Monday, August 31, 2026

karnatakatv news

ಪೂಂಚ್ ನಲ್ಲಿ ನಡೆದ ಉಗ್ರರದಾಳಿಗೆ ಸೇನಾ ಯೋಧರು ಹುತಾತ್ಮ..!

www.karnatakatv.net :ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ 5 ಜನ ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಹೌದು.. ಉಗ್ರರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಿಂದ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಹೇಳಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ...

ಇಂಧನ ಸಚಿವ ಮತ್ತು ಕಲ್ಲಿದ್ದಲು ಸಚಿವರ ಜೊತೆ ಗೃಹ ಸಚಿವ ಸಭೆ..!

www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ. ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...

ಇಂಡಿಯನ್ ಸ್ಪೇಸ್ ಅಸೋಷಿಯೇಷನ್ ಐಎಸ್‌ಪಿಎ ಉದ್ಘಾಟನೆ..!

www.karnatakatv.net : ಇಂಡಿಯನ್ ಸ್ಪೇಸ್ ಅಸೋಷಿಯೇಷನ್ ಐಎಸ್‌ಪಿಎ ನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಹೌದು.. ಇಂದು ಭಾರತಿಯ ಬಾಹ್ಯಕಾಶ ಸಂಘವನ್ನು ಉದ್ಘಾಟಿಸಿದ್ರು. ನಂತರ ಮಾತನಾಡಿ, ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಾಗಿ ಸಂಘ ಬದ್ಧತೆ ಪ್ರದರ್ಶಿಸುವುದನ್ನು ಒತ್ತಿ ಹೇಳಿದ್ದಲ್ಲದೇ, ಇಂಥ ದೃಢ ನಿರ್ಧಾರಗಳನ್ನು ಕೈಗೊಳ್ಳುವಂತಹ ಸರ್ಕಾರವನ್ನು ದೇಶ ಹಿಂದೆAದೂ ಕಂಡಿರಲಿಲ್ಲ ಎಂದು ತಿಳಿಸಿದ್ರು. 'ಅಗತ್ಯವಿಲ್ಲದ ಕ್ಷೇತ್ರಗಳನ್ನು ಖಾಸಗಿ ಉದ್ಯಮಿಗಳಿಗೆ ತೆರೆದಿಡಬೇಕು'...

ಟೊಮೆಟೊ ದರ ಹೆಚ್ಚಳ..!

www.karnatakatv.net : ಬಾರಿ ಮಳೆಯಿಂದ ರೈತರು ಬೆಳೆದ ತರಕಾರಿಗಳು ನಾಶವಾಗುತ್ತಿದೆ ಹಾಗೇ ಹೊರ ರಾಜ್ಯದಿಂದ ಬರುತ್ತಿದ ಟೊಮೆಟೊ ಕೂಡಾ ಈಗ ಬರದ ಕಾರಣ ದರ ಮತ್ತೆ ಏರಿಕೆಯಾಗಿದೆ. ಹೌದು..ದೈನಂದಿನ ವಸ್ತುಗಳ ಮೇಲಿನ ದರ ಹೆಚ್ಚಳವಾಗುತ್ತಿರುವುದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಟೊಮೆಟೊ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. 1ಕೆಜಿ ಟೊಮೆಟೊ ದರ 60 ರಿಂದ...

ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್..!

www.karnatakatv.net: ಮಹಾರಾಷ್ಟ್ರವನ್ನು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಬಂದ್ ಮಾಡಲಾಗಿದೆ. ಮುಂಬೈ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ನಗರಗಳಿಗೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಬಸ್ ಗಳು ಇಲ್ಲದ ಕಾರಣ ಜನರು ರೈಲುಗಳ ಮುಕಾಂತರ ತೆರಳುತ್ತಿದ್ದಾರೆ. ಅನೇಕ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳು ಬಂದ್ ಆಗಿವೆ. ಮಹಾರಾಷ್ಟ್ರ ರಾಜ್ಯ ರಸ್ತೆ...

ವ್ಯಾಕ್ಸಿನ್ ಅಂದಿದ್ದೇ ತಡ ದೇವರೆ ಪ್ರತ್ಯಕ್ಷ ಆಗ್ಬಿಡೋದಾ..!

