Monday, March 2, 2026

karnatakatv news

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ..!

www.karnatakatv.net : ಗುಂಡ್ಲುಪೇಟೆ : ಉತ್ತರಪ್ರದೇಶದಲ್ಲಿ ಕೇಂದ್ರ ಸರ್ಕಾರದ ಸಚಿವರ ಪುತ್ರ ರೈತರನ್ನು ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಖಂಡಿಸಿ ಗುoಡ್ಲುಪೇಟೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಕಾಡಾ ಅಧ್ಯಕ್ಷರಾದ ಎಚ್. ಎಸ್ ನಂಜಪ್ಪ ಹಾಗೂ ಜಿಡಿಎಲ್ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕಾಂಗ್ರೆಸ್ ಕಛೇರಿಯಿಂದ ಹೊರಟು ಪ್ರತಿಭಟನಾಕಾರರು ತಾಲೂಕು ದಂಡಾಧಿಕಾರಿ ಅವರಿಗೆ ಮನವಿ...

ಏರ್ಲೈನ್ಸ್ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಏರಿಕೆ..!

www.karnatakatv.net : ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಮಾರ್ಗಸೂಚಿಯನ್ನು ಸಡಿಲಗೊಳಿಸಿ ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳ ಸಂಪೂರ್ಣ ಹಾರಾಟಕ್ಕೆ ಅನುಮತಿ ನೀಡಿರೋ ಹಿನ್ನೆಲೆಯಲ್ಲಿ ಇಂದು ಇಂಡಿಯನ್ ಏರ್ಲೈನ್ಸ್ ನ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಜಿಗತಗೊಂಡಿದೆ. ಏರ್ ಇಂಡಿಗೋ, ಸ್ಪೈಸ್ ಜೆಟ್ ಶೇರುಗಳು ಕ್ರಮಬದ್ಧವಾಗಿ 4.8 ಮತ್ತು 5.9% ಏರಿಕೆಯಾಗಿವೆ. ಇನ್ನು ಕೋವಿಡ್ ಸೋಂಕು...

ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಕೇದಾರನಾಥ ದೇವಾಲಯಕ್ಕೆ ಭೇಟಿ..!

www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ. ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...

ಲಿಖಿಂಪುರದಲ್ಲಿ ರೈತರ ಹತ್ಯೆಗೆ ಕಾರಣವಾದ ಹಿಂಸಾಚಾರ ಖಂಡನೀಯ..!

www.karnatakatv.net: ಅಮೆರಿಕಾಗೆ ಸರ್ಕಾರ ಕೆಲಸದ ಉದ್ದೇಶದಿಂದ ಭೇಟಿ ನೀಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ಹೇಳಿದರು. ಬೋಸ್ಟನ್ ನ ಹಾರ್ವರ್ಡ್ ಕೆನಡಿ ಸ್ಕೂಲ್ ನಲ್ಲಿ ನಡೆದ ಸಂವಾದದಲ್ಲಿ ಲಿಖಿಂಪುರದ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದರು. ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ...

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಸಸ್ಪೆಂಡ್..!

www.karnatakatv.net: ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂ ರನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು..ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ ಮಾತಿಗಿಳಿದ್ರು, ಈ ವೇಳೆ ಈ ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡಿಕೊಳ್ತಿರೋದು...

ನೇಪಾಳದಲ್ಲಿ ಬಸ್ ಉರುಳಿ 32 ಮಂದಿ ಸಾವು..!

www.karnatakatv.net : ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 32 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದಲ್ಲಿ ನಡೆದಿದೆ. ಹೌದು.. ನೇಪಾಳದ ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿದ್ದ ಬಸ್ ಉರುಳಿಬಿದ್ದಿದೆ. ವಿಜಯ ದಶಮಿಗೆ ತಮ್ಮ ತಮ್ಮ ಊರಿಗೆ ತೆರಳುತ್ತಿದ್ದ ಪ್ರಯಾಣಿಕರು ಈ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು, ನೇಪಾಳದ ಸೇನೆಯ ಹೆಲಿಕಾಪ್ಟರ್ ಮೂಲಕ ಸುರಖೇಟಿನಿಂದ ಅಪಘಾತ...

‘ಡಿಕೆಶಿ ಕಲೆಕ್ಷನ್ ಗಿರಾಕಿ’- ರಾಜ್ಯ ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿದ ಗುಸುಗುಸು…!

www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ, ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...

ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ; ಕಿಮ್ ಜಾಂಗ್ ಉನ್..!

www.karnatakatv.net: ಅಮೆರಿಕಾ ಮತ್ತು ದಕ್ಷಿಣ ಕೊರಿಯಾದಿಂದ ರಕ್ಷಣೆಯನ್ನು ಪಡೆಯಲು ನಮಗೆ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಕಿಮ್ ಜಾಂಗ್ ಉನ್ ವಿರೋಧಿಗಳ ವಿರುದ್ಧ ಗುಡುಗಿದ್ದಾನೆ ಹೌದು.. ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಹೇಳಿದ್ದಾರೆ ಯಾಕೆಂದರೆ ಅಮೆರಿಕಾ ಮತ್ತು ದಕ್ಷಿಣ ಕೊರಿಯಾ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಈ 2...

ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ..!

www.karnatakatv.net : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ...

750 ಕೋಟಿ ಅಕ್ರಮ ಆಸ್ತಿ ಪತ್ತೆ..!

www.karnatakatv.net: ಬಿ ಎಸ್ ವೈ ಅವರ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆಸಿ 750 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಮಾಧ್ಯಮ ಪ್ರಕಟನೆ ನೀಡಿದ್ದಾರೆ. ಹೌದು.. ಅ.7 ರಂದು 4 ರಾಜ್ಯಗಳಲ್ಲಿ 47 ಕಡೆ ಐಟಿ ದಾಳಿ ನಡೆಸಿ. ಐಟಿ ದಾಳಿ ವೇಳೆ 4.69 ಕೋಟಿ ನಗದು ಜಪ್ತಿ ಮಾಡಲಾಗಿದೆ....
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img