Tuesday, September 1, 2026

karnatakatv news

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ ಬಗ್ಗೆ ಸಿಎಂ ಹೇಳಿದ್ದೇನು..

www.karnatakatv.net: ಬೆಳಗಾವಿ: ನಗರದಲ್ಲಿ ಅದ್ದೂರಿ ಕರ್ನಾಟಕ ರಾಜೋತ್ಸವ ಮಾಡಲು ಕನ್ನಡಪರ ಹೋರಾಟಗಾರರ ಅಗ್ರಹ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದು ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ತಿಳಿಸುತ್ತೇನೆ ಎಂದರು. ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಿತ್ತೂರಿನ ರಾಣಿ ಚನ್ನಮ್ಮಾಜಿ ಉತ್ಸವಕ್ಕೆ ಅಕ್ಟೋಬರ್ 23 ರಂದು...

ಇಂದು ಮತ್ತೆ ಇಂಧನ ಬೆಲೆ ಏರಿಕೆ..!

www.karnatakatv.net: ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು ಜನರಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ, ಇಂದು ಮತ್ತೆ ಇಂಧನ ಬೆಲೆ ಏರಿಕೆ ಕಂಡಿದೆ. 2 ದಿನಗಳಿಂದ ಇಂಧನ ದರ ತನ್ನ ಸ್ಥಿರತೆ ಕಾಯ್ದುಕೊಂಡಿತ್ತು, ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗುತ್ತಲೇ ಇದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಹೆಚ್ಚಾಗಿದೆ. ಹಾಗೇ ಡೀಸೆಲ್ ಕೂಡಾ...

ಉತ್ತರಾಖಂಡದಲ್ಲಿ ಸತತ 3ನೇ ದಿನ ಭಾರಿ ಮಳೆ..!

www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ. ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮ ಸಡಿಲಿಕೆ..!

www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್; ನಳಿನ್ ಕುಮಾರ್ ಕಟೀಲ್..!

www.karnatakatv.net: ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿ, "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ....

ಸಿದ್ದರಾಮಯ್ಯ- ಡಿಕೆಶಿ ಜೋಡೆತ್ತಲ್ಲ ಕಾಡೆತ್ತು; ಬಿಜೆಪಿ ಟೀಕೆ

www.karnatakatv.net: ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಏರುತಯ್ತಲೇ ಇದೇ ಇದರಲ್ಲೂ ಕೂಡಾ ಬಿಜೆಪಿ ಮತ್ತು ಕಾಂಗ್ರೆಸ್ ಗಳ ಟ್ವೀಟರ್ ಗಲ್ಲಿ ವಾಗ್ವಾದ ಜೋರಾಗಿಯೇ ನಡೆಯುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತಲ್ಲ ಅವರು ಕಾಡೆತ್ತು ಎಂದು ಬಿಜೆಪಿ ಟ್ವೀಟ್ ಮೂಲಕ ಟಿಕಿಸಿದ್ದಾರೆ. ಇಬ್ಬರು ಒಬ್ಬರಿಗೊಬ್ಬರು ಕಾದಾಟವಾಡುತ್ತಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಪರ್ಸಂಟೇಜ್ ಸಂವಾದ ಮಾಡಿರುವ ಉಗ್ರಪ್ಪ...

ಪೈರಸಿ ಸಮಸ್ಯೆ ನಿವಾರಿಸುವುದಾಗಿ ಅರಗ ಜ್ಞಾನೇಂದ್ರ ಭರವಸೆ..!

www.karnatakatv.net: ಬೆಂಗಳೂರು : ಮುಂಜಾಗೃತ ಕ್ರಮಕೈಗೊಂಡು ಶೂಟಿಂಗ್ ಮಾಡುವುದುಮತ್ತು ಚಿತ್ರರಂಗಕ್ಕೆ ಆಗುತ್ತಿರುವ ಪೈರಸಿ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆಯನ್ನು ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ನಮಗೆ ಪರದೆಯ ಹಿಂದಿನ ಸಮಸ್ಯೆ ಕಾಣುವುದಿಲ್ಲ....

ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿ ಯೌವ್ವನದ ದಿನಗಳನ್ನು ನೆನಪಿಸಿಕೊಂಡ ಅಮಿತಾಭ್..!

www.karnatakatv.net: ಕೌನ್ ಬನೇಗಾ ಕರೋಡ್ ಪತಿ ಶೋ ನಡೆಸುತ್ತಾ ಅಮಿತಾಭ್ ಬಚ್ಚನ್ ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿ ತಮ್ಮ ಯೌವ್ವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಕೌನ್ ಬನೇಗಾ ಕರೋಡ್ ಪತಿಯ 13 ನೇ ಸೀಸೆನ್ ನಡೆಸಿಕೊಡುತ್ತಿರುವಾಗ, ಈ ಶೋನಲ್ಲಿ ಪ್ರತಿ ಶುಕ್ರವಾರ 'ಶಾನ್ದಾರ್ ಶುಕ್ರವಾರ್' ಎಂಬ ಸಂಚಿಕೆ...

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ; 3 ಜನರ ಬಂಧನ

www.karnatakjatv.net : ಬೆಳಗಾವಿ : ಸಂಕೇಶ್ವರದ ಓರ್ವ ಮಹಿಳೆ ಹಾಗೂ ರಾಯಬಾಗ ತಾಲೂಕಿನ ಓರ್ವ ಯುವಕ ಹೀಗೆ ಅನ್ಯ ಕೋಮಿನ ಇಬ್ಬರು ಸೇರಿಕೊಂಡು ತಿರುಗಾಡುತ್ತಿರುವದನ್ನು ಬಂಡವಾಳವಾಗಿಸಿಕೊoಡ ಖದೀಮರು ಸಿನಿಮೆಯ ರೀತಿಯಲ್ಲಿ ಅವರ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸಗಿರಿ ನಡೆಸಿರುವ ಪ್ರಕರಣವೊಂದು ಬೆಳಗಾವಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಅವರ ಬಳಿ ಇದ್ದ ಸಾವಿರಾರು...

ಪಾಕಿಸ್ತಾನದೊಂದಿಗೆ T-20 ಪಂದ್ಯ ಬೇಕೆ; ಓವೈಸಿ..!

www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img