Monday, August 31, 2026

karnatakatv news

Jeeni Dileep ಸಿರಿಧಾನ್ಯಗಳ ಸಿರಿವಂತನಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ..!

ರುದ್ರಾಕ್ಷ ಪೌಂಡೇಶನ್ (Rudraksha Foundation) ಆಶೀರ್ವಾದ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (Aashirvad Education and Charitable Trust) ವತಿಯಿಂದ ಸಾಧಕರನ್ನು ಗುರುತಿಸಿ ಡಾ. ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಅವಾರ್ಡ್ (Dr. APJ Abdul Kalam International Award) 2022 ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ಆರ್ ಜಿ ರಾಯಲ್...

ಟಾಲಿವುಡ್‌ಗೆ ಕಾಲಿಡಲಿದ್ದಾರೆ ಶೋಕ್ದಾರ್ ಧನ್ವೀರ್

ಇತ್ತೀಚೆಗೆ ರಿಲೀಸ್ ಆಗಿ ಸೂಪರ್‌ಹಿಟ್ ಆಗಿ ಮುನ್ನುಗ್ತಿರೋ ಬೈಟು ಲವ್ ಚಿತ್ರತಂಡ ಮತ್ತಷ್ಟು ಸಿಹಿ ಸಂಭ್ರಮದ ಸುದ್ದಿ ಕೊಟ್ಟಿದೆ. ಯಶಸ್ವಿಯಾಗಿ ಮೂರನೇ ವಾರದತ್ತ ಮುನ್ನುಗ್ತಿರೋ ಚಿತ್ರ ಎಲ್ಲಾ ವರ್ಗದ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುತ್ತಿದೆ. ಕಲರ್‌ಫುಲ್ ಅಂಶಗಳ ಜೊತೆ ಒಳ್ಳೆಯ ಕಥೆಯ ಮೂಲಕವೂ ಮೋಡಿ ಮಾಡಿದ್ದ ಚಿತ್ರದಲ್ಲಿ ಲೀಲು-ಬಾಲು ಜೋಡಿ ಬಲು ಇಷ್ಟವಾಗಿತ್ತು. ಇಡೀ ಚಿತ್ರವನ್ನು...

‘ನಾನೂ ಆರ್ಮಿ ಸೇರುತ್ತೇನೆ’- ಮೊಮ್ಮಕ್ಕಳ ಜೀವ ಉಳಿಸಲು ಯುದ್ಧ ಮಾಡಲು ಬಂದ ವೃದ್ಧ..

ಉಕ್ರೇನ್‌ನಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಕ್ಕಳು, ಮಹಿಳೆಯರು ರೋದಿಸುತ್ತಿರುವ ವೀಡಿಯೋ, ಫೋಟೋ ಎಲ್ಲ ವೈರಲ್ ಆಗುತ್ತಿದೆ. ತಿನ್ನುವ ಅನ್ನಕ್ಕೂ ಕುತ್ತು ಬಂದಿರುವ ಪರಿಸ್ಥಿತಿ. ಭಾರತೀಯ ವಿದ್ಯಾರ್ಥಿಗಳು ಕೂಡ ಇದೇ ರೀತಿ ಒದ್ದಾಡುತ್ತಿದ್ದಾರೆ. ಓರ್ವ ವಿದ್ಯಾರ್ಥಿ ಹೇಳುವ ಪ್ರಕಾರ, ನಾವು ಮೂರು ದಿನದಿಂದ ಬ್ರೆಡ್, ಚಿಪ್ಸ್ ತಿಂದು ನೀರು ಕುಡಿದು ಬದುಕುತ್ತಿದ್ದೇವೆ ಎಂದಿದ್ದಾರೆ. ಸದ್ಯ ಅಷ್ಟು...

INDIAದಲ್ಲಿ ಇಂದು 11499 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ (india) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid case) ಸಂಖ್ಯೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11499 ಹೊಸ ಕೋವಿಡ್ ಪ್ರಕರಣಗಳು (New Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 23,598 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ಕಳೆದ...

