Wednesday, September 2, 2026

karnatakatv news

ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ..!

www.karnatakatv.net: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತಕ್ಕೀಡಾಗಿ ನಿಧನರಾದ ಸುದ್ದಿ ತಿಳಿದು ಇಡೀ ಕರುನಾಡು ಶೋಕ ಸಾಗರದಲ್ಲಿ ಮುಳುಗಿದೆ. ನಟನ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸರ್ಕಾರ ಅಂತಿಮ ದರ್ಶನ ವ್ಯವಸ್ಥೆಗೆ ಕ್ರಮ ಕೈಗೊಂಡಿದೆ. ಮೇರು ನಟ, ತಮ್ಮ ತಂದೆ ಡಾ. ರಾಜ್ ಕುಮಾರ್ ರವರ ಸಮಾಧಿ ಇರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಾಯಾಘಾತಕ್ಕೊಳಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಚಿಕಿತ್ಸೆ ಫಲಕಾರಿಯಾಗದೆ ಇಹ ಲೋಕ ತ್ಯಜಿಸಿದ್ದಾರೆ. ಸುದ್ದಿ ತಿಳಿದ ಅಪ್ಪು ಅಭಿಮಾನಿಗಳು ಆಸ್ಪತ್ರೆಯತ್ತ ರಂಪಾಟ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಪತ್ನಿ....

ನಾನು ಭಾರತೀಯಳು ನಾನು ಎಲ್ಲಿ ಬೇಕಾದರೂ ಹೋಗಬಹುದು; ಮಮತಾ ಬ್ಯಾನರ್ಜಿ

www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಾದಾಗಿರಿ ಮಾಡಲು ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂದು ಗೋವಾದಲ್ಲಿ ಟಿಎಂಸಿ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, 'ನಾನು ನಿಮ್ಮ ಸಹೋದರಿ ಇದ್ದಂತೆ. ಅಧಿಕಾರ ಹಿಡಿಯಲು ನಾನು ಇಲ್ಲಿಗೆ ಬಂದಿಲ್ಲ. ಜನರು ತೊಂದರೆಯನ್ನು ಎದುರಿಸುತ್ತಿರುವಾಗ ಸಹಾಯ ಮಾಡಿದರೆ ಅದು ನನ್ನ ಹೃದಯವನ್ನು ತಲುಪುತ್ತದೆ. ನಿಮ್ಮ ಕೆಲಸವನ್ನು ನೀವು...

ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಚಿಂತಾಜನಕ…!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿರೋ ಹಿನ್ನೆಲೆಯಲ್ಲಿ ಅವರ ಅಪಾರ ಅಭಿಮಾನಿಗಳ ಬಳಗ ತೀವ್ರ ಆತಂಕ್ಕೀಡಾಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಾಣಲು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಬಳಿ ಜಮಾಯಿಸುತ್ತಿದ್ದಾರೆ. ಕೆಲವರು ಸುದ್ದಿ ಕೇಳಿ ಕಣ್ಣೀರಿಡುತ್ತಿದ್ರೆ ಇನ್ನು ಕೆಲವರು ಒಮ್ಮೆಯಾದ್ರೂ ಪುನೀತ್ ರನ್ನು ನೋಡಬೇಕು ಅಂತ ಆಸ್ಪತ್ರೆಯೆದುರು ದುಂಬಾಲು ಬೀಳುತ್ತಿದ್ದಾರೆ....

ಕೋವಿಡ್ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ವಿಶ್ವಾಸವಿದೆ; WHO

www.karnatakatv.net: ಉತ್ತಮ ಗುಣಮಟ್ಟದ ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. 'ಕೋವಾಕ್ಸಿನ್ ತಯಾರಕ ಸಂಸ್ಥೆಯಾದ 'ಭಾರತ್ ಬಯೋಟೆಕ್' ಡಬ್ಲ್ಯುಎಚ್‌ಒಗೆ ನಿಯಮಿತವಾಗಿ ಮತ್ತು ತ್ವರಿತವಾಗಿ ಮಾಹಿತಿಗಳನ್ನು ಸಲ್ಲಿಸುತ್ತಿದೆ. ಉತ್ತಮ ಗುಣಮಟ್ಟದ ಕೋವಿಡ್ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ' ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ...

