Monday, August 31, 2026

karnatakatv news

2ಎ ಮಿಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಬೃಹತ್ ರ‍್ಯಾಲಿ..!

www.karnatakatv.net: ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನದ ರ‍್ಯಾಲಿ ಬೆಳಗಾವಿಯಲ್ಲಿ ನಡೆಸಲಾಗಿದೆ. ಜಯಮೃತ್ಯಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಸಮಾಜದ ರಾಷ್ಟಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಅವರ ನೇತೃತ್ವದಲ್ಲಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಗಾಂಧಿಭವನದ ವರೆಗೆ ನಡೆಯಲಿರುವ ರ‍್ಯಾಲಿ ಹಮ್ಮಿಕೊಳ್ಳಾಯಿತು ಈ ವೇಳೆ ತೆರೆದ ಜೀಪಿನಲ್ಲಿ ಜಯಮೃತ್ಯುಂಜಯ...

ಪೋಷಣಾ ಅಭಿಯಾನ ಕಾರ್ಯಕ್ರಮ..!

www.karnatakatv.net: ಗುಂಡ್ಲುಪೇಟೆ: ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಭೀಮನಬೀಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೀಮನಬೀಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಿ.ಜಿ ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ ಕಾರ್ಯಕ್ರಮವು...

ಯುವತಿ ಮೇಲೆ ಯುವಕರಿಂದ ಅತ್ಯಾಚಾರ: ಗೋಕುಲ್ ಠಾಣೆಯಲ್ಲಿ ದೂರು ದಾಖಲು…!

www.karnatakatv.net: ಹುಬ್ಬಳ್ಳಿ: ಅಪ್ರಾಪ್ತಿಯೊಂದಿಗೆ ಪರಿಚಯಸ್ಥ ಯುವಕರಿಬ್ಬರು ಅಸಭ್ಯವಾಗಿ ವರ್ತಿಸಿ ಅತ್ಯಾಚಾರ ಎಸಗಿರುವ ಘಟನೆ  ಅಕ್ಷಯ ಕಾಲೋನಿಯ ಚೇತನ ಕಾಲೇಜು  ಬಳಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೆ.20 ರಂದು  ಹೆಗ್ಗೇರಿಯ ಕೇಶವ ಸಿರಿವಾರ ಹಾಗೂ ಸಾಗರ ಇಂಗಳಹಳ್ಳಿ ಎಂಬ ಯುವಕರು ಪರಿಚಯಸ್ಥ ಬಾಲಕಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ಗೋಕುಲ್...

ಕಮಲಾ ಹ್ಯಾರಿಸ್ ಗೆ ವಿಶೇಷ ಉಡುಗೊರೆ ನೀಡಿದ ಪ್ರಧಾನಿ ಮೋದಿ..!

www.karnatakatv.net: 5 ದಿನಗಳ ಅಮೆರಿಕಾ ಪ್ರವಾಸದಲ್ಲಿರೋ ಪ್ರಧಾನ ಮೋದಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಕಮಲಾ ಹ್ಯಾರಿಸ್ ಗೆ ವಿಶೇಷ ಉಡುಗೊರೆಯನ್ನೂ ಮೋದಿ ನೀಡಿದ್ದಾರೆ. ಕಮಲಾ ಹ್ಯಾರಿಸ್ ಅವರ ಅಜ್ಜನಿಗೆ ಸೇರಿದ ನೋಟಿಫಿಕೇಷನ್ ಒಂದರ ಫೋಟೋ ಫ್ರೇಮ್, ವಾರಣಾಸಿಯಲ್ಲಿ ತಯಾರಿಸಿದ ವಿಶಿಷ್ಟ ಗುಲಾಬಿ ಮೀನಾಕ್ಷಿ ಚೆಮ್ ಬೋರ್ಡ್,...

ಪ್ರತಿದಿನ ಸ್ನಾನ ಮಾಡದ ಪತ್ನಿಯ ವಿಚ್ಛೇದನಕ್ಕೆ ಮುಂದಾದ ಪತಿರಾಯ…!

www.karnatakatv.net:ಮುಸ್ಲಿಂ ಸಮುದಾಯದ ವ್ಯಕ್ತಿಯೋರ್ವ ತನ್ನ ಹೆಂಡತಿ ದಿನವೂ ಸ್ನಾನ ಮಾಡೋದಿಲ್ಲ, ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ಮಾಡೋಕೆ ಸಾಧ್ಯವಿಲ್ಲ ಅಂತ ತ್ರಿವಳಿ ತಲಾಖ್ ನೀಡಿರೋ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ನಡೆದಿದೆ. ತ್ರಿವಳಿ ತಲಾಖ್ಗೆ ನಿಷೇಧವಿದ್ದರೂ ನನಗೆ ತಲಾಖ್ ನೀಡಿದ್ದಾರೆ ಅಂತ ಆತನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ಪೊಲೀಸ್ ಠಾಣೆ...

