Tuesday, March 3, 2026

karnatakatv news

ಉತ್ತರಪ್ರದೇಶ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛೀಮಾರಿ..!

www.karnatakatv.net: ಉತ್ತರಪ್ರದೇಶದ ಲಖೀಂಪುರ್ ಹತ್ಯಾಕಾಂಡ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ಕಾರ್ಯ ವೈಖರಿ ಬಗ್ಗೆ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕುರಿತಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದೆ. ಈ ಕೇಸ್ ನ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೂ ಮೀನಾ ಮೇಷ ಎಣಿಸ್ತಿದ್ದ ಪೊಲೀಸರ ಮತ್ತೊಂದು...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...

IAS ಮಾಡುವ ಗುರಿ ಇದ್ದವರಿಗೆ ಕಠಿಣ ತರಬೇತಿ. ಆಸಕ್ತರಿಗೆ ಸುವರ್ಣ ಅವಕಾಶ

www.karnatakatv.net: ರಾಜ್ಯದ ಮೊಟ್ಟ ಮೊದಲ `ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು ಇದೀಗ PUC ನಂತರ ನೇರವಾಗಿ ಪದವಿ ಯೊಂದಿಗೆ IAS, IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ' ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು. ಹೌದು ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ...

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್ ಮನ್ ಬಂಧನ..!

www.karnatakatv.net : ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್ ಮನ್ ನ್ನು ಕೌಟುಂಬಿಕ ದೌರ್ಜನ್ಯದಡಿಯಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಧ್ಯಮವು ವರದಿ ಮಾಡಿದೆ. ಕ್ರಿಕೆಟ್ ದಿಗ್ಗಜ ಮೈಕಲ್ ಸ್ಲೇಟರ್ ಅವರನ್ನು ಇಂದು ಸಿಡ್ನಿಯಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಹೇಳಿವೆ. ಅ.12ರಂದು ಈ ಘಟನೆ ನಡೆದಿದ್ದು, ಕೌಟುಂಬಿಕ ದೌರ್ಜನ್ಯ ಆರೋಪದ ವರದಿಗಳನ್ನು ನಾವು ಸ್ವೀಕರಿಸಿದ್ದೇವೆ....

ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ; ಹೆಚ್.ಡಿ.ಕೆ

www.karnatakatv.net: ಹೆಚ್. ಡಿ. ಕುಮಾರಸ್ವಾಮಿ ಮೇಲೆ ಬಿಜೆಪಿ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಯುತ್ತರವನ್ನು ನೀಡಿದ್ದಾರೆ. ಬಿಜೆಪಿಯ ವೈಯಕ್ತಿಕ ದಾಳಿಗೆ ಹೆಚ್ ಡಿ ಕೆ, ನನ್ನ ಜೀವನವು ತೆರೆದ ಪುಸ್ತವಿದ್ದಂತೆ ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ಇದೆಲ್ಲ ಅವರಿಗೆ ಅನ್ವಯಿಸುತ್ತದೆ ಎಂದು ಹೇಳಿಕೊಂಡಿದ್ದಾರೆ. ಸಿಂದಗಿ ಉಪ ಚುನಾವಣೆ ಕಾರ್ಯಕ್ರಮದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ಪಕ್ಷವು ಇತ್ತಿಚ್ಚೆಗೆ...

ಐಎಂಎಫ್ ಮುಖ್ಯಸ್ಥ ಸ್ಥಾನದ ಅವಧಿ ಜನವರಿಗೆ ಮುಕ್ತಾಯ..!

www.karnatakatv.net: ಕರ್ನಾಟಕ ಮೂಲದ ಗೀತಾ ಗೋಪಿನಾಥ್ ಅಂತರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಐಎಂಎಫ್ ಮುಖ್ಯಸ್ಥ ಸ್ಥಾನದ ಅವಧಿ ಜನವರಿಗೆ ಮುಕ್ತಾಯವಾಗುತ್ತಿದೆ. ಗೀತಾ ಗೋಪಿನಾಥ್ ಅವರು ಐ.ಎಂ.ಎಫ್ ನಲ್ಲಿ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2018ರಲ್ಲಿ ಅವರು ಆ ಸ್ಥಾನಕ್ಕೆ ನಿಯುಕ್ತಿಗೊಂಡಿದ್ದರು. ಇಂದಿಗೆ ಐ.ಎಂ.ಎಫ್ ಮುಖ್ಯಸ್ಥ ಹುದ್ದೆಯಲ್ಲಿ ಗೀತಾ ಅವರು ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ....

