂದಿಗೆ ಸ್ಪೂರ್ತಿಯಾಗಿದ್ದ ಪುನೀತ್ ತಮ್ಮನ್ನು ತಾವು ಆರೋಗ್ಯವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾದಿಗಳನ್ನು ಮಾಡ್ತಿದ್ರು. ಇಂಥಹ ಪುನೀತ್ ಇದ್ದಕ್ಕಿದ್ದಂತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಆಘಾತಕಾರಿ ಸಂಗತಿ. ಆದ್ರೆ ಈ ಮಧ್ಯೆ ಪುನೀತ್ ರಾಜ್...

ಅಭಿಮಾನಿ ದೇವರುಗಳ ಮೇಲೆ ಲಾಠಿ ಚಾರ್ಜ್ ಬೇಡ- ಶಿವಣ್ಣ ಮನವಿ

ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...

ಪವರ್ ಸ್ಟಾರ್ ಗೆ ಕಿಚ್ಚನ ನುಡಿನಮನ

ಬೆಂಗಳೂರು- ತಮ್ಮ ನೆಚ್ಚಿನ ಗೆಳೆಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅಗಲಿದ ತಾರೆಗೆ ನುಡಿನಮನ ಸಲ್ಲಿಸಿದ್ದಾರೆ. ಈಗ ಎಲ್ಲಾ ಮುಗಿದು ಹೋಗಿದೆ. ಪುನೀತ್ ಅಗಲಿಕೆ ಕೇವಲ ನಷ್ಟವಲ್ಲ, ಬದಲಾಗಿ ಇದು ಇಡೀ ಚಿತ್ರರಂಗಕ್ಕೆ ಎದುರಾಗಿರೋ ಅಘಾತ ,. ಈ ದುಃಖದಿಂದ ಹೊರಬಂದು ಎಲ್ಲಾ ಮೊದಲಿನಂತಾಗಲು ನಮಗೆ ಕೆಲದಿನಗಳು ಬೇಕು. ಒಂದು...

ಅಪ್ಪು ಅಭಿಮಾನಿಗಳಿಗೆ ಶಿವಣ್ಣ ಮನವಿ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪುನೀತ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದಲ್ಲಿ ಇಬ್ಬರು ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬಗ್ಗೆ ಪ್ರತಿಕ್ರಿಯಿದ ಶಿವರಾಜ್ ಕುಮಾರ್ , ಆತ್ಮಹತ್ಯೆಯಂತಹ ಹೇಯ ನಿರ್ಧಾರಗಳನ್ನ ಅಪ್ಪು ಅಭಿಮಾನಿಗಳು ಮಾಡಬಾರದು. ಆತ್ಮಹತ್ಯೆಯಂತಹ ನಡೆ ಅಪ್ಪುಗೆ ಎಂದಿಗೂ ಇಷ್ಟವಾಗುತ್ತಿರಲಿಲ್ಲ. ಎಲ್ಲರಿಗೂ...

ಬಿಸಿ ಊಟದಲ್ಲಿ ಸಿರಿಧಾನ್ಯ ಪರಿಚಯಿಸುವಂತೆ ಕೇಂದ್ರ ಸರ್ಕಾರ ಒತ್ತಾಯ..!

www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್...

ಜಿ-20 ಶೃಂಗಸಭೆಯಲ್ಲಿ ಕೊರೊನಾ ಲಸಿಕೆಯಬಗ್ಗೆ ಹೇಳುವ ಮೂಲಕ ಚಾಲನೆ ನೀಡಿದರು..!

www.karnatakatv.net : ಜಿ-20 ಶೃಂಗಸಭೆಯನ್ನು ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ಪಡೆಯುವಂತಾಗಬೇಕು ಎಂದು ಈ ಶೃಂಗಸಭೆಯನ್ನು ಚಾಲನೆ ಮಾಡಿದರು. ಕೊವಿಡ್ ಲಸಿಕೆ ಅಂತರ ನೈತಿಕವಾಗಿ ಸ್ವೀಕಾರಾರ್ಹವಲ್ಲ ಎಂದು ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದು, ಶ್ರೀಮಂತ...

ಭಾರತದಲ್ಲಿ 12,830 ಕೊರೊನಾ ಹೊಸ ಪ್ರಕರಣ ಪತ್ತೆ..!

www.karnatakatv.net: ಭಾರತದಲ್ಲಿ ಕೊರೊನಾ ಹೊಸ ಪ್ರಕರಣಗಳು ಕಳೆದ 24 ಗಂಟೆಯಲ್ಲಿ 12,830 ಮತ್ತು 446 ಸಾವನ್ನಪಿರುವದಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ. ಕೇರಳದಲ್ಲಿ 7,427 ಹೊಸ ಪ್ರಕರಣಗಳು ಮತ್ತು 62 ಸಾವನ್ನಪ್ಪಿದ್ದು ವರದಿಯಾಗಿದೆ. ಅಕ್ಟೋಬರ್ 30 ರಂದು 11 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಕೊವಿಡ್ ಗಾಗಿ ಪರೀಕ್ಷಿಸಲಾಗಿದ್ದು, ಒಟ್ಟು 60.83 ಕೋಟಿ ಮಾದರಿ ಪರೀಕ್ಷಿಸಲಾಗಿದೆ ಎಂದು...
- Advertisement -spot_img

Latest News

ಏನ್ರೀ ಮೋದಿಯವರೇ. ಎಷ್ಟು ಸುಳ್ ಹೇಳಿದ್ರೂ ಕೇಳ್ಬೇಕಾ ಮಾರಾಯಾ..?: Ramesh Kumar Exclusive podcast

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/knmwaSeNL7g ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...
- Advertisement -spot_img