ತಿಮ್ಮಪ್ಪನ ಭಕ್ತರಿಗೆ ವ್ಯಾಕ್ಸಿನೇಷನ್ ಕಡ್ಡಾಯ..!

www.karnatakatv.net: ಕೊರೊನಾ ಹಿನ್ನಲೆಯಲ್ಲಿ ಎಲ್ಲಾ ದೇವಸ್ಥಾನಗಳನ್ನು ಮುಚ್ಚಲಾಗಿತ್ತು. ಅದೇ ರೀತಿ ತಿರುಮಲ ದೇವಾಲಯವನ್ನು ಬಂದ್ ಮಾಡಲಾಗಿತ್ತು. ಆದರೆ ಈಗ ತಿರುಪತಿ ದೇವಸ್ಥಾನಕ್ಕೆ ತೆರಳುವವರಲ್ಲಿ ಮಹತ್ವದ ಸೂಚನೆಯನ್ನು ನೀಡಲಾಗಿದೆ. ಹೌದು, ತಿರುಪತಿಗೆ ತೆರಳುವ ಭಕ್ತಾದಿಗಳು ದೇವರ ದರ್ಶನಕ್ಕೆ ಬರುವ ಮುಂಚೆ ಕೊರೊನಾ ಲಸಿಕಾ ಪ್ರಮಾಣಪತ್ರ ಅಥವಾ ನೆಗೆಟಿವ್ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನ ಕಡ್ಡಾಯಗೋಳಿಸಲಾಗಿದೆ ಅಂತಾ ದೇವಸ್ಥಾನದ ಅಧ್ಯಕ್ಷ...

ಆನೆ ರಕ್ಷಿಸಲು ಹೋಗಿ ಮಗುಚಿದ ಬೋಟ್ ..!

www,karnatakatv.net: ನದಿಯ ನೀರಿನ ಪ್ರವಾಹಕ್ಕೆ ಸಿಲುಕಿದ ಆನೆ ರಕ್ಷಣೆ ಕಾರ್ಯಾಚರಣೆಗೆ ತೆರಳಿದ ಬೋಟ್ ಮಗುಚಿದ ಘಟನೆ ಒಡಿಶ್ಶಾದಲ್ಲಿ ನಡೆದಿದೆ. ಇಲ್ಲಿನ ಕಟರ್ ಸೇತುವೆ ಬಳಿಯ ಮಹಾನದಿಗೆ ನೀರು ಕುಡಿಯಲು ಬಂದಿದ್ದ ಕಾಡಾನೆಯೊಂದು ನೀರಿನ ಪ್ರವಾಹಕ್ಕೆ ಸಿಲುಕಿ ದಡಕ್ಕೆ ಬರಲು ಪರದಾಡುತ್ತಿತ್ತು. ಆನೆ ರಕ್ಷಣೆಗೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಬೋಟ್ ಮೂಲಕ ಆನೆಯನ್ನ ದಡಕ್ಕೆ ಕರೆತರುವ...

ಬಿ.ಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ…!

www.karnatakatv.net: ಬೆಂಗಳೂರು: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಅಂತ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಿಸಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಇಂದು ವಿಧಾನಮಂಡಲ ಜಂಟಿ ಅಧಿವೇಶನ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಈ ಪ್ರಶಸ್ತಿ ಘೋಷಿಸಲಾಗಿದೆ. ಇನ್ನು ಲೋಕಸಭೆ...

ತಾತನಾದ ಸಂತಸದಲ್ಲಿ ಮಾಜಿ ಸಿಎಂ ಎಚ್ಡಿಕೆ..!

www.karnatakatv.net: ಬೆಂಗಳೂರು: ಸ್ಯಾಂಡಲ್‌ವುಡ್ ಯುವರಾಜ,ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನೀಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದು ಈ ಮೂಲಕ ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರೋ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ,...

ಸಾಲುಸಾಲು ಹಬ್ಬಗಳ ಹಿನ್ನೆಲೆ- ರಾಜ್ಯಗಳಿಗೆ ಕೇಂದ್ರ ಹೊಸ ಮಾರ್ಗಸೂಚಿ..!

www.karnatakatv.net: ಬೆಂಗಳೂರು :ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಹೊಸ ಮಾರ್ಗಸೂಚಿ ರಚಿಸೋ ಮೂಲಕ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ. ಸಾಲು ಸಾಲು ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಜನರ ಗುಂಪುಗೂಡದಂತೆ ನಿಯಂತ್ರಣ ವಹಿಸೋದು ಅತ್ಯವಶ್ಯಕ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಕಡ್ಡಾಯವಾಗಿ ಜನರು ಗುಂಪುಗೂಡುವುದನ್ನು ಸಂಪೂರ್ಣ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img