Saturday, August 29, 2026

karnatakatv news

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ…!

www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...

PUC ಫಲಿತಾಂಶ ನಾಳೆ..!

www.karhnatakatv.net :ಮಹಾಮಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಕೊಡಲು ತೀರ್ಮಾನಿಸಲಾಗಿತ್ತು. ಹಾಗೇ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿದ ಫಲಿತಾಂಶವನ್ನು ಘೋಷಣೆ...

ದಾವಣಗೆರೆಯಲ್ಲಿ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕಾರ..!

www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ...

ದೇವಾಲಯ ತೆರವು ಗೊಳಿಸುವುದು ಸರಿಯಲ್ಲ; ಮಾಜಿ ಮುಖ್ಯಮಂತ್ರಿ ಗರಂ..!

www.karnatakatv.net :ಹುಬ್ಬಳ್ಳಿ: ರಸ್ತೆಗಳಿಗೆ ಅಡ್ಡಿಯಾಗಿರುವ ಧಾರ್ಮಿಕ ಕೇಂದ್ರಗಳ ತೆರವುಗೊಳಿಸಲು ಪರಿಹಾರ ವಿತರಿಸಲಾಗಿದ್ದರೂ ಇನ್ನೂ ಕೆಲವಡೆ ತೆರವು ಕಾರ್ಯಾಚರಣೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ತೆರವು ವಿಚಾರ ಬಹಳಷ್ಟು ಸೂಕ್ಷ್ಮವಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು...

ಈ ದಿನದ ಪ್ರಮುಖ ಸುದ್ಧಿಗಳು

1.ತಾಲಿಬಾನ್ ಹುಟ್ಟುಗುಣ ಸುಟ್ರೂ ಹೋಗಲ್ಲ ಆಫ್ಧಾನಿಸ್ತಾನವನ್ನು ತನ್ನ ಕಪಿಮುಷ್ಟಿಯಲ್ಲಿ ಹಿಡಿದುಕೊಂಡಿರೋ ತಲಿಬಾನ್ ಇದೀಗ ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದೆ. ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಕ್ಕೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಹೇರಿದ್ದು, ಸಚಿವಾಲಯದೊಳಕ್ಕೆ ಕೇವಲ ಪುರುಷ ಉದ್ಯೋಗಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ಕಲ್ಪಿಸಿಕೊಟ್ಟಿರುವುದಾಗಿ ತಿಳಿಸಿದೆ. 2. ಭಾರತ-ಪಾಕ್ ಗಡಿ ಸಮಸ್ಯೆ ಚರ್ಚೆ ಭಾರತ-ಚೀನಾ...

71ನೇ ವಸಂತಕ್ಕೆ ಕಾಲಿಟ್ಟ ರಾಷ್ಟ್ರ ನಾಯಕ, ಪ್ರಧಾನಿ ಮೋದಿ

www.karnatakatv.net: ಭಾರತೀಯ ಜನತಾ ಪಕ್ಷವು ಇಂದು ಹಲವು ಜನಪರ ಕಾರ್ಯಕ್ರಮಗಳನ್ನು ಯೋಜಿಸಿದೆ. ಮೋದಿ ಜೀವನ ಆಧಾರಿತ ಚಲನಚಿತ್ರ ಪ್ರದರ್ಶನ, ರಕ್ತದಾನ ಶಿಬಿರಗಳು, ಸ್ವಚ್ಛತೆ ಮತ್ತು ವ್ಯಾಕ್ಸಿನೇಷನ್ ಡ್ರೈವ್‌ಗಳನ್ನು ನಡೆಸಲಿದೆ ಎಂದು ತಿಳಿದುಬಂದಿದೆ.ಇಂದು 71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ. ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,...

