Sunday, March 1, 2026

karnatakatv news

ದೇಶಕ್ಕೆ 600 ಏಮ್ಸ್ ಬೇಕು…!

www.karnatakatv.net :ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ನಂತಹ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ನಗರದ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿ ವಲಯದ...

ಪಾರ್ಸೆಲ್ ನೋಡಿ ಬೆಸ್ತು ಬಿದ್ದ ಯುವತಿ…!

www.karnatakatv.net : ಆನ್ ಲೈನ್ ನಲ್ಲಿ ದುಬಾರಿ ಬೆಲೆಯ ಲ್ಯಾಪ್ ಟಾಪ್ ಆರ್ಡರ್ ಮಾಡಿದ್ದ ಯುವತಿಗೆ ಲಾಪ್ ಟಾಪ್ ಬದಲು ಬಾಕ್ಸ್ ನಲ್ಲಿ ಬರೀ ಕಾಗದ ಮತ್ತು ರಟ್ಟುಗಳನ್ನು ಕಳುಹಿಸಲಾಗಿದೆ. ಹೌದು ಕೊಚ್ಚಿಯ 22 ವರ್ಷದ ಯುವತಿ ಆನ್ ಲೈನ್ ಲ್ಯಾಪ್ ಟಾಪ್ ಆರ್ಡರ್ ಮಾಡಿದ್ರು. ಇದಕ್ಕೆ ಮುಂಚಿತವಾಗಿ 1 ಲಕ್ಷದ 14 ಸಾವಿರ ರೂಪಾಯಿ...

ಕಪಿಲ್ ಶರ್ಮಾ ವಿರುದ್ಧ FIR..!

www.karnatakatv.: ಹಿಂದಿಯ ಪ್ರಖ್ಯಾತ  ಕಾಮಿಡಿ ನೈಟ್ಸ್ ವಿತ್ ಕಪಿಲ್ ಕಾರ್ಯಕ್ರಮದ ನಿರ್ಮಾಪಕ ಮತ್ತು ನಿರೂಪಕ ನಟ, ಕಪಿಲ್ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋನಿ ಟಿವಿಯಲ್ಲಿ ಪ್ರಸಾರವಾಗುವ ಈ ಕಾರ್ಯಕ್ರಮದಲ್ಲಿ ನ್ಯಾಯಾಲಯದಲ್ಲಿ ಮದ್ಯಪಾನ ಮಾಡುತ್ತಿರುವ ದೃಶ್ಯ ಸೃಷ್ಟಿಸಿ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಪಿಲ್ ಮೇಲೆ ವಕೀಲರೊಬ್ಬರು ಎಫ್ಐಆರ್ ದಾಖಲಿಸಿದ್ದಾರೆ.ನ್ಯಾಯಾಲಯದಲ್ಲಿ ಮದ್ಯ ಸೇವನೆ ದೃಶ್ಯ ಸೃಷ್ಟಿಸಿದ್ದು ನ್ಯಾಯಾಂಗ...

ದೀದಿ ಇಟಲಿ ಪ್ರವಾಸಕ್ಕೆ ಕೇಂದ್ರ ನಿರ್ಬಂಧ…!

www.karnatakatv.net: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನೀಡಲು ಕೇಂದ್ರ  ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ. ಅಕ್ಟೋಬರ್ನಲ್ಲಿ ಇಟಲಿಯಲ್ಲಿ ನಡೆಯಲಿರೋ ಈ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಪೋಪ್ ಫ್ರಾನ್ಸಿಸ್  ಭಾಗವಹಿಸಲಿದ್ದಾರೆ. ಈ ಸಮ್ಮೇಳನ...

ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯ..!

www.karnatakatv.net: ರಾಯಚೂರು : ಸಿಂಧನೂರು ಕೇಂದ್ರ  ನಿಲ್ದಾಣದಿಂದ ಪಿಡ್ಲೂಡಿ  ಕ್ಯಾಂಪ್ ನ ವರೆಗೆ ಮತ್ತು ತಾಲೂಕಿನ ವಿವಿಧ ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯವನ್ನು ಕಲ್ಪಿಸುವಂತೆ ಒತ್ತಾಯಿಸಿ ಎಸ್ಎಫ್ಐ ಪದಾಧಿಕಾರಿಗಳು ಸಿಂಧನೂರು ಘಟಕ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಇಂದು ಸಿಂಧನೂರಿನ ಪಿಡ್ಲೂಡಿ  ಕ್ಯಾಂಪ್ ನಲ್ಲಿರುವ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಪದವಿ ಪೂರ್ವ ಕಾಲೇಜುಗಳಿಗೆ ತಾಲೂಕಿನ...

