Sunday, August 30, 2026

karnatakatv news

“ಮಕ್ಕಳ ತಂಟೆಗೆ ಬಂದ್ರೆ ಹುಷಾರ್” ಅಂತ ಖಡಕ್ಕಾಗಿ ಹೇಳುತ್ತಿದ್ದಾರೆ ಕೋಡ್ಲು ರಾಮಕೃಷ್ಣ

ಕನ್ನಡ ಚಿತ್ರರಂಗಕ್ಕೆ ‌ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕರಲ್ಲಿ ಕೋಡ್ಲು ರಾಮಕೃಷ್ಣ ಸಹ ಒಬ್ಬರು. "ಮಕ್ಕಳ ತಂಟೆಗೆ ಬಂದ್ರೆ ಹುಷಾರ್" ಎಂಬ ಮಕ್ಕಳ ಚಿತ್ರವನ್ನು ಕೋಡ್ಲು ರಾಮಕೃಷ್ಣ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಬಿಡುಗಡೆಯಾಗುತ್ತಿದೆ. ಇದು ಕೋಡ್ಲು ರಾಮಕೃಷ್ಣ ಅವರು ನಿರ್ದೇಶಿಸಿರುವ ಐದನೇ ಮಕ್ಕಳ ಚಿತ್ರ. ಕನ್ನಡದಲ್ಲಿ ಹೆಚ್ಚು ಮಕ್ಕಳ...

“ಮೈಸೂರು” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆ

ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ "ಮೈಸೂರು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ.ಜ್ಯೂ||ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದವರು...

ಚಿತ್ರರಂಗಕ್ಕೆ ಬರುವವರಿಗೆ ಕಾಲೆಳೆಯುವವರೆ ಹೆಚ್ಚು, ಆದರೆ ನಿನಗೆ ಒಳ್ಳೆಯ ಭವಿಷ್ಯವಿದೆ ಎಂದಿದ್ದರು ಅಪ್ಪು

ಸಿನಿಮಾ : ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್. ಇವರಿಬ್ಬರ ಕಾಂಬಿನೇಶನ್ ನಲ್ಲಿ "ಗತವೈಭವ" ಚಿತ್ರ ಮೂಡಿಬರುತ್ತಿದೆ‌. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾಯಕನನ್ನು ಪರಿಚಯಿಸುವ ಟೀಸರ್ ಒಂದನ್ನು ಸುನಿ...

ರಿಲೀಸ್ ಆಯ್ತು ಅಪ್ಪು ಕೊನೆಯ ಸಿನಿಮಾದ ಮೊದಲ ಸಾಂಗ್

ಇವತ್ತು ನಾಡಿಗೆ ಮಹಾಶಿವರಾತ್ರಿಯಾದ್ರೆ ಅಪ್ಪು ಅಭಿಮಾನಿಗಳಿಗೆ ಅಸಲಿ ಹಬ್ಬ, ಅಪ್ಪು ಇಲ್ಲ ಅನ್ನೋದನ್ನು ಇವತ್ತಿಗೂ ಒಪ್ಪಿಕೊಳ್ಳದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೊದಲ ಟ್ರೇಡ್‌ಮಾರ್ಕ್ ಸಾಂಗ್ ಕೇಳಿ ಥ್ರಿಲ್ ಆಗಿದ್ದಾರೆ. ಚರಣ್‌ರಾಜ್ ಸಂಗೀತದ ಡಾನ್ಸಿಂಗ್ ನಂಬರ್‌ನ್ನು ಶೇಖರ್ ಮಾಸ್ಟರ್ ಕೊರಿಯೋಗ್ರಾಫ್ ಮಾಡಿದ್ದು ಅಪ್ಪು ಸ್ಟೆಪ್ ಝಲಕ್‌ಗಳು ಮಾತ್ರ ಇಲ್ಲಿದ್ದು ಅವ್ರ ಫ್ಯಾನ್ಸ್ಗಳಾಗಿ ರಚಿತಾರಾಮ್, ಆಶಿಕಾ...

