Friday, August 28, 2026

karnatakatv news

ಗಣೇಶನಿಗೆ ವಿದಾಯ ಹೇಳಿದ ವಾಣಿಜ್ಯ ನಗರಿ ಜನತೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಿದ ಐದು ದಿನಗಳ  ಸಾರ್ವಜನಿಕ ಹಾಗೂ ಮನೆಮನೆಗಳ  ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಯಿತು. ಗಣೇಶ ಪ್ರತಿಷ್ಠಾಪಿಸಿ 5 ನೇ ದಿನವಾದ ಮಂಗಳವಾರ ಬೆಳಗ್ಗೆಯಿಂದಲೇ ಸಾರ್ವಜನಿಕ ಗಣೇಶ ವಿಗ್ರಹಗಳನ್ನು ನಗರದ ವಿವಿಧ ಬಡಾವಣೆಗಳಲ್ಲಿ ಯಾವುದೇ  ಮೆರವಣಿಗೆ ನಡೆಸದೇ ಸರಳವಾಗಿ ವಿಸರ್ಜಿಸಲಾಯಿತು. ಹುಬ್ಬಳ್ಳಿಯ ಗಣಪತಿಗಳನ್ನು ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಬಾವಿ ಹಾಗೂ...

ಪೊಲೀಸರೆದುರೇ ಭರ್ಜರಿ ಮೆರವಣಿಗೆ- ರಾಯಚೂರಿಗಿಲ್ವಾ ಕೊರೋನಾ ರೂಲ್ಸ್..?

www.karnatakatv.net :ರಾಯಚೂರು: ಕೊರೊನಾ ನಡುವೆಯು ಗಣೇಶ ಹಬ್ಬ ಕೊಂಚ ಜೋರಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿತ್ತು. ಅದೇ ರೀತಿ 5ದಿನದ  ಗಣೇಶ ವಿಸರ್ಜನೆ ಕೂಡಾ ಭರ್ಜರಿಯಾಗಿತ್ತು. ರಾಯಚೂರು ನಗರದ ಹಲವು ಬಡಾವಣೆ ನಿಯಮ ಉಲ್ಲಂಘನೆ ಮಾಡಿ ದೊಡ್ಡ ದೊಡ್ಡ ಗಣೇಶನ ಮೂರ್ತಿಗಳು ಪ್ರತಿಷ್ಠಾಪನೆ ಮಾಡಲಾಗಿತ್ತು. ಪ್ರತಿಷ್ಠಾಪನೆ ಮಾಡಿದ ಐದು ದಿನಗ ನಂತರ ವಿಸರ್ಜನೆಗೆ ಎಲ್ಲಾ ಬಡಾವಣೆ ಯಿಂದ...

ನಿರ್ಮಾಪಕರಿಗೆ ಯಶ್ ಬಡ್ಡಿಸಮೇತ ಹಣ ವಾಪಸ್ ಮಾಡಿದ್ದ್ಯಾಕೆ…?

www.karnatakatv.net :ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್, ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಿತ್ರದಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ. ಆಕ್ಟಿಂಗ್ ಜೊತೆ ಅಷ್ಟೇ ಡೆಡಿಕೇಟಿಂಗ್ ಆಗಿ ಕೆಲಸ ಮಾಡೋ ಯಶ್ ಹಿಂದೆ ಯಶಸ್ಸು ಅನ್ನೋದು ನೆರಳಿನಂತೆ ಫಾಲೋ ಮಾಡ್ತಿದೆ. ಈ ಮಧ್ಯೆ ಕೆಜಿಎಫ್ 2 ರಿಲೀಸ್ ಆಗೋದಕ್ಕೆ ಅಭಿಮಾನಿಗಳು ಸಿಕ್ಕಾಪಟ್ಟೆ...

ಹೇಳೋರಿಲ್ಲ, ಕೇಳೋರಿಲ್ಲ- ಸಿಕ್ಕ ಸಿಕ್ಕ ಕಡೆಯೆಲ್ಲಾ ಮರಳು ದಂಧೆ…!

www.karnatakatv.net :ಗದಗ: ಬೆಟ್ಟ ಗುಡ್ಡಗಳ ಮೇಲೆ ಕಣ್ಣಿಟ್ಟಿರೋ ಮರಳು ದಂಧೆಕೋರರು ಇದೀಗ ರೈತರ ಜಮೀನಿನ ಮೇಲೂ ತಮ್ಮ ಕಾಕದೃಷ್ಟಿ ಹಾಕಿದ್ದಾರೆ. ಹೀಗಾಗಿ ರೈತರು ತಮ್ಮ ಫಲವತ್ತಾದ ಜಮೀನನ್ನ ಕಳೆದುಕೊಂಡು ಕಂಗಾಲಾಗಿದ್ದಾರೆ. ಮರಳು ದಂಧೆಕೋರರಿಗೆ ಅಧಿಕಾರಿಗಳು ಕೂಡಾಸಾಥ್  ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹೌದು.. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ‌ ಆದರಹಳ್ಳಿ ಹಾಗೂ ನಾದಿಗಟ್ಟಿ‌ ಗ್ರಾಮದಲ್ಲಿ ಅಕ್ರಮ...

