Saturday, February 28, 2026

karnatakatv news

ಹೊರರಾಜ್ಯದ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು…!

www.karnatakatv.net :ಚಾಮರಾಜನಗರ: ಕೇರಳದಲ್ಲಿ ಕೋರನಾ ಸೋಂಕು ಹೆಚ್ಚಾಗಿರೋದಲ್ಲದೆ ನಿಫಾ ವೈರಸ್  ಕಂಡು ಬರ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ. ಹೀಗಾಗಿ ಕರ್ನಾಟಕದ ಗಡಿಜಿಲ್ಲೆ ಚಾಮರಾಜನಗರದ ಮೂಲೆಹೊಳೆ ಚೆಕ್ ಪೋಸ್ಟ್ ಅಲ್ಲಿ ಪೊಲೀಸರು ಹೊರರಾಜ್ಯಗಳಿಂದ ಬರುತ್ತಿರೋರ ಬಗ್ಗೆ ತೀವ್ರ ನಿಗಾ ಇಡ್ತಿದ್ದಾರೆ. ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಂದು ವಾಹನದ ಪ್ರಯಾಣಿಕರೂ ಆರ್ಟಿ ಪಿಸಿಆರ್...

ವಿರೋಧಿಗಳಿಗೆ ಅನುಶ್ರೀ ಖಡಕ್ ಎಚ್ಚರಿಕೆ…!!

www.karnatakatv.net :ಬೆಂಗಳೂರು : ಮಂಗಳೂರು ಡ್ರಗ್ಸ್ ಪ್ರಕರಣ ಕುರಿತಂತೆ ಚಾರ್ಜ್ ಶೀಟ್ ನಲ್ಲಿ  ನಟಿ, ನಿರೂಪಕಿ ಅನುಶ್ರೀ ಹೆಸರಿದೆ ಅನ್ನೋ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಎಲ್ಲೆಲ್ಲೂ ಇದೇ ಸುದ್ದಿ. ಇನ್ನು ಈ ವಿಚಾರ ತಿಳಿದು ಹೆದರಿ ಅನುಶ್ರೀ ಮುಂಬೈಗೆ ಹಾರಿದ್ದಾರೆ ಎನ್ನೋ ಕುರಿತು ಇವತ್ತು ಖುದ್ದು ಅನುಶ್ರೀ ಮಾಧ್ಯಮದ ಮುಂದೆ ಬಂದು ಸ್ಪಷ್ಟನೆ ನೀಡಿದ್ರು. ಹೌದು, ನಿನ್ನೆ...

ಡಿಸೆಂಬರ್ ಅಂತ್ಯಕ್ಕೆ ‘777 ಚಾರ್ಲಿ’ ತೆರೆಗೆ…!

www.karnatakatv.net ಬೆಂಗಳೂರು : ನಟ ರಕ್ಷಿತ್‌ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಡಿ. 31 ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಕೂಡ ಅಂದೇ ತೆರೆ ಕಾಣಲಿದೆ.  ಕಿರಣ್‌ ರಾಜ್‌ ಕೆ. ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್ ನಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು,...

ನಟಿ ಕಂಗನಾಗೆ ಹಿನ್ನಡೆ…!

www.karnatakatv.net: ಸಾಹಿತಿ ಜಾವೇದ್ ಆಖ್ತರ್  ತಮ್ಮ ಮೇಲೆ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮಾಡಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಇನ್ನು ಸೆ.14ರಂದು ವಿಚಾರಣೆಗೆ ಹಾಜರಾಗುವಂತೆಯೂ ಹೈಕೋರ್ಟ್ ಸಮನ್ಸ್ ನೀಡಿದೆ. ಅಲ್ಲದೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಜಾರಿಗೊಳಿಸೋದಾಗಿಯೂ ಹೈಕೋರ್ಟ್ ಕಂಗನಾಗೆ ಎಚ್ಚರಿಕೆ ನೀಡಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್...

