Sunday, August 30, 2026

karnatakatv news

ಪಂಜಾಬ್ ಗೆ ಇಬ್ಬರು ಉಪಮುಖ್ಯಮಂತ್ರಿಗಳು..!

www.karnatakatv.net :ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜಕೀಯ ವೈಮನಸ್ಯದಿಂದಾಗಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ರಾಜ್ಯದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಿಸಲು  ಕಾಂಗ್ರೆಸ್ ತೀರ್ಮಾನಿಸಿದೆ.  ಜಾಟ್ ಸಿಖ್ ಹಾಗೂ ಹಿಂದು ಸಮುದಾಯದಿಂದ ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಉಪಮುಖ್ಯಮಂತ್ರಿ...

ಕುಶಲಕರ್ಮಿಗಳ ಉತ್ತೇನಕ್ಕಾಗಿ ವಿಶೇಷ ಸ್ಟುಡಿಯೋ..!

www.karnatakatv.net :ಬೆಂಗಳೂರು: ಫ್ಯಾಶನ್ ಲೋಕದಲ್ಲಿ ಸಾಕಷ್ಟು ಹೆಸರು ಮಾಡುತ್ತಲೇ, ಆ ಜಗತ್ತಿಗೆ ಪ್ರತಿಭಾವಂತರನ್ನು ಕೊಡಮಾಡಿರುವ ಅಪರೂಪದ ಸಂಸ್ಥೆ ಕ್ರೀಮ್ ಕಲರ್ಸ್ ಸ್ಟುಡಿಯೋಸ್ ಸಂಸ್ಥೆಯೀಗ ಮತ್ತೊಂದು ಸಾಹಸದ ಮೈಲಿಗಲ್ಲು ಸ್ಥಾಪಿಸುವಲ್ಲಿ ಮೊದಲ ಹೆಜ್ಜೆಯಿರಿಸಿದೆ. ಈ ನೆಲದ ನೈಜ ಘಮವನ್ನು ಫ್ಯಾಶನ್ ಜಗತ್ತಿಗೆ ಪರಿಚಯಿಸುವ ಚೆಂದದ ಯಾನವೊಂದಕ್ಕೆ  ಇದೀಗ ಚಾಲನೆ ಸಿಕ್ಕಿದೆ.  ದೇಸೀ ಸೊಗಡಿನ ಕಾಸ್ಟ್ಯೂಮ್‌ಗಳ ಮೂಲಕ,...

ಐಪಿಎಲ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಸೂಪರ್ ಕಿಂಗ್ಸ್..!

www.karnatakatv.net :ಐಪಿಎಲ್ ದ್ವಿತೀಯ ಹಂತದ ಪಂದ್ಯವು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಿನ್ನೆಯಿಂದ ಶುರುವಾಗಿದ್ದು, ಮೊದಲ ಪಂದ್ಯವು ಚೆನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್  ಮದ್ಯ ನಡೆಯಿತು. ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟ್ಸ್‌ಮನ್‌ ಋತುರಾಜ್ ಗಾಯಕ್ವಾಡ್ ವಿಶೇಷ ದಾಖಲೆ ನಿರ್ಮಿಸಿದ್ದು, ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ...

ಪಂಜಾಬ್ ನ ನೂತನ ಸಿಎಂ ಚರಂಜಿತ್ ಸಿಂಗ್ ಚನ್ನಿ..!

www.karnatakatv.net :ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ. ಕಾಂಗ್ರೆಸ್ ನ ಹೈಕಮಾಂಡ್ ಜೋತೆ ಚರ್ಚೆಯನ್ನು ನಡೆಸಿ ಬಹುಜನರು ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು ಆದರೆ ಅಚ್ಚರಿಯಂತೆ ರಾಜಕೀಯ ಬೇಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ.  ನದೆಹಲಿಯಲ್ಲಿ ಎಐಸಿಸಿ ಮಾಜಿ...

ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ; ಶಾಸಕ ಶ್ರೀನಿವಾಸ್

www.karnatakatv.net : ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ. ಆದರೆ ಅವರೇ ಅದನ್ನು ಕ್ರಿಯೆಟ್ ಮಾಡಿದ್ದಾರೆ. ಇದರ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಗುಬ್ಬಿ ಶಾಸಕ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸ್ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಅರೆ ಮಾರನಹಳ್ಳಿ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಪ್ರತಿ...

ವಿಶೇಷ ರೀತಿಯಲ್ಲಿ ಗಣೇಶ ವಿಸರ್ಜನೆ..!

www.karnatakatv.net :ತುಮಕೂರು : ಕೊರೊನಾ ಮಹಾಮರಿಯ ನಡುವೆಯೂ ಸರ್ಕಾರ ಗಣಪತಿ ಕೂರಿಸಲು ಅನುಮತಿ ನೀಡಿದ್ದು, ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಹಲವೆಡೆ ಕೂರಿಸಿದ್ದ ಗಣೇಶನನ್ನ ವಿಶೇಷ ರೀತಿಗಳಲ್ಲಿ ವಿಸರ್ಜನೆ ಮಾಡಲಾಯ್ತು. ಕೊರೊನಾ ಮಹಾಮಾರಿಯ ನಡುವೆಯೂ ಸರ್ಕಾರ ಒಂದಷ್ಟು ನಿಭಂದನೆಗಳ ನಡುವೆಯೇ ಗಣೇಶಮೂರ್ತಿಯನ್ನ ಕೂರಿಸುವುದು ಹಾಗೂ ವಿಸರ್ಜನೆ ಮಾಡುವಂತಹ ಅವಕಾಶವನ್ನ ನೀಡಿರುವುದರಿಂದ ಪಟ್ಟಣ ಹಳ್ಳಿ ಗ್ರಾಮ ಸೇರಿದಂತೆ ಎಲ್ಲಾ...

