Monday, March 2, 2026

karnatakatv news

ವಾರದಲ್ಲಿ 1 ದಿನ ತಮ್ಮ ವಾಹನವನ್ನು ಓಡಿಸಬಾರದು..!

www.karnatakatv.net : ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನರು ಬೇಸತ್ತು ಹೋಗಿದ್ದಾರೆ. ಆದಕಾರಣ ಅರವಿಂದ ಕೇಜ್ರಿವಾಲ್ ಎಲ್ಲಾ ವಾಹನ ಚಾಲಕರಿಗೆ ತಮ್ಮ ವಾಹನಗಳನ್ನು ವಾರದಲ್ಲಿ ಒಂದು ದಿನ ಹೊರಗೆ ತೆಗೆಯಲೇ ಬೇಡಿ. ಅದನ್ನು ಹಾಗೆಯೇ ಮನೆಯಲ್ಲಿಯೇ ಇಡಬೇಕು ಮತ್ತು ಆ ದಿನ ನೀವು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಬೇಕು ಎಂದು ಮನವಿ ಮಾಡಿದ್ದಾರೆ. ಹೌದು.. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಚಳಿಗಾಲದಲ್ಲಿ...

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

ಒಂದು ವರ್ಷದಿಂದ ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ; ಸತೀಶ ಜಾರಕಿಹೊಳಿ ..!

www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...

18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ..!

www.karnatakatv.net : ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ, ಹಾಗೇ ಕೊರೊನಾ ವೈರಸ್ ತಡೆಯಲು ಎಲ್ಲರಿಗೂ ಉಚಿತ ಲಸಿಕೆಯನ್ನು ಕೊಡುತ್ತಿದ್ದು, ಆದರೆ 18 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಲಸಿಕೆ ಯಾವಾಗ ಸಿಗುತ್ತೊ ಅನ್ನೋ ಮಾತು ತುಂಬಾ ಕೇಳಿಬರುತ್ತಿದ್ದು ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಹೌದು.. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವ್ಯಾಕ್ಸಿನ್...

ಸಿಎಂ ಬ್ಯಾನರ್ಜಿ ಕಚೇರಿಯಲ್ಲಿ ಬೆಂಕಿ..!

www.karnatakatv.net: ಕೋಲ್ಕತ್ತಾ : ಸಿಎಂ ಮಮತಾ ಬ್ಯಾನರ್ಜಿ ಕಚೇರಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋಲ್ಕತ್ತಾದಲ್ಲಿರುವ ನಬನ್ನಾ ಕಟ್ಟಡದ 14ನೇ ಮಹಡಿಯಲ್ಲಿ ಬ್ಯಾನರ್ಜಿ ಅವರ ಕಚೇರಿ ಇದ್ದು, ಬೆಳಿಗ್ಗೆ 11:45 ಗಂಟೆಗೆ ಹೊಗೆ ಬರುತ್ತಿರುವುದನ್ನು ಕೆಲಸಗಾರರು ನೋಡಿ ಕೂಡಲೆ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಕಟ್ಟಡದ ಮೇಲಿನ ವೊಡಾಫೋನ್ ಸಿಗ್ನಲ್ ಟವರ್‌ನ ಎಲೆಕ್ಟ್ರಿಕ್ ಪ್ಯಾನಲ್‌ನಿಂದ ಈ ಬೆಂಕಿ ಹೊತ್ತಿಕೊಂಡಿರುವುದನ್ನು...

