Monday, March 2, 2026

karnatakatv news

ದೇವಸ್ಥಾನದಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ..!

www.karnatakatv.net : ತುಮಕೂರು: ಕಾನೂನು ರೀತಿ ನಿಯಮಗಳಿಗಿಂತ ಮಾನವೀಯತೆಯೇ ದೊಡ್ಡದು ಎಂಬುದನ್ನು ಪ್ರತಿಯೊಬ್ಬರೂ ಅರಿತು ಜೀವನವನ್ನ ಮಾಡಬೇಕು ಎಂದು ಶಿರಾದ ಡಿವೈಎಸ್ ಪಿ ಕುಮಾರಸ್ವಾಮಿ ತಿಳಿಸಿದರು ಗುಬ್ಬಿ ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಮುಜರಾಯಿ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸುವ ಕುರಿತು ಚರ್ಚೆ...

ಕುಪ್ಪೂರು ಗದ್ದುಗೆ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ..!

www.karnatakatv.net :ಇತಿಹಾಸ ಪ್ರಸಿದ್ಧ ಕುಪ್ಪೂರು ಗದ್ದುಗೆ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ ವಾಗಿದೆ. ಹಿಂದಿನ ಪೀಠಾಧ್ಯಕ್ಷರಾಗಿದ್ದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಅನಾರೋಗ್ಯದಿಂದ ಲಿಂಗೈರಾಗಿದ್ದರು. ಸದ್ಯ ನೇಮಕ ಆಗಿರುವ ಉತ್ತರಾಧಿಕಾರಿ ಪೀಠಾಧಿಪತಿ ಅಲ್ಲ ಅನ್ನೋ ವಿಷಯ ಗಮನ ಸೆಳೆದಿದೆ.. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಕುಪ್ಪೂರು ಗದ್ದುಗೆ ಮಠದ ತನ್ನದೇ ರೀತಿಯಲ್ಲಿ ಭಕ್ತಾದಿಗಳ ಗಮನ ಸೆಳೆದಿದೆ. ಧಾರ್ಮಿಕವಾಗಿ...

ಕಾಂಗ್ರೆಸ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ..!

www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು. ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...

ರಾಷ್ಟ್ರಪಿತ ತೋರಿದ ಖಾದಿ ಉದ್ಯಮ ಪುನಶ್ಚೇತನ ಆಗಬೇಕಿದೆ..!

www.karnatakatv.net : ಹುಬ್ಬಳ್ಳಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಆದರ್ಶ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಮಗ್ಗ ಮತ್ತು ಜವಳಿ, ಸಕ್ಕರೆ ಖಾತೆ ಸಚಿವರಾದ ಶಂಕರ  ಪಾಟೀಲ್ ಮುನೇನಕೊಪ್ಪ ಹೇಳಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 152ನೇ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಮಹಾತ್ಮಾ ಗಾಂಧೀಜಿಯವರ ಮೂರ್ತಿಗೆ ಮುನೇನಕೊಪ್ಪ...

ಕೋಟೆಕೆರೆ ಗ್ರಾ.ಪಂ. ನೌಕರನ ಆಹೋರಾತ್ರಿ ಪ್ರತಿಭಟನೆ..!

ಚಾಮರಾಜನಗರ:  ಜಿಲ್ಲೆಯ  ಗುಂಡ್ಲುಪೇಟೆ ತಾಲೋಕಿನ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ಗಾಂಧಿ ಜಯಂತಿ ಹಿಂದಿನ ದಿನವೇ ಗಾಂಧೀಜಿ, ಅಂಬೇಡ್ಕರ್   ಫೋಟೋ ಇರಿಸಿ ಗ್ರಾಮಪಂಚಾಯ್ತಿ ನೌಕರ ಅಹೋರಾತ್ರಿ ಪ್ರತಿಭಟನೆ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ನಡೆದಿದೆ.. ಕಳೆದ ನಾಲ್ಕು ವರ್ಷದಿಂದ ಸಂಬಳ ಸಿಗದ ಕಾರಣ ಗ್ರಾಮಪಂಚಾಯ್ತಿ ಮುಂದೆ ಗಾಂಧಿ ಜಯಂತಿ ಹಿಂದಿನ ದಿನ  ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ಇರಿಸಿ ...