ಪ್ರತಿಭಟನೆ ಹಿಂಪಡೆದ ಚುನಾಯಿತ ಪ್ರತಿನಿಧಿಗಳು…!

www.karnatakatv.net :ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ನಡೆಸಲಾಗಿದ್ದ ಪ್ರತಿಭಟನೆಗೆ ಜಯ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. ಹೌದು.. ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ‌ ಮಾಡುವಂತೆ ಸುಮಾರು ದಿನಗಳಿಂದ ಮನವಿ ಮಾಡಿದ್ದರೂ...

ಕರ್ನಾಟಕದಲ್ಲಿ ಜೂಜು-ಬೆಟ್ಟಿಂಗ್ ಆಡಿದ್ರೆ ಜೈಲು ಗ್ಯಾರೆಂಟಿ..!

www.karnatakatv.net : ಬೆಂಗಳೂರು: ಕರ್ನಾಟಕದಲ್ಲಿ ಆನ್ ಲೈನ್ ಬೆಟ್ಟಿಂಗ್ ಮತ್ತು ಜೂಜಾಟಕ್ಕೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡನೆಯಾಗಿತ್ತು. ಹೀಗಾಗಿ ಇನ್ಮುಂದೆ ಕರ್ನಾಟಕದಲ್ಲಿ ಆನ್ಲೈನ್ ಗ್ಯಾಂಬ್ಲಿಂಗ್ , ಬೆಟ್ಟಿಂಗ್ ನಲ್ಲಿ ತೊಡಗಿದ್ರೆ ಒಂದರಿಂದ 3 ವರ್ಷಗಳ ವರೆಗೂ ಜೈಲು ಶಿಕ್ಷೆ ಜೊತೆಗೆ  ಲಕ್ಷ ದಂಡ ವಿಧಿಸಲಾಗುತ್ತೆ.  ಕರ್ನಾಟಕ ಪೊಲೀಸ್ ಕಾಯ್ದೆ-1963 ಕ್ಕೆ...

ಬೆಳಗಾವಿಯಲ್ಲಿ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ..!

www.karnatakatv.net: ಬೆಳಗಾವಿ: ಜಿಲ್ಲೆಯಲ್ಲಿ ಲಸಿಕಾ ಅಭಿಮಾನ ಇಂದು ಆರಂಭವಾಗಿದ್ದು 3 ಲಕ್ಷ ಜನರಿಗೆ ಲಸಿಕೆ ನೀಡುವ ಟಾರ್ಗೆಟ್ ನೀಡಲಾಗಿದೆ.1200 ಲಸಿಕಾ ಕೇಂದ್ರದಲ್ಲಿ ಅಭಿಯಾನ‌ ಆರಂಭವಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಂಜುಮಾನ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಲಸಿಕೆ ಪಡೆಯಲು ಜನರು ಲಸಿಕಾ ಕೇಂದ್ರದತ್ತ ಮುಖ ಮಾಡುತ್ತಿದ್ದಾರೆ...

ಗಣೇಶ ಮೂರ್ತಿ ವಿಸರ್ಜನೆಗೆ 21 ದಿನ ಅವಕಾಶ ಬೇಕಂತೆ..!

www.karnatakatv.net :ಗದಗ : ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದ ಎದುರಿಗೆ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆಗೆ  21 ದಿನಗಳವರೆಗೆ ಕಾಲಾವಕಾಶ ಕೋಡಬೇಕು ಅಂತ ಹಿಂದೂ ಮಹಾಗಣಪತಿ ಸೇವಾ ಮಂಡಳಿಯವರು ಸರಕಾರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ರು. ಪ್ರತಿವರ್ಷವೂ ಇಲ್ಲಿ ಪ್ರತಿಷ್ಟಾಪಿಸಲಾಗೋ ಗಣೇಶ ಮೂರ್ತಿಯನ್ನು  21 ನೇ ದಿನದ ಬಳಿಕ ವಿಸರ್ಜನೆ ಮಾಡಲಾಗುತ್ತೆ ಹೀಗಾಗಿ ...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img