Monday, August 31, 2026

karnatakatv news

Face book ನಲ್ಲಿಹೆಂಡತಿಯ ಪೋಟೋ ಹಾಕಿ RIP ಎಂದು ಪತಿ, ಕೋಪಗೊಂಡ ಪತ್ನಿ ನಾಪತ್ತೆ‌‌..!

ಬರ್ತ್ ಡೇ  ಪಾರ್ಟಿ (Birthday Party) ವಿಚಾರಕ್ಕೆ ಗಂಡ ಹೆಂಡತಿ ಜಗಳವಾಡಿದ್ದಾರೆ,  ಮರುದಿನ ಗಂಡ ತನ್ನ ಪೇಸ್ ಬುಕ್  ಅಕೌಂಟ್ (Facebook account) ನಲ್ಲಿ ಹೆಂಡತಿಯ ಪೋಟೋ ಹಾಕಿ  RIP ಎಂದು ಶ್ರದ್ಧಾಂಜಲಿ  ಸಲ್ಲಿಸಿದ್ದಾನೆ, ಹೆಂಡತಿ ನಾಪತ್ತೆಯಾಗಿದ್ದು  ಆಕೆಯ ಹೆತ್ತವರ ಆತಂಕಕ್ಕೆ  ಕಾರಣವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddaballapura) ತಾಲೂಕಿನ ಉದನಹಳ್ಳಿಯ ಆರ್ಕೆಸ್ಟ್ರಾ ಕಲಾವಿದ...

ಕನ್ನಡ ನಿರ್ದೇಶಕನಿಗೆ ಟಾಲಿವುಡ್​ನಿಂದ ಎರಡು ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಬುಲಾವ್

ಪಿಆರ್​ಕೆ ಬ್ಯಾನರ್​ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಫೆ. 16ರಂದು ಅಮೆಜಾನ್ ಪ್ರೈಂ ಓಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿದೆ. ಇದಷ್ಟೇ ಅಲ್ಲ ಅಮೆಜಾನ್ ಪ್ರೈಂನಲ್ಲಿ ನ್ಯಾಶನಲ್ ಟ್ರೆಂಡಿಂಗ್ನಲ್ಲಿ ಚಿತ್ರ ಏಳನೇ ಸ್ಥಾನ ಪಡೆದಿದೆ. ಕನ್ನಡದಲ್ಲಿ ಈ ವರೆಗೂ ಬೇರೆ ಯಾವ ಸಿನಿಮಾಗಳಿಗೂ ಈ ರೀತಿಯ ಟ್ರೆಂಡಿಂಗ್ ಸಿಕ್ಕಿರಲಿಲ್ಲ. ಈ ನಡುವೆ ನಿರ್ದೇಶಕ ಅರ್ಜುನ್ ಕುಮಾರ್...

ಸಮಾಜದಲ್ಲಿ ನಡೆಯುವ ಅನೇಕ ದುಷ್ಟದಂಧೆಗಳ ವಿರುದ್ದ ಹೋರಾಡುವ ಅಸ್ತ್ರವೇ “ಸೋಲ್ಡ್”

ಹೆಣ್ಣುಮಕ್ಕಳು ಹೆಚ್ಚಾಗಿ ನಟನನೆಯತ್ತ ಒಲವು ತೋರಿಸುತ್ತಾರೆ. ನಿರ್ದೇಶನಕ್ಕೆ ಬರುವುದು ತೀರ ಕಡಿಮೆ. ಬೆಂಗಳೂರಿನ ಮೌಂಟ್‌ ಕಾರ್ಮಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ, ಕೆಲವು ಕಡಿಮೆ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಪ್ರೇರಣ ಅಗರವಾಲ್, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರವನ್ನು ನಿರ್ದೇಶಿಸಿದ್ದಾರೆ. ತಮ್ಮ ಪ್ರಥಮ ನಿರ್ದೇಶನದಲ್ಲೇ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ...

Doddaballapura : ಭಕ್ತರಿಗೆ ತಾರತಮ್ಯ, ಆರ್ಚಕನನ್ನ ವಜಾ ಮಾಡಿದ ಟ್ರಸ್ಟ್..!

