Monday, August 31, 2026

karnatakatv news

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ- ಟಾಂಗಾ ಏರಿದ ಕಾಂಗ್ರೆಸ್ ನಾಯಕರು..!

www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...

ಸರ್ಕಾರದ ನಿರ್ಧಾರ ಪ್ರಶ್ನಿಸಿದ ಬಾಲಕ..!

www.karnatakatv.net: ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಘೋಷಿಸಿರೋ ಸರ್ಕಾರದ ನಿರ್ಧಾರವನ್ನ 4ನೇ ತರಗತಿ ವಿದ್ಯಾರ್ಥಿಯೊಬ್ಬ ಪ್ರಶ್ನಿಸಿದ್ದಾನೆ. ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರ ಕೀರ್ತನ್ ಸುರೇಶ್ 2018ರ ಕನ್ನಡ ಭಾಷೆ ಕಲಿಕೆ ಕಾಯ್ದೆ ಅಸಂವಿಧಾನಿಕ, ಅಕ್ರಮವಾದುದು. ಸಿಬಿಎಸ್ಇ, ಐಸಿಎಸ್ಇ ಸಿಲಬಸ್ ಇರುವ ಶಾಲೆಗಳಲ್ಲಿ ಈ ನಿಯಮವನ್ನು...

ಈರುಳ್ಳಿಗೂ ಕಾಡ್ತಿದೆ ಫಂಗಸ್..!

www.karnatakatv.net: ರಾಯಚೂರು: ದೇಶಾದ್ಯಂತ ಕಾಡ್ತಿರೋ ಕೊರೋನಾ ಹಾವಳಿ ಒಂದೆಡೆಯಾದ್ರೆ, ಸದ್ಯ ಈರುಳ್ಳಿಗೂ ಒಂದು ರೋಗ ಬಾಧಿಸ್ತಾ ಇದೆ. ಇದ್ದಕ್ಕಿದ್ದಂತೆ ಆಕಾಶಕ್ಕೇರಿ, ಮತ್ತೊಮ್ಮೆ ಪಾತಳಕ್ಕಿಳಿಯೋ ಈರುಳ್ಳಿಗೆ ಸದ್ಯ ಶಿಲೀಂಧ್ರ ರೋಗ ಕಾಣಿಸಿಕೊಳ್ತಿದೆ. ಇದು ಈರುಳ್ಳಿ ಬೆಳೆದ ರೈತರಲ್ಲಿ ಕಳವಳ ಮೂಡಿಸಿದೆ. ಕೊರೋನಾ ಲಾಕ್ ಡೌನ್ ನಿಂದಾಗಿ ತೀರಾ ಸಂಕಷ್ಟ ಅನುಭವಿಸಿದ್ದ ರೈತರು ಇನ್ನೇನು ಸುಧಾರಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಮತ್ತೊಂದು...

ಗೆಲುವಿನಿಂದ ಆತ್ಮಸ್ಥೈರ್ಯ ಹೆಚ್ಚಾಗಿದೆ ಎಂದ ಕೆಕೆಆರ್..!

www.karnatakatv.net: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವು ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿದೆ ಅಂತ ಕೋಲ್ಕತ್ತಾ ನೈಟ್ ರೈಡರ್ಸ್ ಕ್ಯಾಪ್ಟನ್ ಇಯಾನ್ ಮಾರ್ಗನ್ ಹೇಳಿದ್ದಾರೆ. ಹಲವು ದಿನಗಳ ಬಳಿಕ ತಂಡ ಈ ರೀತಿ ಪ್ರದರ್ಶನ ನೀಡಿದ್ದು ಅತ್ಯಂತ ಸಂತೋಷ ತಂದಿದೆ. ಎರಡು ಆವೃತ್ತಿಗಳಲ್ಲಿ ಸತತವಾಗಿ ಪರಿಶ್ರಮ ವಹಿಸಿದ್ದ ನಮಗೆ ಈ ಬಾರಿ ವಿಜಯ ಒಲಿದಿದೆ ಎಂದಿದ್ದಾರೆ. ಪ್ರತಿಭಾನ್ವಿತ ಆಟಗಾರನ್ನೊಳಗೊಂಡಿರೋ ನಮ್ಮ...

ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ ರಾಷ್ಟ್ರಗಳ ಭದ್ರತೆ ಕುರಿತಾಗಿ ...

ಮಹಿಳೆಯರಿಗೆ ಹೆದರಿ ದೇಶ ಬಿಟ್ಟು ಹೋಗಿದ್ದ ಬಾಲಿವುಡ್ ಗ್ಲಾಮರ್ ಗೊಂಬೆ…!

www.karnatakatv.net: ಬಾಲಿವುಡ್ ನ ಮರ್ಡರ್ ಚಿತ್ರದಲ್ಲಿ ಬೋಲ್ಡ್ ಆಗಿ ನಟಿಸಿದ್ದ ಮಲ್ಲಿಕಾ ಶೆರಾವತ್ ಪಡ್ಡೇ ಹೈಕಳ ಕನಸಿನ ರಾಣಿಯಾಗಿ ಮೆರೆದಿದ್ರು. ತಮ್ಮ ಬೆಡಗು ಬಿನ್ನಾಣಗಳಿಂದಲೇ ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರೋ ಮಲ್ಲಿಕಾ ಅದ್ಯಾಕೋ ಕೆಲ ವರ್ಷಗಳಿಂದ ನಟನೆಗೆ ಬ್ರೇಕ್ ನೀಡಿದ್ರು. ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳಲ್ಲಿ ನಟಿಸ್ತಿದ್ದ ಮಲ್ಲಿಕಾ ಇದ್ದಕ್ಕಿದ್ದಂತೆ ದೇಶವನ್ನೇ...

