Saturday, February 28, 2026

karnatakatv news

ನಿಗೂಢ ಸೋಂಕಿಗೆ ಒಣಗುತ್ತಿವೆ ಸಾವಿರಾರು ಮರಗಳು..!

www.karnatakatv.net: ರಾಯಚೂರು: ಬೇವಿನ ಮರಗಳಿಗೆ ವಿಚಿತ್ರ ರೋಗ ತಗುಲುತ್ತಿದ್ದು ರಾಯಚೂರಲ್ಲಿ ನೂರಾರು ಬೇವಿನ ಮರಗಳು ಒಣಗುತ್ತಿವೆ. ಸಿಂಧನೂರು ತಾಲೂಕಿನಾದ್ಯಂತ ಸಾವಿರಾರು ಬೇವಿನ ಮರಗಳು ಏಕಾಏಕಿ ಒಣಗತೊಡಗಿವೆ. ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಬೇವಿನ ಮರಗಳು ಇದೀಗ ಒಣಗುತ್ತಿದ್ದು ಎಲೆಗಳಲೆಲ್ಲಾ ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಇನ್ನು ರಸ್ತೆ ಬದಿಗಳಲ್ಲಿ ಒಣಗಿ ನಿಂತ ಮರಗಳು ಯಾವುದೇ ಸಮಯದಲ್ಲಾದ್ರೂ ಬಿದ್ದುಹೋಗಬಹುದು...

ಗುಂಡಿಗಳನ್ನು ಮುಚ್ಚಲು ಗ್ರಾಮಸ್ಥರಿಂದ ಒತ್ತಾಯ..!

www.karnatakatv.net: ಲಕ್ಷ್ಮೇಶ್ವರ: ಮಳೆ ಬಂದಾಗ ಗುಂಡಿಯಲ್ಲಿ ನೀರು ನಿಂತು ಜನರಿಗೆ ಓಡಾಡಲು ತೊಂದರೆಯಾಗಿದ್ದು, ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಲು ಅಗ್ರಹಿಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಿಂದ ಶಿಗ್ಲಿವರೆಗಿನ ರಸ್ತೆಯೂ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿವೆ. ಈ ರಸ್ತೆಯಲ್ಲಿ ಗೋನಾಳ ಗ್ರಾಮದಿಂದ ಶಿಗ್ಲಿ ಗ್ರಾಮಕ್ಕೆ ರೈತರು ಜಾನುವಾರುಗಳನ್ನು ಚಿಕಿತ್ಸೆ ಕೊಡಿಸಲು ಹೋಗುತ್ತಾರೆ ಇನ್ನೂ ಈ ರಸ್ತೆಯೂ...

ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ ಮುಖ್ಯ..!

www.karnatakatv.net :ತುಮಕೂರು : ಸಾಕ್ಷರತೆ ಅನ್ನೋದು ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅಗತ್ಯ. ನಮ್ಮನಾಳುವ ಜನಪ್ರತಿನಿಧಿಗಳಿಗೆ ಅಕ್ಷರ ಜ್ಞಾನ  ಮುಖ್ಯ. ಆದ್ರೆ ಹಲವು ಅಕ್ಷರಸ್ಥರಲ್ಲದವರೂ ಕೂಡ ಜನಪ್ರನಿಧಿಗಳಾಗಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕು ಗ್ರಾಮ ಪಂಚಾಯ್ತಿಯಲ್ಲಿ ಆಯ್ಕೆಯಾದ ಬಹುತೇಕರು ಅನಕ್ಷರಸ್ಥರಾಗಿದ್ದಾರೆ. ಇಂದೇ ಪಂಚಾಯ್ತಿಯಲ್ಲಿ 17 ಮಂದಿ ಅನಕ್ಷರಸ್ಥರನ್ನ ಗುರುತಿಸಲಾಗಿದೆ. ಈ ವಿಚಾರ ಬಲಿಗೆ ಬಂದಿದೆ. ಪಟ್ಟಣದ ಲಯನ್ಸ್ ಕ್ಲಬ್...

ಗುಬ್ಬಿ ಠಾಣೆಯ ಪಿಎಸ್ಐ ಅಮಾನತು..!

www.karnatakatv.net :ತುಮಕೂರು:  ಜಿಲ್ಲೆಯ ಗುಬ್ಬಿ ಠಾಣೆಯ ಪಿಎಸ್ಐ ಜ್ಞಾನಮೂರ್ತಿಅವರನ್ನು ಅಮಾನತುಗೊಳಿಸಲಾಗಿದೆ.   ಶವ ಸಾಗಿಸದ ಚಾಲಕನಿಂದ ಫೋನ್ ಪೇ ಮೂಲಕ ಹಣ ಪಡೆದ ಕಾರಣ ಅವರನ್ನು  ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವಾರ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಎಂ ಎಚ್ ಪಟ್ಟಣದ ಬಳಿ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಬೆಂಗಳೂರು...

ಡ್ರೋನ್ ಮೂಲಕ ಔಷಧ ಮತ್ತು ಲಸಿಕೆ ಪೂರೈಕೆ..!

www.karnatakatv.net :ಹೈದರಾಬಾದ್ :ಡ್ರೋನ್ ಸಂಚಾರಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟ ಬೆನ್ನಲ್ಲೇ,  ತೆಲಗಾಂಣದ ವಿಕಾರಾಬಾದ್ ಜಿಲ್ಲೆಯಲ್ಲಿ ಡ್ರೋನ್ ಮೂಲಕ ಔಷಧಿಗಳನ್ನು ಸ್ಥಳಾಂತರಿಸಲಾಗಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಆರಂಭಿಸಲಾದ ‘ಮೆಡಿಸಿನ್ ಫ್ರಂ ದಿ ಸ್ಕೈ’ ಯೋಜನೆಯಡಿ 12 ಕೆ.ಜಿ. ಔಷಧ ಮತ್ತು 20 ಡೋಸ್ ಲಸಿಕೆಯನ್ನು ಹೊತ್ತು ಡ್ರೋನ್ 6 ಕಿ.ಮಿ ದೂರದ ಪ್ರದೇಶಕ್ಕೆ...