ಜಮೀನಿನಲ್ಲಿ ದೇವರು ಪ್ರತ್ಯಕ್ಷ…!

www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...

ಕೊಹ್ಲಿ ಬೆಸ್ಟ್ ಕ್ಯಾಪ್ಟನ್..!

www.karnatakatv.net :ಟೀಂ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆದ್ರೆ ಐಸಿಸಿ ಟ್ರೊಫಿ ಗೆದ್ದಿಲ್ಲ ಅಂದ ಮಾತ್ರಕ್ಕೆ ಅವರನ್ನು ಟೀಕೆ ಮಾಡೋದು ಸರಿಯಲ್ಲ . ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಹೀಗಾಗಿ ಜನರ  ಟೀಕೆಗಳಿಗೆ ಕೊಹ್ಲಿ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕೊಹ್ಲಿ ನಿವೃತ್ತಿ ಘೋಷಿಸೋವರೆಗೂ ಅವರನ್ನೇ ಟೀಮ್ ಇಂಡಿಯಾ...

ವಿಮಾನಕ್ಕೆ ಡಿಕ್ಕಿಹೊಡೆದ ಪಕ್ಷಿ..!

www.karnatakatv.net :ಏರ್ ಇಂಡಿಯಾ ವಿಮಾನ ಟೇಕ್ ಆಫ್ ವೇಳೆ ಹಕ್ಕಿಯೊಂದು ಡಿಕ್ಕಿಯಾದ ಪರಿಣಾಮ ವಿಮಾನ ಹಾರಾಟ ಸ್ಥಗಿತಗೊಂಡ ಘಟನೆ ರಾಯ್ಪುರ್ ಏರ್ಪೋರ್ಟ್ ನಲ್ಲಿ ಸಂಭವಿಸಿದೆ. ರಾಯ್ಬುರ್ ನಿಂದ ದೆಹಲಿಗೆ ತೆರಳಬೇಕಾಗಿದ್ದ 179 ಪ್ರಯಾಣಿಕರನ್ನು ಹೊತ್ತಿದ್ದ ವಿಮಾನಕ್ಕೆ ಏಕಾಏಕಿ ಪಕ್ಷಿಯೊಂದು ಡಿಕ್ಕಿ ಹೊಡೆದಿದೆ.  ಕೂಡಲೆ ಎಚ್ಚೆತ್ತ ಪೈಲಟ್ ವಿಮಾನವನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿಮಾನದೊಳಗೆ ಕೇಂದ್ರ ಬುಡಕಟ್ಟು ಖಾತೆಯ...

ಕೇಂದ್ರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಕರವೆ ಪ್ರತಿಭಟನೆ..!

www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಚೆನ್ನಮ್ಮಾ...

ಹಿಂದಿ ದಿವಸ್ ವಿರುದ್ಧ ಪ್ರತಿಭಟನೆ..!

www.karnatakatv.net :ಚಾಮರಾಜನಗರ: ಹಿಂದಿ ದಿವಸ್ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡ  ಕನ್ನಡಪರ ಸಂಘಟನೆಗಳು  ಕೇಂದ್ರ ಸರ್ಕಾರವು ದೇಶದಲ್ಲಿ ಬಲವಂತವಾಗಿ ಹಿಂದಿ ಭಾಷೆಯನ್ನು ಕಲಿಯಲೇ ಬೇಕು ಎಂದು ಒತ್ತಾಯ ಮಾಡುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರ ಸ್ಥಾನ....

ಧಾರ್ಮಿಕ ಕೇಂದ್ರಗಳ ತೆರವು..!

www.karnatakatv.net :ಬೆಳಗಾವಿ: ಜಿಲ್ಲೆಯಲ್ಲಿ ತೆರವುಗೊಳಿಸಬೇಕಾದ 46 ಧಾರ್ಮಿಕ ಕೇಂದ್ರಗಳಿದ್ದು, ಅವುಗಳಲ್ಲಿ ಈಗಾಗಲೇ 17 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ ಇನ್ನುಳಿದ ಧಾರ್ಮಿಕ ಕೇಂದ್ರಗಳನ್ನ ಕೂಡಾ ತೆರವುಗೊಳಿಸಲಾಗುವುದು ಎಂದು ಡಿಸಿ ಎಂ.ಜಿ.ಹಿರೇಮಠ ಹೇಳಿದ್ದಾರೆ. ನಗರದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಗ ಒಟ್ಟು 39 ದೇವಸ್ಥಾನಗಳನ್ನು ತೆರವು ಮಾಡಬೇಕಿದೆ. ಅಲ್ಲದೆ ನಿಪ್ಪಾಣಿ ತಾಲೂಕಿನಲ್ಲಿ ನಾಲ್ಕು ಧಾರ್ಮಿಕ ಕೇಂದ್ರಗಳನ್ನು ಸ್ಥಳಾಂತರ ಮಾಡಲು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img