ಪದವೀಧರರ ವೇದಿಕೆಗೆ ಸದಸ್ಯರಾಗಿ ಲಭ್ಯವಿರುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು..!

www.karnatakatv.net ಚಾಮರಾಜನಗರ : ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರ ವೇದಿಕೆಗೆ ಸದಸ್ಯರಾಗಿ ಲಭ್ಯವಿರುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಅಂತ ಪದವೀಧರರ ವೇದಿಕೆ ಅಧ್ಯಕ್ಷ ವಿನಯ್ ಹೇಳಿದ್ದಾರೆ. ಗುಂಡ್ಲುಪೇಟೆಯಲ್ಲಿ ನಡೆದ ದಕ್ಷಿಣ ಪದವೀಧರರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ವಿನಯ್, ಮೈಸೂರು ಮಂಡ್ಯ, ಹಾಸನ ಚಾಮರಾಜನಗರದಲ್ಲಿನ ಬಹುತೇಕ  ಪದವೀಧರರು  ಈ ವೇದಿಕೆಗೆ ನೋಂದಣಿ ಮಾಡಿಕೊಂಡಿಲ್ಲ.  ಈ...

ಬಿಜೆಪಿ ವಿರುದ್ಧ ಗೆಲುವು ಸಾಧಿಸುವುದು ಫಿಕ್ಸ್ ..!

www.karnatakatv.net: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೋವಾ ವಿಧಾನಸಭೆ ಚುನಾವಣೆಯ ಪ್ರಚಾರ ಮಾಡಲು ಕರೆ ನೀಡಿದ್ದಾರೆ. ಬಿಜೆಪಿಯ ವಿರುದ್ಧ ಬಿರುಸಿನ ಪ್ರಚಾರವನ್ನು ಮಾಡಲು ಸೂಚಿಸಿದ್ದಾರೆ. ಗೋವಾದಲ್ಲಿ ಬಿಜೆಪಿ ವಿರುದ್ಧ ಬಹುಮತಗಳಿಂದ ಗೆಲುವು ಸಾಧಿಸಬೇಕು ಎಂಬುದು, ಹಾಗೆ 2022ರ ಫೆಬ್ರುವರಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಂಡಿತ ಅಂತ ರಾಹುಲ್ ಗಾಂಧಿ ತಿಳಿಸಿದ್ದಾರೆ.   ಇಂದು ದೆಹಲಿಯಲ್ಲಿ...

ಕೇಂದ್ರ ಸರ್ಕಾರ ಹೊಸ ಸಹಕಾರಿ ನೀತಿಯನ್ನು ರೂಪಿಸಲು ನಿರ್ಧಾರ..!

www.karnatakatv.net: ಹೊಸ ಸಹಕಾರ ನೀತಿಯನ್ನು ರೂಪಿಸಲು ಕೇಂದ್ರ ಸರ್ಕಾರ  ನಿರ್ಧರಿಸಿದೆ  ಮತ್ತು ಸಹಕಾರಿ ಚಳುವಳಿಯನ್ನು ಬಲಪಡಿಸಲು ರಾಜ್ಯಗಳ ಜೊತೆ ಕೆಲಸವನ್ನು ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.  ಹಾಗೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಖ್ಯೆಗಳನ್ನು 3 ಲಕ್ಷಕ್ಕೆ ಮುಂದಿನ ಐದು ವರ್ಷಗಳಲ್ಲಿ ಹೆಚ್ಚಿಸಲಾಗುವುದು ಎಂದು ಹೇಳಿದರು. ಪ್ರಸ್ತುತ, ಸುಮಾರು...

ರಾಜ್ಯ ಪ್ರವಾಸದಲ್ಲಿ ರಾಷ್ಟ್ರಪತಿ..!

www.karnatakatv.net: ಕರ್ನಾಟಕ ರಾಜ್ಯ  ಪ್ರವಾಸವನ್ನು ಹಮ್ಮಿಕೊಂಡ ರಾಷ್ಟ್ರಪತಿ ರಾಮನಾಥ್  ಕೋವಿಂದ್  3ದಿನಗಳ ಕಾಲ ಪ್ರವಾಸವನ್ನು ಮಾಡಲಿದ್ದಾರೆ. ಅ. 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದು, ಅ.6 ರಿಂದ 8ರವರೆಗೆ ಕರ್ನಾಟಕ ಪ್ರವಾಸದಲ್ಲಿರಲಿದ್ದಾರೆ. ಹಾಗೇ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6 ರಂದು ಸಂಜೆ ಬೆಂಗಳೂರಿನಲ್ಲಿ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ...

ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು ..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮತ್ತು  ಆಶ್ರಯ ನೀಡುತ್ತಿರುವ ಪರಿಣಾಮ ಇಡೀ ವಿಶ್ವ  ನಲುಗಿ ಹೋಗುತ್ತಿದೆ. ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಿನಲ್ಲಿ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದೆ ಅಂತ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ. ಪಾಕಿಸ್ತಾನ ಹೊರಜಗತ್ತಿಗೆ ತಾನು...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img