Saturday, May 30, 2026

karnatakatv news

Russia -Ukraine war  :  ಮಾನವೀಯ ಬಿಕ್ಕಟ್ಟಿಗೆ ನೆರವಾದ ಗೂಗಲ್..!

ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವು (Russia -Ukraine war ) ಆರನೇ ದಿನಕ್ಕೆ ಕಾಲಿಟ್ಟಿದೆ. ಕೀವ್‌ನಲ್ಲಿರುವ ಟಿವಿ ಟವರ್‌ ಮೇಲೆ ರಷ್ಯಾ ಬಾಂಬ್ ದಾಳಿ (The bombing) ಉಕ್ರೇನ್ ಮತ್ತು ರಷ್ಯಾ ನಡುವಿನ ಆರನೇ ದಿನ ಯುದ್ಧದ ನಡುವೆ ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ (capital of Ukraine is Kiev) ಟಿವಿ ಟವರ್‌...

ರಷ್ಯಾ-ಉಕ್ರೇನ್ ನಡುವೆ ನಾಳೆ ಎರಡನೇ ಸುತ್ತಿನ ಶಾಂತಿ ಮಾತುಕತೆ..!

ಇಂದು ನಡೆದ ಮೊದಲ ಸುತ್ತಿನ ಸಂಧಾನ ಮಾತುಕತೆಯಲ್ಲಿ ಯಾವುದೇ ಸ್ಪಷ್ಟ ಫಲಿತಾಂಶ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ ಉಭಯ ರಾಷ್ಟ್ರಗಳು ಮತ್ತೊಮ್ಮೆ ಭೇಟಿಯಾಗಿ ಸಭೆ ನಡೆಸಲು ನಿರ್ಧರಿಸಿವೆ. ಬೆಲಾರಸ್‌ನ ಗಡಿ ಪಟ್ಟಣವಾದ ಗೋಮೆಲ್‌ನಲ್ಲಿ ನಡೆದ ಮೊದಲ ಸುತ್ತಿನಲ್ಲಿ ಐದು ಗಂಟೆಗಳವರೆಗೂ ಚರ್ಚೆ ನಡೆಸಲಾಗಿತ್ತು. ಮಾ.2ರಂದು ಉಕ್ರೇನ್‌-ರಷ್ಯಾ ಎರಡನೇ ಸುತ್ತಿನ ಶಾಂತಿ ಮಾತುಕತೆ ಮೊದಲ ಸುತ್ತಿನಲ್ಲಿ...

ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..?

ತ್ರಿಗುಣ, ತ್ರಿನೇತ್ರನಾದ ಶಿವನಿಗೆ ಬಿಲ್ವ ಪತ್ರೆಯನ್ನ ಅರ್ಪಿಸಲಾಗುತ್ತದೆ. ಈ ಬಿಲ್ವಪತ್ರೆ ಅಂದ್ರೆ ಶಿವನಿಗೂ ಅಚ್ಚುಮೆಚ್ಚು. ವಿಶೇಷ ಅಂದ್ರೆ ಬಿಲ್ವಪತ್ರೆ ಕೂಡ ಮೂರು ಎಲೆಯಿಂದ ಕೂಡಿದ್ದು. ಇದು ಬ್ರಹ್ಮ, ವಿಷ್ಣು, ಮಹೇಶ್ವರರನ್ನ ಸೂಚಿಸುವ ಎಲೆಯಾಗಿದೆ. ಹಾಗಾದ್ರೆ ಈ ಎಲೆಯನ್ನ ಶಿವನಿಗೆ ಅರ್ಪಿಸುವ ಹಿಂದಿರುವ ಸತ್ಯವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬಿಲ್ವ ಪತ್ರೆಯ ಎಲೆ ಇಲ್ಲದೇ ಮಾಡಿದ...

Duniya Vijay 28 : ಮತ್ತೊಮ್ಮೆ ರಕ್ತಸಿಕ್ತ ದುನಿಯಾದತ್ತ ವಿಜಯ್..!

ಸ್ಯಾಂಡಲ್‌ವುಡ್ ಸಲಗ ದುನಿಯಾ ವಿಜಯ್ (Duniya vijhay) ಸಲಗ ಚಿತ್ರದಿಂದ ಬಿಗ್ ಬ್ರೇಕ್ ಪಡೆದುಕೊಂಡ ನಂತರ ಮತ್ಯಾವ ಸಿನಿಮಾ ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿಗೆ ಮಹಾಶಿವರಾತ್ರಿಯ (Mahashivaratri) ದಿನ ಬ್ರೇಕ್ ಬಿದ್ದಿದೆ. ದುನಿಯಾ ವಿಜಯ್ ಮುಂದಿನ ಸಿನಿಮಾ ಟೈಟಲ್ ರಿವೀಲ್ ಆಗಿದೆ. ಮತ್ತೊಮ್ಮೆ ವಿಜಿ ಪವರ್‌ಫುಲ್ ಟೈಟಲ್ ಮೂಲಕ ರ‍್ತಿದ್ದಾರೆ. ಅದೇ ಭೀಮ. ಹೌದು ಭೀಮಾತೀರದಲ್ಲಿ...

ಶಿವನಿಗೆ ಜಲಾಭಿಷೇಕ ಮಾಡುವುದೇಕೆ..?