ಗ್ರಾಹಕರ ಕೈ ಸುಡುತ್ತಿದೆ ತರಕಾರಿ ಬೆಲೆ..!

www.karnatakatv.net : ಇತ್ತೆಚ್ಚೆಗೆ ಇಂಧನ ಬೆಲೆ ಏರಿಕೆಯ ಮಧ್ಯ ಈಗ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದೆ. ಇಂಧನ ಬೆಲೆಯ ಜೊತೆ ಜೊತೆಗೆ ತರಕಾರಿ ಬೆಲೆಯಲ್ಲೂ ಏರಿಕೆ ಕಂಡಿದ್ದು ಜನರಲ್ಲಿ ಗಾಯದ ಮೇಲೆ ಬರೆ ಏಳೆದಂತಾಗಿದೆ. ಪ್ರತಿ ನಿತ್ಯ ಆಗುತ್ತಿರುವ ಬೆಲೆ ಏರಿಕೆಯಲ್ಲಿ ಜನರು ಸರ್ಕಾರಕ್ಕೆ ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ದಸರಾ ಹಬ್ಬದಂದAದು ಏರಿಕೆಯಾಗಿದ್ದ ತರಕಾರಿ ಬೆಲೆ...

ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ..!

www.karnatakatv.net: ರಾಯಚೂರು : ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಆಧಿಕಾರಿಗಳು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಉಪ್ರಾಳ್ ಗ್ರಾಮದ ಸಿದ್ದಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳ  ಮಧ್ಯದಲ್ಲಿ ಸುಮಾರು 229 ಗಾಂಜಾ ಗಿಡಗಳು ಮತ್ತು 1 ಕೆಜಿ ಒಣ ಗಾಂಜಾ...

ಶಕ್ತಿನಗರ ಬಳಿ ಇರುವ ಕೃಷ್ಣಾ ನದಿಯ ಸೇತುವೆ ಶಿಥಿಲ..!

www.karnatakatv.net : ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಕೃಷ್ಣ ನದಿ ಮೇಲೆ ನಿರ್ಮಿಸಲಾದ 80 ವರ್ಷದ ಹಳೆಯ ಬೃಹತ್ ಸೇತುವೆ ಸದ್ಯ ಈಗ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದೆ. ಅದ್ಯಾವ ಘಳಿಗೆಯಲ್ಲಾದ್ರೂ ಈ ಸೇತುವೆ ಕುಸಿದು ಬೀಳೋ ಹಂತಕ್ಕೆ ತಲುಪಿದೆ. ಈ ಬೃಹತ್ ಸೇತುವೆ ಮೇಲೆ ಭಾರಿ ಗಾತ್ರದ ವಾಹನಗಳ ಓಡಾಟದಿಂದ ಸೇತುವೆಯ ಕೆಳಭಾಗದಲ್ಲಿ...

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ ಬಗ್ಗೆ ಸಿಎಂ ಹೇಳಿದ್ದೇನು..

www.karnatakatv.net: ಬೆಳಗಾವಿ: ನಗರದಲ್ಲಿ ಅದ್ದೂರಿ ಕರ್ನಾಟಕ ರಾಜೋತ್ಸವ ಮಾಡಲು ಕನ್ನಡಪರ ಹೋರಾಟಗಾರರ ಅಗ್ರಹ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದು ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ತಿಳಿಸುತ್ತೇನೆ ಎಂದರು. ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಿತ್ತೂರಿನ ರಾಣಿ ಚನ್ನಮ್ಮಾಜಿ ಉತ್ಸವಕ್ಕೆ ಅಕ್ಟೋಬರ್ 23 ರಂದು...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img