ಅಮೆರಿಕಾದಲ್ಲಿ 7ಲಕ್ಷ ದಾಟಿದ ಸಾವಿನ ಸಂಖ್ಯೆ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾದಿಂದ ಜನ ತತ್ತರಿಸಿ ಹೋಗಿದ್ದಾರೆ. ಅಮೆರಿಕಾದಲ್ಲಿ ಸಾವಿನ ಸಂಖ್ಯೆ 7 ಲಕ್ಷ ದಾಡಿದ್ದು, ಡೆಲ್ಟಾ ತಳಿ ಪ್ರಕರಣ ಮಾತ್ರ ಇಳಿಮುಖವಾಗಿದೆ. ಕೊರೊನಾ ಸೋಂಕಿನಿಂದ ಸಾವಿಗಿಡಾದ ಸಂಖ್ಯೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದ ಪ್ರಮುಖರು, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮುಖಂಡರಲ್ಲಿ ಬೇಸರ ಮೂಡಿಸಿದೆ. ‘ ಕೋವಿಡ್ ನಿಂದ ರೋಗಿಗಳನ್ನು ಕಳೆದುಕೊಳ್ಳುವ ಸ್ಥಿತಿ ಬರಬಾರದು’ ಎಂದು ...

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಹೆಚ್ಚಳ..!

www.karnatakatv.net : ಜಮ್ಮು ಮತ್ತು ಕಾಶ್ಮಿರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಹೌದು.. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದು ಆಯ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿಯ ಬುಡಕಟ್ಟು ಪ್ರದೇಶದಿಂದ 50 ಜನ ಭಯೋತ್ಪಾದಕರು...

ರಾಜ್ಯದ 31ನೇ ಜಿಲ್ಲೆ ವಿಜಯನಗರದಲ್ಲಿ ಸಂಭ್ರಮ…!

www.karnatakatv.net : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಿದೆ. ಹೊಸ ಜಿಲ್ಲೆಯ 6 ತಾಲೂಕುಗಳಾದ ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ . ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮಗಳಿಗೆ  ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು...

ಸದಾಶಿವ ಆಯೋಗದ ವರದಿಯನ್ನು ಕೈ ಬಿಡಿ: ಬಂಜಾರ ಸಮಾಜದ ಕೂಗು…!

www.karnatakatv.net : ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು ಎಂದು ಬಂಜಾರ ಸಮಾಜದವರು ಸೋಮೇಶ್ವರ ತೇರಿನ ಮನೆಯಿಂದ ಬಜಾರ ರೋಡ ಮಾರ್ಗವಾಗಿ ಶಿಗ್ಲಿ ನಾಕಾ ದಾಟಿ ಬಸ್ ನಿಲ್ದಾಣ ಹತ್ತಿರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ನಂತರ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ...

ಇಯರ್ ಪೋನ್ ಬಳಸಿ ವಾಹನ ಚಲಾಯಿಸಿದ್ರೆ ದಂಡ..!

www.karnatakatv.net : ಬೆಂಗಳೂರು: ಇಯರ್ ಪೋನ್ ಅಥವಾ ಬ್ಲೂಟೂತ್ ಬಳಸಿ ವಾಹನ ಚಲಾಯಿಸಿದರೆ ರಾಜ್ಯದ ರಾಜಧಾನಿಯಲ್ಲಿ ದಂಡ ಬೀಳುತ್ತದೆ. ಹೌದು.. ಬೆಂಗಳೂರಿನಲ್ಲಿ ಇನ್ಮುಂದೆ ವಾಹನವನ್ನು ಚಲಾಯಿಸುವಾಗ ಬ್ಲೂಟೂತ್ ಅಥವಾ ಇಯರ್ ಪೋನ್ ಬಳಸಬಾರದು ಒಂದು ವೇಳೆ ಬಳಸಿದ್ದೆಆದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲು ಸಂಚಾರ ಪೊಲೀಸರು ತೀರ್ಮಾನಿಸಿದ್ದಾರೆ.  ಮೊಬೈಲ್ ನಲ್ಲಿ ಮಾತನಾಡಿಕೊಂಡು ವಾಹನ ಚಲಾಯಿಸುವುದು ತುಂಬಾ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img