ಚಾಮರಾಜನಗರದಲ್ಲಿ ಕಳೆಗಟ್ಟಿದ ಗೌರಿ ಹಬ್ಬ…!

ಚಾಮರಾಜನಗರ : ನಗರದಲ್ಲಿ ಗೌರಿ-ಗಣೇಶ ಹಬ್ಬ ಕಳೆಗಟ್ಟಿದೆ. ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಐತಿಹಾಸಿಕ ಮುನೇಶ್ವರ ದೇವಾಲಯದಲ್ಲಿ ಗೌರಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿತು. ಕಳೆದ ವರ್ಷ ಕೊರೋನಾ ಹಿನ್ನಲೆಯಲ್ಲಿ ಐತಿಹಾಸಿಕ ದೇಗುಲ ಅಜ್ಜಿಪುರ ಮುನೇಶ್ವರ ದೇವಸ್ಥಾನದಲ್ಲಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದ್ರೆ ಈ ಬಾರಿ ಸೋಂಕು ತಹಬದಿಗೆ ಬಂದಿರೋದ್ರಿಂದ ದೇವಾಲಯಕ್ಕೆ ಭಕ್ತರ...

ಬೆಳಗಾವಿ ಗಣೇಶನಿಗೆ ಮಾತ್ರ ಸ್ಪೆಷಲ್ ಪರ್ಮೀಷನ್…!!!

www.karnatakatv.net :ಬೆಳಗಾವಿ:  ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...

ಗಣೇಶ ಚತುರ್ಥಿಗೆ ಕೊರೊನಾ ಕರಿ ನೆರಳು…!

www.karnatakatv.net :ರಾಯಚೂರು : ಗಣೇಶ ಚತುರ್ಥಿಯನ್ನು  ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಂತ ಸರಳವಾಗಿ ಕೆಲ ನಿರ್ಬಂಧಗಳೊಂದಿಗೆ ಆಚರಣೆ ಮಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಲ್ಲೂ ಈ ಬಾರಿ ಗಣೇಶ ಚತುರ್ಥಿ ಹಬ್ಬ ಆಚರಣೆ ವೇಳೆ ಕಟ್ಟು‌ ನಿಟ್ಟಿನ ನಿಯಮಗಳೊಂದಿಗೆ ಹಬ್ಬ ಆಚರಿಸಬೇಕು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ಕೋವಿಡ್‌ ಮೂರನೇ...

ಜಂಬೂ ಸವಾರಿಯಲ್ಲಿ ಮಿಂಚಲಿದ್ದಾರೆ ಚೈತ್ರ- ಲಕ್ಷ್ಮಿ

www.karnatakatv.net :ಗುಂಡ್ಲುಪೇಟೆ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿಯೂ ವೀರ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಅಭಿಮನ್ಯು ಜೊತೆಗೆ ಇತರೆ 8 ಆನೆಗಳು ಈ ಬಾರಿಯ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಇದೇ ಮೊದಲ ಬಾರಿಗೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬರದ ಎರಡು ಆನೆಗಳೂ ಕೂಡ ಆಯ್ಕೆಯಾಗಿವೆ. ಹೌದು ರಾಂಪುರ ಆನೆ ಶಿಬಿರದ...

ಸಿಲಿಂಡರ್ ಸ್ಫೋಟಕ್ಕೆ ಹೊತ್ತಿಉರಿದ ಮನೆ…!

www.karnatakatv.net :ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗಿಸಿ ಹೊತ್ತಿ ಉರಿದ ಘಟನೆ  ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗ್ರಾಮದಲ್ಲಿ ಮನೆಯಿಂದ ಅಜ್ಜಿ ಮತ್ತು ಮೊಮ್ಮಗ ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ...

ಕಾಲುವೆಗೆ ಜಾರಿ ವ್ಯಕ್ತಿ ನೀರು ಪಾಲು..!

www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ‌ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ. ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img