ಬಾವಲಿಗಳನ್ನು ಸ್ಥಳಾಂತರಿಸುವಂತೆ ಜನರಿಂದ ಆಕ್ಷೇಪ..!

www.karnatakatv.net: ಚಾಮರಾಜನಗರ: ನಗರದ ಹನೂರು ಪಟ್ಟಣದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಬಾವಲಿಗಳಿಂದ ನಿಫಾ ವೈರಸ್ ಭೀತಿ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಹಿನ್ನೆಲೆ ಡಿ ಎಚ್ ಒ ವಿಶ್ವೇಶ್ವರಯ್ಯ ಅವರು ಭೇಟಿ ನೀಡಿ ನಿಫಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹನೂರು ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ಅರಣ್ಯ ಇಲಾಖೆ ಕಚೇರಿಯ ಆವರಣದಲ್ಲಿ ಬಾವಲಿಗಳು...

ಯಾವುದೇ ಸರ್ಕಾರಗಳು ಬಂದರೂ ರೈತರ ಪರವಾಗಿರಬೇಕು..!

www.karnatakatv.net :ತುಮಕೂರು : ಕೊರಟಗೆರೆ ತಾಲೂಕಿನ ಬೈರಗೊಂಡ್ಲು ಬಳಿ ಎತ್ತಿನಹೊಳೆ ಯೋಜನೆಯಡಿ ಡ್ಯಾಂ ನಿರ್ಮಾಣ ಮಾಡದಿದ್ದಲ್ಲಿ ಮಂಚನ ಬೆಲೆ ಕಾಮಗಾರಿ ಹಾಗೂ ಎತ್ತಿನಹೊಳೆ ಕಾಮಗಾರಿಗೆ ನಮ್ಮ ಮಠದ ಜಮೀನು ಬಿಟ್ಟುಕೊಡುವುದಿಲ್ಲ ಎಂದು ಎಲೆರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ಎಚ್ಚರಿಸಿದರು. ಪಟ್ಟಣದ ತುಮುಲ್ ಉಪಕೇಂದ್ರದಲ್ಲಿ ತುಮುಲ್ ಕಲ್ಯಾಣ ಟ್ರಸ್ಟ್ ಮತ್ತು ತುಮಕೂರು ಹಾಲು ಒಕ್ಕೂಟದ ವತಿಯಿಂದ...

ರಾಯಚೂರು ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ..!

www.karnatakatv.net :ರಾಯಚೂರು : ನಗರದ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ಜನರಿಂದ ಹಣ ವಸೂಲಿ ಆರೋಪ ಹಿನ್ನೆಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನ ಕಲೆಹಾಕುತ್ತಿದ್ದಾರೆ. ಕಚೇರಿಯ ಕೆಲವು ಸಿಬ್ಬಂದಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಆರೋಪ...

ಮಹಿಳೆಯರಿಗೆ ರಕ್ಷಣೆ ನೀಡಿ; ಸಾಬಿಯಾ ಸೈಪಿ ಕುಟುಂಬಕ್ಕೆ ನ್ಯಾಯ ದೊರಕಿಸಿ…!

www.karnatakatv.net :ಹುಬ್ಬಳ್ಳಿ: ದೇಶದ ರಾಜಧಾನಿ ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪೊಲೀಸ್ ಕಾನ್ ಸ್ಟೇಬಲ್ ಸಾಬಿಯಾ ಸೈಫಿ ಮಹಿಳೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಅತ್ಯಾಚಾರ ಮಾಡಿ, ಕೊಲೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರ ಬಿಡನಾಳದ ನಾಗರಿಕರು ಮೆಣದ ಬತ್ತಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಸಾಬಿಯಾ ಸೈಪಿಯ ಮೇಲೆ ನಡೆದ ಅತ್ಯಾಚಾರ ಹಲ್ಲೆ...

ಲಕ್ಷ್ಮಿ ಗುಂಟ್ರಾಳ ಮೇಲೆ ಹಲ್ಲೆ ಪ್ರಕರಣ; ಶಾಸಕ ಅಬ್ಬಯ್ಯ ಕೈವಾಡ..!

www.karnatakatv.net :ಹುಬ್ಬಳ್ಳಿ:  ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 69 ರಿಂದ ಸ್ಪರ್ಧಿಸಿದ್ದ, ಕಾಂಗ್ರೆಸ್ ಪರಾಜಿತ್ ಅಭ್ಯರ್ಥಿ ಶ್ರೀನಿವಾಸ ಬೆಳದಡಿ ಅವರು ರಾಜಕೀಯ ಪ್ರೇರಿತವಾಗಿ ಕೊಲೆ ಮಾಡುವ ಉದ್ದೇಶದಿಂದಲೇ ಎಐಎಂಐಎಂ ಪಕ್ಷದ ಪರಾಜಿತ್ ಅಭ್ಯರ್ಥಿ ಲಕ್ಷ್ಮಿ ವಿಜಯ ಗುಂಟ್ರಾಳ ಮೇಲೆ ಹಲ್ಲೇ ಮಾಡಿದ್ದಾರೆ. ಇದರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಕೈವಾಡವಿರುವ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img