Monday, August 31, 2026

karnatakatv news

ಸಂಬಳ ಏರಿಕೆಗೆ ಪಿಎಂ ನಿರ್ಧಾರ…!

www.karnatakatv.net : ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ ಕಿಶಿಡಾ...

‘ಕರಾಟೆ ಕಿಂಗ್’ ಶಂಕರ್ ನಾಗ್ 31ನೇ ಪುಣ್ಯಸ್ಮರಣೆ..!

www.karnatakatv.net : ಶಂಕರ್‌ನಾಗ್ ಕನ್ನಡ ಚಿತ್ರರಂಗ ಕಂಡ ಅಪ್ರತಿಮ ಕಲಾವಿದ, ಬರಿ ನಟನೆಯಲ್ಲಿ ಮಾತ್ರವಲ್ಲದೆ ನಿರ್ದೇಶನದ ಮೂಲಕ ಕೂಡ ಯಶಸ್ಸು ಕಂಡ ವ್ಯಕ್ತಿ. ಆ ಕಾಲಕ್ಕೆ ವಿಭಿನ್ನರೀತಿಯ ಚಿತ್ರಗಳನ್ನು ಮಾಡಿ ತಮ್ಮ ಚಿಂತನೆ ಹಾಗೂ ದೂರದೃಷ್ಟಿಯ ಬಗ್ಗೆ ಜನರಿಗೆ ತಿಳಿಸಿದ್ದರು. ಇಂತಹ ಅದ್ಭುತ ಪ್ರತಿಭೆ ನಮ್ಮನ್ನಗಲಿ ಇಂದಿಗೆ 31 ವರ್ಷಗಳು ಕಳೆದಿವೆ. ಇಡೀ ಭಾರತಿಯ ಚಿತ್ರರಂಗದಲ್ಲೇ...

ಫ್ರ್ಯಾನ್ಸ್ ಮಾಜಿ ಅಧ್ಯಕ್ಷನಿಗೆ ಜೈಲು ಶಿಕ್ಷೆ…!

www.karnatakatv.net : 2012ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಗೆಲುವಲ್ಲಿ ವಿಫಲರಾದ ಸರ್ಕೋಜಿ, ಅಕ್ರವಾಗಿ ಹಣ ಹಂಚಿಕೆ ವಿಚಾರದಲ್ಲಿ ತಪಿತಸ್ಥ ಅಂತ ಸಾಬೀತಾದ ಹಿನ್ನೆಲೆಯಲ್ಲಿ  ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಪ್ಯಾರಿಸ್ ನ ನ್ಯಾಯಾಲಯ ಆದೇಶಿದೆ.  ಇನ್ನು 66 ವರ್ಷದ ಸರ್ಕೋಜಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ...

ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ..!

www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು  ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ. ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...

ಶೀಘ್ರವೇ ಜಕ್ಕೂರಿನಲ್ಲಿ ಸರ್ಕಾರಿ ವೈಮಾನಿಕ ಶಾಲೆ..!

www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು. ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...

ಕೊರೊನಾ ಮೂರನೇ ಅಲೆಯ ಭಯ ಬೇಡ..!

www.karnatakatvಮಹಾಮಾರಿ ಕೊರೊನಾ ಎರಡನೇ ಅಲೆಯು ಕಡಿಮೆ ಯಾಗುತ್ತಿದ್ದಂತೆ ಎಲ್ಲೆಡೆ ಮೂರನೇ ಅಲೆಯ ಭೀತಿ ಶುರುವಾಗಿಯ್ತು, ಆದರೆ ಈಗ ಅದರ ಭಯವಿಲ್ಲ ಕ್ರಮೇಣವಾಗಿ  ಕಡಿಮೆಯಾಗುತ್ತಿದೆ. ಹೌದು, ಕೊರೊನಾ ಎರಡನೇ ಅಲೆಯು  ಡಿಸೆಂಬರ್ ಅಂತ್ಯದಲ್ಲಿ ಸಂಪೂರ್ಣ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮೂರನೇ ಅಲೆಯು ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆ ಭಾರತದಲ್ಲಿ ಶುರುವಾಗುವ ಸಾಧ್ಯತೆಗಳಿವೆ ಎಂದು ಅನೇಕ...

ಬಿಜೆಪಿಗೆ ಸೇರುವುದಿಲ್ಲ; ಅಮರೀಂದರ ಸಿಂಗ್ ..!

www.karnatakatv.net :ಅಮರೀಂದರ ಸಿಂಗ್  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ. ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಚಾಲನೆ..!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ  ಎಲೆಕ್ಟ್ರಿಕ್ ಬಸ್ ಗಳಿಗೆ  ಚಾಲನೆ ಸಿಕ್ಕಿದೆ. ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ...

ಚಾಮರಾಜನಗರಕ್ಕೆ ಬರ್ತಾರಾ ಸಿಎಂ ಬಸವರಾಜ ಬೊಮ್ಮಾಯಿ..?

www.karnatakatv.net : ಚಾಮರಾಜನಗರ: ಅ.7 ರಂದು ಯಳಂದೂರು‌ ತಾಲೂಕಿನ ಇತಿಹಾಸ ಪ್ರಸಿದ್ದ ಬಿಳಿಗಿರಿರಂಗನ ಬೆಟ್ಟಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು ಬಳಿಕ ದೇವರ ದರ್ಶನ ಪಡೆದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣವಾದ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ರಾಜ್ಯದ ಸಿಎಂ ಬರ್ತಾರಾ ಎಂಬುದು ಜಿಲ್ಲೆಯಾದ್ಯಂತ ಚರ್ಚೆ ಜೋರಾಗಿದೆ. ಆದರೆ ಸಿಎಂ ಬರುವದಾಗಿ ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ. ಆದರೆ ಚಾಮರಾಜನಗರ...

ಆಪರೇಷನ್ ವೇಳೆ ಅತ್ತಿದ್ದಕ್ಕೆ ದಂಡ..!

www.karnatakatv.net :ಅಮೆರಿಕಾದ ಆಸ್ಪತ್ರೆಯೊಂದರಲ್ಲಿ ಶಸ್ತ ಚಿಕಿತ್ಸೆಯನ್ನು ಮಾಡುವ ಸಂಧರ್ಬದಲ್ಲಿ ರೋಗಿಯೂ ದುಃಖಿತನಾಗಿದ್ದಕ್ಕೆ ದಂಡವಿಧಿಸಲಾಗಿದೆ. ಹೌದು, ಶಸ್ತ ಚಿಕಿತ್ಸೆಯ ವೇಳೆ ಭಯವಾಗುವುದು ಕಂಡಿತ  ಹಾಗಂತ ಚಿಕಿತ್ಸೆಯೇ ಬೇಡ ಎನ್ನಲು ಸಾಧ್ಯವಿಲ್ಲ, ಚಿಕಿತ್ಸೆಯ ವೇಳೆ ರೋಗಿಗೆ ಇಂಜೆಕ್ಷನ್ ಕೊಡುವುದರಿಂದ ಕೆಲವು ಜನರಿಗೆ ನರಗಳು ಊತವಾಗುದು ಮತ್ತು ಅದರ ಅನುಭವವು ಆಗುವುದು ತಿಳಿಯುತ್ತದೆ. ಆಗ ರೋಗಿಗಳು ಅದೇ ಸಿಟ್ಟಿನಲ್ಲಿ ತಮ್ಮ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img