ದೊಡ್ಡಬಳ್ಳಾಪುರ  : ದೇವರ ಪೂಜಾ ಕಾರ್ಯದಲ್ಲಿ ಭಕ್ತರ ನಡುವೆ  ತಾರತಮ್ಯ ಮತ್ತು ಭಕ್ತರ ಹುಂಡಿ ಹಣದಲ್ಲಿ ವಂಚನೆ ಹಿನ್ನಲೆ ಟ್ರಸ್ಟ್  ನವರು ಆರ್ಚಕನನ್ನ ವಜಾ ಮಾಡಿದ್ದರು, ಆರ್ಚಕ  ದೇವಾಲಯಕ್ಕೆ  ಬಾಗಿಲು ಹಾಕಿ ಭಕ್ತರಿಗೆ ದೇವರ ದರ್ಶನ ಸಿಗದಂತೆ ಮಾಡಿದ್ದ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural District) ದೊಡ್ಡಬಳ್ಳಾಪುರ (doddaballapura) ನಗರದ ಕರೇನಹಳ್ಳಿಯ  ಬಯಲು...

ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ..?ಇಲ್ಲವಾ..?

ಹಸಿರು ಬಟಾಣಿ ಅಂದ್ರೆ ನಮಗೆಲ್ಲ ಪಲಾವ್, ಪನೀರ್ ಕರಿ, ಪಲ್ಯ ಇವುಗಳೇ ನೆನಪಿಗೆ ಬರತ್ತೆ. ಆದ್ರೆ ಈ ಹಸಿರು ಬಟಾಣಿಯನ್ನ ಯಾರೂ ಹಸಿಯಾಗಿ ತಿನ್ನೋಕ್ಕೆ ಇಷ್ಟಪಡಲ್ಲ. ಕಾರಣ ಇದು ಸ್ವಲ್ಪ ಕಹಿಯಾಗಿರತ್ತೆ. ಆದ್ರೂ ಕೂಡ ನೀವು ಹಸಿ ಬಟಾಣಿಯಿಂದ ತಿನ್ನುವುದರಿಂದ, ಕೆಲ ಆರೋಗ್ಯಕರ ಲಾಭ ಪಡಿಯಬಹುದು. ಹಾಗಾದ್ರೆ ಯಾವುದು ಆ ಆರೋಗ್ಯಕರ ಲಾಭ ಅನ್ನೋ...

ಕರ್ಪೂರದಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು..?

ಕರ್ಪೂರ ಅಂದ್ರೆ, ಬರೀ ಪೂಜೆಗೆ, ಧೂಪ ದೀಪ ಹಚ್ಚೋಕ್ಕೆ ಬಳಸುವ ಸಾಮಗ್ರಿ ಅಂತಾ ನಾವು ತಿಳಿದಿದ್ದೇವೆ. ಆದ್ರೆ ಕರ್ಪೂರದಿಂದ ಆರೋಗ್ಯ ಕೂಡ ವೃದ್ಧಿಸಬಹುದು. ಅದು ಹೇಗೆ ಅನ್ನೋ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. 1. ಹೊಟ್ಟೆ ನೋವಿನ ಸಮಸ್ಯೆ ಇದ್ದವರು, ಒಂದು ಗ್ಲಾಸ್ ನೀರಿಗೆ ಒಂದು ಚಮಚ ಅಜ್ವೈನ್ ಅಂದ್ರೆ ವೋಮವನ್ನ ಹಾಕಿ, ಚೆನ್ನಾಗಿ...

ಬೆಳ್ಳಿಯಿಂದ ಆರೋಗ್ಯಕ್ಕಾಗಲಿದೆ ಹಲವು ಲಾಭ..!

ಬೆಳ್ಳಿ ಅಂದ್ರೆ ನಮಗೆ ನೆನಪಿಗೆ ಬರೋದು ಬೆಳ್ಳಿ ದೀಪ, ಬೆಳ್ಳಿ ಬಟ್ಟಲು, ಗೆಜ್ಜೆ, ಕಾಲುಂಗುರ, ಚಿಕ್ಕ ಮಕ್ಕಳ ಬಳೆ ಇತ್ಯಾದಿ. ಇದೇ ಬೆಳ್ಳಿ ಆಭರಣಗಳಿಂದ ನಮ್ಮ ಆರೋಗ್ಯವನ್ನ ಕೂಡ ವೃದ್ಧಿಸಿಕೊಳ್ಳಬಹುದು. ಹಾಗಾದ್ರೆ ಬೆಳ್ಳಿಯಿಂದ ಆರೋಗ್ಯ ವೃದ್ಧಿ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಳ್ಳಿಯ ಕಾಲುಂಗುರ, ಗೆಜ್ಜೆ, ಧರಿಸುವುದರಿಂದ ನಮ್ಮ ದೇಹದಲ್ಲಿ ಉಷ್ಣತೆಯ ಪ್ರಮಾಣ ಮತ್ತು...

