Monday, August 31, 2026

karnatakatv news

ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು ..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮತ್ತು  ಆಶ್ರಯ ನೀಡುತ್ತಿರುವ ಪರಿಣಾಮ ಇಡೀ ವಿಶ್ವ  ನಲುಗಿ ಹೋಗುತ್ತಿದೆ. ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಿನಲ್ಲಿ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದೆ ಅಂತ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ. ಪಾಕಿಸ್ತಾನ ಹೊರಜಗತ್ತಿಗೆ ತಾನು...

ಪಂಚಮಸಾಲಿ ಪ್ರತಿಜ್ಞಾಪಂಚಾಯತ್ ಹಿನ್ನೆಲೆಯಲ್ಲಿ ಶಕ್ತಿ ಪ್ರದರ್ಶನ…!

www.karnatakatv.net: ಹುಬ್ಬಳ್ಳಿ: ಮಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹೋರಾಟದ  ಹಿನ್ನೆಲೆಯಲ್ಲಿ ಪ್ರತಿಜ್ಞಾ ಪಂಚಾಯತ್ ಹಮ್ಮಿಕೊಂಡಿದೆ. ನಗರದಲ್ಲಿಂದು ಪ್ರತಿಜ್ಞಾ ಪಂಚಾಯತ್ ಸಭೆಗೂ ಮುನ್ನ ಚೆನ್ನಮ್ಮ ವೃತ್ತದಲ್ಲಿ ಸೇರಿದ ಪಂಚಮಸಾಲಿ ಮುಖಂಡರ ಶಕ್ತಿ ಪ್ರದರ್ಶನ ನಡೆಸಿದರು ‌. ಚೆನ್ನಮ್ಮ ಪುತ್ಥಳಿಗೆ ಬಳಿ ಜೈ ಪಂಚಮಸಾಲಿ ಘೋಷಣೆ ಕೂಗಿ, 2ಎ ಮೀಸಲಾತಿ ನೀಡಬೇಕೆಂದು ಮುಖಂಡರ ಒತ್ತಾಯಿಸಿದರು‌. ಇಂದು ಮಧ್ಯಾಹ್ನ ಖಾಸಗಿ...

ಅರಮನೆ ಪ್ರವೇಶ ಟಿಕೆಟ್ ದುಬಾರಿ…!

www.karnatakatv.net :ಮೈಸೂರು: ದಸರಾ ಮಹೋತ್ಸವವು ಸ್ವಲ್ಪ ದಿನಗಳಲ್ಲಿ ಆರಂಭವಾಗಲಿದ್ದು, ಅರಮನೆಯಲ್ಲಿ ಸಂಭ್ರಮ ಸಡಗರ ಎಲ್ಲೆಡೆ ತುಂಬಿದೆ. ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ. ಕೊರೊನಾ ಹಿನ್ನಲೆಯಲ್ಲಿ  ಪಾರಂಪರಿಕ ಜಟ್ಟಿ ಕಾಳಗವನ್ನು ರದ್ದು ಗೊಳಿಸಲಾಗಿದೆ. ಅ.1 ಕ್ಕೆ ರತ್ನ ಖಚಿತ ಸಿಂಹಾಸನವನ್ನು ಜೋಡನೆ ಮಾಡಲಿದ್ದು, ಆದಕಾರಣ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ನಿರ್ಬಂಧಮಾಡಲಾಗಿದೆ. ಟಿಕೆಟ್ ದರ ಏರಿಸಿ ಪ್ರವಾಸಿಗರಿಗೆ ಶಾಕ್...

ಸಿಎಂ ರಾಜ್ಯ ಪ್ರವಾಸ..!

www.karnatakatv.net: ಬೆಂಗಳೂರು: ಸಿಎಂ ಬೊಮ್ಮಾಯಿ 3 ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಹೌದು,ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆಗೆ ಕ್ರಮಕ್ಕೆ ಒತ್ತಾಯ, ಸಕ್ಕರೆ ಆಯುಕ್ತಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಲು ಆಗ್ರಹ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತರು ಧರಣಿ ನಡೆಸಲಿದ್ದಾರೆ. ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಸುಮಾರು...

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ..!

www.karnatakatv.net: ಬೆಂಗಳೂರು: ತರಗುಪೇಟೆಯಲ್ಲಿನ ನಿಗೂಢ ಸ್ಫೋಟದ ಬೆನ್ನಲ್ಲೇ ರಾಜಧಾನಿಯಲ್ಲಿ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ. ಆನೇಕಲ್ ನ ಅತ್ತಿಬೆಲೆ ಬಳಿಯ ಲೇಟ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಹೊಗೆ ೩ ಕಿ.ಮೀ ವ್ಯಾಪಿಸಿದ್ದು, ೭ ಮಂದಿಗೆ ಗಾಯಗೊಂಡಿದ್ದಾರೆ. ಓರ್ವ ಸಾವಿನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಲ್ಲಿ ಆತಂಕ ಎದುರಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ...

