Wednesday, September 2, 2026

karnatakatv news

ಹೋಮ್ ವರ್ಕ್ ಮಾಡದ ಕಾರಣ ವಿದ್ಯಾರ್ಥಿಯನ್ನ ಹೊಡೆದು ಕೊಂದ ಶಿಕ್ಷಕ..!

www.karnatakatv.net: ಚಿಕ್ಕಮಕ್ಕಳು ತಪ್ಪು ಮಾಡೋದು ಸಹಜ ಆದರೆ ಅದೇ ಒಂದು ದೊಡ್ಡ ತಪ್ಪು ಅಂತಾ ಅವರನ್ನ ಹೊಡೆಯುವುದು ಏಷ್ಟು ಸರಿ ಹೇಳಿ.. ಹಾಗೇ ಮಕ್ಕಳು ಶಾಲೆಯಲ್ಲಿ ಕೊಟ್ಟಿರುವ ಹೋಮ್ ವರ್ಕ್ ಪೂರ್ಣವಾಗಿ ಮಾಡಿಲ್ಲ ಅಂತಾ ಶಿಕ್ಷಕ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಶಾಲೆಯಲ್ಲಿ ಮಕ್ಕಳು ಕ್ಲಾಸ್ ವರ್ಕ್...

ದೇವರನಾಡಲ್ಲಿ ಮಳೆಗೆ 39 ಸಾವು..!

www.karnatakatv.net: ದೇವರ ನಾಡು ಕೇರಳ ಪ್ರವಾಸೋದ್ಯಮದಲ್ಲಿ ಎಷ್ಟು ಹೆಸರುವಾಸಿಯೊ ಅಷ್ಟೇ ಪ್ರಕೃತಿಯ ಅನಾಹುತಗಳಿಗೂ ಕೂಡಾ. ಕೇರಳದಲ್ಲಿ ವರ್ಷದಿಂದ ವರ್ಷಕ್ಕೆ ಒಂದಲ್ಲಾ ಒಂದು ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ, ಈ ವರ್ಷವೂ ಕೂಡ ಅಂತಹದ್ದೇ ಪ್ರಕೃತಿಯ ವಿಕೋಪ ಮನೆಮಾತಾಡುತ್ತಿದೆ. ಈ ವರ್ಷ ಕೇರಳದ ಮೇಲೆ ಮತ್ತೆ ಕೆಂಗಣ್ಣು ಬಿಟ್ಟಿದ್ದಾನೆ ಮಳೆರಾಯ. ಅ.11 ರಂದು ಸುರಿಯುತ್ತಿರುವ ಮಹಾ ಮಳೆಗೆ ಜೀವ...

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..!

www.karnatakatv.net: ಪಿಂಚಣಿದಾರರಿಗೆ ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ ಶೇ 3 ರಷ್ಟು ತುಟ್ಟಿಭತ್ಯೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಕಳೆದ ತಿಂಗಳಲ್ಲಿ ಹಣಕಾಸು ಇಲಾಖೆಯು ಜ್ಞಾಪನಾ ಪತ್ರವೊಂದನ್ನು ಹೊರಡಿಸಿ ನಿವೃತ್ತ ಕೇಂದ್ರ ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ ಮತ್ತು ನಗದು ಪಾವತಿಯ ವಿವರ ನೀಡಿತ್ತು. ಶೇ 17ರಿಂದ ಶೇ 28ಕ್ಕೆ ತುಟ್ಟಿಭತ್ಯೆ...

ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ..!

www.karnatakatv.net: ವೈದ್ಯಲೋಕ ನಮ್ಮ ಪ್ರಾಣವನ್ನು ಉಳಿಸುವ ದೇವಲೋಕ. ಆದರೆ ಕೆಲವೊಮ್ಮೆ ಕೆಲವೈದ್ಯರು ಮಾಡುವ ತಪ್ಪುಗಳಿಂದ ವೈದ್ಯಲೋಕದಲ್ಲೂ ಕೂಡ ಸಾಕಷ್ಟು ತಪ್ಪುಗಳು ನಡೆಯುತ್ತಲೆ ಬಂದಿವೆ, ಇದರಿಂದ ಎಷ್ಟೋ ಜನರ ಪ್ರಾಣ ಹೋಗುವ ಸಾಧ್ಯತೆಗಳೂ ಸಹ ಇರುತ್ತವೆ, ಮತ್ತು ಆಪರೇಷನ್ ಎಂದಾಗ ಎಲ್ಲರೂ ಒಂದು ಕ್ಷಣ ನಿಟ್ಟುಸಿರು ಬಿಡುವುದು ಗ್ಯಾರಂಟಿ, ಇದು ಸಂಪೂರ್ಣವಾಗಿ ವೈದ್ಯರ ಬುದ್ದಿವಂತಿಕೆಯಿoದಲೇ ಕೂಡಿದ್ದು...

