Wednesday, September 2, 2026

karnatakatv news

ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿ ನೇಣಿಗೆ ಶರಣು..!

www.karnatakatv.net: ಬೆಳಗಾವಿ : ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯ ಸುದ್ದಿ ಕೇಳಿ ರಾಜ್ಯಾದ್ಯಂತ ಮೌನಆವರಿಸಿದೆ. ನಿನ್ನೆ ದಿನ ಅಭಿಮಾನಿಗಳಿಗೆ ಕರಾಳ ದಿನವಾಗಿದೆ. ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ವಡ್ಡರಗಲ್ಲಿಯ ಯುವಕನೊಬ್ಬ ಪುನೀತ್ ಸಾವಿನಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....

ಮೋದಿ ಐರೋಪ್ಯ ರಾಷ್ಟ್ರಗಳ ನಾಯಕರ ಜತೆ ಚರ್ಚೆ..!

www.karnatakatv.net : ಬ್ರಿಟನ್ ಮತ್ತು ಇಟಲಿ ಪ್ರವಾಸದಲ್ಲಿರುವ ನರೇಂದ್ರ ಮೋದಿ ಐರೋಪ್ಯ ಒಕ್ಕೂಟ ರಾಷ್ಟ್ರಗಳ ನಾಯಕರ ಜತೆ ವಾಣಿಜ್ಯ, ವ್ಯವಹಾರ, ಸಂಸ್ಕೃತಿ ಹಾಗೂ ಪರಿಸರಕ್ಕೆ ಸಂಬoಧಿಸಿದ ಚರ್ಚೆ ನಡೆಸಿದರು. ಐರೋಪ್ಯ ಒಕ್ಕೂಟ ಮತ್ತು ಭಾರತದ ನಡುವಿನ ದ್ವಿಪಕ್ಷಿಯ ಬಾಂಧವ್ಯವನ್ನು ಹೊಸ ಎತ್ತರಕ್ಕೆ ಒಯ್ಯಲು ಎಲ್ಲ ರೀತಿಯ ಸಹಕಾರವನ್ನು ನೀಡಲು ಸಿದ್ಧ ಎಂದು ಐರೋಪ್ಯ ಒಕ್ಕೂಟದ...

ಉಪ ಚುನಾವಣೆ ಮತದಾನ ಆರಂಭ..!

www.karnatakatv.net: ರಾಜ್ಯದಲ್ಲಿ ಹಾನಗಲ್ ಮತ್ತು ಸಿಂಧಗಿ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಇಂದು ಉಪ ಚುನಾವಣೆ ನಡೆಯಲಿದೆ. ಸಿ.ಎಂ.ಉದಾಸಿ ಮತ್ತು ಎಂ.ಸಿ.ಮನಗೂಳಿ ನಿಧನದಿಂದ ತೆರವಾದ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ಇಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. ನ.2ರಂದು ಮತ ಏಣಿಕೆ ನಡೆಯಲಿದೆ. 3 ಲೋಕಸಭಾ ಕ್ಷೇತ್ರಗಳು,...

ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಪುನೀತ್ ರಾಜಕುಮಾರ್ ರವರಿಗೆ ಸಂತಾಪ ಸೂಚಿಸಿದರು..!

www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...

ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ..!

www.karnatakatv.net: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಈಗಾಗಲೇ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಇಡೀ ದಿನ ಅಭಿಮಾನಿಗಳು ಹಾಗೂ ಆತ್ಮೀಯರು, ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿತ್ತು ಹಾಗೇ ಇಂದು ಕೂಡಾ ಸಂಜೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ....

ಮಮ್ಮಲ ಮರುಗುವಂತೆ ಮಾಡ್ತಿದೆ ಅಪ್ಪು ಹಾಡಿದ ಈ ಕೊನೆಯ ಹಾಡು..!

ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು  ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...

ತಂದೆ-ತಾಯಿಯ ಸಮಾಧಿ ಪಕ್ಕದಲ್ಲೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....

ಪುನಿತ್ ನಿಧನದ ಸುದ್ದಿ ಕೇಳಿ ಅಭಿಮಾನಿ ಹೃದಯಾಘಾತದಿಂದ ಸಾವು..!

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...

ಚಾಮರಾಜನಗರದಲ್ಲಿ ನಟ ಪುನೀತ್ ಗೆ ಶ್ರದ್ಧಾಂಜಲಿ

ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...

‘ಲಿಂಗ ಸಮಾನತೆ’ಯತ್ತ ಮೊದಲ ಹೆಜ್ಜೆ ; ಎಂ.ಎo.ನರವಣೆ

www.karnatakatv.net: ಮಹಿಳೆಯರನ್ನು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರ್ಪಡೆಗೆ ಅವಕಾಶ ನೀಡುವ ಮೂಲಕ ರಕ್ಷಣಾ ಇಲಾಖೆ 'ಲಿಂಗ ಸಮಾನತೆ'ಯತ್ತ ಮೊದಲ ಹೆಜ್ಜೆ ಇಟ್ಟಿದ್ದು, ನ್ಯಾಯಸಮ್ಮತ ಮತ್ತು ವೃತ್ತಿಪರತೆಯಿಂದ ಕಲಿಕೆಯ ಮೂಲಕ ಅವರನ್ನು ಸ್ವಾಗತಿಸುತ್ತಿದ್ದೇವೆ' ಎಂದು ಸೇನಾ ಮುಖ್ಯಸ್ಥ ಎಂ.ಎo.ನರವಣೆ ತಿಳಿಸಿದರು. 'ಎನ್‌ಡಿಎಗೆ ಮಹಿಳಾ ಅಭ್ಯರ್ಥಿಗಳ ಪ್ರವೇಶ ಆರಂಭವಾದ ಮೇಲೆ, ಭಾರತೀಯ ಸಶಸ್ತ್ರಪಡೆಗಳು ಅವರೆಲ್ಲರನ್ನೂ ನ್ಯಾಯಸಮ್ಮತ ಮತ್ತು ವೃತ್ತಿಪರತೆಯೊಂದಿಗೆ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img