ಪಪ್ಪಾಯಿ ಕಾಯಿಯಿಂದಲೂ ಇದೆ ಹಲವು ಆರೋಗ್ಯಕರ ಪ್ರಯೋಜನಗಳು..

ಪಪ್ಪಾಯಿ ಹಣ್ಣು ತಿಂದ್ರೆ ಆರೋಗ್ಯಕ್ಕಾಗುವ ಪ್ರಯೋಜನಗಳೇನು..? ಪಪ್ಪಾಯಿ ಹಣ್ಣಿನ ಫೇಸ್‌ಪ್ಯಾಕ್ ಬಳಸಿದ್ರೆ ಏನು ಲಾಭ..? ಇವುಗಳ ಬಗ್ಗೆ ಎಲ್ಲ ನಾವು ನಿಮಗೆ ಈ ಮೊದಲೇ ತಿಳಿಸಿದ್ದೇವೆ. ಆದ್ರೆ ಇಂದು ನಾವು ಪಪ್ಪಾಯಿ ಕಾಯಿ ಬಳಸುವುದರಿಂದಲೂ ಕೆಲ ಪ್ರಯೋಜನಗಳಿದೆ. ಅದರ ಬಗ್ಗೆ ತಿಳಿಸಲಿದ್ದೇವೆ. ಹಾಗಾದ್ರೆ ಪಪ್ಪಾಯಿ ಕಾಯಿ ಬಳಕೆಯ ಪ್ರಯೋಜನಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಡಯಾಬಿಟೀಸ್‌...

ತುಳಸಿ ಗಿಡವನ್ನ ಸಮೃದ್ಧವಾಗಿ ಬೆಳೆಸಬೇಕಾ..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ..

ಯಾವ ಮನೆಯಲ್ಲಿ ತುಳಸಿ ಗಿಡ ಸಮೃದ್ಧವಾಗಿ ಬೆಳೆಯತ್ತೋ, ಆ ಮನೆಯಲ್ಲಿ ಯಾವಾಗಲೂ ಸುಖ, ಶಾಂತಿ, ನೆಮ್ಮದಿ ನೆಲೆಸಿರತ್ತೆ ಅಂತಾ ಹಿರಿಯರು ಹೇಳ್ತಾರೆ. ಯಾಕಂದ್ರೆ ತುಳಸಿ ಅಂದ್ರೆ ಲಕ್ಷ್ಮೀ ದೇವಿಯ ಪ್ರತಿರೂಪ. ಹಾಗಾಗಿ ಇಂದು ನಾವು ಈ ತುಳಸಿ ಗಿಡವನ್ನ ಸಮೃದ್ಧವಾಗಿ ಬೆಳೆಸಬೇಕು ಅಂದ್ರೆ, ಯಾವ ಯಾವ ಟಿಪ್ಸ್ ಫಾಲೋ ಮಾಡ್ಬೇಕು ಅಂತಾ ಹೇಳಲಿದ್ದೇವೆ. ಹಾಗಾದ್ರೆ...

ಬಸ್ಕಿ ಹೊಡೆದು ಮತ ಹಾಕಿ ಎಂದು ಕೇಳಿಕೊಂಡ ಶಾಸಕ..

ಉತ್ತರ ಪ್ರದೇಶದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲ ತಯಾರಿ ನಡೆಯುತ್ತಲಿದೆ. ಬಿಜೆಪಿ ಮತ್ತು ಸಮಾಜವಾದಿ ಪಾರ್ಟಿ ಮಧ್ಯೆ, ತೀವ್ರ ಪೈಪೋಟಿ ಏರ್ಪಟ್ಟಿದೆ. ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಎರಡು ಕಡೆಯವರ, ಎಂ ಪಿ, ಎಮ್‌ ಎಲ್ ಎಗಳು ಸಖತ್ ಕಾಂಪಿಟೇಶನ್‌ಗೆ ಬಿದ್ದಿದ್ದಾರೆ. ಆ ಕಾಂಪಿಟೇಶನ್ ಎಲ್ಲಿವರೆಗೆ ಹೋಗಿದೆ ಅಂದ್ರೆ, ಬಿಜೆಪಿಯ ಎಂಎಲ್‌ಎ ಬಸ್ಕಿ ಹೊಡೆದು ಮತದಾರರ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img