ನವೆಂಬರ್ ನಲ್ಲೇ ಮಹಿಳೆಯರಿಗೆ ಎನ್ ಡಿಎ ಪರೀಕ್ಷೆ..!

www.karnatakatv.net :ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮಹಿಳೆಯರ ಪ್ರವೇಶವನ್ನು ಒಂದು ವರ್ಷ ಮುಂದೂಡೋದಕ್ಕೆ ಸಾಧ್ಯ ಇಲ್ಲ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ನವೆಂಬರ್ ನಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಯನ್ನು ಬರೆಯಲು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದೆ. ಇನ್ನು ಎನ್ ಡಿಎಗೆ ಮಹಿಳೆಯರ ಪ್ರವೇಶಾತಿ ಅಧಿಸೂಚನೆಯನ್ನು 2022ರ ಮೇ ತಿಂಗಳಿನಲ್ಲಿ ಹೊರಡಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ತಿಳಿಸಿತ್ತು. ಆದ್ರೆ...

ಮೂರು ತಿಂಗಳಲ್ಲಿ ರೆಡಿ ಆಗಲಿದೆ ನೂತನ ಸಭಾಗೃಹ..!

www.karnatakatv.net: ಹುಬ್ಬಳ್ಳಿ: ನೂತನವಾಗಿ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಆಸನದ ವ್ಯವಸ್ಥೆ ಕಲ್ಪಿಸುವ ಮೂಲಕ ಹೊಸ ಸಾಮಾನ್ಯ ಸಭೆಯ ಸಭಾಗೃಹ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಮುಂದಾಗಿದೆ. ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈಗ ಹೊಸ ನಿರ್ಧಾರವನ್ನು ಕೈಗೊಂಡಿದೆ. ಹೌದು. ಈ ಹಿಂದೆ 67 ಪಾಲಿಕೆ ಸದಸ್ಯರು ಸೇರಿದಂತೆ ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಮಾತ್ರವೇ ಇದ್ದ...

ಈ ದಿನದ ಪ್ರಮುಖ ಸುದ್ದಿಗಳು..!

1. ಪಾಕ್ ಗೆ 50 ಲಕ್ಷ ಚೀನಾ ಸಿಬ್ಬಂದಿ…!ಸಮರ್ಪಕ ಆರೋಗ್ಯ ಸೇವೆಗಾಗಿ ಇನ್ನು 3 ವರ್ಷಗಳಲ್ಲಿ ಚೀನಾದ 5 ಮಿಲಿಯನ್ ಸಿಬ್ಬಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ. ಇನ್ನು ದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸೋ ನಿಟ್ಟಿನಲ್ಲಿ ಪಾಕಿಸ್ತಾನ ಈಗಾಗಲೇ ಚೀನಾ ಜೊತೆ ಒಪ್ಪಂದ ಮಾಡಿಕೊಂಡಿದ್ದು. ಚೀನಾದಲ್ಲಿನ ಮೆಡಿಕಲ್ ವಿವಿಗಳು, ಸಂಶೋಧನಾ ಸಂಸ್ಥೆ ಮತ್ತು ಜೈವಿಕ ತಂತ್ರಜ್ಞಾನ...

‘ಪುಕ್ಸಟ್ಟೆ ಲೈಫು’ ಪ್ರೀಮಿಯರ್ ಶೋನಲ್ಲಿ ಸಂಚಾರಿ ವಿಜಯ್….!

www.karnatakatv.net:ರಾಷ್ಟ್ರಪ್ರಶಸ್ತಿ ವಿಜೇತ ದಿವಂಗತ ನಟ ಸಂಚಾರಿ ವಿಜಯ್ ನಟನೆಯ ಸ್ಯಾಂಡಲ್ ವುಡ್ ನ ಪುಕ್ಸಟ್ಟೆ ಲೈಫು ಸಿನಿಮಾದ ಪ್ರೀಮಿಯರ್ ಶೋ ಇಂದು ಮೈಸೂರಲ್ಲಿ ನಡೆಯಿತು. ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರೋ ನಟನನ್ನು ಮಿಸ್ ಮಾಡಿಕೊಳ್ತಿರೋ ಚಿತ್ರ ತಂಡ ನಟ ಸಂಚಾರಿ ವಿಜಯ್ ಗೆಂದೇ ಪ್ರತ್ಯೇಕ ಆಸನ ಮೀಸಲಿಟ್ಟಿತ್ತು. ಅಷ್ಟೇ ಅಲ್ಲದೆ ಸೀಟ್ ಮೇಲೆ ಸಂಚಾರಿ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img