ಶಿವ ಒಲಿಬೇಕೆಂದಲ್ಲಿ, ನೀವು ಭಕ್ಷ್ಯ, ಭೋಜನಗಳನ್ನು ನೈವೇದ್ಯ ಮಾಡುವುದು ಬೇಡ, ಚಿನ್ನಾಭರಣವನ್ನು ಹಾಕುವುದು ಬೇಡ, ತರಹ ತರಹದ ಹೂಗಳನ್ನು ಇಡುವುದು ಬೇಡ, ಪ್ರಾಣಿ ಬಲಿಯಂತೂ ಬೇಡವೇ ಬೇಡ. ಬರೀ ಒಮ್ಮೆ ಜಲಾಭಿಷೇಕ ಮಾಡಿ, ಬಿಲ್ವಪತ್ರೆ ಅರ್ಪಿಸಿದರೆ ಸಾಕು, ಶಿವ ಒಲಿದೇ ಬಿಡುತ್ತಾನೆ. ಶಂಭೋ ಎಂದರೆ ಬರುವ ಕರುಣಾಮಯಿ ಶಿವನಿಗೇಕೆ ಜಲಾಭಿಷೇಕ ಮಾಡಲಾಗುತ್ತದೆ ಅನ್ನೋ ಬಗ್ಗೆ...

March 4 ರಂದು ವಿಧಾನಸೌಧದ 2 ಕಿಲೋ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ..!

ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha)  ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ  ಕಮಲ್ ಪಂತ್ ಮಾರ್ಚ್ 4 ನೇ...

ಶಿವನೇಕೆ ಭಸ್ಮಧಾರಿಯಾಗಿದ್ದಾನೆ..? ಯಾವ ಭಸ್ಮದಿಂದ ಶಿವ ಪ್ರಸನ್ನನಾಗುತ್ತಾನೆ..?

ಶಿವ ಭಸ್ಮಧಾರಿಯಾಗಿದ್ದೇ ಒಂದು ರೋಚಕ ಕಥೆ. ಉಜ್ಜಯಿನಿಯ ಮಹಾಕಾಲನಿಗೆ ಈಗಲೂ ಭಸ್ಮದಿಂದಲೇ ಅಭಿಶೇಕ ಮಾಡಲಾಗತ್ತೆ. ಅದು ಅಂತಿಂಥ ಭಸ್ಮವಲ್ಲ. ಬದಲಾಗಿ ಸುಟ್ಟ ಶವದ ಭಸ್ಮ. ಹಾಗಾದ್ರೆ ಶಿವನೇಕೆ ಭಸ್ಮ ಹಚ್ಚಿಕೊಳ್ಳಲು ಆರಂಭಿಸಿದ..? ಈ ಭಸ್ಮಧಾರಣೆಯ ಹಿಂದಿರುವ ಕಥೆಯೇನು..?  ಯಾವ ಭಸ್ಮದಿಂದ ಶಿವ ಪ್ರಸನ್ನನಾಗುತ್ತಾನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಧಾರ್ಮಿಕ ನಂಬಿಕೆಯ ಪ್ರಕಾರ ಶಿವನನ್ನು ಮೃತ್ಯುವಿನ...

ನಿಜವಾಗ್ಲೂ ಶಿವನಿಗೆ ಗಾಂಜಾ ಅಂದ್ರೆ ಇಷ್ಟಾನಾ..? ಯಾಕೆ ಶಿವಾ ಭಂಗಿ ಸೇವಿಸಿದ..?

ಈ ಭಂಗಿ ಸೇದುವವರು, ಗಾಂಜಾ ಸೇವಿಸುವವರನ್ನ ವಿರೋಧಿಸಿದ್ರೆ, ಅವ್ರು ಹೇಳೋದು ಒಂದೇ ಮಾತು, ಇದು ಶಿವನ ಪ್ರಸಾದ ಅಂತಾ. ಆದ್ರೆ ಅವರಿಗೆ ಈ ವಿಷಯದ ಬಗ್ಗೆ ಸ್ವಲ್ಪವೂ ತಿಳುವಳಿಕೆ ಇರುವುದೇ ಇಲ್ಲ. ಯಾಕಂದ್ರೆ ಭಾಂಗ್ ಶಿವನ ಪ್ರಸಾದ ಹೌದು. ಆದ್ರೆ ಅವನು ಯಾಕೆ ಅದನ್ನ ಸೇವಿಸಿದಾ ಅನ್ನೋದಕ್ಕೆ ಒಂದು ಕಥೆ ಇದೆ. ಆ ಕಥೆ...

Kalaburagi ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ..!

ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...

“ಮಕ್ಕಳ ತಂಟೆಗೆ ಬಂದ್ರೆ ಹುಷಾರ್” ಅಂತ ಖಡಕ್ಕಾಗಿ ಹೇಳುತ್ತಿದ್ದಾರೆ ಕೋಡ್ಲು ರಾಮಕೃಷ್ಣ

ಕನ್ನಡ ಚಿತ್ರರಂಗಕ್ಕೆ ‌ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕರಲ್ಲಿ ಕೋಡ್ಲು ರಾಮಕೃಷ್ಣ ಸಹ ಒಬ್ಬರು. "ಮಕ್ಕಳ ತಂಟೆಗೆ ಬಂದ್ರೆ ಹುಷಾರ್" ಎಂಬ ಮಕ್ಕಳ ಚಿತ್ರವನ್ನು ಕೋಡ್ಲು ರಾಮಕೃಷ್ಣ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಬಿಡುಗಡೆಯಾಗುತ್ತಿದೆ. ಇದು ಕೋಡ್ಲು ರಾಮಕೃಷ್ಣ ಅವರು ನಿರ್ದೇಶಿಸಿರುವ ಐದನೇ ಮಕ್ಕಳ ಚಿತ್ರ. ಕನ್ನಡದಲ್ಲಿ ಹೆಚ್ಚು ಮಕ್ಕಳ...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img