Wednesday, March 4, 2026

karnatakatv news

ನನ್ನ ಮಗುವನ್ನೇ ಕಳೆದುಕೊಂಡoತಾಗಿದೆ..!

www.karnatakatv.net : ತಮ್ಮ ಪ್ರೀತಿಯ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಶಿವಣ್ಣ ಭಾವುಕರಾದ್ರು. ಅಂತ್ಯಕ್ರಿಯೆ ಬಳಿಕ ಮಾತನಾಡಿದ ಅವರು, ಅಪ್ಪು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಯಾವುದೇ ಅಡಚಣೆಯುಂಟಾಗದೆ ನೆರವೇರಿತು. ಇದಕ್ಕೆ ಅಭಿಮಾನಿಗಳು, ಮಾಧ್ಯಮ, ಸರ್ಕಾರ ಹಾಗೂ ಪೊಲೀಸರಿಗೆ ಧನ್ಯವಾದ. ಇನ್ನು ಅಪ್ಪು ನಮ್ಮ ಜೊತೆ ಇಲ್ಲ ಅಂತ...

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...

ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ; ಮೋದಿ

www.karnatakatv.net: ಜಿ-20 ಶೃಂಗಸಭೆಯಲ್ಲಿ ಮೊದಲ ಸೆಶನ್ಸ್ ನಲ್ಲಿ ಮೋದಿ ಮಾತನಾಡಿ, ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ ಎಂದು ಸಭೆಯಲ್ಲಿ ನಾಯಕರಿಗೆ ತಿಳಿಸಿದ್ದಾರೆ. ಜಾಗತಿಕವಾಗಿ ಕೊವಿಡ್ 19 ವಿರುದ್ಧ ಹೋರಾಟಕ್ಕೆ ಭಾರತ ಅಪಾರ ಕೊಡುಗೆಗಳನ್ನು ನೀಡಿದ ವಿಚಾರಕ್ಕೆ ಜಾಸ್ತಿ ಒತ್ತು ಕೊಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾ ಹೇಳಿದರು....

ಇನ್ನು 3 ದಿನ ಅಭಿಮಾನಿಗಳಿಗಿಲ್ಲ ಅಪ್ಪು ಸಮಾಧಿ ದರ್ಶನ ಭಾಗ್ಯ..!

www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ. ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...

ಇಂಧನ ಬೆಲೆ ಏರಿಕೆ..!

www.karnatakatv.net: ಪ್ರತಿನಿತ್ಯ ಇಂಧನ ಬೆಲೆ ಏರುತ್ತಲೇ ಇದ್ದು, ಜನರಸಾಮಾನ್ಯರಿಗೆ ಬರೆ ಏಳೆದಂತಾಗಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಇಂಧನ ಕಂಪನಿಗಳು ಬೆಲೆಯನ್ನು ನಿಗದಿ ಪಡಿಸುತ್ತಲೇ ಇದೆ. ಬೆಳಿಗ್ಗೆ 6 ಗಂಟೆಗೆ ಬೆಲೆ ನಿಗದಿ ಪಡಿಸುತ್ತದೆ. ದೆಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ದರಗಳಲ್ಲಿ 35 ಪೈಸೆ ಹೆಚ್ಚಳವಾಗಿದೆ. ಹಾಗೇ...

17ನೇ ತಾರೀಖಿನ ಬಗ್ಗೆ ಮೂಡಿದೆ ಆತಂಕ- ಸ್ಟಾರ್ ನಟರ ಸಾವಿಗೂ 17ಕ್ಕೂ ಏನು ಸಂಬoಧ..?

www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...

ಫ್ರಾನ್ಸ್ ಅಧ್ಯಕ್ಷ ಹಿಂದಿಯಲ್ಲಿ ಟ್ವೀಟ್..!

www.karnatakatv.net: ಜಿ-20 ಶೃಂಗಸಭೆ ಇಟಲಿಗೆ ತೆರಳಿರುವ ಮೋದಿ ಫ್ರಾನ್ಸ್ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿದರು ಇದೇ ಸಂದoರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್, `ರೋಮ್ ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದು ಖುಷಿ ತಂದಿತು. ನಾವು ಭಾರತದೊಂದಿಗೆ ಪರಿಸರ, ಆರೋಗ್ಯ ಮತ್ತು ನಾವೀನ್ಯತೆಯ ಸಾಮಾನ್ಯ ಮಹತ್ವಾಕಾಂಕ್ಷೆಗಳನ್ನು ಹಂಚಿಕೊಳ್ಳುತ್ತೇವೆ. ನಾವು...

ಫ್ರಾನ್ಸ್ ಅಧ್ಯಕ್ಷರನ್ನು ಭಾರತಕ್ಕೆ ಬರಲು ಆಹ್ವಾನಿಸಿದ ಮೋದಿ..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಜಿ20 ಶೃಂಗಸಭೆಗೆ ತೆರಳಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭಾರತಕ್ಕೆ ಬರಲು ಆಹ್ವಾನಿಸಿದರು. ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು. ಹಾಗೇ ಈ ಕಾರ್ಯಕ್ರಮದಲ್ಲಿ ಜಾಗತಿಕ ಇಂಧನ ಬಿಕ್ಕಟ್ಟು ಹೆಚ್ಚಾದ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಜಿ-20...

ಪುನೀತ್ ಅಂತ್ಯಕ್ರಿಯೆ..!

www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...

ನಾಳೆ ಬೆಳಗ್ಗೆಯೇ ಅಪ್ಪು ಅಂತ್ಯಕ್ರಿಯೆ

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ನಾಳೆ ಬೆಳಗ್ಗೆ 6 ಗಂಟೆಯಿoದಲೇ ಪಾರ್ಥಿವ ಶರೀರದ ಮೆರವಣಿಗೆ ನೆಡಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ. ಬೆಂಗಳೂರಿನ ಲಗ್ಗೆರೆ ರಿಂಗ್ ರೋಡ್ ಬಳಿಯಿಂದ ಹೊರಡಲಿರುವ ಮೆರವಣಿಗೆ, ಕಾರ್ಪೊರೇಷನ್ ಬ್ಯಾಂಕ್, ಮೈಸೂರು ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್,...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img