Wednesday, March 4, 2026

karnatakatv news

ಪ್ರಧಾನಿ ಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ..!

www.karnatakatv.net: ಜಿ20 ಶೃಂಗಸಭೆಗಾಗಿ ಮೋದಿ ರೋಮ್ ಗೆ ತೆರಳಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿಕೊಡುತ್ತಿದ್ದಾರೆ. ಕಳೆದ 12 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ ನೀಡುತ್ತಿರುವುದು ವಿಶೇಷ ವಾಗಿದೆ. ನರೇಂದ್ರ ಮೋದಿಯವರು ರೋಮ್ ಗೆ ಭೇಟಿ ನೀಡುವ ಬಗ್ಗೆ ಇಟಲಿಯಲ್ಲಿರುವ ಭಾರತದ...

Facebook ನ ಹೆಸರು ಬದಲಾವಣೆ..!

www.karnatakatv.net: ಫೇಸ್ ಬುಕ್‌ನ ಮಾತೃಸಂಸ್ಥೆಯ ಹೆಸರನ್ನು ಮೆಟಾ ಎಂದು ಬದಲಾಯಿಸಲಾಗಿದೆ ಎಂದು ಫೇಸ್‌ಬುಕ್‌ನ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ತಿಳಿಸಿದ್ದಾರೆ. ಹೌದು.. ಇದಕ್ಕೂ ಮುಂಚೆ ಹೆಸರನ್ನು ಬದಲಾಯಿಸುವದಾಗಿ ಮಾತನಾಡಿದ ಮಾರ್ಕ್ ಈಗ ಮೆಟಾ ಎಂದು ಹೊಸ ಹೆಸರನ್ನು ಇಟ್ಟಿದ್ದಾರೆ. ಮೆಟಾ ಸಾಮಾಜಿಕ ಜಾಲತಾಣವನ್ನು ಇನ್ನೊಂದು ಹಂತಕ್ಕೆ ಒಯ್ಯಲಿದ್ದು, ಸಾಮಾಜಿಕ ವಿಷಯಗಳ ಜತೆಗಿನಜಂಜಾಟಗಳಿoದ ಸಾಕಷ್ಟು ಕಲಿತಿದ್ದೇವೆ. ನಾವು ಹೊಸ...

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 17 ಜನ ಮೃತ..!

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 2,94, 0673 ಆಗಿದೆ. 334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ...

1000 ರೂ ಗಡಿದಾಟಲಿರುವ LPG

www.karnatakatv.net: ದಿನದಿಂದ ದಿನಕ್ಕೆ ಏರುತ್ತಿರುವ ಇಂಧನ ಬೆಲೆ ಜೊತೆ ಜೊತೆಗೆ ಸಿಲಿಂಡರ್ ಗಳ ಬೆಲೆ ಕೂಡಾ ಮುಂದಿನ ತಿಂಗಳು ಏರಿಕೆಯಾಗುವ ನಿರೀಕ್ಷೆಯಿದೆ. ಹೌದು..ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನoತಹ ಕಂಪನಿಗಳು ನಷ್ಟದ ಹಿನ್ನಲೆ ಮತ್ತೊಮ್ಮೆ ಬೆಲೆ ಏರಿಕೆ ಮಾಡಲು ಸರ್ಕಾರದ ಅನುಮೋದನೆಗೆ ಕಾಯುತ್ತಿದ್ದು, ಇದಾದ ಕೂಡಲೇ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ...

ಕೋವಿಡ್ 3ನೇ ಅಲೆ ಹೆಚ್ಚಾದರೆ ಶಾಲೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ..!

www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು. ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...

ಗೋಲ್ಡನ್ ಸ್ಟಾರ್ ಗಣೇಶ್ `ಸಖತ್’ಗೆ ಸಾಥ್ ಕೊಡ್ತಿದ್ದಾರೆ ಧ್ರುವ-ಪ್ರೇಮ್..!