www.karnatakatv.net: ರಾಯಚೂರು : ವ್ಯಾಕ್ಸಿನ್ ಹಾಕಿಸಿ ಎಂದರೆ ಮೈಮೇಲೆ ದೇವರು ಬಂದಂತೆ ನಡೆದುಕೊಳ್ಳುತ್ತಿರವ ದೃಶ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಕಂಡು ಬಂದಿದೆ. ಹೌದು.. ಕೊರೊನಾ ಮಹಾಮಾರಿಯನ್ನು ತಡೆಯಲು ಉಚಿತವಾಗಿ ವಾಕ್ಸಿನ್ ಹಾಕಿಸಿಕೊಳ್ಳಿ ಎಂದು ಹೇಳಿ ಮನೆಮನೆಗೆ ಹೋಗಿ ವಾಕ್ಸಿನ್ ಹಾಕಲು ಮುಂದಾಗಿದ್ದಾರೆ. ಹಾಗೇ ರಾಯಚೂರು ಜಿಲ್ಲೆಯ ದೇವದುರ್ಗದ ಕರಿಗುಡ್ಡ ಗ್ರಾಮದಲ್ಲಿ ವ್ಯಾಕ್ಸಿನ್ ಹಾಕಲು ಸ್ವತಃ...

ಅಕ್ಟೋಬರ್ 21 ರಿಂದ ಬಿಸಿಯೂಟ ಪ್ರಾರಂಭ..!

www.karnatakatv.net :ಬೆಂಗಳೂರು: ಅಕ್ಟೋಬರ್ 20 ರವರೆಗೆ ಎಲ್ಲಾ ಶಾಲೆಗಳಿಗೂ ದಸರಾ ರಜೆಯನ್ನು ಕೊಡಲಾಗಿದ್ದು, ಅ.21 ರಿಂದ ಬಿಸಿಯೂಟವನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೌದು..ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾಗಿದ್ದಂತ 53,155 ವಿದ್ಯಾರ್ಥಿಗಳಲ್ಲಿ 29,522 ಮಂದಿ ವಿದ್ಯಾರ್ಥಿಗಳು...

ವಿಷ್ಣು ಮಂಚು ವಿರುದ್ಧ ಪ್ರಕಾಶ್ ರಾಜ್ ಗೆ ಸೋಲು..!

www.karnatakatv.net : ಮೂವೀ ಆರ್ಟಿಸ್ಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಟ ವಿಷ್ಣು ಮಂಚು ಮತ್ತು ಪ್ರಕಾಶ್ ರಾಜ್ ಭಾಗವಹಿಸಿದ್ರು. ತೆಲುಗು ಚಿತ್ರರಂಗದ ಚುನಾವಣೆಯಯ ಫಲಿತಾಂಶವು ಹೊರಬಿದ್ದಿದ್ದು, ವಿಷ್ಣು ವಿರುದ್ಧ ಪ್ರಕಾಶ್ ರಾಜ್ 400 ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಅಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪ್ರಕಾಶ ರಾಜ್, ಫಲಿತಾಂಶವನ್ನು ನಾನು ಗೌರವಿಸುತ್ತೆನೆ ಮತ್ತು ವಿಷ್ಣುವಿಗೆ ಅಭಿನಂದನೆಯನ್ನು...

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net :ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಎಸ್ ಎಸ್ ಎಲ್ ಸಿ ಪೂರಕ ಪರಿಕ್ಷೆಯು ಸೆ.27 ಮತ್ತು 29 ರಂದು ನಡೆದಿದ್ದು, ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮೀತಗೊಳಿಸಿ...

ಸತತ ಮಳೆಯಿಂದ ಬೆಳೆಗಳು ನಾಶ..!

www.karnatakatv.net :ರಾಯಚೂರು : ಜಿಲ್ಲೆಯಲ್ಲಿ 3 ದಿನಗಳಿಂದ ಸುರಿದ ಬಾರಿ ಮಳೆಯಿಂದ ಬೆಳೆಗಳು ನಾಶವಾಗಿವೆ. ಹೌದು.. ಮಳೆಯಿಂದ ರೈತರಲ್ಲಿ ಖುಷಿಯನ್ನು ಕಾಣುವ ಹೋತ್ತಲ್ಲೆ ಈಗ ಮಳೆಯಿಂದಲೇ ಬೆಳೆದ ಬೆಳೆಗಳು ನಾಶವಾಗುತ್ತಿರುವುದು ಬೆಸರವನ್ನು ತಂದಿದೆ. ರಾಯಚೂರಿನ ಹುಣಿಸಿಹಾಳಹುಡ, ರಘುನಾಥಹಳ್ಳಿಯಲ್ಲಿ ಮಳೆಯಿಂದ ಹೆಚ್ಚು ಬೆಳೆ ಹಾನಿಯಾಗಿವೆ. ಹತ್ತಿ, ಭತ್ತ, ತೊಗರಿ ಬೆಳೆಗಳು ಮಳೆಯಿಂದ ಹೊಲಗಳಲ್ಲಿ ಮಳೆ ನೀರು ತುಂಬಿ...
- Advertisement -spot_img

Latest News

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ...
- Advertisement -spot_img