Wednesday, March 4, 2026

karnatakatv news

ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ದಾಳಿ..!

www.karnatakatv.net: ಡಿ.ಕೆ ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಧಾರವಾಡದ ಗುತ್ತಿಗೆದಾರರು ಮತ್ತು ಉದ್ಯಮಿಯಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ...

ಪಟಾಕಿ ನಿಷೇಧವು ಸಮುದಾಯದ ವಿರುದ್ಧ ಅಲ್ಲ; ಸುಪ್ರೀಂಕೋರ್ಟ್

www.karnatakatv.net: ದೀಪಾವಳಿಗೆ ಪಟಾಕಿ ನಿಷೇಧವು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ, 'ಸಂಭ್ರಮದ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಗೆ ಅನುಮತಿ ನೀಡಲಾಗದು' ಎಂದು ಇಂದು ಹೇಳಿದೆ. 'ಸಂಭ್ರಮದ ನೆಪದಲ್ಲಿ ತಯಾರಕರು ನಾಗರಿಕರ ಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ. ನಾವು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ಅಲ್ಲ. ಆದರೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವು...

ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು; ಯೋಗಿ ಆದಿತ್ಯನಾಥ್

www.karnatakatv.net: T-20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಲನು ಭವಿಸಿದೆ. ಇದರಿಂದ ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್...

ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಸಾಮಗ್ರಿಗಳನ್ನು ವಿತರಣೆ ಮಾಡಿದ ದಾನಿಗಳು..!

www.karnatakatv.net: ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ಪುಸ್ತಕ ಪೆನ್ ಮುಂತಾದ ವಸ್ತುಗಳ ವಿತರಣೆ ಮಾಡಿದರು. ಬೆಂಗಳೂರು ಮೂಲದ ಉದ್ಯಮಿ ಸಂದೇಶ್ ಮತ್ತು ಬಾಬುರವರಿಂದ ಶಾಲೆಯ ಮಕ್ಕಳಿಗೆ ದಾನ ಮಾಡಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬನ್ನಿ ಸಾರಿಗೆಯಲ್ಲಿ ಇಂದು ಬೆಂಗಳೂರಿನ ಉದ್ಯಮಿಗಳಾದ ಸಂದೇಶ್ ಅವರು ಶಾಲಾ...

ಯೂರೋಪ್ ನಲ್ಲಿ ಕೊರೊನಾ ಸೋಂಕು ಶೇ 18ರಷ್ಟು ಹೆಚ್ಚಳ..!

www.karnatakatv.net: ಯೂರೋಪ್ ನಲ್ಲಿ ಕೊರೊನಾ ಸೋಂಕು ಮತ್ತು ಕೊರೊನಾ ದಿಂದ ಸಾವುಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೌದು.. ದೇಶಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದ್ದು ನಂತರ ಕ್ರಮೇಣ ಕಡಿಮೆಯಾಗುತ್ತಿತ್ತು ಆದರೆ ಈಗ ಮತ್ತೆ ಯೂರೋಪ್ ನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. 53-ದೇಶಗಳ ಯುರೋಪ್‌ನಲ್ಲಿ ಕಳೆದ ವಾರ ಕೋವಿಡ್ ಪ್ರಕರಣಗಳಲ್ಲಿ ಶೇ...

NEET ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ಅನುಮತಿ..!

www.karnatakatv.net: 2021 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ. ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್,...

ಕೈತಪ್ಪಿಹೋದ ಆಫರ್ ಮತ್ತೆ ಕೈಸೇರಿದೆ..!

www.karnatakatv.net: ಸಮಂತಾ ಜೀವನವು ಸಾಕಷ್ಟು ಸುದ್ದಿಯಲ್ಲಿದ್ದರೂ ಕೂಡಾ ಅವರು ತಮ್ಮ ವೃತ್ತಿಯನ್ನು ಮಾತ್ರ ಬಿಟ್ಟಿಲ್ಲ ತಮ್ಮ ಸಿನಿಮಾಗಳ ಕೆಲಸವನ್ನು ತೊರೆದಿಲ್ಲ. ಇತ್ತಿಚ್ಚೆಗೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಇದರ ನಡುವೆ ಸಮಂತಾ ಅವರಿಗೆ ಸಿಕ್ಕಿದ್ದ ಆಫರ್ ಕೂಡಾ ತಪ್ಪಿ ಹೋಗಿತ್ತು, ಆದರೆ ಅದು ಈಗ ಮರಳಿ ಸಮಂತಾ ಕೈಸೇರಿದೆ ಎನ್ನಲಾಗಿದೆ. ಹೌದು.. ಸಮಂತಾ ಮತ್ತು...

ರಾಜ್ಯಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ..!

www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು. ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...

ಮೋದಿಯವರ ಗಡ್ಡವನ್ನು ಅಣಕಿಸಿದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್..!

www.karnatakatv.net: ಕೊರೊನಾ ದಿಂದ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ರು ಆದ್ರೆ ಈಗ ಕೊರೊನಾ ದಿಂದ ಕೊಂಚ ಬಿಡುವು ಸಿಕ್ಕಿದೆ ಎನ್ನುವಷ್ಟರಲ್ಲಿ ಮತ್ತೊಂದು ಜನರಲ್ಲಿ ಬೆಸರವನ್ನು ತಂದಿದೆ. ದಿನದಿಂದ ದಿನಕ್ಕೆ ಇಂಧನ ಬೆಲೆ ಏರುತ್ತಲೇ ಇದ್ದು, ಇದಕ್ಕೆ ಸಂಬoಧಿಸಿದoತೆ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್ ಪ್ರಧಾನಿ ಮೋದಿಯವರಿಗೆ ಅಣಕಿಸಿದ್ದಾರೆ. ಹೌದು.. ಪ್ರತಿದಿನ ಏರುತಯ್ತಿರು ಇಂಧನ ಬೆಲೆ...

ಹೊಸ ಅವತಾರದೊಂದಿಗೆ ಬರಲಿರುವ ಕಾಮಿಡಿ ಕಿಂಗ್ ಶರಣ್..!

www.karnatakatv.net: ಕಾಮಿಡಿ ಕಿಂಗ್ ಶರಣ್ ಈಗ ಹೋಸ ಲುಕ್ ನೊಂದಿಗೆ ಅಭಿಮಾನಿಗಳ ಮುಂದೆ ಬರಲಿದ್ದಾರೆ. `ಅವತಾರ್ ಪುರುಷ' ಎಂಬ ಚಿತ್ರದಿಂದ ತಮ್ಮ ಅವತಾರವನ್ನು ಜನರಿಗೆ ತೋರಿಸಲಿದ್ದಾರೆ. ಹೌದು.. ಸ್ಯಾಂಡಲ್ ವುಡ್ ನ ಅಧ್ಯಕ್ಷನಾಗಿರುವ ಶರಣ್ ಈಗ ನ್ಯೂವ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಿಂದ ಪ್ರೇಕ್ಷಕರ ಮನ ಗೆಲ್ಲಲು ಎಲಾ ತಯಾರಿಯನ್ನು ನಡೆಸಿದ್ದಾರೆ. ಶರಣ್ ಸಿನಿಮಾ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img