ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ "ಮೈಸೂರು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ.ಜ್ಯೂ||ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದವರು...
ಸಿನಿಮಾ : ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್. ಇವರಿಬ್ಬರ ಕಾಂಬಿನೇಶನ್ ನಲ್ಲಿ "ಗತವೈಭವ" ಚಿತ್ರ ಮೂಡಿಬರುತ್ತಿದೆ. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾಯಕನನ್ನು ಪರಿಚಯಿಸುವ ಟೀಸರ್ ಒಂದನ್ನು ಸುನಿ...
ಇವತ್ತು ನಾಡಿಗೆ ಮಹಾಶಿವರಾತ್ರಿಯಾದ್ರೆ ಅಪ್ಪು ಅಭಿಮಾನಿಗಳಿಗೆ ಅಸಲಿ ಹಬ್ಬ, ಅಪ್ಪು ಇಲ್ಲ ಅನ್ನೋದನ್ನು ಇವತ್ತಿಗೂ ಒಪ್ಪಿಕೊಳ್ಳದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೊದಲ ಟ್ರೇಡ್ಮಾರ್ಕ್ ಸಾಂಗ್ ಕೇಳಿ ಥ್ರಿಲ್ ಆಗಿದ್ದಾರೆ. ಚರಣ್ರಾಜ್ ಸಂಗೀತದ ಡಾನ್ಸಿಂಗ್ ನಂಬರ್ನ್ನು ಶೇಖರ್ ಮಾಸ್ಟರ್ ಕೊರಿಯೋಗ್ರಾಫ್ ಮಾಡಿದ್ದು ಅಪ್ಪು ಸ್ಟೆಪ್ ಝಲಕ್ಗಳು ಮಾತ್ರ ಇಲ್ಲಿದ್ದು ಅವ್ರ ಫ್ಯಾನ್ಸ್ಗಳಾಗಿ ರಚಿತಾರಾಮ್, ಆಶಿಕಾ...
ಸ್ಯಾಂಡಲ್ವುಡ್ನ ಟಗರುಪುಟ್ಟಿ ಐಸೂ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪುಟಾಣಿ ಪುಟ್ಟಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಮೂಲ್ಯ ಈಗ ತಾಯಿಯಾಗಿದ್ದಾರೆ. ವಿಶೇಷ ಅಂದ್ರೆ ಅಮೂಲ್ಯ ಮಡಿಲನ್ನು ಅವಳಿ ಮಕ್ಕಳು ಅಲಂಕರಿಸಿದ್ದಾರೆ. ಶುಭದಿನವಾದ ಮಹಾಶಿವರಾತ್ರಿಗೆ ಜಯನಗರದ ಕ್ಲೌಡ್ನೈನ್ ಆಸ್ಪತ್ರೆಯಲ್ಲಿ ಅಮೂಲ್ಯ ಎರಡು ಮುದ್ದಾದ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.೨೦೧೭ರಲ್ಲಿ...
ಮತದಾನದ (Voting) ಬಗ್ಗೆ ಜನರಲ್ಲಿ ಅರಿವು ಮೂಡಿಸಲು, ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸವ ಮೂಡಿಸುವ ರೀತಿಯಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. ಚುನಾವಣಾ ಆಯೋಗ (Electoral Commission) ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ (Koppal District) ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ...
ನಟ ಪುನೀತ್ ರಾಜ್ಕುಮಾರ್ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲಾಗುತ್ತಿದೆ. ನಟ ಅವರು ನಿಧನ ಹೊಂದಿದ ನಂತರದಲ್ಲಿ ಅಭಿಮಾನಿಗಳು ನಾನಾ ರೀತಿಯಲ್ಲಿ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಈಗ ಅಚ್ಚರಿ ಎಂಬಂತೆ ಪುನೀತ್ ಹೆಸರಲ್ಲಿ ಉಪಗ್ರಹ(Satellite ) ಉಡಾವಣೆ ಬಗ್ಗೆ ಸಚಿವ ಸಿ. ಎನ್. ಅಶ್ವತ್ ನಾರಾಯಣ್ (Ashwath Narayan) ಹೇಳಿಕೆ ನೀಡಿದ್ದಾರೆ. ಇಂದು ರಾಷ್ಟ್ರೀಯ ವಿಜ್ಞಾನ ದಿನ (National Science Day). ಇದರ...
ಉಕ್ರೇನ್ (Ukraine) ಮತ್ತು ರಷ್ಯಾ (Russia) ನಡುವೆ ಯುದ್ಧ ಮುಂದುವರೆದಿದೆ. ರಷ್ಯಾ ಅಧ್ಯಕ್ಷ ಪುಟಿನ್ 21ನೇ ಶತಮಾನದ ಹಿಟ್ಲರ್ ಎಂದು ಉಕ್ರೇನ್ ವಿದೇಶಾಂಗ ಸಚಿವ ಹೇಳಿದೆ. ಕೂಡಲೇ ಉಕ್ರೇನ್ ತೊರೆದು ನಿಮ್ಮ ಜೀವ ಉಳಿಸಿಕೊಳ್ಳಿ ಎಂದು ಶತ್ರು ರಾಷ್ಟ್ರ ರಷ್ಯಾ ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ((Volodymyr Zelenskyy) ) ಕೊನೆಯ ಎಚ್ಚರಿಕೆ ನೀಡಿದ್ದಾರೆ....
ಕೊರೋನಾ (corona) ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ 2.0 ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR against Congress leaders) ದಾಖಲಿಸಲಾಗಿದೆ. ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು...
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress mekedatu hikeing) ವಿರುದ್ಧ ಸಚಿವ ಬಿ ಸಿ ಪಾಟೀಲ್ (Minister B C Patil) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು....
ಮೇಕೆದಾಟು ಪಾದಯಾತ್ರೆ (Mekedatu) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ (Congress) ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ 3ನೇ ತಾರೀಕು ಬೆಂಗಳೂರಿನ ನ್ಯಾಷನಲ್...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...