www.karnatakatv.net: ಸ್ಯಾಂಡಲ್ ವುಡ್ ಅಂಗಳದಲ್ಲೀಗ ಸಖತ್ ಸೌಂಡ್ ಮಾಡ್ತಿರೋದು ಸಖತ್ ಸಿನಿಮಾದ ಟೀಸರ್ ಝಲಕ್.. ಸಿಂಪಲ್ ಸುನಿ..ಗೋಲ್ಟನ್ ಸ್ಟಾರ್ ಗಣಿಯ ಜುಗಲ್ ಬಂಧಿಯ ಸಖತ್ ಟೀಸರ್ ಈ ವರ್ಷದ ಬೆಸ್ಟ್ ಎಂಟರ್ ಟ್ರೈನರ್ ಟೀಸರ್ ಅನ್ನೋ ಬ್ರ‍್ಯಾಂಡ್ ತನ್ನದಾಗಿಸಿಕೊಂಡಿದೆ. ಸಿಂಪಲ್ ಸುನಿ ಡೈರೆಕ್ಷನ್.. ಡೈಲಾಗ್ಸ್ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಮಳೆ ಹುಡ್ಗನ ಆಕ್ಟಿಂಗ್...

ಡಿಸೆಂಬರ್ ಎರಡನೇ ವಾರದಿಂದ ಶುರುವಾಗ್ತಿದೆ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ

www.karnatakatv.net: ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ ಎರಡನೇ ವಾರದಿಂದ `ಟೆಲಿವಿಷನ್ ಕ್ರಿಕೆಟ್ ಲೀಗ್' ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ. ಟಿಸಿಎಲ್ ನಲ್ಲಿ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ. ಈ ಪಂದ್ಯಾವಳಿಯಲ್ಲಿ ಕ್ರೆಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೆಕರ್ ಎಂಬ 6 ತಂಡಗಳಿರಲಿದ್ದು,...

ಕೊನೆಗೂ ಶಾರುಖ್ ಪುತ್ರನಿಗೆ ಬಿಡುಗಡೆ ಭಾಗ್ಯ..!

www.karnatakatv.net: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದ್ದು ಆರ್ಯನ್ ಗೆ ಜಾಮೀನು ಸಿಕ್ಕಿದೆ. ಎನ್‌ಸಿಬಿ ಪರ ಎಎಸ್‌ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಿದ್ದು, ಆರ್ಯನ್ ಗೆ ಜಾಮೀನು ನೀಡಬಾರದು ಎಂದು ವಾದಿಸಿದರು. 'ಡ್ರಗ್ಸ್ ಸೇವಿಸಿರುವುದನ್ನು ಅರ್ಬಾಜ್ ಒಪ್ಪಿಕೊಂಡಿದ್ದಾನೆ. ಆರ್ಯನ್ ಖಾನ್ ಡ್ರಗ್ಸ್ ದಂಧೆಯ ಬಗ್ಗೆ ದಾಖಲೆ ಇದೆ. ಕ್ರೂಸ್‌ನಲ್ಲಿ...

ರಾಜ್ಯದಲ್ಲಿ AY-4.2 ಎಂಬ ಹೊಸ ತಳಿ ಪತ್ತೆ..!

www.karnatakatv.net: ರಾಜ್ಯದಲ್ಲಿ ಎವೈ4.2 ಎಂಬ ಹೊಸ ತಳಿಯ 2 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳ ಪತ್ತೆಗೆ ಭಯಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೌದು..ಕರ್ನಾಟಕದಲ್ಲಿ ಎವೈ4.2 ಎಂಬ ಹೊಸ ತಳಿ 2 ಕೊವಿಡ್ ಪ್ರರಕಣಗಳು ಪತ್ತೆಯಾಗಿದ್ದು, ಮತ್ತೆ ಲಾಕ್ ಡೌನ್ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನುತ್ತಿರುವಾಗ ಕರ್ನಾಟಕ ಆರೋಗ್ಯ ಅಧಿಕಾರಿಗಳು ಇದಕ್ಕೆ ಯಾವುದೇ...

ಆಹಾರದ ಬಿಕ್ಕಟ್ಟು ಹೆಚ್ಚಾಗಿದ್ದು ಜನರು ಕಡಿಮೆ ಊಟ ಮಾಡಿ; ಕಿಮ್ ಮನವಿ..!

www.karnatakatv.net: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನರು ಕಡಿಮೆ ಊಟವನ್ನು ಮಾಡುವುದಾಗಿ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿಯನ್ನು ಮಾಡಿಕೊಂಡಿದ್ದಾರೆ. ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆoದು ಕಿಮ್ ಮನವಿ ಮಾಡಿಕೊಂಡಿದ್ದಾರೆ. ಕೊರಿಯಾದ ಜನರು 2025ರವರೆಗೂ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು ಎಂದು ಕಿಮ್...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img