ಸರ್ಕಾರಿ ಶಾಲೆಯಲ್ಲಿ ಸಿಗುತ್ತಿಲ್ಲ ಸರಿಯಾದ ಸೌಲಭ್ಯ..!

www.karnatakatv.net: ರಾಯಚೂರು: ಸರ್ಕಾರಿ ಶಾಲೆ ಹೆಸರಿಗೆ ಮಾತ್ರ, ಆದ್ರೆ ಅಲ್ಲಿ ಯಾವುದೇ ಸರ್ಕಾರಿ ಸೌಲಭ್ಯ ಅಲ್ಲಿನ ಮಕ್ಕಳಿಗೆ ದೊರೆಯುತ್ತಿಲ್ಲ ಅಂತ ಗ್ರಾಮಸ್ಥರು ಬೆಸರವ್ಯಕ್ತಪಡಿಸಿದ್ದಾರೆ. ರಾಯಚೂರು ತಾಲ್ಲೂಕಿನ ಅಮರಾವತಿ ಪೋತಗಲ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರೂ ಇಲ್ಲ.. ಮೂಲಭೂತ ಸೌಕರ್ಯಗಳೂ ಇಲ್ಲ.. ತಿಪ್ಪೆ ಗುಂಡಿಯಂತಿರೋ ಈ ಶಾಲೆಗೆ ಬಡ ಮಕ್ಕಳು ಕಲಿಯಬೇಕು ಅಂತ ಬಂದರೂ...

ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ..!

www.karnatakatv.net : ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ ಕಾಣಿಸಿಕೊಂಡು ಜನರಿಗೆ ಅಚ್ಚರಿಯನ್ನು ಮೂಡಿಸಿದ್ದಾರೆ. ಹೌದು.. ಪ್ಯಾನ್ ಇಂಡಿಯಾ ಹೀರೋ ಯಶ್ ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡಿದ್ರು ಆದ್ರೇ ಈಗ ಮತ್ತೆ ಮುಂಬೈಗೆ ತೆರಳಿದ್ದು ಎಲ್ಲರಲ್ಲೂ ಶಾಕ್ ನೀಡಿದ್ದಾರೆ. ಮುಂಬೈನ ಬೀದಿಯಲ್ಲಿ ಹೋಗುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಜಿಎಫ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದ ಯಶ್...

ಆಮ್ ಆದ್ಮಿ ಪಾರ್ಟಿಗೆ ವಕೀಲ್ ಜಗದೀಶ್ ಸೇರ್ಪಡೆ..!

www.karnatakatv.net : ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್.ಜಗದೀಶ್ ಮಹಾದೇವ್‌ರವರು ಹೇಳಿದರು. ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಮಾರಂಭದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡ ಬಳಿಕ...

ಬಾಂಬ್ ದಾಳಿಗೆ 6 ಮಂದಿ ಸಾವು..!

www.karnatakatv.net: ಏಡೆನ್ ನಲ್ಲಿನ ರಾಜ್ಯಪಾಲರ ಬೆಂಗಾವಲು ವಾಹನವನ್ನೇ ಗುರುಯಾಗಿಸಿ ಬಾಂಬ್ ದಾಳಿ ನಡೆಸಿದ್ದಾರೆ. ಹೌದು.. ಯೆಮೆನ್ ನ ದಕ್ಷಿಣ ನಗರವಾದ ಏಡೆನ್ ನಲ್ಲಿ ಕಾರು ಬಾಂಬ್ ದಾಳಿ ನಡೆದಿದೆ. ಇದರಲ್ಲಿ 6 ಮಂದಿ ಮೃತಪಟ್ಟಿದ್ದು,7 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯವು ತಿಳಿಸಿದೆ. ಈ ದಾಳಿಯಿಂದ ಗವರ್ನರ್ ಅಹ್ಮದ್ ಲಾಮ್ಲಾಸ್ ಮತ್ತು ಕೃಷಿ ಸಚಿವ...

ಪೂಂಚ್ ನಲ್ಲಿ ನಡೆದ ಉಗ್ರರದಾಳಿಗೆ ಸೇನಾ ಯೋಧರು ಹುತಾತ್ಮ..!

www.karnatakatv.net :ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ 5 ಜನ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಹೌದು.. ಉಗ್ರರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಿಂದ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಹೇಳಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img