ಶಾರುಖ್ ಖಾನ್ ಮತ್ತು ಅನನ್ಯಾ ಮನೆಗೆ ಎನ್ ಸಿ ಬಿ ದಿಢೀರ್ ದಾಳಿ..!

www.karnatakatv.net: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಹಾಗೇ ಆರ್ಯನ್ ಖಾನ್ ನ್ನು ಬಂಧಿಸಲಾಗಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬoಧಿಸಿದoತೆ ಶಾರುಖ್ ಖಾನ್ ಮನೆಗೂ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಮುಂಜಾನೆ ಶಾರುಖ್ ಖಾನ್ ಪುತ್ರನ್ನು ಭೇಟಿಯಾಗಲು ಹೋಗಿದ್ದರು ಅದಾದ ನಂತರ...

ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ

www.karnatakatv.net : ಚಾಮರಾಜನಗರ : ನಗರದಲ್ಲಿ ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಹುತಾತ್ಮರ ವೀರಗಲ್ಲಿಗೆ ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಣೆ ಮಾಡಿ, ಜಿಲ್ಲಾ ಸತ್ರ ನ್ಯಾಯಾಧೀಶರು ವೀರಗಲ್ಲಿಗೆ ಪುಷ್ಬಾರ್ಚನೆ ಮಾಡಿದ್ರು. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈವರೆಗೆ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದವರನ್ನ ಅಧಿಕಾರಿಗಳು ಸ್ಮರಿಸಿದ್ರು. ಇದೇ ವೇಳೆಗೆ ಪೊಲೀಸರು ಆಕರ್ಷಕ ಪಥ ಸಂಚಲನ...

ಮೇಘಾ ಶೆಟ್ಟಿಗೆ ಈಗ ಬಹುಭಾಷಾ ಸಿನಿಮಾಗೆ ಆಫರ್..!

www.karnatakatv.net: ಎಲ್ಲರ ಮನೆಮಾತಾಗಿದ್ದ ಜೊತೆ ಜೊತೆಯಲಿ ಧಾರಾವಾಹಿಯ ನಟಿ ಮೇಘಾ ಶೆಟ್ಟಿ ಈಗ ದೊಡ್ಡ ಆಫರ್ ದೊಂದಿಗೆ ಸಿನಿ ಲೋಕಕ್ಕೆ ಬರಲಿದ್ದಾರೆ. ಮೊದಲು ಅವರು ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ತ್ರಿಬಲ್ ರೈಡಿಂಗ್ ಚಿತ್ರದಲ್ಲಿ ನಟಿಸಿದ್ದರು ಈಗ ಮತ್ತೊಂದು ದೊಟ್ಟ ಆಫರ್ ನೋಂದಿಗೆ ನಟಿಸಲಿರುವ ಅವರು ಹೊಸ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ಮರಾಠಿ, ತೆಲುಗು,...

ಮನುಷ್ಯನಿಗೆ ಹಂದಿ ಕಿಡ್ನಿ ಕಸಿ..!

www.karnatakatv.net : ವಿಶ್ವದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಹಂದಿಯ ಕಿಡ್ನಿಯನ್ನು ಮನುಷ್ಯನಿಗೆ ಕಸಿ ಮಾಡುವ ಮೂಲಕ ಅಮೆರಿಕ ವೈದ್ಯರು ಹೊಸ ದಾಖಲೆ ಬರೆದಿದ್ದಾರೆ. ಹೌದು, ನ್ಯೂಯಾರ್ಕ್ ನ ಲಂಗೋನ್ ಹೆಲ್ತ್ ಸಂಸ್ಥೆಯ ವೈದ್ಯರು ವೈದ್ಯಲೋಕದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಪ್ರತಿದಿನ ಸಾವಿರಾರು ರೋಗಿಗಳು ಅಂಗಾoಗ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ದೇಹದಲ್ಲಿನ ನ್ಯೂನ್ಯತೆಗಳು ಮತ್ತು ಮಧ್ಯಪಾನ, ಧೂಮಪಾನದಂದಹ...

100 ಕೋಟಿ ಕೊರೊನಾ ಲಸಿಕೆ ವಿತರಣೆ; ಭಾರತೀಯರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ..!

www.karnatakatv.net: ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತವು ಇಂದು ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಕೊರೊನಾ ಲಸಿಕೆ ವಿತರಣೆ ಪ್ರತ್ರಿಯೆ ಆರಂಭವಾಗಿ 9 ತಿಂಗಳಿನಲ್ಲಿ 100 ಕೋಟಿ ಡೋಸ್ ಲಸಿಕೆಯನ್ನು ವಿತರಿಸುವ ಮೂಲಕ ಜಗತ್ತಿನಲ್ಲಿ 2ನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಇದರ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು...

ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ..!

www.karnatakatv.net: ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img