ಸರ್ಕಾರಿ ಶಾಲೆಗೆ ಮೇರುಗು ತಂದ ಹಿರಿಯ ವಿದ್ಯಾರ್ಥಿಗಳು..!

www.karnatakatv.net :ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಹಿರಿಯ ವಿದ್ಯಾರ್ಥಿಗಳು ಬಣ್ಣಗಳಿಂದ ಕಂಗೊಳಿಸುವಂತೆ ಮಾಡಿದ್ದಾರೆ.   ಕೊರೋನಾ ನಡುವೆ ಶಾಲಾ ಚಟುವಟಿಕೆಗಳೇ ಇಲ್ಲದೆ ಶಾಲೆ ಸ್ಥಿತಿ ಹೇಳತೀರದಾಗಿತ್ತು ಇದನ್ನ ಗಮನಿಸಿದ ಹಿರಿಯ ವಿದ್ಯಾರ್ಥಿಗಳು ನಮ್ಮೂರ ಶಾಲೆಯನ್ನ ಮತ್ತಷ್ಟು ಆಕರ್ಷಕವಾಗಿಸಿದ್ದಾರೆ. ಈ ಮೂಲಕ ಹಿರಿಯ ವಿದ್ಯಾರ್ಥಿಗಳು ಓದಿದ ಶಾಲೆಗೆ ಗೌರವ...

ಮಕ್ಕಳಿಗೆ ಕೊರೋನಾ ಮೂರನೇ ಅಲೆ ಆತಂಕ..!

www.karnatakatv.net :ತುಮಕೂರು: ಕೊರೊನಾ ಎರಡನೇ ಅಲೆ ಮುಗಿತು ಅಂದುಕೊಂಡವ್ರಿಗೆ ಮೂರನೇ ಅಲೆಗೆ ರಾಜ್ಯಕ್ಕೆ ಅಪ್ಪಳಿಸಲು ಸಜ್ಜಾದಂತಿದೆ. ಸೋಂಕಿನ ಪ್ರಮಾಣ ಇಳಿಕೆ ಯಿಂದ ಸರ್ಕಾರಿ ಶಾಲಾ- ಕಾಲೇಜು ಆರಂಭಿಸಿದೆ. ಮಕ್ಕಳನ್ನ ಶಾಲೆಗೆ ಕಳುಹಿಸಿರುವ ಪೋಷಕರಲ್ಲಿ ಅತಂಕ ಶುರವಾಗಿದೆ. ಕೊರೊನಾ ಕಾರಣದಿಂದ ಇಡೀ ಶಿಕ್ಷಣ ವ್ಯವಸ್ಥೆ ದಾರಿ ತಪ್ಪಿದ್ದು, ಬರೋಬ್ಬರಿ ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಾಣದ ಮಕ್ಕಳು...

ಚೆಕ್ ಪೋಸ್ಟ್ ಗೆ ಲಾರಿ ಡಿಕ್ಕಿ..!

www.karnatakatv.net: ರಾಯಚೂರು : ಚೆಕ್ ಪೋಸ್ಟ್ ಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಲಾರಿ ಚಾಲಕನ  ಸಾವು ಸಂಭವಿಸಿದೆ. ಸಹಾಯಕ ಚಾಲಕನಿಗೆ ಗಂಭೀರ ಗಾಯ ಆಗಿದ್ದು, ರೀಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಟೈಯರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ  ಚೆಕ್ ಪೋಸ್ಟ್ ಗೆ ಡಿಕ್ಕಿಯಾಗಿರುವ ಲಾರಿ ಚಾಲಕನ ದೇಹ ಎರಡು ತುಂಡಾಗಿದ್ದು, ಇಡೀ...

ಪಂಜಾಬ್ ಮುಖ್ಯಮಂತ್ರಿ ಯಾರಾಗಲಿದ್ದಾರೆ..!

www.karnatakatv.net: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ನಂತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಹಲವರ ಹೆಸರು ಕೇಳಿ ಬಂದಿದ್ದು, ಹಿರಿಯ ನಾಯಕಿ ಅಂಬಿಕಾ ಸೋನಿ ಮುಂದೆಯಿದ್ದರು, ಆದರೆ ಸೋನಿ ಅವರು ತಮಗೆ ಸಿಎಂ ಸ್ಥಾನ ಬೇಡ, ಸಿಖ್ ಸಮುದಾಯದವರೇ ಸಿಎಂ ಆಗಲಿ ಎಂದು ಹೇಳಿದ ನಂತರ ಇನ್ನಷ್ಟು...
- Advertisement -spot_img

Latest News

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್...
- Advertisement -spot_img