ಚರ್ಚ್ ಹೊರಗೆ ಗುಂಡಿನ ಸದ್ದು, ಒಳಗೆ ವಿವಾಹ: ಭಯದ ನಡುವೆ ಮದುವೆಯಾದ ಜೋಡಿ..

ಸದ್ಯ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಅದು ಉಕ್ರೇನ್ ಮತ್ತು ರಷ್ಯಾದ ಯುದ್ಧದ ಸುದ್ದಿ. ಉಕ್ರೇನ್‌ನಲ್ಲಿ ಸಾವು ನೋವು ಸಂಭವಿಸುತ್ತಿದ್ದು, ಇಡೀ ಪ್ರಪಂಚವೇ ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂಥ ಸಂದರ್ಭದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ವಿವಾಹ ಸಮಾರಂಭ ಏರ್ಪಟ್ಟಿದ್ದು, ಇಂಥ ಪರಿಸ್ಥಿತಿಯಲ್ಲೂ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇಷ್ಟು ದಿನ ರಷ್ಯಾ ಪಡೆ...

Indiaದಲ್ಲಿ ಇಂದು 13,166 ಕೊರೋನಾ ಪ್ರಕರಣಗಳು ವರದಿ..!

ಭಾರತದಲ್ಲಿ (India) ಕೊರೋನಾ ವೈರಸ್ (corona virus) 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಭಾರತದಲ್ಲಿ ಇಂದು 13,166 ಮಂದಿಗೆ ಕೊರೋನಾವೈರಸ್ 24 ಗಂಟೆಗಳಲ್ಲಿ 302 ಸಾವು, 26,988 ಮಂದಿ ಗುಣಮುಖ ಕೊವಿಡ್-19 ಸಕ್ರಿಯ ಪ್ರಕರಣ ಸಂಖ್ಯೆ 1,34,235 ರಷ್ಟಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇ.1.28ರಷ್ಟಾಗಿದೆ ಎಂದು...

Hijab Controversy ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್ ನ ತ್ರಿಸದಸ್ಯ ಪೀಠ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್ (high court) ನ ತ್ರಿಸದಸ್ಯ ಪೀಠ ಎರಡು ವಾರಗಳ ಕಾಲ ಸತತವಾಗಿ ವಾದ-ಪ್ರತಿವಾದಗಳನ್ನು ಕೇಳುತ್ತಾ ವಿಚಾರಣೆಯನ್ನು ನಡೆಸಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಅರ್ಜಿ ಅರ್ಜಿ ಸಲ್ಲಿಸಿದವರ ಪರ ದೇವದತ್ ಕಾಮತ್‌ (Devdath Kamath) ವಾದವನ್ನು ಮಾಡಿಸಿದ್ದು, ಸರ್ಕಾರದ ಪರವಾಗಿ ಅಡ್ವಕೇಟ್ ಜನರಲ್ ಪ್ರಭುಲಿಂಗ್  ನಾವದಗಿ...

Corruption ಆರೋಪದ ಹಿನ್ನೆಲೆ ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ..!

ಭ್ರಷ್ಟಾಚಾರದ (corruption) ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ (ACB officers) 8 ತಂಡಗಳು ಬಿಬಿಎಂಪಿ ಕಚೇರಿ (BBMP Office) ಮೇಲೆ ಇಂದು ದಾಳಿ ನಡೆಸಿದೆ. ಬಿಬಿಎಂಪಿಯ ಕೇಂದ್ರ ಕಚೇರಿ, ನಗರ ಯೋಜನೆ ಕೇಂದ್ರ ಕಛೇರಿ ಹಾಗೂ ಎಲ್ಲಾ 8 ವಲಯಗಳ ಮೇಲೆ ದಾಳಿ ನಡೆಸಿ, ತೀವ್ರ ಶೋಧಕಾರ್ಯ ನಡೆಸುತ್ತಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದೆ. ರಾಜಕಾಲುವೆ,...

Tumkur : ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್​ 14ರ ಒಳಗೆ ಆಫ್​​ಲೈನ್​ (Offline) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ. ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್ ಹುದ್ದೆಗಳ ಸಂಖ್ಯೆ: 19ಉದ್ಯೋಗ ಸ್ಥಳ: ತುಮಕೂರು,...

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img