ಶಿವರಾತ್ರಿ ದಿನವೇ ತಾಯಿಯಾದ ಐಸೂ ಅಮೂಲ್ಯಗೆ ಅವಳಿ ಗಂಡುಮಕ್ಕಳು

ಸ್ಯಾಂಡಲ್‌ವುಡ್‌ನ ಟಗರುಪುಟ್ಟಿ ಐಸೂ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪುಟಾಣಿ ಪುಟ್ಟಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಮೂಲ್ಯ ಈಗ ತಾಯಿಯಾಗಿದ್ದಾರೆ. ವಿಶೇಷ ಅಂದ್ರೆ ಅಮೂಲ್ಯ ಮಡಿಲನ್ನು ಅವಳಿ ಮಕ್ಕಳು ಅಲಂಕರಿಸಿದ್ದಾರೆ. ಶುಭದಿನವಾದ ಮಹಾಶಿವರಾತ್ರಿಗೆ ಜಯನಗರದ ಕ್ಲೌಡ್‌ನೈನ್ ಆಸ್ಪತ್ರೆಯಲ್ಲಿ ಅಮೂಲ್ಯ ಎರಡು ಮುದ್ದಾದ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.೨೦೧೭ರಲ್ಲಿ...

Voting ಬಗ್ಗೆ ಜಾಗೃತಿ ಮೂಡಿಸಲು ಸ್ಪರ್ಧೆ ಆಯೋಜಿಸಿದ ಚುನಾವಣಾ ಆಯೋಗ..!

ಮತದಾನದ (Voting) ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸವ ಮೂಡಿಸುವ ರೀತಿಯಲ್ಲಿ ಸ್ಪರ್ಧೆಯನ್ನು  ಏರ್ಪಡಿಸಲಾಗುತ್ತಿದೆ. ಚುನಾವಣಾ ಆಯೋಗ (Electoral Commission) ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ (Koppal District) ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ...

APPU ಹೆಸರಲ್ಲಿ ಉಪಗ್ರಹ ಉಡಾವಣೆ..!

ನಟ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲಾಗುತ್ತಿದೆ. ನಟ  ಅವರು ನಿಧನ ಹೊಂದಿದ ನಂತರದಲ್ಲಿ ಅಭಿಮಾನಿಗಳು ನಾನಾ ರೀತಿಯಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಈಗ ಅಚ್ಚರಿ ಎಂಬಂತೆ ಪುನೀತ್​ ಹೆಸರಲ್ಲಿ ಉಪಗ್ರಹ(Satellite ) ಉಡಾವಣೆ ಬಗ್ಗೆ ಸಚಿವ ಸಿ. ಎನ್. ಅಶ್ವತ್ ನಾರಾಯಣ್ (Ashwath Narayan) ಹೇಳಿಕೆ ನೀಡಿದ್ದಾರೆ. ಇಂದು ರಾಷ್ಟ್ರೀಯ ವಿಜ್ಞಾನ ದಿನ (National Science Day). ಇದರ...

Russia ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ಎಚ್ಚರಿಕೆ..!

ಉಕ್ರೇನ್ (Ukraine) ಮತ್ತು ರಷ್ಯಾ (Russia) ನಡುವೆ ಯುದ್ಧ ಮುಂದುವರೆದಿದೆ. ರಷ್ಯಾ ಅಧ್ಯಕ್ಷ ಪುಟಿನ್ 21ನೇ ಶತಮಾನದ ಹಿಟ್ಲರ್ ಎಂದು ಉಕ್ರೇನ್ ವಿದೇಶಾಂಗ ಸಚಿವ ಹೇಳಿದೆ. ಕೂಡಲೇ ಉಕ್ರೇನ್‌ ತೊರೆದು ನಿಮ್ಮ ಜೀವ ಉಳಿಸಿಕೊಳ್ಳಿ ಎಂದು ಶತ್ರು ರಾಷ್ಟ್ರ ರಷ್ಯಾ ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ((Volodymyr Zelenskyy) ) ಕೊನೆಯ ಎಚ್ಚರಿಕೆ ನೀಡಿದ್ದಾರೆ....

38 Congress ನಾಯಕರ ವಿರುದ್ಧ ಎಫ್ಐಆರ್..!

ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...

BC Patil : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿರುದ್ಧ ಕಿಡಿ..!

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress mekedatu hikeing) ವಿರುದ್ಧ ಸಚಿವ ಬಿ ಸಿ ಪಾಟೀಲ್ (Minister B C Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು....
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img