ತಂದೆ ತಾಯಿ ವಿರುದ್ಧವೇ ತಿರುಗಿ ಬಿದ್ದ ವಿಜಯ್ ..!

www.karnatakatv.net: ತಲಪತಿ ಎಂದೇ ಖ್ಯಾತರಾದ ತಮಿಳು ನಟ ವಿಜಯ್ ಇತ್ತೀಚಿಗಷ್ಟೇ ತನ್ನ ತಂದೆ ತಾಯಿ ಸೇರಿ 11 ಜನರ ವಿರುದ್ದ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಖರಣ ದಾಖಲಿಸಲು ಕಾರಣವಾದ  ಪ್ರಮುಖ ವಿಷಯವೆಂದರೆ ವಿಜಯ್ ರವರ ತಂದೆ ಎಸ್. ಚಂದ್ರಶೇಖರ್ ಅವರು ಅಖಿಲಭಾರತ ತಲಪತಿ ವಿಜಯ್ ಮಕ್ಕಳ್ ಅನ್ನೋ ರಾಜಕೀಯ ಪಕ್ಷವನ್ನು ಹುಟ್ಟುಹಾಕಿದ್ರು. ಈ ಪಕ್ಷಕ್ಕೆ ಪ್ರಧಾನ...

ಕೋರ್ಟ್ ಆವರಣದಲ್ಲೇ ಶೂಟೌಟ್- ನಾಲ್ವರ ಹತ್ಯೆ…!

www.karnatakatv.net: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದರ್ ಮನ್ 'ಗೋಗಿ' ಸೇರಿ ನಾಲ್ವರು ಮೃತಪಟ್ಟಿದ್ದಾರೆ. ವಕೀಲರ ಸಮವಸ್ತ್ರ ಧರಿಸಿದ್ದ ಮೂವರು ದಾಳಿಕೋರರನ್ನು ರೋಹಿಣಿ ನ್ಯಾಯಾಲಯದಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಇನ್ನು ಹತ್ಯೆಗೀಡಾಗಿರೋ ಜಿತೇಂದರ್ ಮನ್ 'ಗೋಗಿ'ಯನ್ನು ಪೊಲೀಸರು  ರೋಹಿಣಿ ಕೋರ್ಟ್ ಗೆ ವಿಚಾರಣೆಗೆ ಕರೆತರುವ ವೇಳೆ ದುಷ್ಕರ್ಮಿಗಳು...

ಅಪರಿಚಿತರಿಗೆ ಮೊಬೈಲ್ ಕೊಡುವ ಮುನ್ನ ಎಚ್ಚರ..!

www.karnatakatv.net: ಹುಬ್ಬಳ್ಳಿ: ರೈಲಿನಲ್ಲಿ ಊರಿಗೆ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬನ ಬಳಿ ಮೊಬೈಲ್ ಕಳ್ಳ ಮಾತನಾಡೋ ನೆಪದಲ್ಲಿ ಮೊಬೈಲ್ ತಗೆದುಕೊಂಡು ನಂತರ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ಮೊಬೈಲ್ ಕಸಿದುಕೊಂಡು ಪರಾರಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ಜೆಎಸ್ ಎಸ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಶಂಕರ್ ಮಹಾಜನಶೆಟ್ಟರ್, ಇಂದು ಕಾಲೇಜು ಮುಗಿಸಿ ಹುಬ್ಬಳ್ಳಿಯ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ...

ಸೆ.27ರ ಭಾರತ್ ಬಂದ್ ಗೆ ಬೆಂಬಲ..!

www.karnatakatv.net: ರಾಯಚೂರು: ರೈತರ ವಿವಿಧ ಬೇಡಿಕ್ಕೆ ಆಗ್ರಹಿಸಿ ಮತ್ತು ಕೆಂದ್ರ ಸರ್ಕಾರದ ಆಶ್ವಾಸನೆ ಹುಸಿಯಾದ ಹಿನ್ನಲೆಯಲ್ಲಿ, ರೈತರಿಗೆ ಮಾರಕವಾದ ಕೃಷಿ ಮಸೂದೆ ಖಂಡಿಸಿ ಇದೆ 27 ರಂದು ರೈತರು ಭಾರತ ಬಂದ್ ಕರೆ ನೀಡಿದ್ದಾರೆ. ರೈತ ಸಂಘದ ರಾಜ್ಯ ಗೌರವ ಅದ್ಯಕ್ಷ ಚಾಮರಸ ಮಾಲೀಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರದ ಬರುವ ಮುಂಚೆ ರೈತರಿಗೆ...

ಹೌಸ್ ಫುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ -ಸ್ಯಾಂಡಲ್ ವುಡ್ ಸಂಕಷ್ಟಕ್ಕೆ ಸಿಎಂ ತೆರೆ..!

www.karnatakatv.net: ಬೆಂಗಳೂರು :ಸಂಕಷ್ಟದಲ್ಲಿರುವ ಸ್ಯಾಂಡಲ್ ವುಡ್ ಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇಂದು ವಿಧಾನಸೌಧದಲ್ಲಿ ಕೋವಿಡ್ ಎಕ್ಸ್ ಪರ್ಟ್ ಕಮಿಟಿ ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ಪಾಸಿಟಿವಿಟಿ ದರ ಶೇಕಡಾ 1ಕ್ಕಿಂತ ಕಡಿಮೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img