ನಟ ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತ..!

www.karnatakatv.net : ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಳಗಿನ ಜಾವ ಪುನೀತ್ ಜಿಮ್ ಗೆ ಹೋದಾಗ ಸ್ವಲ್ಪ ಆರೋಗ್ಯದಲ್ಲಿ ಏರುಪೆರಾಗಿ ಕುಸಿದು ಬಿದ್ದಿದ್ದಾರೆ, ನಂತರ ಅವರನ್ನು ರಮಣಿಯ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಅಲ್ಲಿಂದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದೆ. ಇಂದು...

ಕಾಲೇಜುಗಳಲ್ಲಿ 45 ನಿ. ಬೋಧನೆ ಮತ್ತು 15 ನಿ. ಆಂತರಿಕ ಮೌಲ್ಯಮಾಪನ; ಡಾ. ಸಿ.ಎನ್. ಅಶ್ವಥ್ ನಾರಾಯಣ

www.karnatakatv.net: ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಹಾಗೇ ಒಂದು ಗಂಟೆ ಸಾಮಾನ್ಯ ತರಗತಿಯನ್ನು 45 ನಿಮಿಷಗಳ ಬೋಧನೆ ಮತ್ತು 15 ನಿಮಿಷಗಳ ಆಂತರಿಕ ಮೌಲ್ಯಮಾಪನ ಎಂದು ವಿಂಗಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು. ಭಾರತೀಯ ಶಿಕ್ಷಣ ಮಂಡಲ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಮತ್ತು ಬಳ್ಳಾರಿ...

ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ; ಸಿಎಂ ಬೊಮ್ಮಾಯಿ

www.karnatakatv.net: ಡ್ರಗ್ಸ್ ವಿಷಯದಲ್ಲಿ ಕಾನೂನಿನನ್ವಯ ಆರೋಪಿಗಳು ತಪ್ಪಿಸಿಕೊಳ್ಳದಂತೆ ಕೇಸ್ ಹಾಕಲಾಗಿದೆ. ಪ್ರಥಮ ಬಾರಿಗೆ ನಮ್ಮ ರಾಜ್ಯ ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಅತಿ ಹೆಚ್ಚು ಡ್ರಗ್ ಸೀಜ್ ಮಾಡಲಾಗಿದೆ. ಪ್ರಕರಣದಲ್ಲಿ ಶ್ರೀಕೃಷ್ಣ ಎಂಬಾತನ ಬಂಧನವಾಗಿದೆ. ಡ್ರಗ್ ಜತೆಗೆ ಹ್ಯಾಕಿಂಗ್ ಸಹ ಮಾಡುತ್ತಿದ್ದ. ನಂತರ 2020...

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ..!

www.karnatakatv.net: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 14,348 ಹೊಸ ಕೊವಿಡ್ ಪ್ರಕರಣಗಳು ಕಂಡು ಬಂದಿದೆ. ಹೌದು.. 3,198 ಗುಣಮುಖರಾದರೆ, 805 ಸಾವುಗಳು ವರದಿಯಾಗಿದೆ. ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 3,42,46,157 ಆಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,61,334ಕ್ಕೆ ತಲುಪಿದೆ. ಒಟ್ಟು 1,04,82,00,966 ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೇರಳದಲ್ಲಿ 7,838 ಹೊಸ...

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ; ಅರಗ ಜ್ಞಾನೇಂದ್ರ

www.karnatakatv.net : ಬಿಟ್ ಕಾಯಿನ್ ವಿಚಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿ ಯಾರೇ ಭಾಗಿಯಾಗಿದ್ದರೂ ಪತ್ತೆ ಮಾಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಈ ವಿಚಾರವಾಗಿ ಸಿಐಡಿ ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ನಾನು ಯಾವುದೇ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img